Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive: ನಾವೇ ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದು: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Exclusive: ನಾವೇ ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದು: ಕುಮಾರಸ್ವಾಮಿ

Bengaluru City

Exclusive: ನಾವೇ ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದು: ಕುಮಾರಸ್ವಾಮಿ

Public TV
Last updated: April 18, 2024 1:30 pm
Public TV
Share
2 Min Read
HD Kumaraswamy 2
SHARE

ಬೆಂಗಳೂರು/ಶಿವಮೊಗ್ಗ: ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಆಗಿದೆ. ಡಾ.ಸಿ.ಎನ್‌ ಮಂಜುನಾಥ್‌ (Dr. CN Manjunath) ಯಾವ ಪಕ್ಷದ ಸಿಂಬಲ್‌ನಲ್ಲಿ ನಿಂತರೂ ಒಂದೇ. ರಾಜಕೀಯ ತಂತ್ರಗಾರಿಕೆ ವರ್ಕೌಟ್‌ ಆಗಬೇಕು ಅನ್ನೋ ಕಾರಣಕ್ಕೆ ನಾವೇ ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ವಿ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಶಿವಮೊಗ್ಗದಲ್ಲಿಂದು ಚುನಾವಣಾ ಪ್ರಚಾರಕ್ಕೆ (Shivamogga Election Campaign) ತೆರಳಿದ್ದ ವೇಳೆ ʻಪಬ್ಲಿಕ್ ಟಿವಿʼಗೆ (Public TV) ನೀಡಿದ ಸಂದರ್ಶನದಲ್ಲಿ ಅವರು ಮೈತ್ರಿ ಅನಿವಾರ್ಯತೆಗಳ ಕುರಿತು ಮಾತನಾಡಿದ್ದಾರೆ. ಅಲ್ಲದೇ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್‌ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಂಡನ್‌, ದುಬೈನಲ್ಲಿ ಮನೆ.. 5 ಕೋಟಿ ಮೌಲ್ಯದ ಚಿನ್ನ; ದ. ಗೋವಾ ಬಿಜೆಪಿ ಅಭ್ಯರ್ಥಿ 1,400 ಕೋಟಿ ಒಡತಿ

HD Kumaraswamy 3

ಈ ಬಾರಿ ಮಂಜುನಾಥ್‌ ಗೆಲ್ಲೋದ್ರಲ್ಲಿ ಸಂಶಯವೇ ಇಲ್ಲ. ಬೆಂಗಳೂರು ಗ್ರಾಮಾಂತರ (Bengalruu Rural) ಭಾಗದ ಜನರಿಗೆ ಮಂಜುನಾಥ್‌ ಅವರ ಬಗ್ಗೆ ವಿಶೇಷ ಅಭಿಮಾನ ಇದೆ. ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯೇ ಇದಕ್ಕೆ ಕಾರಣ. ಮಂಜುನಾಥ್‌ ಅವರಿಂದ ಆ ಭಾಗದಲ್ಲಿ ಜೀವ ಪಡೆದ ಜನ ಇಂದಿಗೂ ಅವರನ್ನು ನೆನಸುತ್ತಾರೆ. ಹಾಗಾಗಿ ಮಂಜುನಾಥ್‌ ಗೆದ್ದೇ ಗೆಲ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬುದ್ಧಿವಂತ ಅಳಿಯನಿಗೆ ರಾಜಕೀಯ ಬೇಕಿತ್ತಾ?
ದೇವೇಗೌಡರ (HD Devegowda) ಬುದ್ಧಿವಂತ ಅಳಿಯ ಮಂಜುನಾಥ್‌ ರಾಜಕಾರಣಕ್ಕೆ ಬರಬೇಕು ಅಂತ ಇರಲಿಲ್ಲ. ಆದ್ರೆ ಬುದ್ಧಿವಂತ ದೇವೇಗೌಡರ ಕುಟುಂಬ ಲೆಕ್ಕಾಚಾರ ಮಾಡಿ ಬಿಜೆಪಿಯಿಂದ ನಿಲ್ಲಿಸಿದೆ ಎಂದು ಹೆಚ್‌ಡಿಕೆ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಇದೊಂದು ಭಾವನಾತ್ಮಕ ಕ್ಷಣ- ಚುನಾವಣಾ ಪ್ರಚಾರದ ಬ್ಯುಸಿನಲ್ಲೂ ಸೂರ್ಯ ತಿಲಕ ವೀಕ್ಷಿಸಿದ PM

CN Manjunath 1

ಮಂಜುನಾಥ್ ಅವರು ರಾಜಕೀಯಕ್ಕೆ ಬರಬೇಕು ಅಂತಾ ಇರಲಿಲ್ಲ. ಹಲವು ಜನರು ರಾಜಕೀಯಕ್ಕೆ ಬರುವುದು ಸೂಕ್ತ ಅಂತಾ ವಿಶ್ಲೇಷಣೆ ಮಾಡಿದರು. ಆಗ ಮಂಜುನಾಥ್‌ ಹೆಸರು ಮುನ್ನೆಲೆಗೆ ಬಂತು. ಅಲ್ಲದೇ ಬಿಜೆಪಿಗೂ ಉತ್ತಮ ಅಭ್ಯರ್ಥಿಯನ್ನು ಕೊಟ್ಟ ಹೆಸರು ಬರುತ್ತೆ ಅಂತಾ ಹೇಳಿದಾಗ, ನಾನೇ ಅವರನ್ನು ಮನವೊಲಿಸುವ ಜವಾಬ್ದಾರಿ ತೆಗೆದುಕೊಂಡೆ. ದೇವೇಗೌಡರನ್ನೂ ಮನವೊಲಿಸುವ ಕೆಲಸ ಮಾಡಿದೆ. ರಾಜಕೀಯ ತಂತ್ರಗಾರಿಕೆ ವರ್ಕೌಟ್ ಆಗಬೇಕು ಅಂತ ನಾವೇ ಅವರನ್ನ ಬಿಜೆಪಿಯಿಂದ ನಿಲ್ಲಿಸಿದ್ವಿ ಎಂದು ತಿಳಿಸಿದ್ದಾರೆ.

ಮೈತ್ರಿ ಯಾಕೆ ಅನಿವಾರ್ಯ ಆಯ್ತು?
ಇಂದಿನ ರಾಜಕೀಯ ಬೆಳವಣಿಗೆ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಮೈತ್ರಿ ಅನಿವಾರ್ಯ ಅನ್ನಿಸಿತು. ಕಳೆದ ಬಾರಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ನಿರೀಕ್ಷೆ ಮಾಡಿತ್ತು. ನಾವೂ ಸಹ ಅದ್ಭುತವಾಗಿ ಪಂಚರತ್ನ ಯಾತ್ರೆ ಮಾಡಿದ್ದರಿಂದ ಹೆಚ್ಚಿನ ಸ್ಥಾನಗಳನ್ನ ನಿರೀಕ್ಷೆ ಮಾಡಿದ್ದೆವು. ಅದು ಸಾಧ್ಯವಾಗಲಿಲ್ಲ. ಆದ್ರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮರುಕ್ಷಣದಿಂದಲೇ ಭ್ರಷ್ಟ ವ್ಯವಸ್ಥೆ ಆರಂಭವಾಯಿತು. ಯಾವ ಸರ್ಕಾರದಲ್ಲೂ ಇಂತಹ ಕೆಟ್ಟ ಆಡಳಿತ ನೋಡಲಿಲ್ಲ. ಅಧಿಕಾರಕ್ಕೆ ಬಂದ ಮರುಕ್ಷಣದಿಂದಲೇ ಅಧಿಕಾರಿಗಳ ವರ್ಗಾವಣೆಗೆ ದುಡ್ಡು ಫಿಕ್ಸ್ ಮಾಡಿ ಲೂಟಿ ಮಾಡುವ ಕೆಲಸ ಶುರುವಾಯ್ತು. ಈ ರಾಜ್ಯವನ್ನ ಯಾವ ಮಟ್ಟಕ್ಕೆ ದಿವಾಳಿ ಮಾಡಬಹುದು ಅನ್ನೋದನ್ನ ನೆನಸಿಕೊಂಡಾಗ, ಪ್ರತಿಯೊಬ್ಬರಿಗೂ ಆತಂಕ ಆಗುತ್ತೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಿಗೂ ಮೈತ್ರಿ ಅನಿವಾರ್ಯವಾಯಿತು ಎಂದು ತಿಳಿಸಿದ್ದಾರೆ.

ಈ ಬಾರಿ ಮೈತ್ರಿ ಪಕ್ಷ ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುವ ಗುರಿ ಹಾಕಿಕೊಂಡಿದೆ. ಕನಿಷ್ಠ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಹೆಚ್‌ಡಿಕೆ ಶಪಥ ಮಾಡಿದ್ದಾರೆ. ಇದನ್ನೂ ಓದಿ: ಹಲವು ಸಮಸ್ಯೆಗಳ ನಡುವೆ ಯಶಸ್ವಿಯಾಗಿ 3ನೇ ಲೋಕಸಭಾ ಚುನಾವಣೆ ನಡೆಸಿದ ಭಾರತ!

TAGGED:bengaluru ruralCN ManjunathDK Shivakumarelection campaignhd kumaraswamyಚುನಾವಣಾ ಪ್ರಚಾರಡಿ.ಕೆ.ಶಿವಕುಮಾರ್ಬೆಂಗಳೂರು ಗ್ರಾಮಾಂತರಸಿ.ಎನ್.ಮಂಜುನಾಥ್‌ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows
Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows

You Might Also Like

Smriti Mandhana
Cricket

ಸೋಲೇ ಇಲ್ಲ ಗೆಲುವೇ ಎಲ್ಲಾ – ಆರ್‌ಸಿಬಿಗೆ ಸತತ 4ನೇ ಜಯ; ಮಂಧಾನಗೆ ಸೆಂಚುರಿ ಜಸ್ಟ್‌ ಮಿಸ್‌!

Public TV
By Public TV
4 hours ago
IndiGo
Latest

ವಿಮಾನ ಹಾರಾಟದಲ್ಲಿ ವ್ಯತ್ಯಯ ಪ್ರಕರಣ – ಇಂಡಿಗೋ ಸಂಸ್ಥೆಗೆ ಬರೋಬ್ಬರಿ 22 ಕೋಟಿ ದಂಡ

Public TV
By Public TV
5 hours ago
Siddaramaiah 9
Bengaluru City

ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಗುರಿ: ಸಿದ್ದರಾಮಯ್ಯ

Public TV
By Public TV
5 hours ago
DCC Bank 3
Chikkamagaluru

ಚಿಕ್ಕಮಗಳೂರು | ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಿ.ಟಿ ರವಿ – ಭೋಜೇಗೌಡಗೆ ಗೆಲುವು

Public TV
By Public TV
5 hours ago
Bheemanna Khandre DK Shivakumar
Bengaluru City

ದೆಹಲಿಯಿಂದ ಆಗಮಿಸಿ ಭೀಮಣ್ಣ ಖಂಡ್ರೆ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ಡಿಕೆಶಿ

Public TV
By Public TV
5 hours ago
Zameer Ahmed Khan 1
Dharwad

ಜ.24 ರಂದು ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 42,345 ಮನೆಗಳ ಹಂಚಿಕೆ: ಸಚಿವ ಜಮೀರ್

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?