Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನ ಇಟ್ಕೊಂಡು ಪರಪ್ಪನ ಅಗ್ರಹಾರದ ಉಗ್ರರ ಬಗ್ಗೆ ಏನ್ ಚರ್ಚೆ ಮಾಡ್ತೀರಾ? – HDK ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನ ಇಟ್ಕೊಂಡು ಪರಪ್ಪನ ಅಗ್ರಹಾರದ ಉಗ್ರರ ಬಗ್ಗೆ ಏನ್ ಚರ್ಚೆ ಮಾಡ್ತೀರಾ? – HDK ಕಿಡಿ

Bengaluru City

ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನ ಇಟ್ಕೊಂಡು ಪರಪ್ಪನ ಅಗ್ರಹಾರದ ಉಗ್ರರ ಬಗ್ಗೆ ಏನ್ ಚರ್ಚೆ ಮಾಡ್ತೀರಾ? – HDK ಕಿಡಿ

Public TV
Last updated: November 10, 2025 1:09 pm
Public TV
Share
2 Min Read
HDK 1
SHARE

ಬೆಂಗಳೂರು: ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನ ಇಟ್ಕೊಂಡು ಪರಪ್ಪನ ಅಗ್ರಹಾರದ (Parappana Agrahara) ಟೆರೆರಿಸ್ಟ್‌ಗಳ ಬಗ್ಗೆ ಏನ್ ಚರ್ಚೆ ಮಾಡ್ತೀರಾ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಬಗ್ಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರದಲ್ಲಿ ಅಪರಾಧ ಮಾಡಿರುವವರ ರಕ್ಷಣೆಗೆ ಎಲ್ಲಾ ರೀತಿ ಸೌಲಭ್ಯಗಳನ್ನ ಕೊಡ್ತಿದ್ದಾರೆ. 3-4 ದಿನಗಳಿಂದ ವಿಡಿಯೋ ಹರಿದಾಡುತ್ತಿದೆ. ಸೆಂಟ್ರಲ್ ಜೈಲ್‌ನಲ್ಲಿ ಇದೇನು ಹೊಸದಲ್ಲ. ಹಿಂದೆ ಹಿರಿಯ ಅಧಿಕಾರಿಗಳ ನಡುವೆ ಘರ್ಷಣೆ ಆದಾಗ ದೊಡ್ಡ ರಾಜಕೀಯ ಆಗಿತ್ತು. ವಿಧಾನಸೌಧದಲ್ಲೇ ಟೆರೆರಿಸ್ಟ್‌ಗಳನ್ನ ಇಟ್ಕೊಂಡು ಪರಪ್ಪನ ಅಗ್ರಹಾರದ ಟೆರೆರಿಸ್ಟ್‌ಗಳ ಬಗ್ಗೆ ಏನು ಚರ್ಚೆ ಮಾಡ್ತೀರಾ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಇದನ್ನೂ ಓದಿ: ಸರ್ಕಾರಿ ಕೆಲಸದ ಆಮಿಷ – ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಗೆಳೆಯನಿಂದ ಯುವತಿಗೆ 26 ಲಕ್ಷ ವಂಚನೆ

ಈ ಕುರಿತು ಗೃಹ ಸಚಿವರು ತನಿಖೆ ಮಾಡಿ, ಸತ್ಯಾಸತ್ಯತೆ ತಿಳಿದುಕೊಳ್ತೀನಿ ಅಂದಿದ್ದಾರೆ. ಜೈಲಿನಲ್ಲಿ ಏನ್ ನಡೆಯುತ್ತೆ ಅನ್ನೋದು ಪರಮೇಶ್ವರ್ ಅವರಿಗೆ ಗೊತ್ತಿಲ್ಲವಾ? ಮಾಧ್ಯಮಗಳಲ್ಲಿ ಯಾವ ರೀತಿ ಖೈದಿಗಳಿಗೆ ಸೌಲಭ್ಯ ಕೊಟ್ಟಿದ್ದಾರೆ ಅಂತ ವಿಡಿಯೋ ಬರ್ತಿದೆ. ರಾಜ್ಯದ ಜನತೆ ಮುಂದೆ ಎಲ್ಲವನ್ನು ತೋರಿಸಿದ್ದಾರೆ. ಹೀಗೆ ಇರೋವಾಗ ಯಾರ ಬಗ್ಗೆ ಯಾವ ವಿಷಯಕ್ಕೆ ತನಿಖೆ ಮಾಡ್ತೀರಾ ನೀವು? ನಿಮ್ಮ ಕಣ್ಣ ಮುಂದೆಯೇ ನಡೆಯುತ್ತಿದೆ. ತನಿಖೆ ಮತ್ತೆ ಮಾಡಿ ಏನ್ ಮಾಡ್ತೀರಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ವ್ಯವಸ್ಥೆ ಯಾಕೆ ಹದಗೆಟ್ಟಿದೆ ಅಂತ ಸಿಎಂ ಮತ್ತು ಗೃಹ ಸಚಿವರನ್ನ ಕೇಳಬೇಕು. ಈ ಸರ್ಕಾರದ ವೈಫಲ್ಯ ಪ್ರತಿನಿತ್ಯ ಕಾಣ್ತಿದೆ. ಈ ಸರ್ಕಾರ ಸರಿಯಾದ ರೀತಿಯಲ್ಲಿ ನಡೆದಿದ್ದರೆ, ಸರ್ಕಾರವನ್ನು ಸರಿಯಾಗಿ ನಡೆಸಿದ್ದರೆ ಏನು ಆಗ್ತಿರಲಿಲ್ಲ. ಸಿಎಂ ಅವರು ಬಿಜೆಪಿ ಅವರಿಗೆ ಮಾನ ಇಲ್ಲ ಅಂತ ಹೇಳಿದ್ದಾರೆ. ಹಾಗಾದರೆ ಇವರಿಗೆ ಏನಿದೆ? ಸಿಎಂ ಅವರಿಗೆ ಏನಿದೆ? ರಾಜ್ಯದ ಸಿಎಂ ಆಗಿ ಅನುಭವ ಎಷ್ಟಿದೆ ನಿಮಗೆ. ಇಂತಹ ಅನುಭವ ಇಟ್ಟುಕೊಂಡು ಈ ರೀತಿ ನಡೆಯುವುದನ್ನು ಇಷ್ಟೊಂದು ಲೈಟ್ ಆಗಿ ತಗೊಂಡಿದ್ದೀರಾ. ಏನು ನಡೆದೇ ಇಲ್ಲದಂತೆ ಸಿಎಂ ಮಾತಾಡ್ತಾರೆ. ತಿಳಿದುಕೊಳ್ತೀನಿ ಅಂತ ಹೇಳ್ತಾರೆ. ನನಗೇನು ವಿಷಯ ಗೊತ್ತಿಲ್ಲ. ಸಿಎಂಗೆ ಇಂಟಲಿಜೆನ್ಸ್ ಇಲ್ಲವಾ. ಪ್ರತಿದಿನ ಬೆಳಗ್ಗೆ ಸಿಎಂ ಹತ್ತಿರ ಬರೋರು ಏನ್ ಮಾಹಿತಿ ಕೊಡ್ತಾರೆ? ಈ ರೀತಿ ಲಘುವಾಗಿ ಮಾತಾಡಿಕೊಂಡು ಕಾಲ ಹರಣ ಮಾಡ್ತಿದ್ದಾರೆ. ಇದೆಲ್ಲವನ್ನು ನೋಡಿದ್ರೆ ಇದೆಲ್ಲದ್ದಕ್ಕೂ ಇವರೇ ಪ್ರೋತ್ಸಾಹ ಕೊಡ್ತಾರೇನೋ ಅಂತ ಜನರ ಅಭಿಪ್ರಾಯ ಇದೆ ಎಂದಿದ್ದಾರೆ.

ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜೀನಾಮೆ ಕೊಡಿ ಅಂತ ಒತ್ತಡ ಹಾಕಿದ ಕೂಡಲೇ ರಾಜೀನಾಮೆ ಕೊಡೋ ಕಾಲನಾ ಇದು? ಯಾವುದೇ ಕಾರಣಕ್ಕೂ ಈ ಸರ್ಕಾರದಲ್ಲಿ ರಾಜೀನಾಮೆ ಕೊಡುವ ಪಾವಿತ್ರ್ಯತೆ, ನೈತಿಕತೆ ಉಳಿಸಿಕೊಂಡವರು ಯಾರು ಇಲ್ಲ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಟೆರೆರಿಸ್ಟ್‌ಗಳು ಇದ್ದಾರೆ ಎಂಬ ತಮ್ಮ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಅವರು, ವಿಧಾನಸೌಧದ ಟೆರೆರಿಸ್ಟ್ ಗಳಿಗೂ, ವಿಧಾನಸೌಧದಲ್ಲಿ ಇರೋ ಟೆರೆರಿಸ್ಟ್‌ಗಳಿಗೆ ವ್ಯತ್ಯಾಸ ಇದೆ. ವಿಧಾನಸೌಧದಲ್ಲಿ ಇರೋ ಟೆರೆರಿಸ್ಟ್‌ಗಳು ಯಾರು ಅಂತ ಮಾಧ್ಯಮಗಳಿಗೆ ಗೊತ್ತಿದೆ. ಜನರೂ ಅ ಟೆರೆರಿಸ್ಟ್‌ಗಳ ಬಗ್ಗೆ ಮಾತಾಡ್ತಾರೆ. ಭಯವೂ ಬೀಳ್ತಾರೆ. ಪರಪ್ಪನ ಅಗ್ರಹಾರದ ಟೆರೆರಿಸ್ಟ್‌ಗಳಿಗಿಂತ ವಿಧಾನಸೌಧದಲ್ಲಿ ಇರೋ ಟೆರೆರಿಸ್ಟ್‌ಗಳು ಇನ್ನು ಡೇಂಜರ್ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್‌ಗೆ ಟ್ವಿಸ್ಟ್‌| ಫ್ಯಾಶನ್​ ಡಿಸೈನರ್​ ವಿರುದ್ಧ ಮೊದಲೇ ದೂರು ದಾಖಲಿಸಿದ್ದ ಇವಿಪಿ ಮಾಲೀಕ ಸಂತೋಷ್ ರೆಡ್ಡಿ

TAGGED:bengalurubjpcongresshd kumaraswamyjdsparappana agraharaಕಾಂಗ್ರೆಸ್ಜೆಡಿಎಸ್ಪರಪ್ಪನ ಅಗ್ರಹಾರಬಿಜೆಪಿಬೆಂಗಳೂರುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Ranveer Singh
ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ – ರಣವೀರ್ ಸಿಂಗ್
Bollywood Cinema Latest Sandalwood Top Stories
Kavya Rakshita Shetty
ಕಾವ್ಯ, ರಕ್ಷಿತಾ ಮಧ್ಯೆ ಭಾರೀ ಕಿತ್ತಾಟ – ಬೆನ್ನಿಗೆ ಚೂರಿ
Cinema Karnataka Latest Top Stories TV Shows
Samantha Ruth Prabhu 2
ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ
Cinema Latest Main Post South cinema
Darshan The Devil 1
ಡಿಬಾಸ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ – ‘ದಿ ಡೆವಿಲ್’ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್!
Cinema Latest Sandalwood Top Stories

You Might Also Like

KJ George
Bengaluru City

ಸ್ಮಾರ್ಟ್ ಮೀಟರ್ ಹಗರಣ ಕೇಸ್ – ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್

Public TV
By Public TV
10 minutes ago
DK Shivakumar siddaramaiah
Bengaluru City

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ: ಸಿದ್ದರಾಮಯ್ಯ

Public TV
By Public TV
23 minutes ago
Ramanagara Head Constable Death
Crime

Ramanagara | ಹೆಡ್ ಕಾನ್ಸ್‌ಟೇಬಲ್ ಅನುಮಾನಾಸ್ಪದ ಸಾವು – ಕೆರೆಯಲ್ಲಿ ಶವ ಪತ್ತೆ

Public TV
By Public TV
48 minutes ago
Anjanadri Hills 3
Districts

ಹನುಮಮಾಲೆ ವಿಸರ್ಜನೆಗೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಅಂಜನಾದ್ರಿ ಬೆಟ್ಟ

Public TV
By Public TV
1 hour ago
BSYediyurappa 2
Bengaluru City

ಪೋಕ್ಸೋ ಕೇಸ್ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ BSY

Public TV
By Public TV
1 hour ago
Rameshwaram Cafe
Bengaluru City

ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ ಕೇಸ್ – ಮಾಲೀಕ, ಮ್ಯಾನೇಜರ್ ವಿರುದ್ಧ FIR

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?