Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದವರಿಗೆ ಜನ ಉತ್ತರ ನೀಡಿದ್ದಾರೆ: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದವರಿಗೆ ಜನ ಉತ್ತರ ನೀಡಿದ್ದಾರೆ: ಹೆಚ್‍ಡಿಕೆ

Districts

ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದವರಿಗೆ ಜನ ಉತ್ತರ ನೀಡಿದ್ದಾರೆ: ಹೆಚ್‍ಡಿಕೆ

Public TV
Last updated: December 30, 2021 3:18 pm
Public TV
Share
2 Min Read
HDK
SHARE

ರಾಮನಗರ: ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದರು. ಆದರೆ ಅವರಿಗೆ ಜನರು ಉತ್ತರ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದರು.

ರಾಜ್ಯದ ಬಿಜಾಪುರ, ರಾಯಚೂರು, ಶಿರಾದಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದೆ. ಈ ಹಿನ್ನೆಲೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯದ ಬಿಜಾಪುರ, ರಾಯಚೂರು, ಶಿರಾದಲ್ಲಿಯೂ ನಮ್ಮವರು ಗೆದ್ದಿದ್ದಾರೆ. ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದರು. ಜನ ಇವತ್ತು ಅಲ್ಲಿಯೂ ಉತ್ತರ ನೀಡಿದ್ದಾರೆ. ಉಪಚುನಾವಣೆಗಳು ಬೇರೆ, ಸಾರ್ವತ್ರಿಕ ಚುನಾವಣೆಗಳು ಬೇರೆ. 2023ರಲ್ಲಿ ಜೆಡಿಎಸ್ ಏನು ಎಂದು ಜನರೇ ಉತ್ತರ ಕೊಡುತ್ತಾರೆ. ಕಾಂಗ್ರೆಸ್ ಅವರು ಮೇಲುಗೈ ಸಾಧಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಪಾದಯಾತ್ರೆಗೆ ಭಾಗವಹಿಸಿ ಏನು ಮಾಡಲಿ ಹೇಳಿ: ಡಿಕೆಶಿಗೆ ಟಾಂಗ್ ಕೊಟ್ಟ HDK

Congress JDS BJP

ಚಿಕ್ಕಮಗಳೂರಿನಲ್ಲಿ ನಮ್ಮನ್ನು ಬಿಟ್ಟು ಬೇರೆಯವರು ಅಧಿಕಾರ ಮಾಡಲು ಆಗಲ್ಲ. ಅಲ್ಲಿನ ನಗರಸಭೆ ನಮ್ಮ ಬೆಂಬಲ ಇದ್ದವರಿಗೆ ಅಧಿಕಾರ. ರಾಜ್ಯದ ಹಲವಾರು ಕ್ಷೇತ್ರದಲ್ಲಿ ನಮ್ಮ ಬೆಂಬಲ ಬೇಕೆಬೇಕು. ನಾವು ಆರ್ಥಿಕವಾಗಿ ಶಕ್ತಿ ತುಂಬಿಲ್ಲ. ಕಾರ್ಯಕರ್ತರೇ ಹೋರಾಟ ಮಾಡಿದ್ದಾರೆ. ಕರಾವಳಿಯಲ್ಲಿಯೂ ನಮಗೆ ಒಂದು ಸ್ಥಾನ ಸಿಕ್ಕಿದೆ. ಅಲ್ಲಿ ನಮ್ಮ ಬೇಸ್ ಇರಲಿಲ್ಲ ಎಂದು ವಿವರಿಸಿದರು.

2023 ನಮ್ಮ ಪಕ್ಷದ ಸಂಘಟನಾ ವರ್ಷವಾಗಿದೆ. ರಾಜಕೀಯ ವಿಶ್ಲೇಷಕರ ನಿರೀಕ್ಷೆ ಬದಲಾಗಲಿದೆ. ಸಂಕ್ರಾಂತಿಯಿಂದ ನಾವು ಒಂದು ದಿನವೂ ಬಿಡುವು ತೆಗೆದುಕೊಳ್ಳಲ್ಲ. 123 ಗುರಿ ತಲುಪಲು ಸಂಘಟನೆ ಮಾಡ್ತೇವೆ. ಯಾರು ಎಷ್ಟೇ ಲಘುವಾಗಿ ಮಾತನಾಡಲಿ, ನಮ್ಮದೇ ಆದ ರೀತಿಯಲ್ಲಿ ಸಂಘಟನೆ ಪ್ರಾರಂಭಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಡದಿ ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಜೆಡಿಎಸ್ ಗೆ ಭರ್ಜರಿ ಗೆಲುವು ಸಿಕ್ಕಿದೆ. ಆದರೆ ಈ ಫಲಿತಾಂಶ ನನಗೆ ದೊಡ್ಡಮಟ್ಟದ ಅಚ್ಚರಿ ಫಲಿತಾಂಶ ಅಲ್ಲ. ನನಗೆ 18-20 ಸ್ಥಾನಗಳಲ್ಲಿ ಗೆಲುವು ಆಗಲಿದೆ ಅಂದುಕೊಂಡಿದ್ದೆ. ಕೆಲವು ಓವರ್ ಕಾನ್ಫಿಡೆನ್ಸ್ ನಲ್ಲೂ ಹೋಗಿದೆ. ಬಿಡದಿಯ ಮತದಾರರು ದುಡಿಮೆಗೆ ಆರ್ಶೀವಾದ ಮಾಡಿದ್ದಾರೆ. ಬಿಡದಿ ನನಗೆ ರಾಜಕೀಯ ಜನ್ಮ ಕೊಟ್ಟ ಸ್ಥಳ ಎಂದು ಬಿಡದಿಯ ಮತದಾರರಿಗೆ ಅಭಿನಂದನೆ ತಿಳಿಸಿದರು. ಇದನ್ನೂ ಓದಿ:  ಸರ್ಕಾರಿ ನಿಯಂತ್ರಣದಿಂದ ದೇಗುಲಗಳಿಗೆ ಸ್ವಾತಂತ್ರ್ಯ: ಸಿಎಂ ನಿಲುವು ಸ್ವಾಗತಿಸಿದ ಮಂತ್ರಾಲಯ ಶ್ರೀ

ನಾನು ಎರಡೂ ದಿನ ಶಾಸಕರ ಜೊತೆ ಪ್ರಚಾರ ಮಾಡಿದ್ದೆ. ಮುಂದಿನ 2023ರ ಚುನಾವಣೆಗೆ ಈ ಫಲಿತಾಂಶ ನನಗೆ ಮಾನಸಿಕವಾಗಿ ಶಕ್ತಿ ತುಂಬಿದೆ. ಕಾಂಗ್ರೆಸ್ ಅವರು ದೊಡ್ಡಮಟ್ಟದಲ್ಲಿ ಬಿಡದಿ ಹಿಡಿಯಲು ಹೊರಟ್ಟಿದ್ದರು. ಆದರೆ ಬಿಡದಿಯ ಮತದಾರರು ಆರ್ಶೀವಾದ ಮಾಡಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.

TAGGED:bijapurgeneral electionhd kumaraswamylodgingraichurShiraಬಿಜಾಪುರಬಿಡದಿರಾಯಚೂರುಶಿರಾಸಾರ್ವತ್ರಿಕ ಚುನಾವಣೆಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
19 minutes ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
27 minutes ago
Shivaratri
Districts

ಮಹಾಶಿವರಾತ್ರಿ | ಅದ್ದೂರಿಯಾಗಿ ನಡೆದ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ

Public TV
By Public TV
54 minutes ago
7th grade girl commits suicide after mother scolds her jayapura Chikkamagaluru
Chikkamagaluru

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

Public TV
By Public TV
1 hour ago
Shakti Scheme Aadhar card
Bengaluru City

ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

Public TV
By Public TV
2 hours ago
Ishan kishan and Suryakumar yadav
Cricket

ಪಾಕ್‌ ವಿರುದ್ಧ ವಿಶಿಷ್ಟ ಸಾಧನೆ ಬರೆದ ಭಾರತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?