Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವೇನು ಎಲೆ, ಅಡಿಕೆ ಕೊಟ್ಟು ಆಹ್ವಾನಿಸಿದ್ವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರ್‍ಯಾರು? – ಸಿದ್ದು ವಿರುದ್ಧ ಹೆಚ್‍ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾವೇನು ಎಲೆ, ಅಡಿಕೆ ಕೊಟ್ಟು ಆಹ್ವಾನಿಸಿದ್ವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರ್‍ಯಾರು? – ಸಿದ್ದು ವಿರುದ್ಧ ಹೆಚ್‍ಡಿಕೆ ಕಿಡಿ

Bengaluru City

ನಾವೇನು ಎಲೆ, ಅಡಿಕೆ ಕೊಟ್ಟು ಆಹ್ವಾನಿಸಿದ್ವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರ್‍ಯಾರು? – ಸಿದ್ದು ವಿರುದ್ಧ ಹೆಚ್‍ಡಿಕೆ ಕಿಡಿ

Public TV
Last updated: December 13, 2021 9:30 am
Public TV
Share
4 Min Read
siddu hdk
SHARE

ಬೆಂಗಳೂರು: ನಿಮ್ಮನ್ನು ಕರೆದವರು ಯಾರು, ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ, ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು ಎಂದು ಪ್ರಶ್ನಿಸುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

HDK

ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ದಾಳಿ ನಡೆಸಿದ್ದು, ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್ ನಾಯಕರು ಸರ್ಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿ ಜೈಲಿನಲ್ಲಿಯೇ ಆತ್ಮಹತ್ಯೆ

ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್‌ ನಾಯಕರು ಸರಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರ?1/7

— H D Kumaraswamy (@hd_kumaraswamy) December 13, 2021

ನಾನು ಜೆಡಿಎಸ್‍ನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ. ನಿಮ್ಮನ್ನು ಕರೆದವರು ಯಾರು, ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ, ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು, ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್ ಟರ್ಮಿನೇಟರ್ ಎಂದು ಹರಿಹಾಯ್ದಿದ್ದಾರೆ.

ನಾನು ಜೆಡಿಎಸ್‌ʼನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ, ನಿಮ್ಮನ್ನು ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು? ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್‌ ಟರ್ಮಿನೇಟರ್?‌ 2/7

— H D Kumaraswamy (@hd_kumaraswamy) December 13, 2021

ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ. ನನ್ನ ಹಂತದಲ್ಲಿ ಅಲ್ಲ ಅನ್ನುತ್ತೀರಾ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಮಾತಿಗೇ ನಿಮ್ಮಲ್ಲಿ ಕಿಮ್ಮತ್ತಿಲ್ಲಾ. ಹಾಗಾದರೆ, ಸಿಎಲ್‍ಪಿಯನ್ನೇ ಅಡ್ಡಡ್ಡ ಸೀಳಿ ಬೆಂಬಲಿಗ ಶಾಸಕರು ಬಿಜೆಪಿಗೆ ಹೋಗಲು ದುಷ್ಪ್ರೇರಣೆ ಕೊಟ್ಟವರು ಯಾರು ಕೆಂಡಕಾರಿದ್ದಾರೆ. ಇದನ್ನೂ ಓದಿ: ಆಫ್ರಿಕಾ ಪ್ರಜೆಯಿಂದಲೇ ಮತ್ತೊಬ್ಬ ಆಫ್ರಿಕಾ ಪ್ರಜೆಯ ಬರ್ಬರ ಹತ್ಯೆ

ನಾನು ಜೆಡಿಎಸ್‌ʼನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ, ನಿಮ್ಮನ್ನು ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು? ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್‌ ಟರ್ಮಿನೇಟರ್?‌ 2/7

— H D Kumaraswamy (@hd_kumaraswamy) December 13, 2021

ವರಿಷ್ಠರು ತಂದ ಸರ್ಕಾರವನ್ನೇ ತೆಗೆದಿರಿ, ಬಿಜೆಪಿ ಸರ್ಕಾರ ಬರಲು ಕಾರಣರಾದಿರಿ. ಈಗ ಸುಳ್ಳಿಗೆ ಸುಳ್ಳು ಪೋಣಿಸುತ್ತಿದ್ದೀರಿ. ಬಿಜೆಪಿ ಸರ್ಕಾರ ಬರಲು ಶಾಸಕರ ಟೀಂ ರೆಡಿ ಮಾಡಿದವರು ಯಾರು? ಇಷ್ಟೆಲ್ಲಾ ಸಿದ್ದಕಲೆ ಎಲ್ಲಿಂದ ಬಂತು ಮಿಸ್ಟರ್ ಸಿದ್ದ ಕಲಾ ನಿಪುಣಪ್ಪಾ ಎಂದಿದ್ದಾರೆ.

ವರಿಷ್ಠರು ತಂದ ಸರಕಾರವನ್ನೇ ತೆಗೆದಿರಿ, ಬಿಜೆಪಿ ಸರಕಾರ ಬರಲು ಕಾರಣರಾದಿರಿ. ಈಗ ಸುಳ್ಳಿಗೆ ಸುಳ್ಳು ಪೋಣಿಸುತ್ತಿದ್ದೀರಿ. ಬಿಜೆಪಿ ಸರಕಾರ ಬರಲು ಶಾಸಕರ ಟೀಂ ರೆಡಿ ಮಾಡಿದವರು ಯಾರು? ಇಷ್ಟೆಲ್ಲಾ ʼಸಿದ್ದಕಲೆʼ ಎಲ್ಲಿಂದ ಬಂತು ಮಿಸ್ಟರ್ ಸಿದ್ದಕಲಾನಿಪುಣಪ್ಪಾ!? 4/7

— H D Kumaraswamy (@hd_kumaraswamy) December 13, 2021

ಹೈಕಮಾಂಡ್ ನಿರ್ಧಾರಕ್ಕೂ ಗುನ್ನ, ಅಹಿಂದದ ಹೆಸರಿನಲ್ಲಿ ದಲಿತ ನಾಯಕರಾದ ಖರ್ಗೆ ಅವರಿಗೂ ಖೆಡ್ಡಾ, ಡಾ. ಪರಮೇಶ್ವರ್ ಅವರಿಗೆ ಸೋಲಿನ ಸುಳಿ, ಈಗ ನೋಡಿದರೆ ಬಂಡೆಯ ಕೆಳಗೂ ಡೈನಾಮೈಟ್ ಇಡುತ್ತಿದ್ದೀರಿ ಇಂಥ ಅನೈತಿಕ, ನೀಚ, ನಿಕೃಷ್ಟ, ಹೀನ ರಾಜಕಾರಣಕ್ಕೆ ನಾಂದಿ ಹಾಡಿರುವ ಪರಮಪಾತಕ ಪರಾಕಾಷ್ಠೆ ಯಾರು ಎಂದು ವಾಗ್ದಾಳಿ ನಡೆಸಿದ್ದಾರೆ.

ಹೈಕಮಾಂಡ್ ನಿರ್ಧಾರಕ್ಕೂ ಗುನ್ನ, ಅಹಿಂದದ ಹೆಸರಿನಲ್ಲಿ ದಲಿತ ನಾಯಕರಾದ ಖರ್ಗೆ ಅವರಿಗೂ ಖೆಡ್ಡಾ, ಡಾ,ಪರಮೇಶ್ವರ ಅವರಿಗೆ ಸೋಲಿನ ಸುಳಿ, ಈಗ ನೋಡಿದರೆ; ʼಬಂಡೆʼಯ ಕೆಳಗೂ ಡೈನಾಮೈಟ್ ಇಡುತ್ತಿರುವ ಅನೈತಿಕ, ನೀಚ, ನಿಕೃಷ್ಟ, ಹೀನ ರಾಜಕಾರಣಕ್ಕೆ ನಾಂದಿ ಹಾಡಿರುವ ʼಪರಮಪಾತಕ ಪರಾಕಾಷ್ಠೆ ಯಾರು? 5/7

— H D Kumaraswamy (@hd_kumaraswamy) December 13, 2021

ಜೆಡಿಎಸ್ ಬಿಜೆಪಿಯ ಬಿ ಟೀಂ ಅನ್ನುತ್ತೀರಿ ಹಾಗಾದರೆ ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ಬ್ರೂಟಸ್ ಯಾರು? ಮೈತ್ರಿ ಸರ್ಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ವಿಷ. ಆ ವಿಷವೇ ನಿಮಗೆ ಮುಳುವು. ಇದನ್ನೂ ಓದಿ: ರಾಜ್ಯಾದ್ಯಂತ 3 ದಿನ ಮೋಡ ಕವಿದ ವಾತಾವರಣ – ಸಾಧಾರಣ ಮಳೆ ಸಾಧ್ಯತೆ

ಜೆಡಿಎಸ್‌ ಬಿಜೆಪಿಯ ಬಿ ಟೀಂ ಅನ್ನುತ್ತೀರಿ. ಹಾಗಾದರೆ; ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ʼಬ್ರೂಟಸ್‌ʼ ಯಾರು? ಮೈತ್ರಿ ಸರಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ʼವಿಷʼ. ಆ ವಿಷವೇ ನಿಮಗೆ ಮುಳುವು. 6/7

— H D Kumaraswamy (@hd_kumaraswamy) December 13, 2021

ಅಹಾ.. ಕೋಲಾರದಲ್ಲಿ ಕಲರ್‍ಫುಲ್ ಸುಳ್ಳುಗಳ ಸರಮಾಲೆಯನ್ನೇ ಸೃಷ್ಟಿಸಿ ಕೃತಾರ್ಥರಾಗಿದ್ದೀರಿ. ಅಡ್ಜಸ್ಟ್‍ಮೆಂಟ್ ರಾಜಕಾರಣದ ಹರಿಕಾರರು ನೀವಲ್ಲವೇ, ವಿನಾಶಕಾಲೇ ವಿಪರೀತ ಸುಳ್ಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಹಾ!! ʼಕೋಲಾರದಲ್ಲಿ ಕಲರ್‌ಫುಲ್‌ ಸುಳ್ಳುಗಳ ಸರಮಾಲೆʼಯನ್ನೇ ಸೃಷ್ಟಿಸಿ ಕೃತಾರ್ಥರಾಗಿದ್ದೀರಿ. ʼಅಡ್ಜಸ್ಟ್‌ಮೆಂಟ್‌ ರಾಜಕಾರಣʼದ ಹರಿಕಾರರು ನೀವಲ್ಲವೇ?

ವಿನಾಶಕಾಲೇ ವಿಪರೀತ ಸುಳ್ಳು!! 7/7

— H D Kumaraswamy (@hd_kumaraswamy) December 13, 2021

TAGGED:bengaluruhd kumaraswamysiddaramaiahtweetಟ್ವೀಟ್ಬೆಂಗಳೂರುಸಿದ್ದರಾಮಯ್ಯಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
4 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
7 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
7 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
20 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
35 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?