Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ದೇವರ’ ಇಲಾಖೆಗೂ ಕೈ ಹಾಕಿದ ‘ಸೂಪರ್’ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ದೇವರ’ ಇಲಾಖೆಗೂ ಕೈ ಹಾಕಿದ ‘ಸೂಪರ್’ ಸಿಎಂ

Bengaluru City

‘ದೇವರ’ ಇಲಾಖೆಗೂ ಕೈ ಹಾಕಿದ ‘ಸೂಪರ್’ ಸಿಎಂ

Public TV
Last updated: June 22, 2019 2:20 pm
Public TV
Share
3 Min Read
REVANNA
SHARE

ಬೆಂಗಳೂರು: `ದೇವರ’ ಇಲಾಖೆಗೂ ಸಿಎಂ ಹಿರಿಯ ಸಹೋದರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಕೈ ಹಾಕಿದ್ದು, ಮುಜರಾಯಿ ಇಲಾಖೆ ವ್ಯವಹಾರದಲ್ಲೂ ಮಧ್ಯಪ್ರವೇಶ ಮಾಡಿದ್ದಾರೆ.

ಮುಜರಾಯಿ ಇಲಾಖೆಯನ್ನು ಕಾಂಗ್ರೆಸ್ಸಿನ ಪರಮೇಶ್ವರ್ ನಾಯ್ಕ್ ಅವರು ನಿರ್ವಹಿಸುತ್ತಿದ್ದಾರೆ. ಆದರೆ ಈಗ ಕಲ್ಯಾಣ ಮಂಟಪ ಒಂದರ ಗುತ್ತಿಗೆಯನ್ನು ಶೃಂಗೇರಿ ಮಠಕ್ಕೆ ಕೊಡುವಂತೆ ರೇವಣ್ಣ ಅವರು ಪತ್ರ ಬರೆದಿದ್ದಾರೆ. ಈ ರೀತಿ ಪತ್ರ ಬರೆದು ಕಾನೂನು ಮೀರಿ ಕಲ್ಯಾಣ ಮಂಟಪ ಗುತ್ತಿಗೆ ನೀಡಲು ಹೊರಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ರೇವಣ್ಣ ಅವರು ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆದು, ಬೆಂಗಳೂರಿನ ಕಲ್ಯಾಣ ಮಂಟಪವನ್ನು ಶೃಂಗೇರಿ ಪೀಠಕ್ಕೆ ಗುತ್ತಿಗೆ ಆಧಾರದಲ್ಲಿ ನೀಡಲು ತಿಳಿಸಿದ್ದಾರೆ.

revanna c copy

ಈ ಬಗ್ಗೆ ಸಚಿವರಿಂದ ಪತ್ರ ಪಡೆದಿರುವ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಪತ್ರದಲ್ಲಿ ಕಲ್ಯಾಣ ಮಂಟಪ ನಿರ್ಮಾಣಕ್ಕೆ ದುಡ್ಡಿಲ್ಲ. ಆದ್ದರಿಂದ ಪೀಠಕ್ಕೆ ವರ್ಗಾಯಿಸುವಂತೆ ತಿಳಿಸಿದ್ದಾರೆ. ಈ ಹಿಂದೆ ಸಚಿವರ ಮನೆಯ ನವೀಕರಣಕ್ಕೆ ಕೋಟಿ ಕೋಟಿ ಖರ್ಚು ಮಾಡಿದ್ದ ಸರ್ಕಾರ ಇಂದು ಸಾರ್ವಜನಿಕರ ಉಪಯೋಗಕ್ಕೆ ಬರುವ ಕಲ್ಯಾಣ ಮಂಟಪಕ್ಕೆ ಹಣ ಇಲ್ಲ ಎಂದು ಹೇಳಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಾರ್ವಜನಿಕರ ಉಪಯೋಗಕ್ಕೆ ಬರುವ ಈ ಯೋಜನೆಯನ್ನು ಪೀಠಕ್ಕೆ ವರ್ಗಾವಣೆ ಮಾಡುವ ಮೂಲಕ ಖಾಸಗೀಕರಣ ಗೊಳಿಸಿ ಹಣ ಮಾಡುವ ಉದ್ದೇಶ ಹೊಂದಿದ್ಯಾ ಎಂಬ ಶಂಕೆ ವ್ಯಕ್ತವಾಗಿದೆ.

revanna a copy

ಪತ್ರದಲ್ಲೇನಿದೆ:
ಬಸವನಗುಡಿಯಲ್ಲಿರುವ ಮುಜರಾಯಿಗೆ ಸೇರಿದ ಕಾರಂಜಿ ಅಂಜನೇಯ ದೇಗುಲದ ಅವರಣದಲ್ಲಿ ಕಲ್ಯಾಣ ಮಂಟಪ ಇದೆ. ಈ ಕಲ್ಯಾಣ ಮಂಟಪ ನಿರ್ಮಾಣ ಹಂತದಲ್ಲಿದೆ. ಪರಿಷ್ಕೃತ ದರ ಐದುಕೋಟಿಯಷ್ಟು ಆಗಲಿದೆ. ಆದರೆ ದೇಗುಲದ ಖರ್ಚಿನಲ್ಲಿ ಕೇವಲ 66 ಲಕ್ಷ ಭರಿಸಲು ಸಾಧ್ಯವಿದೆ. ಉಳಿದ ಖರ್ಚನ್ನು ಭರಿಸಲು ಸಾಧ್ಯವಿಲ್ಲ. ಅನುದಾನದ ಕೊರತೆ ಇದೆ. ಈ ಕಾರಣಕ್ಕೆ ಲೋಕೋಪಯೋಗಿ ಸಚಿವರು ಈ ಕಲ್ಯಾಣ ಮಂಟಪದ ಗುತ್ತಿಗೆಯನ್ನು ಶೃಂಗೇರಿ ಪೀಠ ಕ್ಕೆ ವರ್ಗಾಯಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸರ್ಕಾರ ಹಾಗೂ ಶೃಂಗೇರಿ ಪೀಠ ಎರಡು ನಿಭಾಯಿಸಿ ಕಲ್ಯಾಣ ಮಂಟಪದ ಲಾಭವನ್ನು ಸರ್ಕಾರ ಹಾಗೂ ಪೀಠ ಶೇ.50 ರಂತೆ ಹಂಚಿಕೊಳ್ಳುವ ಬಗ್ಗೆಯೂ ತಿಳಿಸಿದ್ದಾರೆ. ಹಾಗಾಗಿ ಈ ಮನವಿಯನ್ನು ಪರಿಗಣಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ರು ಸರ್ಕಾರದ ಪ್ರಧಾನ ಕಾರ್ಯದರ್ಶಿ ಗೆ ಪತ್ರ ಬರೆದಿದ್ದಾರೆ.

revanna b copy

ನಿಯಮ ಏನು ಹೇಳುತ್ತೆ?
ನಗರದ ಮುಜರಾಯಿ ಇಲಾಖೆ ಸೇರಿದ ದೇವಾಲಯದ ಈ ಕಲ್ಯಾಣ ಮಂಟಪ ನಿರ್ಮಾಣವನ್ನು ಮಾಡಲಾಗುತ್ತಿದೆ. ಮುಜರಾಯಿಗೆ ಸೇರಿದ ಕಟ್ಟಡ, ಆಸ್ತಿಯನ್ನು ಸಾರ್ವಜನಿಕ ಹರಾಜಿನ ಮೂಲಕವೇ ಗುತ್ತಿಗೆ ನೀಡಬೇಕ್ಕು ಎನ್ನುವ ನಿಯಮವಿದೆ.

ಈ ಹಿಂದೆ ಸಂಪಗಿರಾಮನಗರದ ದೇಗುಲದ ಜಾಗವನ್ನು ಗುತ್ತಿಗೆ ನೀಡುವ ವಿಚಾರದಲ್ಲಿ ತಗಾದೆಯಾದಾಗ ಮುಜರಾಯಿ ಇಲಾಖೆ ತನಗೆ ಸೇರಿದ ಜಾಗವನ್ನು ಗುತ್ತಿಗೆ ನೀಡುವಂತಿಲ್ಲ ಎಂದು ಹೇಳಿತ್ತು. ಕಾಯ್ದೆ ಹೀಗಿದ್ದರೂ ಧಾರ್ಮಿಕ ಇಲಾಖೆಯ ನಡೆ ಅಚ್ಚರಿ ಮೂಡಿಸಿದೆ. ಈ ಗುತ್ತಿಗೆ ನೀಡಲು ದೇವಾಲಯದ ಸಮಿತಿಯೇ ರೇವಣ್ಣ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಈ ಮನವಿ ಹಿನ್ನೆಲೆಯಲ್ಲಿ ಕಾನೂನು ಅಂಶಗಳನ್ನು ಪರಿಗಣನೆ ತೆಗೆದುಕೊಳ್ಳದ ಸಚಿವರು ನೇರ ಪತ್ರ ಬರೆದಿದ್ದಾರೆ.

revanna d copy

ಮುಜರಾಯಿ ಇಲಾಖೆ ಆಯುಕ್ತರು ಕೂಡ ಸಚಿವರ ಪತ್ರ ಬರುತ್ತಿದಂತೆ ನಿಯಮ ಮೀರಿ ಪತ್ರ ಬರೆದಿದ್ದಾರೆ. ಇತ್ತ ದೇವಸ್ಥಾನದ ಮುಂಭಾಗದಲ್ಲಿ “ಕಲ್ಯಾಣ ಮಂಟಪಕ್ಕಾಗಿ ದೇಣಿಗೆ ನೀಡಿ ರಸೀದಿ ಪಡೆದುಕೊಳ್ಳಿ” ಎಂದು ಬೋರ್ಡ್ ಹಾಕಲಾಗಿದೆ. ಹಾಗದರೆ ದೇವಾಲಯದ ಕಲ್ಯಾಣ ಮಂಟಪ ನಿರ್ಮಾಣ ಮಾಡುವಲ್ಲಿ ಜನ ಕೊಟ್ಟಿರುವ ದುಡ್ಡು ಎಲ್ಲಿಗೆ ಹೋಗುತ್ತೆ ಎಂಬ ಬಹುದೊಡ್ಡ ಅನುಮಾನವೂ ಮೂಡಿದೆ. ಇತ್ತ ಈ ಕುರಿತು ವರದಿ ಮಾಡಲು ತೆರಳಿದರೆ ದೇಗುಲದ ದೃಶ್ಯಾವಳಿ ತೆಗೆದುಕೊಳ್ಳಲು ಖಾಸಗಿ ವ್ಯಕ್ತಿಗಳು ಪಬ್ಲಿಕ್ ಟಿವಿ ಕ್ಯಾಮೆರಾಕ್ಕೆ ಅಡ್ಡಿ ಪಡಿಸಿದ್ದಾರೆ. ಅಲ್ಲದೇ ಕಲ್ಯಾಣ ಮಂಟಪ ಕಟ್ಟಲು ದುಡ್ಡಿಲ್ಲ ನೀವು ಹಣ ನೀಡುತ್ತೀರಾ ಎಂದು ಪಬ್ಲಿಕ್ ಟಿವಿ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದಾರೆ.

ಸಚಿವರು ಏನು ಹೇಳಿದ್ರು:
ಪಬ್ಲಿಕ್ ಟಿವಿ ನೇರ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯಕ್ ರೊಂದಿಗೆ ಸಂಪರ್ಕ ಮಾಡಿದ್ದು, ಸಿಎಂ ಅವರ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ರಾಜ್ಯದ ಮುಖ್ಯ ದೇವಾಲಯದ ಅಭಿವೃದ್ಧಿಗೆ ನಮ್ಮ ಇಲಾಖೆಯಿಂದ ಹಣ ನೀಡಲಾಗಿತ್ತು. ಆದ್ದರಿಂದ ಸಭೆಯಲ್ಲಿ ಲೋಕೋಪಯೋಗಿ ಸಚಿವರು ಭಾಗವಹಿಸಿದ್ದರು. ಸದ್ಯ ಭಕ್ತರ ಆಶಯದೊಂದಿಗೆ ದೇವಾಲಯದ ಅಭಿವೃದ್ಧಿ ಮಾಡಲಾಗಿದೆ ಅಷ್ಟೇ. ಆದರೆ ನಾವು ಯಾರಿಗೂ ಗುತ್ತಿಗೆ ನೀಡುತ್ತಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿದ್ದೇವೆ ಎಂದರು. ಕಲ್ಯಾಣ ಮಂಟಪದ ನಿರ್ಮಾಣಕ್ಕೆ ಹಣ ಇಲ್ಲವೇ ಎಂಬ ಪ್ರಶ್ನೆಗೆ ಗರಂ ಆದ ಸಚಿವರು ಕರೆ ಕಡಿತಗೊಳಿಸಿದ್ದಾರೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:bengaluruDepartment of Religious EndowmentMinister Parameshwar NayakMinister RevannaPublic TVPublic Works Departmentಧಾರ್ಮಿಕ ದತ್ತಿ ಇಲಾಖೆಪಬ್ಲಿಕ್ ಟಿವಿಬೆಂಗಳೂರುಲೋಕೋಪಯೋಗಿ ಇಲಾಖೆಸಚಿವ ಪರಮೇಶ್ವರ್ ನಾಯಕ್ಸಚಿವ ರೇವಣ್ಣ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
11 minutes ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
16 minutes ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
19 minutes ago
IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
38 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
48 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?