Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಚ್‍ಡಿಡಿ ಕುಟುಂಬದ ಸೇಡಿನ ರಾಜಕೀಯಕ್ಕೆ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ – ರಾಜಣ್ಣ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಎಚ್‍ಡಿಡಿ ಕುಟುಂಬದ ಸೇಡಿನ ರಾಜಕೀಯಕ್ಕೆ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ – ರಾಜಣ್ಣ ಕಿಡಿ

Karnataka

ಎಚ್‍ಡಿಡಿ ಕುಟುಂಬದ ಸೇಡಿನ ರಾಜಕೀಯಕ್ಕೆ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ – ರಾಜಣ್ಣ ಕಿಡಿ

Public TV
Last updated: July 21, 2019 10:12 am
Public TV
Share
2 Min Read
vlcsnap 2019 07 21 08h32m19s49
SHARE

ತುಮಕೂರು: ತುಮಕೂರು ಡಿಸಿಸಿ ಬ್ಯಾಂಕ್ ಅನ್ನು ಸೂಪರ್ ಸೀಡ್ ಮಾಡುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸೋಲಿನ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಕುರಿತು ಕ್ಯಾತಸಂದ್ರದ ತಮ್ಮ ನಿವಾಸದಲ್ಲಿ ಪಬ್ಲಿಕ್ ಟಿ.ವಿ ಜೊತೆ ಮಾತನಾಡಿದ ಅವರು, ದೇವೇಗೌಡರು ಲೋಕಸಭಾ ಚುನಾವಣೆಯಲ್ಲಿ ತಾವು ಸೋತಿದ್ದರಿಂದ ಈ ಮೂಲಕ ಸೇಡು ತೀರಿಸಿಕೊಂಡಿದ್ದಾರೆ. ಅವರ ಕುಟುಂಬ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ.

tmk dcc bank

ಇದರಿಂದ ನಾನು ಕುಗ್ಗಲ್ಲ. ಮತ್ತೇ ಒಂದು ವಾರದಲ್ಲಿ ಅಧಿಕಾರಕ್ಕೆ ಬರುತ್ತೇನೆ. ನನ್ನ ಮೇಲೆ ಯಾವುದೇ ಅವ್ಯವಹಾರದ ಆರೋಪಗಳಿಲ್ಲ. ಸೂಪರ್ ಸೀಡ್ ಕುರಿತು ಯಾವುದೇ ನೋಟೀಸ್ ನೀಡಿಲ್ಲ. ಏಕಾಏಕಿ ಸೂಪರ್ ಸೀಡ್ ಮಾಡಿದ್ದಾರೆ ಎಂದು ರಾಜಣ್ಣ ಕಿಡಿ ಕಾರಿದರು.

ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಸಚಿವ ರೇವಣ್ಣ ಅವರ ಅವ್ಯಹಾರವನ್ನು ಕೆಲವೇ ದಿನಗಳಲ್ಲಿ ಬಿಚ್ಚಿಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ನಾನೊಬ್ಬನೇ ಕಾರಣ ಎನ್ನುವುದು ಸುಳ್ಳು. ಜಿಲ್ಲೆಯ ಬೇರೆ ನಾಯಕರೂ ದೇವೇಗೌಡರ ಸೋಲಿಗೆ ಕಾರಣರಾಗಿದ್ದಾರೆ. ಸೋಮವಾರ ಸಂಜೆ ಈ ಸರ್ಕಾರ ಹಾಳಾಗಿ ಹೋಗಲಿದ್ದು, ಮಂಗಳವಾರ ಅಥವಾ ಬುಧವಾರದೊಳಗೆ ನಾನು ಮತ್ತೆ ಅಧಿಕಾರ ಹಿಡಿಯುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

K N Rajanna HDK

ನನಗೆ ಇದೇನು ಹೊಸದಲ್ಲಿ ಕಳೆದ 50 ವರ್ಷಗಳಿಂದ ಸಹಕಾರ ವಲಯದಲ್ಲಿ ಕೆಲಸ ಮಾಡಿದ್ದೇನೆ. ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು, ದೇವೇಗೌಡರ ಕುಟುಂಬ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಈ ರೀತಿ ಮಾಡಿದ್ದಾರೆ. ಹಣಕಾಸು ಸಂಸ್ಥೆಗಳಲ್ಲಿ ಯಾವುದೇ ರೀತಿ ಆರೋಪ ಬಂದಲ್ಲಿ ಕೋರ್ಟ್‍ನಲ್ಲಿ ಪ್ರಕರಣ ದಾಖಲಿಸಬೇಕು. ಬ್ಯಾಂಕ್‍ನಲ್ಲಿ ಯಾವುದೇ ರೀತಿಯ ಹಗರಣ ನಡೆದಿಲ್ಲ. ಕೆಲವೇ ದಿನಗಳಲ್ಲಿ ಡಿಸಿಎಂ, ಎಚ್‍ಡಿಡಿ, ರೇವಣ್ಣ ಅವರ ಹಗರಣವನ್ನು ದಾಖಲೆ ಸಮೇತ ಬಿಚ್ಚಿಡುತ್ತೇನೆ.

ಸೋಮವಾರ ಸರ್ಕಾರ ಹಾಳಾಗಿ ಹೋಗುತ್ತದೆ. ನಾನು ಸುಪ್ರೀಂ ಕೋರ್ಟ್‍ಗೆ ಈ ಕುರಿತು ಅರ್ಜಿ ಹಾಕುತ್ತೇನೆ. ನಂತರ ನಾನೇ ಅಧಿಕಾರಕ್ಕೆ ಬರುತ್ತೇನೆ ಎಂದು ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Rajanna HDD

2003 ರಿಂದ ಮಾಜಿ ಶಾಸಕ ರಾಜಣ್ಣ ಸತತ 5 ವರ್ಷಗಳ ಡಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಆರ್. ಶ್ರೀನಿವಾಸ ಪ್ರಸಾದ್ ಉಪಾಧ್ಯಕ್ಷರಾಗಿದ್ದರೂ ರಾಜಣ್ಣ ಅವರು ಬ್ಯಾಂಕಿನಲ್ಲಿ ಹಿಡಿತ ಹೊಂದಿದ್ದರು. ಡಿಸಿಸಿ ಬ್ಯಾಂಕ್ ಈ ರೀತಿ ಸೂಪರ್ ಸೀಡ್ ಆಗುವುದು ಇದೇ ಮೊದಲಲ್ಲ. 2004ರಲ್ಲೂ ಸೂಪರ್ ಸೀಡ್ ಆಗಿತ್ತು.

RAJANNA

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ರಾಜಣ್ಣ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದರು. ಕಾಂಗ್ರೆಸ್ ಉಳಿಯಬೇಕಾದರೆ ಜೆಡಿಎಸ್‍ನಿಂದ ಹೊರ ಬರಬೇಕು ಎಂದು ಹೇಳಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಸೋಲಲು ರಾಜಣ್ಣ ನೀಡಿದ ಹೇಳಿಕೆಗಳು ಕಾರಣ ಎನ್ನುವ ವಿಚಾರ ಚರ್ಚೆಯಾಗಿತ್ತು. ಅಷ್ಟೇ ಅಲ್ಲದೇ ಪರಮೇಶ್ವರ್ ವಿರುದ್ಧವೂ ರಾಜಣ್ಣ ಹೇಳಿಕೆಗಳನ್ನು ನೀಡುತ್ತಿದ್ದರು. ಹೀಗಾಗಿ ಸರ್ಕಾರ ಸೂಪರ್ ಸೀಡ್ ಮಾಡಿರಬಹುದಾ ಎನ್ನುವ ಪ್ರಶ್ನೆ ಎದ್ದಿದೆ.

 

ವಿಶೇಷ ಏನೆಂದರೆ ಶನಿವಾರ ಬೆಳಗ್ಗೆ ರಾಜಣ್ಣ ಸುದ್ದಿಗೋಷ್ಠಿ ನಡೆಸಿ ಸಿಎಂ, ದೇವೇಗೌಡರ ವಿರುದ್ಧ ಗುಡುಗಿದ್ದರು. ಆದರೆ ಸಂಜೆ 5 ಗಂಟೆಯ ವೇಳೆಗೆ ಪೊಲೀಸರು ಭದ್ರತೆಗಾಗಿ ಡಿಸಿಸಿ ಬ್ಯಾಂಕಿಗೆ ನಿಯೋಜನೆ ಗೊಂಡಿದ್ದರು.

TAGGED:dcc bankG ParameshwarHD Deve GowdaKN RajannaPublic TVtumkurಎಚ್.ಡಿ. ದೇವೇಗೌಡಕೆ.ಎನ್.ರಾಜಣ್ಣಜಿ.ಪರಮೇಶ್ವರ್ಡಿಸಿಸಿ ಬ್ಯಾಂಕ್ತುಮಕೂರುಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

Ghaziabad
Crime

ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ

Public TV
By Public TV
29 minutes ago
Ration Card
Latest

ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!

Public TV
By Public TV
1 hour ago
sister and brother
Bengaluru City

ಪೋಷಕರು ಜೋರು ಮಾಡಿದ್ದಕ್ಕೆ ಸಿಟ್ಟಾಗಿ ಮನೆ ತೊರೆದ ಅಕ್ಕ-ತಮ್ಮ!

Public TV
By Public TV
2 hours ago
Mother son attacked for uploading photo of saffron flag Gurmatkal Yadagiri
Latest

ಕೇಸರಿ ಧ್ವಜದ ಪೋಟೋ ಅಪ್ಲೋಡ್‌ ಮಾಡಿದ್ದಕ್ಕೆ ತಾಯಿ, ಮಗನ ಮೇಲೆ ಹಲ್ಲೆ

Public TV
By Public TV
2 hours ago
R Ashoka 2
Bengaluru City

ಸಿಎಂ ಕುರ್ಚಿ ಉಳಿಯಬೇಕಿದೆ, ಅದಕ್ಕೆ AICC ಗೆ ಸಾವಿರ ಸಾವಿರ ಕೋಟಿ ಹೋಗ್ತಿದೆ; ಆರ್‌. ಅಶೋಕ್‌

Public TV
By Public TV
2 hours ago
Government Hospital 3
Bagalkot

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ – ರಾಜ್ಯದಲ್ಲಿ ಶುರುವಾಗುತ್ತಾ ಹೆಲ್ತ್ ಎಮೆರ್ಜೆನ್ಸಿ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?