Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಚ್‍ಡಿಡಿ ಕುಟುಂಬದ ಸೇಡಿನ ರಾಜಕೀಯಕ್ಕೆ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ – ರಾಜಣ್ಣ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಎಚ್‍ಡಿಡಿ ಕುಟುಂಬದ ಸೇಡಿನ ರಾಜಕೀಯಕ್ಕೆ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ – ರಾಜಣ್ಣ ಕಿಡಿ

Karnataka

ಎಚ್‍ಡಿಡಿ ಕುಟುಂಬದ ಸೇಡಿನ ರಾಜಕೀಯಕ್ಕೆ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ – ರಾಜಣ್ಣ ಕಿಡಿ

Public TV
Last updated: July 21, 2019 10:12 am
Public TV
Share
2 Min Read
vlcsnap 2019 07 21 08h32m19s49
SHARE

ತುಮಕೂರು: ತುಮಕೂರು ಡಿಸಿಸಿ ಬ್ಯಾಂಕ್ ಅನ್ನು ಸೂಪರ್ ಸೀಡ್ ಮಾಡುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸೋಲಿನ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಕುರಿತು ಕ್ಯಾತಸಂದ್ರದ ತಮ್ಮ ನಿವಾಸದಲ್ಲಿ ಪಬ್ಲಿಕ್ ಟಿ.ವಿ ಜೊತೆ ಮಾತನಾಡಿದ ಅವರು, ದೇವೇಗೌಡರು ಲೋಕಸಭಾ ಚುನಾವಣೆಯಲ್ಲಿ ತಾವು ಸೋತಿದ್ದರಿಂದ ಈ ಮೂಲಕ ಸೇಡು ತೀರಿಸಿಕೊಂಡಿದ್ದಾರೆ. ಅವರ ಕುಟುಂಬ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ.

tmk dcc bank

ಇದರಿಂದ ನಾನು ಕುಗ್ಗಲ್ಲ. ಮತ್ತೇ ಒಂದು ವಾರದಲ್ಲಿ ಅಧಿಕಾರಕ್ಕೆ ಬರುತ್ತೇನೆ. ನನ್ನ ಮೇಲೆ ಯಾವುದೇ ಅವ್ಯವಹಾರದ ಆರೋಪಗಳಿಲ್ಲ. ಸೂಪರ್ ಸೀಡ್ ಕುರಿತು ಯಾವುದೇ ನೋಟೀಸ್ ನೀಡಿಲ್ಲ. ಏಕಾಏಕಿ ಸೂಪರ್ ಸೀಡ್ ಮಾಡಿದ್ದಾರೆ ಎಂದು ರಾಜಣ್ಣ ಕಿಡಿ ಕಾರಿದರು.

ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಸಚಿವ ರೇವಣ್ಣ ಅವರ ಅವ್ಯಹಾರವನ್ನು ಕೆಲವೇ ದಿನಗಳಲ್ಲಿ ಬಿಚ್ಚಿಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ನಾನೊಬ್ಬನೇ ಕಾರಣ ಎನ್ನುವುದು ಸುಳ್ಳು. ಜಿಲ್ಲೆಯ ಬೇರೆ ನಾಯಕರೂ ದೇವೇಗೌಡರ ಸೋಲಿಗೆ ಕಾರಣರಾಗಿದ್ದಾರೆ. ಸೋಮವಾರ ಸಂಜೆ ಈ ಸರ್ಕಾರ ಹಾಳಾಗಿ ಹೋಗಲಿದ್ದು, ಮಂಗಳವಾರ ಅಥವಾ ಬುಧವಾರದೊಳಗೆ ನಾನು ಮತ್ತೆ ಅಧಿಕಾರ ಹಿಡಿಯುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

K N Rajanna HDK

ನನಗೆ ಇದೇನು ಹೊಸದಲ್ಲಿ ಕಳೆದ 50 ವರ್ಷಗಳಿಂದ ಸಹಕಾರ ವಲಯದಲ್ಲಿ ಕೆಲಸ ಮಾಡಿದ್ದೇನೆ. ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು, ದೇವೇಗೌಡರ ಕುಟುಂಬ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಈ ರೀತಿ ಮಾಡಿದ್ದಾರೆ. ಹಣಕಾಸು ಸಂಸ್ಥೆಗಳಲ್ಲಿ ಯಾವುದೇ ರೀತಿ ಆರೋಪ ಬಂದಲ್ಲಿ ಕೋರ್ಟ್‍ನಲ್ಲಿ ಪ್ರಕರಣ ದಾಖಲಿಸಬೇಕು. ಬ್ಯಾಂಕ್‍ನಲ್ಲಿ ಯಾವುದೇ ರೀತಿಯ ಹಗರಣ ನಡೆದಿಲ್ಲ. ಕೆಲವೇ ದಿನಗಳಲ್ಲಿ ಡಿಸಿಎಂ, ಎಚ್‍ಡಿಡಿ, ರೇವಣ್ಣ ಅವರ ಹಗರಣವನ್ನು ದಾಖಲೆ ಸಮೇತ ಬಿಚ್ಚಿಡುತ್ತೇನೆ.

ಸೋಮವಾರ ಸರ್ಕಾರ ಹಾಳಾಗಿ ಹೋಗುತ್ತದೆ. ನಾನು ಸುಪ್ರೀಂ ಕೋರ್ಟ್‍ಗೆ ಈ ಕುರಿತು ಅರ್ಜಿ ಹಾಕುತ್ತೇನೆ. ನಂತರ ನಾನೇ ಅಧಿಕಾರಕ್ಕೆ ಬರುತ್ತೇನೆ ಎಂದು ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Rajanna HDD

2003 ರಿಂದ ಮಾಜಿ ಶಾಸಕ ರಾಜಣ್ಣ ಸತತ 5 ವರ್ಷಗಳ ಡಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಆರ್. ಶ್ರೀನಿವಾಸ ಪ್ರಸಾದ್ ಉಪಾಧ್ಯಕ್ಷರಾಗಿದ್ದರೂ ರಾಜಣ್ಣ ಅವರು ಬ್ಯಾಂಕಿನಲ್ಲಿ ಹಿಡಿತ ಹೊಂದಿದ್ದರು. ಡಿಸಿಸಿ ಬ್ಯಾಂಕ್ ಈ ರೀತಿ ಸೂಪರ್ ಸೀಡ್ ಆಗುವುದು ಇದೇ ಮೊದಲಲ್ಲ. 2004ರಲ್ಲೂ ಸೂಪರ್ ಸೀಡ್ ಆಗಿತ್ತು.

RAJANNA

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ರಾಜಣ್ಣ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದರು. ಕಾಂಗ್ರೆಸ್ ಉಳಿಯಬೇಕಾದರೆ ಜೆಡಿಎಸ್‍ನಿಂದ ಹೊರ ಬರಬೇಕು ಎಂದು ಹೇಳಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಸೋಲಲು ರಾಜಣ್ಣ ನೀಡಿದ ಹೇಳಿಕೆಗಳು ಕಾರಣ ಎನ್ನುವ ವಿಚಾರ ಚರ್ಚೆಯಾಗಿತ್ತು. ಅಷ್ಟೇ ಅಲ್ಲದೇ ಪರಮೇಶ್ವರ್ ವಿರುದ್ಧವೂ ರಾಜಣ್ಣ ಹೇಳಿಕೆಗಳನ್ನು ನೀಡುತ್ತಿದ್ದರು. ಹೀಗಾಗಿ ಸರ್ಕಾರ ಸೂಪರ್ ಸೀಡ್ ಮಾಡಿರಬಹುದಾ ಎನ್ನುವ ಪ್ರಶ್ನೆ ಎದ್ದಿದೆ.

 

ವಿಶೇಷ ಏನೆಂದರೆ ಶನಿವಾರ ಬೆಳಗ್ಗೆ ರಾಜಣ್ಣ ಸುದ್ದಿಗೋಷ್ಠಿ ನಡೆಸಿ ಸಿಎಂ, ದೇವೇಗೌಡರ ವಿರುದ್ಧ ಗುಡುಗಿದ್ದರು. ಆದರೆ ಸಂಜೆ 5 ಗಂಟೆಯ ವೇಳೆಗೆ ಪೊಲೀಸರು ಭದ್ರತೆಗಾಗಿ ಡಿಸಿಸಿ ಬ್ಯಾಂಕಿಗೆ ನಿಯೋಜನೆ ಗೊಂಡಿದ್ದರು.

TAGGED:dcc bankG ParameshwarHD Deve GowdaKN RajannaPublic TVtumkurಎಚ್.ಡಿ. ದೇವೇಗೌಡಕೆ.ಎನ್.ರಾಜಣ್ಣಜಿ.ಪರಮೇಶ್ವರ್ಡಿಸಿಸಿ ಬ್ಯಾಂಕ್ತುಮಕೂರುಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
13 minutes ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
41 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
58 minutes ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
1 hour ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
2 hours ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?