Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ 28 ಸ್ಥಾನಗಳನ್ನೂ ಗೆಲ್ಲಿಸ್ತಾರೆ ವಿಜಯೇಂದ್ರ: ನೂತನ ಅಧ್ಯಕ್ಷರಿಗೆ HDK, ರೇಣುಕಾಚಾರ್ಯ ವಿಶ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ 28 ಸ್ಥಾನಗಳನ್ನೂ ಗೆಲ್ಲಿಸ್ತಾರೆ ವಿಜಯೇಂದ್ರ: ನೂತನ ಅಧ್ಯಕ್ಷರಿಗೆ HDK, ರೇಣುಕಾಚಾರ್ಯ ವಿಶ್‌

Bengaluru City

ರಾಜ್ಯದಲ್ಲಿ 28 ಸ್ಥಾನಗಳನ್ನೂ ಗೆಲ್ಲಿಸ್ತಾರೆ ವಿಜಯೇಂದ್ರ: ನೂತನ ಅಧ್ಯಕ್ಷರಿಗೆ HDK, ರೇಣುಕಾಚಾರ್ಯ ವಿಶ್‌

Public TV
Last updated: November 10, 2023 8:07 pm
Public TV
Share
2 Min Read
BY Vijayendra
SHARE

-ರಾಜ್ಯ ಬಿಜೆಪಿ ಘಟಕಕ್ಕೆ ಆನೆಬಲ ಬಂದಿದೆ ಎಂದ ಮಾಜಿ ಸಚಿವ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ (BY Vijayendra) ಆಯ್ಕೆಯಾಗಿದ್ದಾರೆ. ಈ ಮೂಲಕ ಶಿಕಾರಿಪುರದ ಶಾಸಕರೂ ಆಗಿರುವ ವಿಜಯೇಂದ್ರಗೆ ಹೈಕಮಾಂಡ್ ದೀಪಾವಳಿ ಗಿಫ್ಟ್ ಕೊಟ್ಟಿದ್ದು, ಕಾರ್ಯಕರ್ತರು ಹಾಗೂ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು.

ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ… pic.twitter.com/hWpAsxpHle

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 10, 2023

ಹೆಚ್.ಡಿ ಕುಮಾರಸ್ವಾಮಿ (H.D Kumaraswamy):
ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಬಿ.ವೈ ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ವಿಜಯೇಂದ್ರ ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ.

ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಶ್ರೀ ಬಿ. ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ.@BYVijayendra @BJP4Karnataka pic.twitter.com/BjqKQqcnRu

— Basavaraj S Bommai (@BSBommai) November 10, 2023

ಎಂ.ಪಿ ರೇಣುಕಾಚಾರ್ಯ (M P Renukacharya):
ರಾಜ್ಯದ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಬಹಳಷ್ಟು ಜನರಿಗೆ ವಿಜಯೇಂದ್ರ ಆಯ್ಕೆ ಸಂತಸ ತಂದಿದೆ. ದೀಪಾವಳಿ ಸಂದರ್ಭದಲ್ಲೇ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನ ವಿಜಯೇಂದ್ರ ಗೆಲ್ಲಿಸುತ್ತಾರೆ. ಮುಂಬರುವ ದಿನಗಳಲ್ಲಿ ದೊಡ್ಡಮಟ್ಟದ ಸಂಘಟನೆಯಾಗುತ್ತೆ. ಕರ್ನಾಟಕ ಬಿಜೆಪಿಗೆ ಆನೆಬಲ ಬಂದಿದೆ. ಮೋದಿ ಜೀ, ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಅಭಿನಂದನೆಗಳು

ನಿಮ್ಮ ನೇತೃತ್ವದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಿ, ಕಾರ್ಯಕರ್ತರಲ್ಲಿ ನವಚೈತನ್ಯ ಮೂಡಿಸಿ, ರಾಜ್ಯದ ಜನರಿಗೆ ಬೆಳಕಿನ ಕಿರಣಗಳಾಗಿ ಹೊರಹುಮ್ಮಲಿ ಎಂದು ಹಾರೈಸುತ್ತೇನೆ.@BYVijayendra @BSYBJP pic.twitter.com/UiOAJSCWQ0

— M P Renukacharya (@MPRBJP) November 10, 2023

ಬಿ.ವೈ ರಾಘವೇಂದ್ರ:
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ವಿಜಯೇಂದ್ರ ಅವರಿಗೆ ಹಾರ್ದಿಕ ಶುಭಾಶಯಗಳು. ಹಿರಿಯರ ಆಶೀರ್ವಾದ ಹಾಗೂ ಕಿರಿಯರ ಬೆಂಬಲದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಮುನ್ನಡೆಸುತ್ತಾರೆ ಮತ್ತು ಯಡಿಯೂರಪ್ಪನವರು, ಅನಂತಕುಮಾರ್ ಅವರೇ ಮುಂತಾದ ನಾಯಕರುಗಳ ದಾರಿಯಲ್ಲಿ ನಡೆಯುತ್ತಾರೆ ಅನ್ನುವ ಭರವಸೆ ನನಗಿದೆ. ಅವರ ನಾಯಕತ್ವದಲ್ಲಿ ಪಕ್ಷ ಹೊಸ ಚೈತನ್ಯದೊಂದಿಗೆ ಬೆಳೆಯಲಿ, ರಾಜ್ಯವನ್ನು ಆವರಿಸಿಕೊಂಡಿರುವ ಕಾಂಗ್ರೆಸ್ ದುರಾಡಳಿತದ ಕಾರ್ಮೋಡದ ನಡುವೆ ಭರವಸೆಯ ಒಂದು ಹೊಸ ಕಿರಣವಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ.

ಬಸವರಾಜ ಬೊಮ್ಮಾಯಿ:
ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ವಿಜಯೇಂದ್ರ ಅವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ.

TAGGED:bjpBY VijayendraJP NaddakarnatakaLoksabha ElectionsYediyurappaಬಿ.ವೈ.ವಿಜಯೇಂದ್ರಬಿಜೆಪಿಬಿಜೆಪಿ ರಾಜ್ಯಾಧ್ಯಕ್ಷರೇಣುಕಾಚಾರ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
2 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
2 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
3 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
3 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?