Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏ.16ರಿಂದ ಮಂಡ್ಯದಲ್ಲಿ ಹೆಚ್‌ಡಿಕೆ ಪ್ರಚಾರ – ʻಕೈʼ ಕಟ್ಟಿಹಾಕಲು ದಳಪತಿ ಪ್ಲ್ಯಾನ್‌ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಏ.16ರಿಂದ ಮಂಡ್ಯದಲ್ಲಿ ಹೆಚ್‌ಡಿಕೆ ಪ್ರಚಾರ – ʻಕೈʼ ಕಟ್ಟಿಹಾಕಲು ದಳಪತಿ ಪ್ಲ್ಯಾನ್‌ ಏನು?

Districts

ಏ.16ರಿಂದ ಮಂಡ್ಯದಲ್ಲಿ ಹೆಚ್‌ಡಿಕೆ ಪ್ರಚಾರ – ʻಕೈʼ ಕಟ್ಟಿಹಾಕಲು ದಳಪತಿ ಪ್ಲ್ಯಾನ್‌ ಏನು?

Public TV
Last updated: April 12, 2024 11:08 am
Public TV
Share
2 Min Read
HDK
SHARE

ಮಂಡ್ಯ: ರಣ ಬಿಸಿಲಿನ ಕಾವು ಹೆಚ್ಚಾದ್ದಂತೆ ಮಂಡ್ಯ ಲೋಕ ಅಖಾಡದ ಕಾವು ಜೋರಾಗ್ತಿದೆ. ಮೈತ್ರಿ ಅಭ್ಯರ್ಥಿಯನ್ನ ಸೋಲಿಸಲೇಬೇಕೆಂದು ಪಣ ತೊಟ್ಟಿರುವ ʻಕೈʼಪಡೆ ಹಳ್ಳಿ ಹಳ್ಳಿಗಳಲ್ಲಿ ಭರ್ಜರಿ ಪ್ರಚಾರ ನಡೆಸ್ತಿದೆ. ಕಾಂಗ್ರೆಸ್ ನ ಕ್ಯಾಂಪೇನ್ (Congress Election Campaign) ಸ್ಪೀಡ್ ಹೆಚ್ಚಾಗ್ತಿದ್ದಂತೆ ಅಲರ್ಟ್ ಆಗಿರುವ ಮೈತ್ರಿ ಅಭ್ಯರ್ಥಿ ದೋಸ್ತಿ ನಾಯಕರೊಂದಿಗೆ ಮತ್ತೆ ಮಂಡ್ಯ ಪ್ರಚಾರ ಅಖಾಡಕ್ಕೆ ಧುಮುಕಲು ರೆಡಿಯಾಗಿದ್ದಾರೆ‌. ಆ ಮೂಲಕ ಕೈ ಅಭ್ಯರ್ಥಿ ಮಣಿಸುವ ಪ್ಲ್ಯಾನ್‌ ಮಾಡಿದ್ದಾರೆ.

HDK 2

ಮಂಡ್ಯ ಲೋಕಸಭಾ ಅಖಾಡ ದಿನೇ ದಿನೇ ರಂಗೇರುತ್ತಿದೆ. ಅದರಲ್ಲಿಯೂ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕಿರುವುದರಿಂದ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕೈ ಪಡೆ, ಹೆಚ್ಡಿಕೆ ಸೋಲಿಸಿ ಮಣ್ಣು ಮುಕ್ಕಿಸಲೇಬೇಕೆಂದು ಪಣ ತೊಟ್ಟಿದೆ. ಜಿಲ್ಲೆಯಾದ್ಯಂತ ಭರ್ಜರಿ ಕ್ಯಾಂಪೇನ್ ನಡೆಸುತ್ತಿರುವ ಕೈ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru) ಈಗಾಗಲೇ 3ನೇ ಸುತ್ತಿನ ಪ್ರಚಾರ ಆರಂಭಿಸಿದ್ದಾರೆ. ಮತ್ತೊಂದೆಡೆ ಸಚಿವರು, ಶಾಸಕರು ಸೇರಿದಂತೆ ಕೈ ನಾಯಕರು ಕ್ಯಾಂಪೇನ್ ನಲ್ಲಿ ತೊಡಗಿದ್ದಾರೆ. ಇದೀಗ ಕೈ ಪಡೆಯ ಪ್ರಚಾರದ ವೇಗ ಅರಿತಿರುವ ದೋಸ್ತಿ ಅಭ್ಯರ್ಥಿ ಹೆಚ್‌ಡಿಕೆ ಖುದ್ದು ತಾವೇ ಕ್ಯಾಂಪೇನ್ (Election Campaign) ಅಖಾಡಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 8 ದಿನ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮಿಂಚಿನ ವೇಗದಲ್ಲಿ ಪ್ರಚಾರ ನಡೆಸಲು ಡೇಟ್ ಕೂಡ ಫಿಕ್ಸ್ ಮಾಡಿಕೊಂಡಿದ್ದಾರೆ.

ಮಂಡ್ಯದಲ್ಲಿ ಯಾವಾಗ-ಎಲ್ಲಿಲ್ಲಿ ಪ್ರಚಾರ?
ಮಂಡ್ಯ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದ್ದು, 8 ಕ್ಷೇತ್ರದಲ್ಲಿಯೂ ಸಮಾವೇಶ ನಡೆಸಿ ಮತದಾರರ ಗಮನ ಸೆಳೆಯಲು, ಮತದಾರರ ಮನೆ, ಮನ ತಲುಪಲು ಹೆಚ್‌ಡಿಕೆ ಮುಂದಾಗಿದ್ದಾರೆ. ಆದ್ದರಿಂದ ಏ.16 ರಿಂದ ಏ.24ರ ವರೆಗೆ ಪ್ರಚಾರ ಸಮಾವೇಶ ನಡೆಸಲು ರೆಡಿಯಾಗಿದ್ದಾರೆ. ಏ.16 ಮಳವಳ್ಳಿ, 17 ಕೆ.ಆರ್ ಪೇಟೆ, 18 ಕೆ.ಆರ್ ನಗರ, 19 ಮೇಲುಕೋಟೆ, 21 ಶ್ರೀರಂಗಪಟ್ಟಣ, 22 ನಾಗಮಂಗಲ, 23 ಮದ್ದೂರು, 24 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಆ ಮೂಲಕ ಕೈ ಅಭ್ಯರ್ಥಿಗೆ ಸೋಲುಣಿಸಿ, ಕೈ ನಾಯಕರಿಗೆ ಟಕ್ಕರ್ ಕೊಡಲು ಮಾಜಿ ಸಿಎಂ ಕುಮಾರಸ್ವಾಮಿ ರೆಡಿಯಾಗಿದ್ದಾರೆ. ಹೆಚ್‌ಡಿಕೆ ಜೊತೆ ಬಿಜೆಪಿಯ ರಾಜ್ಯ ನಾಯಕರು ಸಮಾವೇಶದಲ್ಲಿ ಭಾಗಿಯಾಗಲಿದ್ದು, ದೋಸ್ತಿ ಪಡೆ ಒಟ್ಟಾಗಿ ಕಾಂಗ್ರೆಸ್ ಮಣಿಸಲು ತಯಾರಾಗಿದ್ದಾರೆ.

ಇನ್ನೂ ಹೆಚ್‌ಡಿಕೆ ಒಂದು ಕಡೆ ತಾಲೂಕು ಮಟ್ಟದಲ್ಲಿ ಬೃಹತ್ ಸಮಾವೇಶದ ಮೂಲಕ ಕ್ಯಾಂಪೇನ್ ಮಾಡಿದ್ರೆ, ಇತ್ತ ಪುತ್ರ ನಿಖಿಲ್ ತಂದೆ ಗೆಲುವಿಗಾಗಿ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿಯೂ ಹೋಬಳಿವಾರು ಸಭೆ, ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಶನಿವಾರದಿಂದಲೇ ನಿಖಿಲ್ ಅಖಾಡಕ್ಕೆ ಧುಮುಕಲಿದ್ದಾರೆ. ಅದರ ಜೊತೆ ಆಯಾ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಶಾಸಕರು ಸ್ಥಳೀಯ ಮೈತ್ರಿ ನಾಯಕರು, ಕಾರ್ಯಕರ್ತರೊಂದಿಗೆ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಇಂದಿನಿಂದಲೇ ಶಾಸಕ, ಮಾಜಿ ಶಾಸಕರು ತಮ್ಮ ನಾಯಕ, ಮೈತ್ರಿ ಅಭ್ಯರ್ಥಿ ಹೆಚ್ಡಿಕೆ ಪರ ಕ್ಯಾಂಪೇನ್ ನಲ್ಲಿ ತೊಡಗುತ್ತಿದ್ದಾರೆ.

ಕೈ‌ ಪಡೆಯ ಕ್ಯಾಂಪೇನ್ ಸ್ಪೀಡ್ ಕಂಡ ದೋಸ್ತಿ ಪಡೆ ಹೈ ಅಲರ್ಟ್ ಆಗಿದೆ. ಖುದ್ದು ತಾವು ಅಖಾಡಕ್ಕೆ ಧುಮುಕುವ ಮೂಲಕ ಕೈ ಪಡೆಗೆ ಸೋಲಿಣಿಸಲು ಸರ್ವ ಪ್ರಯತ್ನ ಮಾಡಲು ಪ್ಲ್ಯಾನ್‌ ಮಾಡಿಕೊಂಡಿದೆ. ಆದ್ರೆ ಮತದಾರರು ಯಾರಿಗೆ ಜೈ ಅಂತಾನೆ, ಯಾರಿಗೆ ಕೈ ಕೊಡ್ತಾನೆ ಎಂದು ಚುನಾವಣೆ ನಡೆದು ಫಲಿತಾಂಶ ಬರುವವರೆಗೂ ಕಾಯಬೇಕಿದೆ.

TAGGED:BJP-JDS Allianceelection campaignGeneral Elections 2024hd kumaraswamyIndia Elections 2024ಚುನಾವಣಾ ಪ್ರಚಾರಬಿಜೆಪಿ-ಜೆಡಿಎಸ್‌ ಮೈತ್ರಿಮಂಡ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Om birla Justice yashwant varma
Latest

ನ್ಯಾ. ವರ್ಮಾ ಪ್ರಕರಣ ತನಿಖಾ ಸಮಿತಿ ಮರುರಚಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ

Public TV
By Public TV
15 minutes ago
Auto Rickshaw Topples Due To A Monkey In Koratagere Tumakuru
Districts

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
21 minutes ago
Gruhalakshmi Scheme
Bengaluru City

Exclusive | ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ – 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್‌!

Public TV
By Public TV
25 minutes ago
siddaramaiah
Bengaluru City

ನಾಯಕತ್ವದ ಬದಲಾವಣೆ ಚರ್ಚೆ ಹೊತ್ತಲ್ಲೇ ನವೀಕರಣ ದಾಳ ಪ್ರಯೋಗಿಸಿದ ಸಿಎಂ

Public TV
By Public TV
27 minutes ago
IT Raid BSP MLA Umshankar Singh
Latest

ಬಿಎಸ್‌ಪಿ ಶಾಸಕ ಉಮಾಶಂಕರ್ ಮನೆ ಮೇಲೆ ಐಟಿ ದಾಳಿ – 10 ಕೋಟಿ ರೂ. ನಗದು ಪತ್ತೆ

Public TV
By Public TV
34 minutes ago
Director Aneesh
Bengaluru City

ನಿರ್ದೇಶಕನ ಕಿಡ್ನ್ಯಾಪ್ ಕೇಸ್‌ – ಭೀಮಾ ಸಿನಿಮಾ ನಟಿ ಸೇರಿ 11 ಜನ ಅರೆಸ್ಟ್‌

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?