Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏ.16ರಿಂದ ಮಂಡ್ಯದಲ್ಲಿ ಹೆಚ್‌ಡಿಕೆ ಪ್ರಚಾರ – ʻಕೈʼ ಕಟ್ಟಿಹಾಕಲು ದಳಪತಿ ಪ್ಲ್ಯಾನ್‌ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಏ.16ರಿಂದ ಮಂಡ್ಯದಲ್ಲಿ ಹೆಚ್‌ಡಿಕೆ ಪ್ರಚಾರ – ʻಕೈʼ ಕಟ್ಟಿಹಾಕಲು ದಳಪತಿ ಪ್ಲ್ಯಾನ್‌ ಏನು?

Districts

ಏ.16ರಿಂದ ಮಂಡ್ಯದಲ್ಲಿ ಹೆಚ್‌ಡಿಕೆ ಪ್ರಚಾರ – ʻಕೈʼ ಕಟ್ಟಿಹಾಕಲು ದಳಪತಿ ಪ್ಲ್ಯಾನ್‌ ಏನು?

Public TV
Last updated: April 12, 2024 11:08 am
Public TV
Share
2 Min Read
HDK
SHARE

ಮಂಡ್ಯ: ರಣ ಬಿಸಿಲಿನ ಕಾವು ಹೆಚ್ಚಾದ್ದಂತೆ ಮಂಡ್ಯ ಲೋಕ ಅಖಾಡದ ಕಾವು ಜೋರಾಗ್ತಿದೆ. ಮೈತ್ರಿ ಅಭ್ಯರ್ಥಿಯನ್ನ ಸೋಲಿಸಲೇಬೇಕೆಂದು ಪಣ ತೊಟ್ಟಿರುವ ʻಕೈʼಪಡೆ ಹಳ್ಳಿ ಹಳ್ಳಿಗಳಲ್ಲಿ ಭರ್ಜರಿ ಪ್ರಚಾರ ನಡೆಸ್ತಿದೆ. ಕಾಂಗ್ರೆಸ್ ನ ಕ್ಯಾಂಪೇನ್ (Congress Election Campaign) ಸ್ಪೀಡ್ ಹೆಚ್ಚಾಗ್ತಿದ್ದಂತೆ ಅಲರ್ಟ್ ಆಗಿರುವ ಮೈತ್ರಿ ಅಭ್ಯರ್ಥಿ ದೋಸ್ತಿ ನಾಯಕರೊಂದಿಗೆ ಮತ್ತೆ ಮಂಡ್ಯ ಪ್ರಚಾರ ಅಖಾಡಕ್ಕೆ ಧುಮುಕಲು ರೆಡಿಯಾಗಿದ್ದಾರೆ‌. ಆ ಮೂಲಕ ಕೈ ಅಭ್ಯರ್ಥಿ ಮಣಿಸುವ ಪ್ಲ್ಯಾನ್‌ ಮಾಡಿದ್ದಾರೆ.

HDK 2

ಮಂಡ್ಯ ಲೋಕಸಭಾ ಅಖಾಡ ದಿನೇ ದಿನೇ ರಂಗೇರುತ್ತಿದೆ. ಅದರಲ್ಲಿಯೂ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕಿರುವುದರಿಂದ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕೈ ಪಡೆ, ಹೆಚ್ಡಿಕೆ ಸೋಲಿಸಿ ಮಣ್ಣು ಮುಕ್ಕಿಸಲೇಬೇಕೆಂದು ಪಣ ತೊಟ್ಟಿದೆ. ಜಿಲ್ಲೆಯಾದ್ಯಂತ ಭರ್ಜರಿ ಕ್ಯಾಂಪೇನ್ ನಡೆಸುತ್ತಿರುವ ಕೈ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru) ಈಗಾಗಲೇ 3ನೇ ಸುತ್ತಿನ ಪ್ರಚಾರ ಆರಂಭಿಸಿದ್ದಾರೆ. ಮತ್ತೊಂದೆಡೆ ಸಚಿವರು, ಶಾಸಕರು ಸೇರಿದಂತೆ ಕೈ ನಾಯಕರು ಕ್ಯಾಂಪೇನ್ ನಲ್ಲಿ ತೊಡಗಿದ್ದಾರೆ. ಇದೀಗ ಕೈ ಪಡೆಯ ಪ್ರಚಾರದ ವೇಗ ಅರಿತಿರುವ ದೋಸ್ತಿ ಅಭ್ಯರ್ಥಿ ಹೆಚ್‌ಡಿಕೆ ಖುದ್ದು ತಾವೇ ಕ್ಯಾಂಪೇನ್ (Election Campaign) ಅಖಾಡಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 8 ದಿನ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮಿಂಚಿನ ವೇಗದಲ್ಲಿ ಪ್ರಚಾರ ನಡೆಸಲು ಡೇಟ್ ಕೂಡ ಫಿಕ್ಸ್ ಮಾಡಿಕೊಂಡಿದ್ದಾರೆ.

ಮಂಡ್ಯದಲ್ಲಿ ಯಾವಾಗ-ಎಲ್ಲಿಲ್ಲಿ ಪ್ರಚಾರ?
ಮಂಡ್ಯ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದ್ದು, 8 ಕ್ಷೇತ್ರದಲ್ಲಿಯೂ ಸಮಾವೇಶ ನಡೆಸಿ ಮತದಾರರ ಗಮನ ಸೆಳೆಯಲು, ಮತದಾರರ ಮನೆ, ಮನ ತಲುಪಲು ಹೆಚ್‌ಡಿಕೆ ಮುಂದಾಗಿದ್ದಾರೆ. ಆದ್ದರಿಂದ ಏ.16 ರಿಂದ ಏ.24ರ ವರೆಗೆ ಪ್ರಚಾರ ಸಮಾವೇಶ ನಡೆಸಲು ರೆಡಿಯಾಗಿದ್ದಾರೆ. ಏ.16 ಮಳವಳ್ಳಿ, 17 ಕೆ.ಆರ್ ಪೇಟೆ, 18 ಕೆ.ಆರ್ ನಗರ, 19 ಮೇಲುಕೋಟೆ, 21 ಶ್ರೀರಂಗಪಟ್ಟಣ, 22 ನಾಗಮಂಗಲ, 23 ಮದ್ದೂರು, 24 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಆ ಮೂಲಕ ಕೈ ಅಭ್ಯರ್ಥಿಗೆ ಸೋಲುಣಿಸಿ, ಕೈ ನಾಯಕರಿಗೆ ಟಕ್ಕರ್ ಕೊಡಲು ಮಾಜಿ ಸಿಎಂ ಕುಮಾರಸ್ವಾಮಿ ರೆಡಿಯಾಗಿದ್ದಾರೆ. ಹೆಚ್‌ಡಿಕೆ ಜೊತೆ ಬಿಜೆಪಿಯ ರಾಜ್ಯ ನಾಯಕರು ಸಮಾವೇಶದಲ್ಲಿ ಭಾಗಿಯಾಗಲಿದ್ದು, ದೋಸ್ತಿ ಪಡೆ ಒಟ್ಟಾಗಿ ಕಾಂಗ್ರೆಸ್ ಮಣಿಸಲು ತಯಾರಾಗಿದ್ದಾರೆ.

ಇನ್ನೂ ಹೆಚ್‌ಡಿಕೆ ಒಂದು ಕಡೆ ತಾಲೂಕು ಮಟ್ಟದಲ್ಲಿ ಬೃಹತ್ ಸಮಾವೇಶದ ಮೂಲಕ ಕ್ಯಾಂಪೇನ್ ಮಾಡಿದ್ರೆ, ಇತ್ತ ಪುತ್ರ ನಿಖಿಲ್ ತಂದೆ ಗೆಲುವಿಗಾಗಿ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿಯೂ ಹೋಬಳಿವಾರು ಸಭೆ, ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಶನಿವಾರದಿಂದಲೇ ನಿಖಿಲ್ ಅಖಾಡಕ್ಕೆ ಧುಮುಕಲಿದ್ದಾರೆ. ಅದರ ಜೊತೆ ಆಯಾ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಶಾಸಕರು ಸ್ಥಳೀಯ ಮೈತ್ರಿ ನಾಯಕರು, ಕಾರ್ಯಕರ್ತರೊಂದಿಗೆ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಇಂದಿನಿಂದಲೇ ಶಾಸಕ, ಮಾಜಿ ಶಾಸಕರು ತಮ್ಮ ನಾಯಕ, ಮೈತ್ರಿ ಅಭ್ಯರ್ಥಿ ಹೆಚ್ಡಿಕೆ ಪರ ಕ್ಯಾಂಪೇನ್ ನಲ್ಲಿ ತೊಡಗುತ್ತಿದ್ದಾರೆ.

ಕೈ‌ ಪಡೆಯ ಕ್ಯಾಂಪೇನ್ ಸ್ಪೀಡ್ ಕಂಡ ದೋಸ್ತಿ ಪಡೆ ಹೈ ಅಲರ್ಟ್ ಆಗಿದೆ. ಖುದ್ದು ತಾವು ಅಖಾಡಕ್ಕೆ ಧುಮುಕುವ ಮೂಲಕ ಕೈ ಪಡೆಗೆ ಸೋಲಿಣಿಸಲು ಸರ್ವ ಪ್ರಯತ್ನ ಮಾಡಲು ಪ್ಲ್ಯಾನ್‌ ಮಾಡಿಕೊಂಡಿದೆ. ಆದ್ರೆ ಮತದಾರರು ಯಾರಿಗೆ ಜೈ ಅಂತಾನೆ, ಯಾರಿಗೆ ಕೈ ಕೊಡ್ತಾನೆ ಎಂದು ಚುನಾವಣೆ ನಡೆದು ಫಲಿತಾಂಶ ಬರುವವರೆಗೂ ಕಾಯಬೇಕಿದೆ.

TAGGED:BJP-JDS Allianceelection campaignGeneral Elections 2024hd kumaraswamyIndia Elections 2024ಚುನಾವಣಾ ಪ್ರಚಾರಬಿಜೆಪಿ-ಜೆಡಿಎಸ್‌ ಮೈತ್ರಿಮಂಡ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Udupi Husband Suicide
Latest

ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್

Public TV
By Public TV
4 hours ago
SRH
Cricket

161ಕ್ಕೆ ಕೆಕೆಆರ್‌ ಆಲೌಟ್‌ – ಎಸ್‌ಆರ್‌ಹೆಚ್‌ಗೆ 65 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
Election Commission Hands Over Malda Case To Anti Terror Agency NIA
Court

ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಪ್ರಕರಣದ ತನಿಖೆ NIA ಹೆಗಲಿಗೆ

Public TV
By Public TV
4 hours ago
SHIVALINGAPPA
Chitradurga

ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ

Public TV
By Public TV
5 hours ago
H D Kumaraswamy 4
Bengaluru City

ಒತ್ತುವರಿ ಕೇಸಲ್ಲಿ ಹೆಚ್‌ಡಿಕೆಗೆ ತಾತ್ಕಾಲಿಕ ರಿಲೀಫ್

Public TV
By Public TV
6 hours ago
ISHITA
Crime

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಟೆಕ್ಕಿ ನೇಣಿಗೆ ಶರಣು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?