Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 8ನೇ ವಯಸ್ಸಲ್ಲೇ 3 ಜೀವ ಉಳಿಸಿ 2 ಕೈ, 1 ಪಾದ ಕಳ್ಕೊಂಡ್ರೂ ಕಾಲಲ್ಲೇ ಪರೀಕ್ಷೆ ಬರೆದ ಸಾಹಸಿ!
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

8ನೇ ವಯಸ್ಸಲ್ಲೇ 3 ಜೀವ ಉಳಿಸಿ 2 ಕೈ, 1 ಪಾದ ಕಳ್ಕೊಂಡ್ರೂ ಕಾಲಲ್ಲೇ ಪರೀಕ್ಷೆ ಬರೆದ ಸಾಹಸಿ!

Public TV
Last updated: January 25, 2018 5:33 pm
Public TV
Share
2 Min Read
BRAVE BOY ACHIEVE
SHARE

ಲಕ್ನೋ: ಸಾಹಸ ಮಾಡಿ ರಾಷ್ಟ್ರಪತಿಗಳಿಂದ ಶೌರ್ಯ ಪ್ರಶಸ್ತಿ ಪಡೆದ  ಉತ್ತರ ಪ್ರದೇಶ ಸಾಹಸಿಯೊಬ್ಬ ಕಾಲಿನಿಂದಲೇ ಪರೀಕ್ಷೆ ಬರೆದು ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದಾನೆ.

8 ವರ್ಷದ ವಯಸ್ಸಿನಲ್ಲಿ ರಿಯಾಜ್ ಅಹ್ಮದ್ ಇತರರ ಜೀವನವನ್ನು ಉಳಿಸಲು ಹೋಗಿ ತನ್ನ ಎರಡು ಕೈಗಳು ಮತ್ತು ಒಂದು ಪಾದವನ್ನು ಕಳೆದುಕೊಂಡಿದ್ದರು. ಈ ಶೌರ್ಯಕ್ಕೆ 2003 ರಲ್ಲಿ ರಾಷ್ಟ್ರೀಯ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಅನಂತರ ರಿಯಾಜ್ ತನ್ನ ಕಾಲೇಜು ಪರೀಕ್ಷೆಯನ್ನು ಕಾಲಿನಿಂದಲೇ ಬರೆದು ಈಗ ಮತ್ತೊಂದು ಸಾಧನೆ ತೋರಿದ್ದಾರೆ.

BRAVE BOY 1

ರಿಯಾಜ್ 1996 ಅಕ್ಟೋಬರ್ 10 ರಂದು ಲಕ್ನೋದ ಟೆಲಿಬಾಗ್‍ನಲ್ಲಿ ಜನಿಸಿದರು. ಇವನ ತಾಯಿ ಗೃಹಿಣಿಯಾಗಿದ್ದು, ತಂದೆ ಪುಶ್ಕಾರ್ಟ್‍ನಲ್ಲಿ ಮೊಟ್ಟೆಗಳನ್ನು ಮಾರಾಟ ಮಾಡಿಕೊಂಡು ಜೀವನವನ್ನು ಸಾಗಿಸುತ್ತಿದ್ದರು. ಕುಟುಂಬದ ಆರ್ಥಿಕ ಸಮಸ್ಯೆಯಿಂದಾಗಿ ರಿಯಾಜ್ ಶಿಕ್ಷಣ ತುಂಬಾ ಕಷ್ಟಕರವಾಗಿತ್ತು. ಆದರೂ ವಿದ್ಯಾಭ್ಯಾಸವನ್ನು ಮುಂದುವರಿಸಿದ್ದರು.

ಅಂದು ನಡೆದಿದ್ದೇನು?
2003 ರಲ್ಲಿ ಡಾಲಿಗನ್ಜ್ ಕ್ರಾಸಿಂಗ್‍ನಲ್ಲಿ ರೈಲ್ವೇ ಟ್ರ್ಯಾಕ್ ಮೂಲಕ ಹಾದುಹೋಗುವಾಗ ಒಂದು ಮಗು ರೈಲ್ವೆ ಹಳಿಗೆ ಸಿಲುಕಿಕೊಂಡಿತ್ತು. ಇದನ್ನು ನೋಡಿದ ನಾನು ಆಕೆಯ ತಂದೆಗೆ, ನಿಮ್ಮ ಮಗಳನ್ನು ಟ್ರ್ಯಾಕ್‍ನಿಂದ ಕಾಪಾಡಿ ಎಂದು ಹೇಳಿದ್ದೆ. ಆದರೆ ಅವರು ನನ್ನ ಮಾತನ್ನು ನಿರ್ಲಕ್ಷ್ಯ ಮಾಡಿದ್ದರು. ಆದರೆ ಅಷ್ಟರಲ್ಲಿ ರೈಲು ಬರುತ್ತಿತ್ತು. ಇದನ್ನು ನೋಡಿದ ತಂದೆ ಮಗಳನ್ನು ಕಾಪಾಡಲು ಓಡಿದ್ದರು. ಸ್ಥಳದಲ್ಲಿದ್ದ ಬೇರೊಬ್ಬ ಹುಡುಗನು ಮಗುವನ್ನು ಕಾಪಾಡಲು ದೌಡಾಯಿಸಿದ. ನಾನು ಕೂಡ ಓಡಿದೆ.

BRAVE BOY 4

ನಾವು ಅಲ್ಲಿಗೆ ತಲುಪುವಷ್ಟರಲ್ಲಿ ರೈಲು ತುಂಬಾ ಹತ್ತಿರ ಬಂದಿತ್ತು. ತಕ್ಷಣ ಮಗುವನ್ನು ಎತ್ತಿ ಪಕ್ಕಕ್ಕೆ ಬಿಸಾಕಿದೆ. ಅವರನ್ನು ಕೂಡ ತಕ್ಷಣ ತಳ್ಳಿದೆ. ಆದರೆ ನನ್ನ ಪಾದ ರೈಲಿನ ಹಳಿಗೆ ಸಿಲುಕಿಕೊಂಡಿತ್ತು. ಕೊನೆಗೆ ರೈಲು ಸಮೀಪ ಬಂದಿದ್ದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ನನ್ನ ಎರಡು ಕೈ ಮತ್ತು ಒಂದು ಪಾದ ತುಂಡಾಯಿತು. ಆದರೆ ನಾನು ಅಂದು ಮೂರು ಜೀವ ಉಳಿಸಿದ್ದ ತೃಪ್ತಿ ಇತ್ತು ಎಂದು ಖುಷಿಯಿಂದ ರಿಯಾಜ್ ಹೇಳಿದರು.

ಅಂದಿನ ರಾಷ್ಟ್ರಪತಿ ಡಾ. ಅಬ್ದುಲ್ ಕಲಾಂ ಅವರು 2003 ರ ಜನವರಿ 24 ರಂದು ಸಂಜಯ್ ಚೋಪ್ರಾ ರಾಷ್ಟ್ರೀಯ ಶೌರ್ಯ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿದ್ದರು. ನಂತರ ಅಟಲ್ ಬಿಹಾರಿ ವಾಜಪೇಯಿ ಅವರು ದೆಹಲಿಯಲ್ಲಿ ರಾಷ್ಟ್ರೀಯ ಶೌರ್ಯ ಪ್ರಶಸ್ತಿಯನ್ನು ನೀಡಿದ್ದರು. 2010 ರಲ್ಲಿ ಮಾರಿಷಸ್‍ನ ಅಧ್ಯಕ್ಷರು ನನಗೆ ಗ್ರೇಟ್ ಹೀರೋಸ್ ಗ್ಲೋಬಲ್ ಬ್ರೇವರಿ ಅವಾರ್ಡ್ ನೀಡಿ ಪುರಸ್ಕರಿಸಿದ್ದರು ಎಂದು ರಿಯಾಸ್ ವಿವರಿಸಿದರು.

BRAVE BOY

ಪ್ರಸ್ತುತ ನಾನು ಕೆಕೆಸಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ನಾನು ನನ್ನ ಪರೀಕ್ಷೆಗಳೆಲ್ಲವನ್ನು ನನ್ನ ಉಳಿದಿರುವ ಒಂದು ಪಾದದಲ್ಲಿ ಬರೆಯುತ್ತೇನೆ. ನನ್ನ ಮೊದಲ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದೇನೆ. ಈಗ ಹೊಂದಿರುವ ಕೈ ಮತ್ತು ಕಾಲು ಕೃತಕವಾದುದ್ದು ಎಂದು ಹೇಳಿದರು. ನನಗೆ ಇನ್ನು ತುಂಬಾ ಓದುಬೇಕು ಎಂಬ ಆಸೆ ಇದೆ. ಆದರೆ ನಾನು ಬೇರೆ ಸ್ಥಳಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಲು ಹಣದ ಕೊರತೆಯಿದೆ. ಆದ್ದರಿಂದ ನನಗೆ ಸರ್ಕಾರ ಸಹಾಯ ಮಾಡಬಹುದು ಎನ್ನುವ ಆಶಾಭಾವನೆಯನ್ನು ನಾನು ಇಟ್ಟುಕೊಂಡಿದ್ದೇನೆ ಎಂದು ಅವರು ತಿಳಿಸಿದರು.

BRAVE BOY 3

BRAVE BOY 7

BRAVE BOY 6

BRAVE BOY 5

BRAVE BOY 2

Share This Article
Facebook Whatsapp Whatsapp Telegram
Previous Article ashok small ಮಾಜಿ ಡಿಸಿಎಂ ಆರ್. ಅಶೋಕ್‍ಗೆ ಹೈಕೋರ್ಟ್‍ನಿಂದ ಬಿಗ್ ರಿಲೀಫ್
Next Article AlvasCollage ಆಳ್ವಾಸ್ ಕಾಲೇಜಿನ 5ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

GST 1
Bengaluru City

GST Revision | ದೇಶದ ಜನತೆಗೆ ದಸರಾ ಗಿಫ್ಟ್‌ – ನಾವು ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ?

1 hour ago
DK Shivakumar 1
Bengaluru City

ಅನುದಾನ ಪಡೆದೂ ಬಿಜೆಪಿ ಶಾಸಕರು ಏಕೆ ರಸ್ತೆ ಗುಂಡಿ ಮುಚ್ಚಿಲ್ಲ: ಡಿಕೆಶಿ ಪ್ರಶ್ನೆ

2 hours ago
Badruddin K Mani
Districts

ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

3 hours ago
Siddaramaiah 12
Bengaluru City

ಅಕ್ಟೋಬರ್‌ ಒಳಗೆ ಗುಂಡಿ ಮುಚ್ಚದಿದ್ರೆ ಚೀಫ್‌ ಎಂಜಿನಿಯರ್‌ಗಳೇ ಸಸ್ಪೆಂಡ್‌: ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

3 hours ago
SSLC Exams
Bengaluru City

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?