Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದ್ರಾಕ್ಷಿ ಸೇವನೆಯಿಂದ ಮೈಗ್ರೇನ್‍ಗೆ ಚಿಕಿತ್ಸೆ – ಸೌಂದರ್ಯ ಸಮಸ್ಯೆ ಕೂಡ ದೂರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದ್ರಾಕ್ಷಿ ಸೇವನೆಯಿಂದ ಮೈಗ್ರೇನ್‍ಗೆ ಚಿಕಿತ್ಸೆ – ಸೌಂದರ್ಯ ಸಮಸ್ಯೆ ಕೂಡ ದೂರ

Bengaluru City

ದ್ರಾಕ್ಷಿ ಸೇವನೆಯಿಂದ ಮೈಗ್ರೇನ್‍ಗೆ ಚಿಕಿತ್ಸೆ – ಸೌಂದರ್ಯ ಸಮಸ್ಯೆ ಕೂಡ ದೂರ

Public TV
Last updated: April 25, 2019 3:01 pm
Public TV
Share
3 Min Read
grapes 1
SHARE

ನಿಮಗೆ ಮೈಗ್ರೇನ್ ಬರುತ್ತಾ? ಹೇಗಪ್ಪ ಈ ಮೈಗ್ರೇನ್ ತಲೆನೋವು ಕಡಿಮೆ ಮಾಡುವುದು ಎಂದು ಯೋಚಿಸುತ್ತಿದ್ದೀರಾ? ಇದಕ್ಕೆ ನೀವು ಚಿಂತೆ ಮಾಡುವ ಅಗತ್ಯವಿಲ್ಲ. ದ್ರಾಕ್ಷಿ ಹಣ್ಣುಗಳನ್ನು ಸೇವಿಸಿದರೆ ಮೈಗ್ರೇನ್ ಕಡಿಮೆ ಮಾಡಿಕೊಳ್ಳಬಹುದು.

ದ್ರಾಕ್ಷಿಯಲ್ಲಿ ಕ್ಯಾಲೋರಿ, ಫೈಬರ್, ವಿಟಮಿನ್ಸ್ ಹಾಗೂ ಮಿನರಲ್ಸ್ ಅಂಶಗಳು ಇರುತ್ತದೆ. ಇದರ ಸೇವನೆಯಿಂದ ಆರೋಗ್ಯಕ್ಕೆ ಲಾಭವಾಗುತ್ತದೆ. ಅಲ್ಲದೆ ದ್ರಾಕ್ಷಿ ತಿನ್ನುವುದರಿಂದ ಬ್ಯೂಟಿ ಪ್ರಾಬ್ಲಂ ಕೂಡ ದೂರವಾಗುತ್ತದೆ.

grapes

ದ್ರಾಕ್ಷಿಯಲ್ಲಿ ಏನಿದೆ?
ಒಂದು ಕಪ್ ದ್ರಾಕ್ಷಿಯಲ್ಲಿ 62 ಕ್ಯಾಲೋರಿ, 1.3 ಗ್ರಾಂ ಫ್ಯಾಟ್ ಹಾಗೂ 15 ಗ್ರಾಂ ಶುಗರ್ ಇರುತ್ತದೆ. ಇದನ್ನು ಸೇವಿಸುವುದರಿಂದ ಶುಗರ್ ಲೆವಲ್ ಕಂಟ್ರೋಲ್‍ನಲ್ಲಿ ಇರುತ್ತದೆ. ಇದರ ಹೊರತಾಗಿ ಇದರಲ್ಲಿ 1.8 ಮಿಲಿಗ್ರಾಂ ಸೋಡಿಯಂ, ಶೇ.3ರಷ್ಟು ಡೈಯಟ್ರಿ ಫೈಬರ್, ಶೇ.5ರಷ್ಟು ಪೋಟ್ಯಾಶಿಯಂ, ಶೇ.5ರಷ್ಟು ಕಾರ್ಬೋಹೈಡ್ರೆಟ್, 0.6ಗ್ರಾಂ ಪ್ರೋಟಿನ್, ಶೇ.1ರಷ್ಟು ವಿಟಮಿನ್ ಎ, ಶೇ.6ರಷ್ಟು ವಿಟಮಿನ್ ಸಿ, ಶೇ.1ರಷ್ಟು ಕ್ಯಾಲಿಶಿಯಂ, ಶೇ.1ರಷ್ಟು ಐರನ್, ಶೇ.1ರಷ್ಟು ಮ್ಯಾಗ್ನೇಶಿಂ ಹಾಗೂ ಶೇ.5ರಷ್ಟು ವಿಟಮಿನ್ ಬಿ-6 ಅಂಶಗಳು ಇರುತ್ತದೆ.

grapes 4

ಲಾಭ ಏನು?
ಡಯಾಬಿಟಿಸ್: ದ್ರಾಕ್ಷಿ ಸಿಹಿ ಆಗಿರುವುದರಿಂದ ಡಯಾಬಿಟಿಸ್ ಸಮಸ್ಯೆಯಿಂದ ಬಳಲುತ್ತಿರುವವರು ತಿನ್ನಲು ಹಿಂದೇಟು ಹಾಕುತ್ತಾರೆ. ಈ ಕಲ್ಪನೆ ತಪ್ಪು. ದ್ರಾಕ್ಷಿ ಸೇವನೆಯಿಂದ ಬ್ಲಡ್ ಶುಗರ್ ಲೆವಲ್ ಕಂಟ್ರೋಲ್‍ನಲ್ಲಿ ಇರುವುದಕ್ಕೆ ಸಹಾಯ ಮಾಡುತ್ತದೆ. ಹಾಗಾಗಿ ಡಯಾಬಿಟಿಸ್ ಇರುವವರು ದ್ರಾಕ್ಷಿಯನ್ನು ವೈದ್ಯರ ಸಲಹೆ ಮೇರೆಗೆ ಮಿತ ಪ್ರಮಾಣದಲ್ಲಿ ಸೇವಿಸಬಹುದು.

ಮೈಗ್ರೇನ್: ನಿಮಗೆ ಮೈಗ್ರೇನ್ ಇದ್ದರೆ ಒಂದು ಗ್ಲಾಸ್ ದ್ರಾಕ್ಷಿ ರಸವನ್ನು ಕುಡಿಯಬೇಕು. ಇದರಿಂದ ಮೈಗ್ರೇನ್ ಕಡಿಮೆಯಾಗುತ್ತದೆ. ದಿನನಿತ್ಯ ದ್ರಾಕ್ಷಿ ರಸದ ಸೇವನೆಯಿಂದ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

grapes 3

ಸ್ತನ ಕ್ಯಾನ್ಸರ್: ಸಂಶೋಧನೆ ಪ್ರಕಾರ, ದಿನ 1 ಕಪ್ ದ್ರಾಕ್ಷಿ ಸೇವಿಸುವುದರಿಂದ ಸ್ತನದ ಕ್ಯಾನ್ಸರ್ ಶೇ.50ರಷ್ಟು ಕಡಿಮೆ ಆಗುತ್ತದೆ. ಇದರ ಹೊರತಾಗಿ ಹೃದಯದ ಸಮಸ್ಯೆಯನ್ನು ಕೂಡ ದೂರ ಮಾಡುತ್ತದೆ.

ರಕ್ತದ ಕೊರತೆ: ದ್ರಾಕ್ಷಿಯಲ್ಲಿ ಐರನ್ ಅಂಶ ಹೆಚ್ಚು ಇರುತ್ತದೆ. ಇದನ್ನು ಸೇವಿಸುವುದರಿಂದ ರಕ್ತದ ಕೊರತೆಯನ್ನು ಕಡಿಮೆ ಮಾಡುತ್ತದೆ. ಎನಿಮಿಯಾ ಇರುವವರು 1 ಗ್ಲಾಸ್ ದ್ರಾಕ್ಷಿ ಜ್ಯೂಸಿಗೆ 2 ಚಮಚ ಜೇನು ತುಪ್ಪ ಬೆರೆಸಿ ದಿನನಿತ್ಯ ಕುಡಿಯಬೇಕು. ಇದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚುತ್ತದೆ.

grapes 2

ಟಿಬಿ ಹಾಗೂ ಬ್ಲಡ್ ಇಂಫೆಕ್ಷನ್: ದ್ರಾಕ್ಷಿಯಲ್ಲಿ ಗ್ಲೂಕೋಸ್, ಮ್ಯಾಗ್ನೀಶಿಯಂ ಹಾಗೂ ಸೀಟ್ರಿಕ್ ಆ್ಯಸಿಡ್ ಅಂಶಗಳು ಇರುತ್ತದೆ. ಇದರಿಂದ ಟಿಬಿ ಹಾಗೂ ಬ್ಲಡ್ ಇಂಫೆಕ್ಷನ್ ಸಮಸ್ಯೆಯಿಂದ ದೂರ ಇರಿಸುತ್ತದೆ.

ಗ್ಲೋಯಿಂಗ್ ಸ್ಕೀನ್: ನಿಮ್ಮ ಮುಖದಲ್ಲಿ ಸುಕ್ಕು ಇದ್ದರೆ ದ್ರಾಕ್ಷಿಯ ಫೇಸ್ ಪ್ಯಾಕ್ ಹಾಕಿಕೊಳ್ಳುವುದರಿಂದ ತ್ವಚ್ಛೆಯ ಸಮಸ್ಯೆ ದೂರವಾಗುತ್ತದೆ. ಇದಕ್ಕಾಗಿ ದ್ರಾಕ್ಷಿ, ಅವಕಾಡೋ ಪಲ್ಪ್, 2 ಚಮಚ ಜೇನು ಹಾಗೂ ರೋಸ್ ವಾಟರ್ ಎಲ್ಲವನ್ನು ಮಿಶ್ರಣ ಮಾಡಿ. ಬಳಿಕ ಅದನ್ನು ಮುಖಕ್ಕೆ ಹಾಕಿ 15 ನಿಮಿಷದ ಬಿಡಬೇಕು. ಬಳಿಕ ನೀರಿನಿಂದ ಮುಖ ತೊಳೆದರೆ ನಿಮ್ಮ ಮುಖದಲ್ಲಿ ಗ್ಲೋ ಕಾಣಿಸುತ್ತದೆ.

grapes 5

ಸನ್‍ಬರ್ನ್: ಬೇಸಿಗೆಯಲ್ಲಿ ಸನ್‍ಬರ್ನ್ ಸಮಸ್ಯೆ ಹೆಚ್ಚು ಕಾಡುತ್ತಿರುತ್ತದೆ. ದ್ರಾಕ್ಷಿ ಸೇವಿಸುವುದರಿಂದ ಸನ್‍ಬರ್ನ್ ಸಮಸ್ಯೆ ಕಡಿಮೆಯಾಗುತ್ತದೆ. ಡಯಟ್ ವೇಳೆ ದ್ರಾಕ್ಷಿ ಸೇವನೆ ಮತ್ತು ದಿನನಿತ್ಯ ಇದರ ರಸದಿಂದ ಮುಖವನ್ನು ಮಸಾಜ್ ಮಾಡಿದರೆ ಸನ್‍ಬರ್ನ್ ಸಮಸ್ಯೆ ದೂರವಾಗುತ್ತದೆ.

ತಲೆಕೂದಲು ಬೆಳವಣಿಗೆ: ದ್ರಾಕ್ಷಿ ಎಣ್ಣೆಯನ್ನು ತಲೆಕೂದಲಿಗೆ ಹಾಕಿಕೊಂಡರೆ, ಅದು ಕೂದಲನ್ನು ಬಲಿಷ್ಟವಾಗಿ ಇರಿಸಲು ಸಹಾಯ ಮಾಡುತ್ತದೆ. ಎಣ್ಣೆಯಲ್ಲಿ ಕೆಲವು ಹನಿ ನಿಂಬೆಹಣ್ಣಿನ ರಸ ಹಾಕಿ ಅದನ್ನು ತಲೆಕೂದಲ ಬುಡಕ್ಕೆ ಹಾಕಬೇಕು. ಸ್ವಲ್ಪ ಹೊತ್ತಿನ ಬಳಿಕ ಸ್ವಚ್ಛ ನೀರಿನಿಂದ ತಲೆಕೂದಲನ್ನು ತೊಳೆಯಬೇಕು. ತಲೆಕೂದಲನ್ನು ತೊಳೆಯುವಾಗ ಕಂಡೀಶನರ್ ಬಳಸಲೇ ಬೇಕು. ಇದನ್ನು ಉಪಯೋಗಿಸುವುದರಿಂದ ತಲೆಕೂದಲು ಬಲಿಷ್ಟವಾಗುವುದಲ್ಲೇ ಹೇರ್ ಫಾಲ್ ಹಾಗೂ ಡ್ಯಾಂಡ್ರಫ್ ಸಮಸ್ಯೆಯನ್ನು ಕೂಡ ದೂರ ಮಾಡುತ್ತದೆ.

grapes 6

TAGGED:beautyBenefitsbengalurugrapeshealthPublic TVಆರೋಗ್ಯದ್ರಾಕ್ಷಿಪಬ್ಲಿಕ್ ಟಿವಿಬೆಂಗಳೂರುಲಾಭಸೌಂದರ್ಯ
Share This Article
Facebook Whatsapp Whatsapp Telegram

Cinema news

BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows
Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows

You Might Also Like

karwar women suicide case psi suspend
Latest

JDS ಮುಖಂಡೆ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ ಕೇಸ್‌; ಕದ್ರಾ ಠಾಣೆ PSI ಅಮಾನತು

Public TV
By Public TV
7 minutes ago
Young woman dies treated by nurse compounder in Chikkamagaluru
Chikkamagaluru

ಚಿಕ್ಕಮಗಳೂರು | ಮರ ಬಿದ್ದು ಗಾಯಗೊಂಡ ಯುವತಿಗೆ ನರ್ಸ್, ಕಾಂಪೌಂಡರ್‌ನಿಂದ ಚಿಕಿತ್ಸೆ – ಶಿವಮೊಗ್ಗಕ್ಕೆ ಸಾಗಿಸುವಾಗ ಸಾವು

Public TV
By Public TV
9 minutes ago
Fish 65
Food

ಥಟ್ ಅಂತಾ ಮಾಡಿ ಫಿಶ್ ಕಬಾಬ್!

Public TV
By Public TV
8 hours ago
Smriti Mandhana
Cricket

ಸೋಲೇ ಇಲ್ಲ ಗೆಲುವೇ ಎಲ್ಲಾ – ಆರ್‌ಸಿಬಿಗೆ ಸತತ 4ನೇ ಜಯ; ಮಂಧಾನಗೆ ಸೆಂಚುರಿ ಜಸ್ಟ್‌ ಮಿಸ್‌!

Public TV
By Public TV
9 hours ago
big bulletin 17 January 2026 part 1
Big Bulletin

ಬಿಗ್‌ ಬುಲೆಟಿನ್‌ 17 January 2026 ಭಾಗ-1

Public TV
By Public TV
9 hours ago
big bulletin 17 January 2026 part 2
Big Bulletin

ಬಿಗ್‌ ಬುಲೆಟಿನ್‌ 17 January 2026 ಭಾಗ-2

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?