Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ

Health

ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ

Public TV
Last updated: September 3, 2022 1:40 pm
Public TV
Share
2 Min Read
arka flower
SHARE

ಸಾಮಾನ್ಯವಾಗಿ ಎಕ್ಕದ ಗಿಡ ಎಲ್ಲರಿಗೂ ಪರಿಚಯವಿರುತ್ತೆ. ಇದರಲ್ಲಿ ಎರಡು ರೀತಿಯ ಹೂವುಗಳಿದ್ದು, ಬಿಳಿ ಎಕ್ಕದ ಗಿಡ ಹಾಗೂ ನೀಲಿ ಎಕ್ಕದ ಗಿಡವೆಂದು ಕರೆಯುತ್ತಾರೆ. ಇದನ್ನು ದೇವರ ಪೂಜೆಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಕೇವಲ ಧಾರ್ಮಿಕವಾಗಿಯೊಂದೇ ಅಲ್ಲದೇ, ಮನೆಮದ್ದಾಗಿಯೂ ಬಳಸುತ್ತಾರೆ. ಅದರಲ್ಲೂ ಬಿಳಿ ಎಕ್ಕದ ಗಿಡದಲ್ಲಿರುವ ಎಲೆಗಳು, ಹಣ್ಣುಗಳು, ಹಾಲು, ಹೂವುಗಳನ್ನು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಬಳಸಬಹುದು.

ಜೀರ್ಣಕ್ರಿಯೆಗೆ ಸಹಾಯಕ: ಎಕ್ಕದ ಗಿಡದ ಎಲೆಗಳು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಅಜೀರ್ಣ ಅಥವಾ ಹೊಟ್ಟೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಯಿಂದ ಬಳಲುತ್ತಿದ್ದರೆ ಎಕ್ಕದ ಗಿಡದ ಎಲೆಗಳು ಹೆಚ್ಚು ಪ್ರಯೋಜನಕಾರಿಯಾಗಿದೆ. ಯಾವುದೇ ರೀತಿಯ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯನ್ನು ನಿವಾರಿಸಲು ಇದು ನಿಮಗೆ ಸಹಾಯ ಮಾಡುತ್ತದೆ.

arka flower 1

ಮೂಲವ್ಯಾದಿ ಕಡಿಮೆ: ಯಾರಾದರೂ ಮೂಲವ್ಯಾದಿ(ಪೈಲ್ಸ್)ಯಿಂದ ಬಳಲುತ್ತಿದ್ದರೆ, ಎಕ್ಕದ ಗಿಡವು ಮೂಲಿಕೆಯಾಗಿದೆ. ಎಕ್ಕದ ಎಲೆಗಳನ್ನು ಬಳಸುವುದು ಪೈಲ್ಸ್ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಇದಕ್ಕಾಗಿ ಅವರು ಎಕ್ಕದ ಎಲೆಗಳನ್ನು ಸುಟ್ಟು ಅದರ ಹೊಗೆಯನ್ನು ನಿಯಮಿತವಾಗಿ ತೆಗೆದುಕೊಳ್ಳಬೇಕು. ಹೀಗೆ ಮಾಡುವುದರಿಂದ ಮೂಲವ್ಯಾದಿಯ ತುರಿಕೆ ಮತ್ತು ನೋವು ಬೇಗನೆ ಶಮನವಾಗುತ್ತದೆ. ಉರಿಯೂತವನ್ನು ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ. ಇದನ್ನೂ ಓದಿ: ಗೋಡಂಬಿ ತಿನ್ನಲು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕ್ಕೂ ಒಳ್ಳೆಯದು

ಉಬ್ಬಸಕ್ಕೆ ಪರಿಹಾರ: ಉಬ್ಬಸಕ್ಕೂ ಕೂಡ ಎಕ್ಕದ ಗಿಡದಲ್ಲಿ ಮದ್ದಿದೆ. ಎಕ್ಕದ ಗಿಡದಿಂದ ಕೆಲವು ಒಣಗಿದ ಹೂವುಗಳನ್ನು ತೆಗೆದುಕೊಂಡು ಪುಡಿ ಮಾಡಿ, ನಂತರ ಅದಕ್ಕೆ ಸ್ವಲ್ಪ ಕಲ್ಲುಪ್ಪನ್ನು ಸೇರಿಸಿ. ಅದಾದ ಬಳಿಕ ಈ ಮಿಶ್ರಣವನ್ನು ಪುಡಿಯ ರೂಪದಲ್ಲಿ ಅಥವಾ ಬೆಚ್ಚಗಿನ ನೀರಿನಿಂದ ಸೇವಿಸಬೇಕು. ಇದರಿಂದ ಹೊಟ್ಟೆ ಉಬ್ಬಸ ಕಡಿಮೆ ಆಗುವುದರ ಜೊತೆ ಆಸ್ತಮಾ, ಕೆಮ್ಮು, ಶೀತ ಮತ್ತು ಇತರ ಅನೇಕ ಸಮಸ್ಯೆಗಳಿಂದ ತ್ವರಿತ ಪರಿಹಾರವನ್ನು ನೀಡುತ್ತದೆ.

stomach pain 1

ಕಾಲರಾ ಶಮನ: ಕಾಲರಾವನ್ನು ಗುಣಪಡಿಸಲು ಪ್ರಾಚೀನ ಕಾಲದಿಂದಲೂ ಎಕ್ಕದ ಸಸ್ಯಗಳನ್ನು ಬಳಸಲಾಗುತ್ತದೆ. ಸರಳವಾಗಿ ಎಕ್ಕದ ಶುದ್ಧ ಬೇರಿನ ತೊಗಟೆಯನ್ನು ತೆಗೆದುಕೊಂಡು ಅದನ್ನು ಒಣಗಿಸಿ. ಈಗ ಅದನ್ನು ಪುಡಿ ಮಾಡಿ. ಅದಕ್ಕೆ ಶುಂಠಿ ರಸ ಮತ್ತು ಕರಿಮೆಣಸು ಸೇರಿಸಿ ಮಿಶ್ರಣ ಮಾಡಬೇಕು. ಸಿದ್ಧವಾದ ನಂತರ, ಅದನ್ನು ಬಟಾಣಿ ಗಾತ್ರದ ಸಣ್ಣ ಉಂಡೆಗಳಾಗಿ ಸುತ್ತಿಕೊಳ್ಳಿ. ಈಗ ಪ್ರತಿ 2 ಗಂಟೆಗಳ ನಂತರ ಒಂದು ಚಮಚ ಪುದೀನಾ ರಸದೊಂದಿಗೆ ಒಂದು ಚಿಕ್ಕ ಉಂಡೆಯನ್ನು ತೆಗೆದುಕೊಳ್ಳಿ, ಇದು ಕಾಲರಾವನ್ನು ಗುಣಪಡಿಸಬಹುದು. ಇದನ್ನೂ ಓದಿ: ಅನೇಕ ರೋಗಗಳಿಗೆ ಒಣ ಶುಂಠಿ ರಾಮಬಾಣ

ಮಧುಮೇಹ ಗುಣವಾಗುತ್ತೆ: ಎಕ್ಕದ ಗಿಡದಿಂದ ಮಧುಮೇಹ ಗುಣವಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಮಧುಮೇಹ ರೋಗವು ತುಂಬಾ ಸಾಮಾನ್ಯವಾಗಿದೆ. ಎಕ್ಕದ ಗಿಡದ ಎಲೆಗಳು ಮಧುಮೇಹಕ್ಕೆ ತುಂಬಾ ಪ್ರಯೋಜನಕಾರಿ. ಇದಕ್ಕಾಗಿ ಪ್ರತಿದಿನ ಬೆಳಗ್ಗೆ ಎಕ್ಕದ ಎಲೆಗಳನ್ನು ಪಾದದ ಕೆಳಗೆ ಇರಿಸಿ ಮತ್ತು ಅವುಗಳ ಮೇಲೆ ಸಾಕ್ಸ್ ಧರಿಸುವುದು. ಮಲಗುವ ಮುನ್ನ ಈ ಎಲೆಗಳನ್ನು ತೆಗೆಯಲು ಮರೆಯಬೇಡಿ. ಇದು ಡಯಾಬಿಟಿಸ್ ನಿಯಂತ್ರಿಸಲು ನಿಮಗೆ ಸಹಾಯ ಮಾಡುತ್ತದೆ.

Skincare

ಚರ್ಮದ ತ್ವಚೆ ಹೆಚ್ಚಳ: ಎಕ್ಕದ ಹಾಲು ತ್ವಚೆಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಅನೇಕ ರೀತಿಯ ಚರ್ಮದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಅದರ ಹಾಲನ್ನು ಚರ್ಮದ ಸೋಂಕು, ಉರಿತ ಅಥವಾ ಗಾಯಗಳನ್ನು ಕಡಿಮೆ ಮಾಡುತ್ತದೆ.

Live Tv
[brid partner=56869869 player=32851 video=960834 autoplay=true]

TAGGED:Arka Flowerhealthಆರೋಗ್ಯಎಕ್ಕದ ಎಲೆ
Share This Article
Facebook Whatsapp Whatsapp Telegram

Cinema news

Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories
The Devil
10,500ಕ್ಕೂ ಹೆಚ್ಚು ಪೈರಸಿ ಲಿಂಕ್ ಡಿಲಿಟ್ – ಡೆವಿಲ್ ಚಿತ್ರತಂಡ ಅಧಿಕೃತ ಪೋಸ್ಟ್
Bengaluru City Cinema Latest Main Post Sandalwood

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
45 minutes ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
51 minutes ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
1 hour ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
2 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
2 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?