Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ

Health

ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ

Public TV
Last updated: September 3, 2022 1:40 pm
Public TV
Share
2 Min Read
arka flower
SHARE

ಸಾಮಾನ್ಯವಾಗಿ ಎಕ್ಕದ ಗಿಡ ಎಲ್ಲರಿಗೂ ಪರಿಚಯವಿರುತ್ತೆ. ಇದರಲ್ಲಿ ಎರಡು ರೀತಿಯ ಹೂವುಗಳಿದ್ದು, ಬಿಳಿ ಎಕ್ಕದ ಗಿಡ ಹಾಗೂ ನೀಲಿ ಎಕ್ಕದ ಗಿಡವೆಂದು ಕರೆಯುತ್ತಾರೆ. ಇದನ್ನು ದೇವರ ಪೂಜೆಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಕೇವಲ ಧಾರ್ಮಿಕವಾಗಿಯೊಂದೇ ಅಲ್ಲದೇ, ಮನೆಮದ್ದಾಗಿಯೂ ಬಳಸುತ್ತಾರೆ. ಅದರಲ್ಲೂ ಬಿಳಿ ಎಕ್ಕದ ಗಿಡದಲ್ಲಿರುವ ಎಲೆಗಳು, ಹಣ್ಣುಗಳು, ಹಾಲು, ಹೂವುಗಳನ್ನು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಬಳಸಬಹುದು.

ಜೀರ್ಣಕ್ರಿಯೆಗೆ ಸಹಾಯಕ: ಎಕ್ಕದ ಗಿಡದ ಎಲೆಗಳು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಅಜೀರ್ಣ ಅಥವಾ ಹೊಟ್ಟೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಯಿಂದ ಬಳಲುತ್ತಿದ್ದರೆ ಎಕ್ಕದ ಗಿಡದ ಎಲೆಗಳು ಹೆಚ್ಚು ಪ್ರಯೋಜನಕಾರಿಯಾಗಿದೆ. ಯಾವುದೇ ರೀತಿಯ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯನ್ನು ನಿವಾರಿಸಲು ಇದು ನಿಮಗೆ ಸಹಾಯ ಮಾಡುತ್ತದೆ.

arka flower 1

ಮೂಲವ್ಯಾದಿ ಕಡಿಮೆ: ಯಾರಾದರೂ ಮೂಲವ್ಯಾದಿ(ಪೈಲ್ಸ್)ಯಿಂದ ಬಳಲುತ್ತಿದ್ದರೆ, ಎಕ್ಕದ ಗಿಡವು ಮೂಲಿಕೆಯಾಗಿದೆ. ಎಕ್ಕದ ಎಲೆಗಳನ್ನು ಬಳಸುವುದು ಪೈಲ್ಸ್ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಇದಕ್ಕಾಗಿ ಅವರು ಎಕ್ಕದ ಎಲೆಗಳನ್ನು ಸುಟ್ಟು ಅದರ ಹೊಗೆಯನ್ನು ನಿಯಮಿತವಾಗಿ ತೆಗೆದುಕೊಳ್ಳಬೇಕು. ಹೀಗೆ ಮಾಡುವುದರಿಂದ ಮೂಲವ್ಯಾದಿಯ ತುರಿಕೆ ಮತ್ತು ನೋವು ಬೇಗನೆ ಶಮನವಾಗುತ್ತದೆ. ಉರಿಯೂತವನ್ನು ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ. ಇದನ್ನೂ ಓದಿ: ಗೋಡಂಬಿ ತಿನ್ನಲು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕ್ಕೂ ಒಳ್ಳೆಯದು

ಉಬ್ಬಸಕ್ಕೆ ಪರಿಹಾರ: ಉಬ್ಬಸಕ್ಕೂ ಕೂಡ ಎಕ್ಕದ ಗಿಡದಲ್ಲಿ ಮದ್ದಿದೆ. ಎಕ್ಕದ ಗಿಡದಿಂದ ಕೆಲವು ಒಣಗಿದ ಹೂವುಗಳನ್ನು ತೆಗೆದುಕೊಂಡು ಪುಡಿ ಮಾಡಿ, ನಂತರ ಅದಕ್ಕೆ ಸ್ವಲ್ಪ ಕಲ್ಲುಪ್ಪನ್ನು ಸೇರಿಸಿ. ಅದಾದ ಬಳಿಕ ಈ ಮಿಶ್ರಣವನ್ನು ಪುಡಿಯ ರೂಪದಲ್ಲಿ ಅಥವಾ ಬೆಚ್ಚಗಿನ ನೀರಿನಿಂದ ಸೇವಿಸಬೇಕು. ಇದರಿಂದ ಹೊಟ್ಟೆ ಉಬ್ಬಸ ಕಡಿಮೆ ಆಗುವುದರ ಜೊತೆ ಆಸ್ತಮಾ, ಕೆಮ್ಮು, ಶೀತ ಮತ್ತು ಇತರ ಅನೇಕ ಸಮಸ್ಯೆಗಳಿಂದ ತ್ವರಿತ ಪರಿಹಾರವನ್ನು ನೀಡುತ್ತದೆ.

stomach pain 1

ಕಾಲರಾ ಶಮನ: ಕಾಲರಾವನ್ನು ಗುಣಪಡಿಸಲು ಪ್ರಾಚೀನ ಕಾಲದಿಂದಲೂ ಎಕ್ಕದ ಸಸ್ಯಗಳನ್ನು ಬಳಸಲಾಗುತ್ತದೆ. ಸರಳವಾಗಿ ಎಕ್ಕದ ಶುದ್ಧ ಬೇರಿನ ತೊಗಟೆಯನ್ನು ತೆಗೆದುಕೊಂಡು ಅದನ್ನು ಒಣಗಿಸಿ. ಈಗ ಅದನ್ನು ಪುಡಿ ಮಾಡಿ. ಅದಕ್ಕೆ ಶುಂಠಿ ರಸ ಮತ್ತು ಕರಿಮೆಣಸು ಸೇರಿಸಿ ಮಿಶ್ರಣ ಮಾಡಬೇಕು. ಸಿದ್ಧವಾದ ನಂತರ, ಅದನ್ನು ಬಟಾಣಿ ಗಾತ್ರದ ಸಣ್ಣ ಉಂಡೆಗಳಾಗಿ ಸುತ್ತಿಕೊಳ್ಳಿ. ಈಗ ಪ್ರತಿ 2 ಗಂಟೆಗಳ ನಂತರ ಒಂದು ಚಮಚ ಪುದೀನಾ ರಸದೊಂದಿಗೆ ಒಂದು ಚಿಕ್ಕ ಉಂಡೆಯನ್ನು ತೆಗೆದುಕೊಳ್ಳಿ, ಇದು ಕಾಲರಾವನ್ನು ಗುಣಪಡಿಸಬಹುದು. ಇದನ್ನೂ ಓದಿ: ಅನೇಕ ರೋಗಗಳಿಗೆ ಒಣ ಶುಂಠಿ ರಾಮಬಾಣ

ಮಧುಮೇಹ ಗುಣವಾಗುತ್ತೆ: ಎಕ್ಕದ ಗಿಡದಿಂದ ಮಧುಮೇಹ ಗುಣವಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಮಧುಮೇಹ ರೋಗವು ತುಂಬಾ ಸಾಮಾನ್ಯವಾಗಿದೆ. ಎಕ್ಕದ ಗಿಡದ ಎಲೆಗಳು ಮಧುಮೇಹಕ್ಕೆ ತುಂಬಾ ಪ್ರಯೋಜನಕಾರಿ. ಇದಕ್ಕಾಗಿ ಪ್ರತಿದಿನ ಬೆಳಗ್ಗೆ ಎಕ್ಕದ ಎಲೆಗಳನ್ನು ಪಾದದ ಕೆಳಗೆ ಇರಿಸಿ ಮತ್ತು ಅವುಗಳ ಮೇಲೆ ಸಾಕ್ಸ್ ಧರಿಸುವುದು. ಮಲಗುವ ಮುನ್ನ ಈ ಎಲೆಗಳನ್ನು ತೆಗೆಯಲು ಮರೆಯಬೇಡಿ. ಇದು ಡಯಾಬಿಟಿಸ್ ನಿಯಂತ್ರಿಸಲು ನಿಮಗೆ ಸಹಾಯ ಮಾಡುತ್ತದೆ.

Skincare

ಚರ್ಮದ ತ್ವಚೆ ಹೆಚ್ಚಳ: ಎಕ್ಕದ ಹಾಲು ತ್ವಚೆಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಅನೇಕ ರೀತಿಯ ಚರ್ಮದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಅದರ ಹಾಲನ್ನು ಚರ್ಮದ ಸೋಂಕು, ಉರಿತ ಅಥವಾ ಗಾಯಗಳನ್ನು ಕಡಿಮೆ ಮಾಡುತ್ತದೆ.

Live Tv
[brid partner=56869869 player=32851 video=960834 autoplay=true]

TAGGED:Arka Flowerhealthಆರೋಗ್ಯಎಕ್ಕದ ಎಲೆ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Rajasthan Royals
Cricket

ಬಿಷ್ಣೋಯ್‌ ಬೆಂಕಿ ಬೌಲಿಂಗ್‌, ಧ್ರುವ್‌-ಜೈಸ್ವಾಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ರಾಜಸ್ಥಾನ್‌ಗೆ 6 ರನ್‌ಗಳ ರೋಚಕ ಜಯ

Public TV
By Public TV
3 hours ago
kalaburagi murder accused
Crime

ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನ – ಕಲಬುರಗಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡೇಟು

Public TV
By Public TV
4 hours ago
5 Arrested For ISI Backed Blast Outside BJP Headquarters In Chandigarh
Crime

ಪಂಜಾಬ್ ಬಿಜೆಪಿ ಪ್ರಧಾನ ಕಚೇರಿ ಬಳಿ ಸ್ಫೋಟ ಪ್ರಕರಣ – ಐವರು ಅರೆಸ್ಟ್‌

Public TV
By Public TV
4 hours ago
RI CHANDRAPPA
Crime

ದಾವಣಗೆರೆ | 50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

Public TV
By Public TV
5 hours ago
Donald Trump 1
Latest

ಇರಾನ್‌ಗೆ ಉಳಿದಿರೋದು ಇನ್ನು 48 ಗಂಟೆ ಮಾತ್ರ: ಹಾರ್ಮುಜ್ ಓಪನ್ ಡೆಡ್‌ಲೈನ್ ನೆನಪಿಸಿದ ಟ್ರಂಪ್

Public TV
By Public TV
5 hours ago
Crude bomb explosion in Thirthahalli Elderly woman seriously injured
Crime

ತೀರ್ಥಹಳ್ಳಿ | ನಾಡಬಾಂಬ್‌ ಸ್ಫೋಟ – ವೃದ್ಧೆಗೆ ಗಂಭೀರ ಗಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?