Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ

Health

ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ

Public TV
Last updated: September 3, 2022 1:40 pm
Public TV
Share
2 Min Read
arka flower
SHARE

ಸಾಮಾನ್ಯವಾಗಿ ಎಕ್ಕದ ಗಿಡ ಎಲ್ಲರಿಗೂ ಪರಿಚಯವಿರುತ್ತೆ. ಇದರಲ್ಲಿ ಎರಡು ರೀತಿಯ ಹೂವುಗಳಿದ್ದು, ಬಿಳಿ ಎಕ್ಕದ ಗಿಡ ಹಾಗೂ ನೀಲಿ ಎಕ್ಕದ ಗಿಡವೆಂದು ಕರೆಯುತ್ತಾರೆ. ಇದನ್ನು ದೇವರ ಪೂಜೆಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಕೇವಲ ಧಾರ್ಮಿಕವಾಗಿಯೊಂದೇ ಅಲ್ಲದೇ, ಮನೆಮದ್ದಾಗಿಯೂ ಬಳಸುತ್ತಾರೆ. ಅದರಲ್ಲೂ ಬಿಳಿ ಎಕ್ಕದ ಗಿಡದಲ್ಲಿರುವ ಎಲೆಗಳು, ಹಣ್ಣುಗಳು, ಹಾಲು, ಹೂವುಗಳನ್ನು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಬಳಸಬಹುದು.

ಜೀರ್ಣಕ್ರಿಯೆಗೆ ಸಹಾಯಕ: ಎಕ್ಕದ ಗಿಡದ ಎಲೆಗಳು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಅಜೀರ್ಣ ಅಥವಾ ಹೊಟ್ಟೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಯಿಂದ ಬಳಲುತ್ತಿದ್ದರೆ ಎಕ್ಕದ ಗಿಡದ ಎಲೆಗಳು ಹೆಚ್ಚು ಪ್ರಯೋಜನಕಾರಿಯಾಗಿದೆ. ಯಾವುದೇ ರೀತಿಯ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯನ್ನು ನಿವಾರಿಸಲು ಇದು ನಿಮಗೆ ಸಹಾಯ ಮಾಡುತ್ತದೆ.

arka flower 1

ಮೂಲವ್ಯಾದಿ ಕಡಿಮೆ: ಯಾರಾದರೂ ಮೂಲವ್ಯಾದಿ(ಪೈಲ್ಸ್)ಯಿಂದ ಬಳಲುತ್ತಿದ್ದರೆ, ಎಕ್ಕದ ಗಿಡವು ಮೂಲಿಕೆಯಾಗಿದೆ. ಎಕ್ಕದ ಎಲೆಗಳನ್ನು ಬಳಸುವುದು ಪೈಲ್ಸ್ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಇದಕ್ಕಾಗಿ ಅವರು ಎಕ್ಕದ ಎಲೆಗಳನ್ನು ಸುಟ್ಟು ಅದರ ಹೊಗೆಯನ್ನು ನಿಯಮಿತವಾಗಿ ತೆಗೆದುಕೊಳ್ಳಬೇಕು. ಹೀಗೆ ಮಾಡುವುದರಿಂದ ಮೂಲವ್ಯಾದಿಯ ತುರಿಕೆ ಮತ್ತು ನೋವು ಬೇಗನೆ ಶಮನವಾಗುತ್ತದೆ. ಉರಿಯೂತವನ್ನು ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ. ಇದನ್ನೂ ಓದಿ: ಗೋಡಂಬಿ ತಿನ್ನಲು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕ್ಕೂ ಒಳ್ಳೆಯದು

ಉಬ್ಬಸಕ್ಕೆ ಪರಿಹಾರ: ಉಬ್ಬಸಕ್ಕೂ ಕೂಡ ಎಕ್ಕದ ಗಿಡದಲ್ಲಿ ಮದ್ದಿದೆ. ಎಕ್ಕದ ಗಿಡದಿಂದ ಕೆಲವು ಒಣಗಿದ ಹೂವುಗಳನ್ನು ತೆಗೆದುಕೊಂಡು ಪುಡಿ ಮಾಡಿ, ನಂತರ ಅದಕ್ಕೆ ಸ್ವಲ್ಪ ಕಲ್ಲುಪ್ಪನ್ನು ಸೇರಿಸಿ. ಅದಾದ ಬಳಿಕ ಈ ಮಿಶ್ರಣವನ್ನು ಪುಡಿಯ ರೂಪದಲ್ಲಿ ಅಥವಾ ಬೆಚ್ಚಗಿನ ನೀರಿನಿಂದ ಸೇವಿಸಬೇಕು. ಇದರಿಂದ ಹೊಟ್ಟೆ ಉಬ್ಬಸ ಕಡಿಮೆ ಆಗುವುದರ ಜೊತೆ ಆಸ್ತಮಾ, ಕೆಮ್ಮು, ಶೀತ ಮತ್ತು ಇತರ ಅನೇಕ ಸಮಸ್ಯೆಗಳಿಂದ ತ್ವರಿತ ಪರಿಹಾರವನ್ನು ನೀಡುತ್ತದೆ.

stomach pain 1

ಕಾಲರಾ ಶಮನ: ಕಾಲರಾವನ್ನು ಗುಣಪಡಿಸಲು ಪ್ರಾಚೀನ ಕಾಲದಿಂದಲೂ ಎಕ್ಕದ ಸಸ್ಯಗಳನ್ನು ಬಳಸಲಾಗುತ್ತದೆ. ಸರಳವಾಗಿ ಎಕ್ಕದ ಶುದ್ಧ ಬೇರಿನ ತೊಗಟೆಯನ್ನು ತೆಗೆದುಕೊಂಡು ಅದನ್ನು ಒಣಗಿಸಿ. ಈಗ ಅದನ್ನು ಪುಡಿ ಮಾಡಿ. ಅದಕ್ಕೆ ಶುಂಠಿ ರಸ ಮತ್ತು ಕರಿಮೆಣಸು ಸೇರಿಸಿ ಮಿಶ್ರಣ ಮಾಡಬೇಕು. ಸಿದ್ಧವಾದ ನಂತರ, ಅದನ್ನು ಬಟಾಣಿ ಗಾತ್ರದ ಸಣ್ಣ ಉಂಡೆಗಳಾಗಿ ಸುತ್ತಿಕೊಳ್ಳಿ. ಈಗ ಪ್ರತಿ 2 ಗಂಟೆಗಳ ನಂತರ ಒಂದು ಚಮಚ ಪುದೀನಾ ರಸದೊಂದಿಗೆ ಒಂದು ಚಿಕ್ಕ ಉಂಡೆಯನ್ನು ತೆಗೆದುಕೊಳ್ಳಿ, ಇದು ಕಾಲರಾವನ್ನು ಗುಣಪಡಿಸಬಹುದು. ಇದನ್ನೂ ಓದಿ: ಅನೇಕ ರೋಗಗಳಿಗೆ ಒಣ ಶುಂಠಿ ರಾಮಬಾಣ

ಮಧುಮೇಹ ಗುಣವಾಗುತ್ತೆ: ಎಕ್ಕದ ಗಿಡದಿಂದ ಮಧುಮೇಹ ಗುಣವಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಮಧುಮೇಹ ರೋಗವು ತುಂಬಾ ಸಾಮಾನ್ಯವಾಗಿದೆ. ಎಕ್ಕದ ಗಿಡದ ಎಲೆಗಳು ಮಧುಮೇಹಕ್ಕೆ ತುಂಬಾ ಪ್ರಯೋಜನಕಾರಿ. ಇದಕ್ಕಾಗಿ ಪ್ರತಿದಿನ ಬೆಳಗ್ಗೆ ಎಕ್ಕದ ಎಲೆಗಳನ್ನು ಪಾದದ ಕೆಳಗೆ ಇರಿಸಿ ಮತ್ತು ಅವುಗಳ ಮೇಲೆ ಸಾಕ್ಸ್ ಧರಿಸುವುದು. ಮಲಗುವ ಮುನ್ನ ಈ ಎಲೆಗಳನ್ನು ತೆಗೆಯಲು ಮರೆಯಬೇಡಿ. ಇದು ಡಯಾಬಿಟಿಸ್ ನಿಯಂತ್ರಿಸಲು ನಿಮಗೆ ಸಹಾಯ ಮಾಡುತ್ತದೆ.

Skincare

ಚರ್ಮದ ತ್ವಚೆ ಹೆಚ್ಚಳ: ಎಕ್ಕದ ಹಾಲು ತ್ವಚೆಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಅನೇಕ ರೀತಿಯ ಚರ್ಮದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಅದರ ಹಾಲನ್ನು ಚರ್ಮದ ಸೋಂಕು, ಉರಿತ ಅಥವಾ ಗಾಯಗಳನ್ನು ಕಡಿಮೆ ಮಾಡುತ್ತದೆ.

Live Tv
[brid partner=56869869 player=32851 video=960834 autoplay=true]

TAGGED:Arka Flowerhealthಆರೋಗ್ಯಎಕ್ಕದ ಎಲೆ
Share This Article
Facebook Whatsapp Whatsapp Telegram

Cinema news

Kavya Rakshita Shetty
ಕಾವ್ಯ, ರಕ್ಷಿತಾ ಮಧ್ಯೆ ಭಾರೀ ಕಿತ್ತಾಟ – ಬೆನ್ನಿಗೆ ಚೂರಿ
Cinema Karnataka Latest Top Stories TV Shows
Samantha Ruth Prabhu 2
ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ
Cinema Latest Main Post South cinema
Darshan The Devil 1
ಡಿಬಾಸ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ – ‘ದಿ ಡೆವಿಲ್’ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್!
Cinema Latest Sandalwood Top Stories
Gilli VS Raghu BBK 12
ಬಿಗ್‌ಬಾಸ್ ಮನೇಲಿ ಗಿಲ್ಲಿ V/S ರಘು.. ಜೋರಾಯ್ತು ಜಗಳ
Cinema Latest Top Stories TV Shows

You Might Also Like

Anjanadri Hills 3
Districts

ಹನುಮಮಾಲೆ ವಿಸರ್ಜನೆಗೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಅಂಜನಾದ್ರಿ ಬೆಟ್ಟ

Public TV
By Public TV
5 minutes ago
BSYediyurappa 2
Bengaluru City

ಪೋಕ್ಸೋ ಕೇಸ್ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ BSY

Public TV
By Public TV
26 minutes ago
Rameshwaram Cafe
Bengaluru City

ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ ಕೇಸ್ – ಮಾಲೀಕ, ಮ್ಯಾನೇಜರ್ ವಿರುದ್ಧ FIR

Public TV
By Public TV
1 hour ago
DK Shivakumar and siddaramaiah 1
Bengaluru City

ನಾಟಿಕೋಳಿ ಮೆನು ಸವಿಯಲು ಡಿಕೆಶಿ ನಿವಾಸಕ್ಕೆ ಆಗಮಿಸಿದ ಸಿಎಂ

Public TV
By Public TV
1 hour ago
DK Shivakumar 3 1
Bengaluru City

ಕಾವೇರಿ ಟಿಫನ್ ರೂಂ ಬಳಿಕ ಸದಾಶಿವನಗರದಲ್ಲಿ `ತಿಂಡಿ’ ಮಾತು!

Public TV
By Public TV
2 hours ago
Sabarimala
Latest

ಶಬರಿಮಲೆ ಅಯ್ಯಪ್ಪನ ಹುಂಡಿಗೆ 15 ದಿನದಲ್ಲೇ 92 ಕೋಟಿ ರೂ.

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?