Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೋದಿಗೂ ಅಚ್ಚುಮೆಚ್ಚು ತಾವರೆ ಬೀಜ – ದಿನ ಬಳಸೋದ್ರಿಂದ ಆರೋಗ್ಯಕ್ಕೆ ಆಗೋ ಪ್ರಯೋಜನವೇನು?

Public TV
Last updated: March 5, 2025 7:38 am
Public TV
Share
2 Min Read
MODI
SHARE

ನಮ್ಮ ಬಾಯಿ ರುಚಿಗೆ ದಿನನಿತ್ಯ ನಾವು ಒಂದಲ್ಲ ಒಂದು ರೀತಿಯ ತಿಂಡಿಯ ಮೊರೆ ಹೋಗ್ತೇವೆ, ಅದರಲ್ಲಿ ಎಷ್ಟೋ ರಾಸಾಯನಿಕ ಬಳಸಿ ತಯಾರಿಸಿದ್ದಾಗಿರುತ್ತವೆ. ಅಂತಹ ಆರೋಗ್ಯಕ್ಕೆ ಹೊಂದದ ಆಹಾರ ಬದಿಗಿಟ್ಟು, ಆರೋಗ್ಯಕ್ಕೆ ಒಗ್ಗುವ ಉತ್ತಮವಾದ ನೈಸರ್ಗಿಕವಾದ ತಿಸಿಸೊಂದರ ಬಗ್ಗೆ ತಿಳಿದುಕೊಳ್ಳೋಣ. ಅದೇ ಈ ʻತಾವರೆ ಬೀಜಗಳುʼ ಪುಟ್ಟ ಶಕ್ತಿಶಾಲಿ ಬೀಜಗಳಲ್ಲಿ ಅದೆಂತಹ ಶಕ್ತಿ ಇದೆ ಅಂದ್ರೆ ಇದಕ್ಕೆ ಪ್ರಧಾನಿ ಮೋದಿಯೇ ಮನಸೋತಿದ್ದಾರೆ.

ತಾವರೆ ಬೀಜಗಳಲ್ಲಿ ಪ್ರೋಟೀನ್ ಮತ್ತು ಫೈಬರ್ ಸಮೃದ್ಧವಾಗಿದೆ. ಮೆಗ್ನೀಷಿಯಮ್ ಮತ್ತು ಪೊಟ್ಯಾಸಿಯಮ್‌ನಂತಹ ಮನುಷ್ಯನ ದೇಹಕ್ಕೆ ಅಗತ್ಯವಿರುವ ಖನಿಜಗಳನ್ನು ಹೊಂದಿದೆ. ಕೊಲೆಸ್ಟ್ರಾಲ್ ಮಟ್ಟ ಸಮತೋಲನಗೊಳಿಸಲು ಮತ್ತು ಹೃದಯವನ್ನು ಆರೋಗ್ಯವಾಗಿಡಲು ಪೊಟ್ಯಾಸಿಯಮ್ ಸಹಾಯಮಾಡುತ್ತದೆ. ವಿಟಮಿನ್ ಎ, ಬಿ1, ಸಿ ಸಹ ಇದರಲ್ಲಿದ್ದು, ಪ್ರತಿದಿನ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾಗಿದೆ.

ತಾವರೆ ಬೀಜಗಳ ಬಗ್ಗೆ ಮೋದಿ ಹೇಳಿದ್ದೇನು?
ಇತ್ತೀಚೆಗೆ ಪ್ರಧಾನಿ ಮೋದಿಯವರು ಬಿಹಾರದ ರ‍್ಯಾಲಿಯಲ್ಲಿ ಮಾತನಾಡುವಾಗ, ವರ್ಷದ 300 ದಿನಗಳ ಕಾಲ ತಾವರೆಯ ಬೀಜಗಳನ್ನು ಸೇವಿಸುವುದಾಗಿ ಹೇಳಿದ್ದರು. ಅಲ್ಲದೇ, ಈ ಆಹಾರವನ್ನು ಸೂಪರ್‌ ಫಾಸ್ಟ್‌ ಫುಡ್‌ ಆಗಿ ವಿಶ್ವಕ್ಕೆ ಪರಿಚಯಿಸುವ ಅಗತ್ಯವಿದೆ ಎಂದಿದ್ದರು.

Makhana 1

ಮಖಾನ ಮಂಡಳಿ – ಕೇಂದ್ರ ಬಜೆಟ್‌ನಲ್ಲಿ ಘೋಷಣೆ
ಇನ್ನೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1ರಂದು ಮಂಡಿಸಿದ್ದ ಬಜೆಟ್‌ನಲ್ಲಿ, ಬಿಹಾರದಲ್ಲಿ ವಿಶೇಷ ಮಖಾನಾ ಮಂಡಳಿಯನ್ನು ಸ್ಥಾಪಿಸುವುದಾಗಿ ಘೋಷಿಸಿದ್ದರು. ಇದು ರಾಜ್ಯದಲ್ಲಿ ಮಖಾನಾದ ಉತ್ಪಾದನೆ, ಮಾರುಕಟ್ಟೆ, ಮೌಲ್ಯವರ್ಧನೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದರು.

Makhana

ಸೂಪರ್‌ ಮಾರ್ಕೇಟ್‌ನಲ್ಲಿ ತಾವರೆಯ ಬೀಜಗಳು ಮಾರಟಕ್ಕೆ ಲಭ್ಯವಿದ್ದು, ಅತೀ ಹೆಚ್ಚು ಬೇಡಿಕೆ ಇರುವ ಆಹಾರ ಪದಾರ್ಥವಾಗಿದೆ. ಕೊಲೆಸ್ಟ್ರಾಲ್ ಮತ್ತು ಸೋಡಿಯಂ ಕಡಿಮೆ ಇರುವುದರಿಂದ, ಇದು ತಿನ್ನಲು ರುಚಿಯಾಗಿದೆ. ಇತ್ತೀಚೆಗೆ ಸೂಪರ್‌ಮಾರ್ಕೆಟ್‌ಗಳಲ್ಲಿ ವಿವಿಧ ರುಚಿಯಲ್ಲಿಯೂ ತಾವರೆಯ ಬೀಜಗಳು ಲಭ್ಯವಿದೆ.

ತಾವರೆಯ ಬೀಜಗಳನ್ನು ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭ?
ಇದರಲ್ಲಿರುವ ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಗ್ಯಾಲಿಕ್ ಆಮ್ಲ, ಕ್ಲೋರೊಜೆನಿಕ್ ಆಮ್ಲ ಮತ್ತು ಎಪಿಕಾಟೆಚಿನ್ ನಂತಹ ಉತ್ಕರ್ಷಣ (Antioxidants) ನಿರೋಧಕಗಳು ತಾವರೆಯ ಬೀಜದಲ್ಲಿ ಇರುತ್ತವೆ.

ಮಖಾನ ಸೇವನೆಯಿಂದ ಮಧುಮೇಹದ ಅಪಾಯ ಕಡಿಮೆಯಾಗುತ್ತದೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಟ್ಟು, ಹೃದಯ ಕಾಯಿಲೆಗಳಿಂದ ರಕ್ಷಿಸುತ್ತದೆ. ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುತ್ತದೆ. ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುವ ಮೂಲಕ, ತೂಕ ಇಳಿಸಿಕೊಳ್ಳಲು ಸಹಾಯಕವಾಗಿದೆ. ಚರ್ಮದ ಆರೋಗ್ಯ ಹಾಗೂ ಹೊಳಪು ಹೆಚ್ಚಾಗುತ್ತದೆ.

Makhana 2

ದೇಹಕ್ಕೆ ಬೇಕಿರುವ ಅತ್ಯವಶ್ಯವಾದ ಪ್ರೋಟೀನ್‌ಗಳು ಮಖಾನಾದಲ್ಲಿ ಸಮೃದ್ಧವಾಗಿವೆ. ಇದರಲ್ಲಿನ ಪ್ರೋಟೀನ್‌ ಸ್ನಾಯು ನಿರ್ವಹಣೆ ಸಹಕಾರಿಯಾಗಿದೆ. ವರ್ಕೌಟ್‌ನಂತಹ ದೈಹಿಕ ಚಟುವಟಿಕೆಗಳಲ್ಲಿ ತೊಡಗುವವರಿಗೆ ಬಹಳಷ್ಟು ಎನರ್ಜಿಯನ್ನು ಇದು ನೀಡುತ್ತದೆ.

ಮಖಾನಾದಲ್ಲಿ ಫ್ಲೇವನಾಯ್ಡ್‌ಗಳಂತಹ ಉತ್ಕರ್ಷಣ ನಿರೋಧಕಗಳು ಹೇರಳವಾಗಿವೆ. ಇದು ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಮತ್ತು ಜೀವಕೋಶದ ಹಾನಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಮಖಾನಾವು ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ ಹೊಂದಿದ್ದು, ಮೂಳೆ, ಹಲ್ಲುಗಳ ಆರೋಗ್ಯಕ್ಕೆ ಸಹಕಾರಿಯಾಗಿದೆ. ನಿಮ್ಮ ಆಹಾರದಲ್ಲಿ ಮಖಾನಾವನ್ನು ಸೇರಿಸುವುದರಿಂದ ಮೂಳೆಯ ಆರೋಗ್ಯ ಸುಧಾರಿಸುತ್ತದೆ.

ಮಖಾನಾದಲ್ಲಿ ನೈಸರ್ಗಿಕವಾಗಿ ಸೋಡಿಯಂ ಕಡಿಮೆ ಮತ್ತು ಪೊಟ್ಯಾಸಿಯಮ್ ಅಧಿಕವಾಗಿರುತ್ತದೆ. ಇದು ರಕ್ತದೊತ್ತಡದ ಮಟ್ಟವನ್ನು ಸಮತೋಲನಗೊಳಿಸಲು ಮತ್ತು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

TAGGED:healthmakhananarendra modiತಾವರೆ ಬೀಜಮಖಾನಾ
Share This Article
Facebook Whatsapp Whatsapp Telegram

Cinema Updates

Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
25 minutes ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
1 hour ago
Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
3 hours ago
shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
20 hours ago

You Might Also Like

Vidhyapeeta
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠ – ಮೊದಲ ದಿನವೇ ಬನ್ನಿ ಲ್ಯಾಪ್‌ಟಾಪ್‌ ಗೆಲ್ಲಿ!

Public TV
By Public TV
4 minutes ago
Vidhyapeeta
Bengaluru City

`ಪಬ್ಲಿಕ್ ಟಿವಿ’ ವಿದ್ಯಾಪೀಠಕ್ಕೆ ಬನ್ನಿ – ಗಂಟೆಗೊಂದು ಬೈಸಿಕಲ್ ಗೆಲ್ಲಿ!

Public TV
By Public TV
4 minutes ago
Public TV vidyapeeta
Bengaluru City

ಇಂದಿನಿಂದ `ಪಬ್ಲಿಕ್ ಟಿವಿ ವಿದ್ಯಾಪೀಠʼ – ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ!

Public TV
By Public TV
5 minutes ago
public tv mega education expo
Bengaluru City

ಪಬ್ಲಿಕ್‌ ಟಿವಿಯ ‘ವಿದ್ಯಾಪೀಠ’ ಶೈಕ್ಷಣಿಕ ಮೇಳಕ್ಕೆ ಅದ್ದೂರಿ ಚಾಲನೆ

Public TV
By Public TV
6 minutes ago
Public TV Vidhyapeeta 4
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠ: ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

Public TV
By Public TV
6 minutes ago
Public TV Expo
Bengaluru City

ಪಬ್ಲಿಕ್ ಟಿವಿ `ವಿದ್ಯಾಪೀಠ’ – ಲಕ್ಕಿ ಡಿಪ್‌ನಲ್ಲಿ ಲ್ಯಾಪ್‌ಟಾಪ್‌, ಬೈಸಿಕಲ್ ಪಡೆದ ಅದೃಷ್ಟವಂತ ವಿದ್ಯಾರ್ಥಿಗಳು ಇವರೇ..

Public TV
By Public TV
7 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?