Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Districts

ಆರೋಗ್ಯ ಕರ್ನಾಟಕ ಬೊಮ್ಮಾಯಿ ಸರ್ಕಾರದ ಗುರಿ: ಸುಧಾಕರ್

Public TV
Last updated: September 30, 2021 6:00 pm
Public TV
Share
2 Min Read
WhatsApp Image 2021 09 30 at 17.32.32 2 e1633004692788
SHARE

ಮೈಸೂರು: ಆರೋಗ್ಯ ಕರ್ನಾಟಕ ಕಟ್ಟಬೇಕು ಎಂಬುದು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಸರ್ಕಾರದ ಗುರಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

WhatsApp Image 2021 09 30 at 17.32.32 1

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನೋತ್ಸವದ ಅಂಗವಾಗಿ ನಗರದ ವಿದ್ಯಾರಣ್ಯಪುರಂನ ರಾಮಲಿಂಗೇಶ್ವರ ದೇವಸ್ಥಾನದ ಉದ್ಯಾನವನದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮೋದಿ ಯುಗ್ ಉತ್ಸವ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇದನ್ನೂ ಓದಿ: ಪಾದಯಾತ್ರೆ ಶಾಪದಿಂದ ಬಿಎಸ್‍ವೈ ಅಧಿಕಾರ ಕಳೆದುಕೊಂಡರು: ಕಾಶಪ್ಪನವರ್

ಕೋವಿಡ್ ಬಂದಂತಹ ಸಂದರ್ಭದಲ್ಲಿ ಲಸಿಕೆ ಬರುವುದಿಲ್ಲ. ಈ ಸರ್ಕಾರ ಮಾರ್ಗಸೂಚಿಗಳನ್ನಾಗಲಿ ಅಥವಾ ಕೆಲಸವನ್ನಾಗಲಿ ಸರಿಯಾದ ರೀತಿಯಲ್ಲಿ ಮಾಡುತ್ತಿಲ್ಲ ಎಂದು ಪ್ರಾರಂಭದಿಂದ ಟೀಕೆಗಳನ್ನು ಮಾಡಲಾಗುತ್ತಿತ್ತು. ಲಸಿಕೆ ಬಂದಂತಹ ಸಂದರ್ಭದಲ್ಲಿ ಬಿಜೆಪಿ ಲಸಿಕೆ, ಮೋದಿ ಲಸಿಕೆ ಎಂದೂ ಸಹ ಟೀಕಿಸಲಾಗಿತ್ತು. ಈ ಲಸಿಕೆಯ ಬಗ್ಗೆ ಸಾಕಷ್ಟು ತಪ್ಪು ಸಂದೇಶ ಹಾಗೂ ಮಾಹಿತಿಗಳು ಹೋದವು. ಇದರಿಂದ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂಜರಿದರು ಎಂದರು.

WhatsApp Image 2021 09 30 at 17.33.40

ದೇಶದ ಕಂಪನಿಗಳೇ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ತಯಾರಿಸಿದವು. ವಿಶ್ವದ ಇತರೆ ಲಸಿಕೆಗಳ ಜೊತೆಗೆ ಸರಿಸಮಾನವಾಗಿ ನಮ್ಮ ಲಸಿಕೆಗಳು ಹೊರಬಂದಿರುವುದು ಐತಿಹಾಸಿಕವಾದದ್ದು. ಇದರಿಂದ ಮೋದಿ ಅವರ ಆತ್ಮನಿರ್ಬರ ಭಾರತ ಕನಸು ನನಸಾಗಿದೆ ಎಂದರು. ಇದನ್ನೂ ಓದಿ: ಎರಡು ಉಪಚುನಾವಣೆಯಲ್ಲಿ ಬಿಜೆಪಿ ಧೂಳಿಪಟ ಖಚಿತ: ಎಸ್‍ಆರ್ ಪಾಟೀಲ್

ಕೋವಿಡ್ 3ನೇ ಅಲೆ ಕಡಿಮೆ ಪ್ರಮಾಣದಲ್ಲಿಯೇ ಇದೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ. ಒಂದುವೇಳೆ 3ನೇ ಅಲೆ ಬಂದರೂ ಅದನ್ನು ನಿಯಂತ್ರಿಸುವ ಕಾರ್ಯ ಮಾಡಲಾಗುವುದು. ಈಗಾಗಲೇ ಮಕ್ಕಳಿಗೆ ಲಸಿಕೆ ನೀಡಲು ಟ್ರಯಲ್ ನಡೆಯುತ್ತಿದೆ. ಶೀಘ್ರವಾಗಿ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ ಎಂದರು. ವಿಶ್ವದಲ್ಲೇ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ ಇದ್ದರೆ ಅದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಂದಂತಹ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ. ಇದರಿಂದ ಬಡಜನರಿಗೆ ಲಕ್ಷಾಂತರ ರೂಪಾಯಿ ಉಳಿತಾಯವಾಗಲಿದೆ ಎಂದು ಹೇಳಿದರು.

WhatsApp Image 2021 09 30 at 17.33.43

ಶಾಸಕರಾದವರು ರಸ್ತೆಗಳನ್ನು, ಕಟ್ಟಡಗಳನ್ನು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಾರೆ. ಆದರೆ ಶಾಸಕ ರಾಮದಾಸ್ ಅವರು ಕ್ಷೇತ್ರದ ಮನೆಯ ಸದಸ್ಯರಾಗಿ ಪ್ರತಿಯೊಬ್ಬರ ಆರೋಗ್ಯವನ್ನು ವಿಚಾರಿಸುತ್ತಿರುವುದು ವಿನೂತನವಾದ ಕಾರ್ಯಕ್ರಮವಾಗಿದೆ ಅವರ ಕಾರ್ಯ ಮೆಚ್ಚುವಂತದ್ದು ಎಂದರು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ನಡೆಸುತ್ತಿದ್ದಾರೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ರಕ್ತದಾನ ಮಾಡುವ ದಾನಿಗಳು ಕಡಿಮೆಯಾಗಿದ್ದು, ಕೋವಿಡ್ ಮಾತ್ರ ಕಡಿಮೆಯಾಗಿಲ್ಲ. ರಕ್ತದ ಅವಶ್ಯಕತೆ ಹಾಗೆ ಇದೆ. ನಮ್ಮಲ್ಲಿನ ಸಂಶೋಧನಕಾರರು ಎಲ್ಲವನ್ನೂ ಕಂಡುಹಿಡಿದಿದ್ದರೂ ಕೃತಕ ರಕ್ತವನ್ನು ತಯಾರು ಮಾಡುವುದನ್ನು ಸಾಧ್ಯವಾಗಿಲ್ಲ. ಹೀಗಾಗಿ ರಕ್ತಕ್ಕೆ ಪರ್ಯಾವಾಗಿ ವವ್ಯಸ್ಥೆ ಇಲ್ಲ. ಹೀಗಾಗಿ ರಕ್ತದಾನ ಒಂದು ಪುಣ್ಯವಾದ ಕಾರ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರದಲ್ಲಿ ಎಸ್.ಎ.ರಾಮದಾಸ್, ಎಂ.ಎಂ.ಸಿ.ಆರ್.ಐ ನಿರ್ದೇಶಕ ಡಾ.ಸಿ.ಪಿ.ನಂಜರಾಜ್, ಗಣಪತಿ ಸಚ್ಚಿದಾನಂದ ಆಶ್ರಮದ ಶ್ರೀ ವಿಜಯಾನಂದ ತೀರ್ಥಸ್ವಾಮೀಜಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್, ತಾಲೂಕು ವೈದ್ಯಾಧಿಕಾರಿ ಡಾ.ಮಹದೇವ ಪ್ರಸಾದ್ ಸೇರಿದಂತೆ ಇತರರು ಹಾಜರಿದ್ದರು.

TAGGED:Basavaraj BommaiK Sudhakarmysurunarendra modiSA RamadasState Governmentಎಸ್.ಎ.ರಾಮದಾಸ್ಡಾ ಕೆ ಸುಧಾಕರ್ನರೇಂದ್ರ ಮೋದಿಬಸವರಾಜ ಬೊಮ್ಮಾಯಿಮೈಸೂರು
Share This Article
Facebook Whatsapp Whatsapp Telegram

Cinema Updates

Rakesh Poojary Anchor Anushree
ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ
5 hours ago
Rakesh Poojari 1
ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ
6 hours ago
jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
9 hours ago
Chandanavana Film Critics
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಪ್ರದಾನ: ಯಾರಿಗೆ ಯಾವ ಪ್ರಶಸ್ತಿ?
10 hours ago

You Might Also Like

Tumakuru Yodha
Crime

ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

Public TV
By Public TV
3 hours ago
IPL 2025 2
Cricket

ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

Public TV
By Public TV
3 hours ago
Madikeri Death
Crime

Madikeri | ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
3 hours ago
ಸಾಂದರ್ಭಿಕ ಚಿತ್ರ
Latest

ಎರಡೂ ಕಡೆಯಿಂದ ಒಂದೇ ಒಂದು ಗುಂಡು ಹೊಡೆಯಬಾರದು: DGMO ಸಭೆಯಲ್ಲಿ ಏನಾಯ್ತು?

Public TV
By Public TV
3 hours ago
Sachin Thendulkar
Cricket

ಆಪರೇಷನ್ ಸಿಂಧೂರ | ಪ್ರಧಾನಿ ಹಾಗೂ ರಕ್ಷಣಾ ತಂಡಗಳನ್ನು ಶ್ಲಾಘಿಸಿದ – ತೆಂಡೂಲ್ಕರ್

Public TV
By Public TV
3 hours ago
Pakistan Drone Attack
Latest

ಮೋದಿ ಭಾಷಣದ ಬೆನ್ನಲ್ಲೇ ಮತ್ತೆ ಪಾಕ್ ಡ್ರೋನ್ ದಾಳಿ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?