Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಕ್ಕರೆ ಕಾಯಿಲೆ ಹೇಗೆ ಬರುತ್ತೆ? ಬಂದ್ರೆ ಏನು ಮಾಡಬೇಕು- ಇಲ್ಲಿದೆ ಸರಳ ಮಾರ್ಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Food | ಸಕ್ಕರೆ ಕಾಯಿಲೆ ಹೇಗೆ ಬರುತ್ತೆ? ಬಂದ್ರೆ ಏನು ಮಾಡಬೇಕು- ಇಲ್ಲಿದೆ ಸರಳ ಮಾರ್ಗ

Food

ಸಕ್ಕರೆ ಕಾಯಿಲೆ ಹೇಗೆ ಬರುತ್ತೆ? ಬಂದ್ರೆ ಏನು ಮಾಡಬೇಕು- ಇಲ್ಲಿದೆ ಸರಳ ಮಾರ್ಗ

Public TV
Last updated: October 15, 2021 7:28 am
Public TV
Share
3 Min Read
diabetes
SHARE

ಇತ್ತೀಚಿನ ದಿನಗಳಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಸಾಮಾನ್ಯವಾಗಿ ಬಿಟ್ಟಿದೆ. ಚಿಕ್ಕ ಮಕ್ಕಳಿಂದ ದೊಡ್ಡ ವಯಸ್ಸಿವರೆಗೂ ಈ ಕಾಟ ತಪ್ಪಿದಲ್ಲ. ಸಕ್ಕರೆ ಕಾಯಿಲೆ ಹೇಗೆ ಬರುತ್ತೆ? ಅದನ್ನು ಹೇಗೆ ಗುರುತಿಸುವುದು ಎಂಬುದೇ ತಿಳಿದಿಲ್ಲ. ಅದಕ್ಕೆ ಇಲ್ಲಿ ಸರಳ ಮಾರ್ಗಗಳು ಅದನ್ನು ನಾವು ಮನೆಯಲ್ಲಿ ಹೇಗೆ ಗುರುತಿಸಬಹುದು. ಹೇಗೆ ಬಗೆಹರಿಸಿಕೊಳ್ಳಬಹುದು ಎಂಬುದಕ್ಕೆ ಈ ಸುದ್ದಿ ಓದಿ.

Contents
  • ಮಧುಮೇಹಕ್ಕೆ ಮುಖ್ಯವಾಗಿ ಎರಡು ಕಾರಣ!
  • ಗುರುತಿಸುವುದು ಹೇಗೆ?
  • ಪರಿಹಾರ:

sugar

ಮಧುಮೇಹಕ್ಕೆ ಮುಖ್ಯವಾಗಿ ಎರಡು ಕಾರಣ!

ಒಂದು ಆಟೋಇಮ್ಮ್ಯೂನ್ ಕಾಯಿಲೆ. ಅಂದರೆ ದೇಹದ ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತೆ. ಈ ಖಾಯಿಲೆಯಿಂದ ದೇಹದ ಪ್ಯಾಂಕ್ರಿಯಾಸ್ ನಲ್ಲಿರುವ ಬೀಟಾ ಸೆಲ್ಸ್ ಅನ್ನು ಆಕ್ರಮಣ ಮಾಡಿ, ಸಂಪೂರ್ಣವಾಗಿ ನಾಶ ಮಾಡುತ್ತೆ. ಮಧುಮೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಇರುವುದಿಲ್ಲ. ಈ ಪರಿಣಾಮ ಚಿಕ್ಕ ಮಕ್ಕಳಿಗೆ ಕಾಯಿಲೆ ಬರುವ ಸಾಧ್ಯತೆ ಹೆಚ್ಚಿರುತ್ತೆ. 15-16 ವರ್ಷ ಮೇಲ್ಪಟ್ಟವರಲ್ಲೂ ಸಹ ಈ ರೋಗ ಕಾಣಿಸಬಹುದು.

ಎರಡನೇದು ಡಯಾಬಿಟೀಸ್. ಇದಕ್ಕೆ ಬಹಳ ರೀತಿಯ ಕಾರಣಗಳಿರುತ್ತೆ. ಬೊಜ್ಜು ಇದಕ್ಕೆ ಮುಖ್ಯ ಕಾರಣ. ಅದರಲ್ಲೂ ಹೊಟ್ಟೆಯ ಬೊಜ್ಜು ಅಥವಾ ಸೆಂಟ್ರಲ್ ಒಬೆಸಿಟಿ ಇಂದ ದೇಹದಲ್ಲಿ ಇನ್ಸುಲಿನ್ ಪ್ರತಿರೋಧ ಉಂಟಾಗುತ್ತೆ. ಇದರಿಂದ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿ ಈ ಸಮಸ್ಯೆ ಬರುತ್ತದೆ. ಇದಕ್ಕೆ ಮುಖ್ಯ ಕಾರಣ ಸ್ಥೂಲಕಾಯ. ಇದಲ್ಲದೆ ಬೆಳಗ್ಗೆ ಹೊತ್ತು ಮಲಗುವುದು, ರಾತ್ರಿ ಸರಿಯಾಗಿ ಮಲಗದೆ ಇರುವುದು. ಸರಿಯಾದ ಕ್ರಮದಲ್ಲಿ ಆಹಾರ ತಿನ್ನುದೆ ಇರುವುದು ಹಾಗು ದೇಹದ ತೂಕ ನಿಯಂತ್ರಣಕ್ಕೆ ಬಾರದಿರುವುದು. ಇದನ್ನೂ ಓದಿ: ರಾಜ್ಯದಲ್ಲಿಂದು 310 ಕೇಸ್, 6 ಸಾವು

FotoJet 23

ಗುರುತಿಸುವುದು ಹೇಗೆ?

* ಸಕ್ಕರೆ ಖಾಯಿಲೆ ಬಂದಾಗ ಅತಿಯಾದ ಬಾಯಾರಿಕೆಯಾಗುವುದು ಹಾಗೂ ಎಷ್ಟು ನೀರನ್ನು ಕುಡಿದರು ಸಹ ಬಾಯಾರಿಕೆ ಹೋಗುವುದಿಲ್ಲ.
* ಹೆಚ್ಚು ಮೂತ್ರ ವಿಸರ್ಜನೆ, ದೇಹದಲ್ಲಿ ಆದ ಗಾಯ ಬೇಗ ವಾಸಿಯಾಗದಿರುವುದು
* ರಾತ್ರಿ ಹೊತ್ತು ಗಾಡಿ ಓಡಿಸುವಾಗ ಕಣ್ಣು ಹೆಚ್ಚು ಮಂಜಾಗುವುದು
* ಅತಿ ಬೇಗನೆ ದೇಹದ ತೂಕ ಇಳಿಯುವುದು ಕೂಡ ಮುಖ್ಯ ಲಕ್ಷಣಗಳು

ಪರಿಹಾರ:

sugar tips 2
ಬೆಂಡೆಕಾಯಿ: ಎರಡು ಬೆಂಡೆಕಾಯಿಯನ್ನು ಉದ್ದುದ್ದ ಕತ್ತರಿಸಿ ರಾತ್ರಿ ನೀರಿನಲ್ಲಿ ನೆನೆಸಬೇಕು. ಮರುದಿನ ಬೆಳಿಗ್ಗೆ ನೆನೆಹಾಕಿದ ನೀರಿನಿಂದ ಬೆಂಡೆಕಾಯಿಯನ್ನು ತೆಗೆದು, ಲೋಳೆಯ ನೀರನ್ನು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಇದನ್ನು ಕ್ರಮವಾಗಿ ಮಾಡಿಕೊಂಡು ಬಂದರೆ ಸಕ್ಕರೆ ಖಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.

sugar tips 3

ಹಾಗಲಕಾಯಿ: ಸಕ್ಕರೆ ಕಾಯಿಲೆಗೆ ರಾಮಬಾಣ ಹಾಗಲಕಾಯಿ ಎಂದರೆ ತಪ್ಪಾಗುವುದಿಲ್ಲ. ಇದನ್ನು ನಮ್ಮ ದಿನ ನಿತ್ಯದ ಆಹಾರ ಪದ್ದತಿಯಲ್ಲಿ ಹೆಚ್ಚಾಗಿ ಸೇವಿಸಿದರೆ ಸಕ್ಕರೆ ಅಂಶ ಬೇಗ ಕಡಿಮೆಯಾಗುತ್ತೆ. ಅಂದರೆ ಹಾಗಲಕಾಯಿ ಪಲ್ಯ, ಜ್ಯೂಸ್ ಅಥವಾ ಹಾಗಲಕಾಯಿ ಸಾಂಬಾರ್ ಮಾಡಿ ಸೇವಿಸುವುದರಿಂದ ಸಕ್ಕರೆ ಖಾಯಿಲೆ ಕಡಿಮೆಯಾಗುತ್ತೆ.

sugar tips 1

ಮೆಂತ್ಯ: ಮೆಂತ್ಯ ಪುಡಿ, ಕರಿ ಜೀರಿಗೆ ಪುಡಿ ಹಾಗು ದನಿಯ ಪುಡಿ. ಈ ಮೂರನ್ನು ಸರಿ ಪ್ರಮಾಣದಲ್ಲಿ ಮಿಶ್ರಣ ಮಾಡಿ ಪ್ರತಿ ನಿತ್ಯ ಒಂದು ಲೋಟ ಬಿಸಿ ನೀರಿನಲ್ಲಿ ಕುಡಿಯುವುದರಿಂದ ರಕ್ತದಲ್ಲಿ ಸಕ್ಕರೆ ಅಂಶವನ್ನು ಕಡಿಮೆ ಮಾಡಲು ಸಹಾಯವಾಗುತ್ತೆ.

Kalaburagi yoga day medium

ವ್ಯಾಯಾಮ: ಪ್ರತಿ ನಿತ್ಯ ಸಕ್ಕರೆ ಕಾಯಿಲೆ ಇರುವವರು 30-45 ನಿಮಿಷಗಳ ಕಾಲ ವ್ಯಾಯಾಮ ಮಾಡಲೇ ಬೇಕು. ವಾಕಿಂಗ್ ಮಾಡಬೇಕು. ಇದರಿಂದ ತಮ್ಮ ರಕ್ತ ಪ್ರಮಾಣ ನಿಯಂತ್ರಣಕ್ಕೆ ಬರಲು ಸಹಾಯವಾಗುತ್ತೆ. ಇದು ರೀಸೆಂಟ್ ಆರಿಜಿನ್ ಆಗಿದ್ದ ಪಕ್ಷದಲ್ಲಿ ಇದರಿಂದ ಬೇಗನೆ ಗುಣಮುಕ್ತರಾಗಬಹುದು. ಅದಷ್ಟು ಬೆವರನ್ನು ಆಚೆ ಹಾಕುವುದರಿಂದ ಸಕ್ಕರೆ ಕಾಯಿಲೆ ಕಡಿಮೆಯಾಗಲು ಸಹಾಯವಾಗುತ್ತೆ. ಇದನ್ನೂ ಓದಿ: ಕೊರೊನಾ ಜಾಗೃತಿಗಾಗಿ ಕಾಶ್ಮೀರ ಟು ಕನ್ಯಾಕುಮಾರಿ ರೈಡ್ ಆರಂಭಿಸಿದ ಯುವಕ

ಜಂಕ್ ಫುಡ್, ಫಾಸ್ಟ್ ಫುಡ್ ಹಾಗು ರುಚಿಯಾಗಿದೆ ಎಂದು ಹೆಚ್ಚಾಗಿ ಹೊರಗಿನ ಆಹಾರ ತಿನ್ನುವುದು ಇವೆಲ್ಲವೂ ಕೂಡ ಸಕ್ಕರೆ ಖಾಯಿಲೆಗೆ ಕಾರಣವಾಗುತ್ತೆ. ಹಾಗಾಗಿ ಹೊರಗಿನ ಊಟ ಹೆಚ್ಚಾಗಿ ತಿನ್ನದೇ ಅಪರೂಪಕ್ಕೆ ಒಮ್ಮೆ ತಿಂದರೆ ಏನು ಸಮಸ್ಯೆ ಆಗುವುದಿಲ್ಲ ಎನ್ನುತ್ತಾರೆ ಮಧುಮೇಹ ತಜ್ಞರು.

TAGGED:DiabetesHealth AdvicePublic TVಆರೋಗ್ಯ ಸಲಹೆಪಬ್ಲಿಕ್ ಟಿವಿಮಧುಮೇಹ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

anekal suicide
Bengaluru City

ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
11 minutes ago
Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
47 minutes ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
1 hour ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
2 hours ago
Israel US Strikes on Iran
Latest

ಇಸ್ರೇಲ್-ಅಮೆರಿಕ ದಾಳಿ – ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿ 40 ಮಂದಿ ಸಾವು

Public TV
By Public TV
2 hours ago
Basavaraj Bommai
Districts

ರಾಜ್ಯ ಸರ್ಕಾರದ ಕುಸ್ತಿಯ ಗುದ್ದಾಟ ಬಜೆಟ್ ನಂತರ ಅಂತಿಮ ಘಟ್ಟಕ್ಕೆ ತಲುಪಲಿದೆ: ಬೊಮ್ಮಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?