Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಕ್ಕರೆ ಕಾಯಿಲೆ ಹೇಗೆ ಬರುತ್ತೆ? ಬಂದ್ರೆ ಏನು ಮಾಡಬೇಕು- ಇಲ್ಲಿದೆ ಸರಳ ಮಾರ್ಗ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Food

ಸಕ್ಕರೆ ಕಾಯಿಲೆ ಹೇಗೆ ಬರುತ್ತೆ? ಬಂದ್ರೆ ಏನು ಮಾಡಬೇಕು- ಇಲ್ಲಿದೆ ಸರಳ ಮಾರ್ಗ

Public TV
Last updated: October 15, 2021 7:28 am
Public TV
Share
3 Min Read
diabetes
SHARE

ಇತ್ತೀಚಿನ ದಿನಗಳಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಸಾಮಾನ್ಯವಾಗಿ ಬಿಟ್ಟಿದೆ. ಚಿಕ್ಕ ಮಕ್ಕಳಿಂದ ದೊಡ್ಡ ವಯಸ್ಸಿವರೆಗೂ ಈ ಕಾಟ ತಪ್ಪಿದಲ್ಲ. ಸಕ್ಕರೆ ಕಾಯಿಲೆ ಹೇಗೆ ಬರುತ್ತೆ? ಅದನ್ನು ಹೇಗೆ ಗುರುತಿಸುವುದು ಎಂಬುದೇ ತಿಳಿದಿಲ್ಲ. ಅದಕ್ಕೆ ಇಲ್ಲಿ ಸರಳ ಮಾರ್ಗಗಳು ಅದನ್ನು ನಾವು ಮನೆಯಲ್ಲಿ ಹೇಗೆ ಗುರುತಿಸಬಹುದು. ಹೇಗೆ ಬಗೆಹರಿಸಿಕೊಳ್ಳಬಹುದು ಎಂಬುದಕ್ಕೆ ಈ ಸುದ್ದಿ ಓದಿ.

Contents
  • ಮಧುಮೇಹಕ್ಕೆ ಮುಖ್ಯವಾಗಿ ಎರಡು ಕಾರಣ!
  • ಗುರುತಿಸುವುದು ಹೇಗೆ?
  • ಪರಿಹಾರ:

sugar

ಮಧುಮೇಹಕ್ಕೆ ಮುಖ್ಯವಾಗಿ ಎರಡು ಕಾರಣ!

ಒಂದು ಆಟೋಇಮ್ಮ್ಯೂನ್ ಕಾಯಿಲೆ. ಅಂದರೆ ದೇಹದ ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತೆ. ಈ ಖಾಯಿಲೆಯಿಂದ ದೇಹದ ಪ್ಯಾಂಕ್ರಿಯಾಸ್ ನಲ್ಲಿರುವ ಬೀಟಾ ಸೆಲ್ಸ್ ಅನ್ನು ಆಕ್ರಮಣ ಮಾಡಿ, ಸಂಪೂರ್ಣವಾಗಿ ನಾಶ ಮಾಡುತ್ತೆ. ಮಧುಮೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಇರುವುದಿಲ್ಲ. ಈ ಪರಿಣಾಮ ಚಿಕ್ಕ ಮಕ್ಕಳಿಗೆ ಕಾಯಿಲೆ ಬರುವ ಸಾಧ್ಯತೆ ಹೆಚ್ಚಿರುತ್ತೆ. 15-16 ವರ್ಷ ಮೇಲ್ಪಟ್ಟವರಲ್ಲೂ ಸಹ ಈ ರೋಗ ಕಾಣಿಸಬಹುದು.

ಎರಡನೇದು ಡಯಾಬಿಟೀಸ್. ಇದಕ್ಕೆ ಬಹಳ ರೀತಿಯ ಕಾರಣಗಳಿರುತ್ತೆ. ಬೊಜ್ಜು ಇದಕ್ಕೆ ಮುಖ್ಯ ಕಾರಣ. ಅದರಲ್ಲೂ ಹೊಟ್ಟೆಯ ಬೊಜ್ಜು ಅಥವಾ ಸೆಂಟ್ರಲ್ ಒಬೆಸಿಟಿ ಇಂದ ದೇಹದಲ್ಲಿ ಇನ್ಸುಲಿನ್ ಪ್ರತಿರೋಧ ಉಂಟಾಗುತ್ತೆ. ಇದರಿಂದ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿ ಈ ಸಮಸ್ಯೆ ಬರುತ್ತದೆ. ಇದಕ್ಕೆ ಮುಖ್ಯ ಕಾರಣ ಸ್ಥೂಲಕಾಯ. ಇದಲ್ಲದೆ ಬೆಳಗ್ಗೆ ಹೊತ್ತು ಮಲಗುವುದು, ರಾತ್ರಿ ಸರಿಯಾಗಿ ಮಲಗದೆ ಇರುವುದು. ಸರಿಯಾದ ಕ್ರಮದಲ್ಲಿ ಆಹಾರ ತಿನ್ನುದೆ ಇರುವುದು ಹಾಗು ದೇಹದ ತೂಕ ನಿಯಂತ್ರಣಕ್ಕೆ ಬಾರದಿರುವುದು. ಇದನ್ನೂ ಓದಿ: ರಾಜ್ಯದಲ್ಲಿಂದು 310 ಕೇಸ್, 6 ಸಾವು

FotoJet 23

ಗುರುತಿಸುವುದು ಹೇಗೆ?

* ಸಕ್ಕರೆ ಖಾಯಿಲೆ ಬಂದಾಗ ಅತಿಯಾದ ಬಾಯಾರಿಕೆಯಾಗುವುದು ಹಾಗೂ ಎಷ್ಟು ನೀರನ್ನು ಕುಡಿದರು ಸಹ ಬಾಯಾರಿಕೆ ಹೋಗುವುದಿಲ್ಲ.
* ಹೆಚ್ಚು ಮೂತ್ರ ವಿಸರ್ಜನೆ, ದೇಹದಲ್ಲಿ ಆದ ಗಾಯ ಬೇಗ ವಾಸಿಯಾಗದಿರುವುದು
* ರಾತ್ರಿ ಹೊತ್ತು ಗಾಡಿ ಓಡಿಸುವಾಗ ಕಣ್ಣು ಹೆಚ್ಚು ಮಂಜಾಗುವುದು
* ಅತಿ ಬೇಗನೆ ದೇಹದ ತೂಕ ಇಳಿಯುವುದು ಕೂಡ ಮುಖ್ಯ ಲಕ್ಷಣಗಳು

ಪರಿಹಾರ:

sugar tips 2
ಬೆಂಡೆಕಾಯಿ: ಎರಡು ಬೆಂಡೆಕಾಯಿಯನ್ನು ಉದ್ದುದ್ದ ಕತ್ತರಿಸಿ ರಾತ್ರಿ ನೀರಿನಲ್ಲಿ ನೆನೆಸಬೇಕು. ಮರುದಿನ ಬೆಳಿಗ್ಗೆ ನೆನೆಹಾಕಿದ ನೀರಿನಿಂದ ಬೆಂಡೆಕಾಯಿಯನ್ನು ತೆಗೆದು, ಲೋಳೆಯ ನೀರನ್ನು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಇದನ್ನು ಕ್ರಮವಾಗಿ ಮಾಡಿಕೊಂಡು ಬಂದರೆ ಸಕ್ಕರೆ ಖಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.

sugar tips 3

ಹಾಗಲಕಾಯಿ: ಸಕ್ಕರೆ ಕಾಯಿಲೆಗೆ ರಾಮಬಾಣ ಹಾಗಲಕಾಯಿ ಎಂದರೆ ತಪ್ಪಾಗುವುದಿಲ್ಲ. ಇದನ್ನು ನಮ್ಮ ದಿನ ನಿತ್ಯದ ಆಹಾರ ಪದ್ದತಿಯಲ್ಲಿ ಹೆಚ್ಚಾಗಿ ಸೇವಿಸಿದರೆ ಸಕ್ಕರೆ ಅಂಶ ಬೇಗ ಕಡಿಮೆಯಾಗುತ್ತೆ. ಅಂದರೆ ಹಾಗಲಕಾಯಿ ಪಲ್ಯ, ಜ್ಯೂಸ್ ಅಥವಾ ಹಾಗಲಕಾಯಿ ಸಾಂಬಾರ್ ಮಾಡಿ ಸೇವಿಸುವುದರಿಂದ ಸಕ್ಕರೆ ಖಾಯಿಲೆ ಕಡಿಮೆಯಾಗುತ್ತೆ.

sugar tips 1

ಮೆಂತ್ಯ: ಮೆಂತ್ಯ ಪುಡಿ, ಕರಿ ಜೀರಿಗೆ ಪುಡಿ ಹಾಗು ದನಿಯ ಪುಡಿ. ಈ ಮೂರನ್ನು ಸರಿ ಪ್ರಮಾಣದಲ್ಲಿ ಮಿಶ್ರಣ ಮಾಡಿ ಪ್ರತಿ ನಿತ್ಯ ಒಂದು ಲೋಟ ಬಿಸಿ ನೀರಿನಲ್ಲಿ ಕುಡಿಯುವುದರಿಂದ ರಕ್ತದಲ್ಲಿ ಸಕ್ಕರೆ ಅಂಶವನ್ನು ಕಡಿಮೆ ಮಾಡಲು ಸಹಾಯವಾಗುತ್ತೆ.

Kalaburagi yoga day medium

ವ್ಯಾಯಾಮ: ಪ್ರತಿ ನಿತ್ಯ ಸಕ್ಕರೆ ಕಾಯಿಲೆ ಇರುವವರು 30-45 ನಿಮಿಷಗಳ ಕಾಲ ವ್ಯಾಯಾಮ ಮಾಡಲೇ ಬೇಕು. ವಾಕಿಂಗ್ ಮಾಡಬೇಕು. ಇದರಿಂದ ತಮ್ಮ ರಕ್ತ ಪ್ರಮಾಣ ನಿಯಂತ್ರಣಕ್ಕೆ ಬರಲು ಸಹಾಯವಾಗುತ್ತೆ. ಇದು ರೀಸೆಂಟ್ ಆರಿಜಿನ್ ಆಗಿದ್ದ ಪಕ್ಷದಲ್ಲಿ ಇದರಿಂದ ಬೇಗನೆ ಗುಣಮುಕ್ತರಾಗಬಹುದು. ಅದಷ್ಟು ಬೆವರನ್ನು ಆಚೆ ಹಾಕುವುದರಿಂದ ಸಕ್ಕರೆ ಕಾಯಿಲೆ ಕಡಿಮೆಯಾಗಲು ಸಹಾಯವಾಗುತ್ತೆ. ಇದನ್ನೂ ಓದಿ: ಕೊರೊನಾ ಜಾಗೃತಿಗಾಗಿ ಕಾಶ್ಮೀರ ಟು ಕನ್ಯಾಕುಮಾರಿ ರೈಡ್ ಆರಂಭಿಸಿದ ಯುವಕ

ಜಂಕ್ ಫುಡ್, ಫಾಸ್ಟ್ ಫುಡ್ ಹಾಗು ರುಚಿಯಾಗಿದೆ ಎಂದು ಹೆಚ್ಚಾಗಿ ಹೊರಗಿನ ಆಹಾರ ತಿನ್ನುವುದು ಇವೆಲ್ಲವೂ ಕೂಡ ಸಕ್ಕರೆ ಖಾಯಿಲೆಗೆ ಕಾರಣವಾಗುತ್ತೆ. ಹಾಗಾಗಿ ಹೊರಗಿನ ಊಟ ಹೆಚ್ಚಾಗಿ ತಿನ್ನದೇ ಅಪರೂಪಕ್ಕೆ ಒಮ್ಮೆ ತಿಂದರೆ ಏನು ಸಮಸ್ಯೆ ಆಗುವುದಿಲ್ಲ ಎನ್ನುತ್ತಾರೆ ಮಧುಮೇಹ ತಜ್ಞರು.

Share This Article
Facebook Whatsapp Whatsapp Telegram
Previous Article Daily Horoscope in Kannada ದಿನ ಭವಿಷ್ಯ: 15-10-2021
Next Article Kotigobba Sudeep 1 ಇಂದಿನಿಂದ ಕೋಟಿಗೊಬ್ಬ 3 ಅಬ್ಬರ – 300ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ರಿಲೀಸ್

Latest Cinema News

Mufti Police Teaser
ಅರ್ಜುನ್ ಸರ್ಜಾ ನಟನೆಯ ಮಫ್ತಿ ಪೊಲೀಸ್ ಸಿನಿಮಾದ ಟೀಸರ್ ರಿಲೀಸ್
Cinema Latest Top Stories
Jr NTR
ಶೂಟಿಂಗ್ ವೇಳೆ ಅವಘಡ – ಜೂ.ಎನ್‍ಟಿಆರ್‌ಗೆ ಗಾಯ
Cinema Latest South cinema Top Stories
Disha Patani 1
ದಿಶಾ ಪಟಾನಿ ಮನೆ ಮುಂದೆ ಗುಂಡಿನ ದಾಳಿ – ಆರೋಪಿಗೆ ಗುಂಡೇಟು ನೀಡಿ ಬಂಧಿಸಿದ ಪೊಲೀಸರು
Bollywood Cinema Crime Latest National Top Stories
Samantha
ಸಮಂತಾ ಸಿನಿಮಾ ಆಫರ್‌ಗೆ ನಾಗಾರ್ಜುನ ಫ್ಯಾಮಿಲಿ ಅಡ್ಡಗಾಲು?
Cinema Latest South cinema Top Stories
Urfi Javed
ಪ್ರಿಂಟಿಂಗ್ ಮಷಿನ್ ಕಾಸ್ಟ್ಯೂಮ್ ಧರಿಸಿ ಬಂದ ಉರ್ಫಿ – ನನಗೊಂದು ಪ್ರಿಂಟ್‌ ಕೊಡಿ ಅಂದ್ರು ನೆಟ್ಟಿಗರು
Bollywood Cinema Latest TV Shows Uncategorized

You Might Also Like

nandini products KMF 1
Bengaluru City

ಸೋಮವಾರದಿಂದಲೇ ನಂದಿನಿ ಉತ್ಪನ್ನಗಳ ದರ ಇಳಿಕೆ; ಯಾವುದಕ್ಕೆ ಎಷ್ಟು ದರ? – ಇಲ್ಲಿದೆ ಪಟ್ಟಿ

4 minutes ago
Basanagouda Patil Yatnal 1
Districts

ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರು ಹೆಚ್ಚಿದ್ದಾರೆಂದು ತೋರಿಸಲು ಸಿದ್ದರಾಮಯ್ಯ ನಾಟಕ – ಯತ್ನಾಳ್

11 minutes ago
Vokkaliga Meet Caste Census
Bengaluru City

ಜಾತಿಗಣತಿ ವೇಳೆ ಉಪಜಾತಿಗಳ ಮೊದಲು ಒಕ್ಕಲಿಗ ಎಂದು ಬರೆಸಬೇಕು: ಸಭೆಯಲ್ಲಿ ಒಕ್ಕೊರಲ ಕೂಗು

19 minutes ago
Kalaburagi Murder 1
Crime

ಕಲಬುರಗಿ | ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ

41 minutes ago
hanumantegowda bda
Bengaluru City

ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ; JDS ಮುಖಂಡ ಕಬ್ಜ ಮಾಡಿದ್ದ 75 ಕೋಟಿ ಮೌಲ್ಯದ ಭೂಮಿ ಬಿಡಿಎ ವಶಕ್ಕೆ

46 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?