Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

Bengaluru City

ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

Public TV
Last updated: May 19, 2017 9:09 am
Public TV
Share
2 Min Read
RAIN fmd
SHARE

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗಪ್ಪಳಿಸಿವೆ. ಕೆ.ಜಿ.ನಗರ, ವಿದ್ಯಾರಣ್ಯಪುರ, ಆರ್.ಆರ್.ನಗರ, ನಾಗರಬಾವಿ, ಮಾರುತಿ ನಗರ, ಸಿಟಿ ಸಿವಿಲ್ ಕೋರ್ಟ್ ಬಳಿ ಮರಗಳು ಧರೆಗಪ್ಪಳಿಸಿದ್ದವು.

rain 3 1

ಬಸವೇಶ್ವರನಗರದ ಪುಟ್ಟೇಗೌಡ ಎಂಬವರ ಮನೆ ಮೇಲೆ ಬುಡ ಸಮೇತ ಮರ ಕಿತ್ತು ಬಿದ್ದಿದ್ದರಿಂದ, ಮನೆಯ ವರಾಂಡದಲ್ಲೆಲ್ಲಾ ಮರದ ಕೊಂಬೆಗಳು ಮುರಿದು ಬಿದ್ದಿತ್ತು. ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಮನೆಯ ಮೇಲೆ ಬಿದ್ದ ಮರ ತೆರವುಗೊಳಿಸಲು ಹರಸಾಹಸ ಪಡುವಂತಾಯಿತು.

rain 6

ಬೆಸ್ಕಾಂಗೆ ಫೋನ್ ದೂರುಗಳ ಸುರಿ`ಮಳೆ: ತಿಳಿ ಮುಸ್ಸಂಜೆಯಿಂದ ಆರಂಭವಾದ ಮಳೆ ಆರ್ಭಟ ನಡುರಾತ್ರಿವರೆಗೆ ಆರ್ಭಟ ಮುಂದುವರಿದಿತ್ತು. ಕೇವಲ ಮೂರು ಗಂಟೆಯಲ್ಲಿ ಬೆಸ್ಕಾಂಗೆ ಬರೋಬ್ಬರಿ 3715 ದೂರುಗಳು ಬಂದಿವೆ. ಕರೆ ಸ್ವೀಕರಿಸಲಾಗದೇ 1912-ಬೆಸ್ಕಾಂ ಸಹಾಯವಾಣಿ ಸಂಪೂರ್ಣ ಸ್ಥಗಿತಗೊಂಡಿದೆ.

rain 5

ಬೆಂಗಳೂರು ಹೊರವಲಯದ ತಾವರೆಕೆರೆ ಠಾಣೆಯ ಮಾದಪಟ್ಟಣದ ಬಳಿ ಕಲ್ಲುಬಂಡೆ ಸಿಡಿಸಲು ಇಟ್ಟಿದ್ದ ಸಿಡಿಮದ್ದಿನ ಬಾಕ್ಸ್ ಗೆ ಸಿಡಿಲು ಬಡಿದು ಜಿಲೆಟಿನ್ ಕಡ್ಡಿಗಳು ಸ್ಫೋಟವಾಗಿ, ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿದ್ದಾರೆ.

rain 1 2

ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಯ್ತು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆನ್ನೈ, ಹೈದ್ರಾಬಾದ್ ಕಡೆ ವಿಮಾನಗಳು ಮಾರ್ಗ ಬದಲಿಸಿದ್ವು. ಇನ್ನೊಂದೆಡೆ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಬಸವನಗುಡಿಯ ಶಂಕರಪುರ ಠಾಣೆ ಬಳಿ ಘಟನೆ ನಡೆದಿದೆ. ಡ್ರೈವ್ ಮಾಡುತ್ತಿದ್ದ ವೃದ್ಧನ ಕೈ ಮುರಿದಿದೆ.

rain 2

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಸಾಕಷ್ಟು ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಯಕ್ಲಾಸಪೂರ ಗ್ರಾಮ ನಿನ್ನೆ ಸಂಜೆಯಿಂದ ಸುರಿದ ಮಳೆಗೆ ಬಹುತೇಕ ಗ್ರಾಮ ಜಲಾವೃತವಾಗಿದೆ. ಗಾಳಿ ಮಳೆಗೆ ಮನೆಗಳು, ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಕೆಲವು ಮನೆಗಳ ಮೆಲ್ಛಾವಣಿ ತಗಡುಗಳು ಹಾರಿಹೋಗಿದ್ದು ಜನ ಹೈರಾಣಾಗಿದ್ದಾರೆ.

rain 4 1

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಂಡಮಿಂದಪಲ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ಐದು ಮಂದಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ರಾಮನಗರ ತಾಲ್ಲೂಕಿನ ರಾಮನಹಳ್ಳಿ ಗ್ರಾಮದ ನಾಗರಾಜು ಎಂಬುವವರ ಮನೆಯ ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಇಟ್ಟುಮಡು ಗ್ರಾಮದಲ್ಲಿ 5 ವಿದ್ಯುತ್ ಕಂಬಗಳು ಹಾಗೂ ನಾಲ್ಕು ಮರಗಳು ಧರೆಗೆ ಉರುಳಿಬಿದ್ದಿವೆ.

rain 11

ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಪಾತಿಪಾಳ್ಯದಲ್ಲಿ ಸುರಿದ ಭಾರಿ ಮಳೆಗೆ ಚಿನ್ನಕ್ಕ ಎಂಬುವರ ಮನೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರಲಿಲ್ಲ.

rain 9

ಶಿವಮೊಗ್ಗದಲ್ಲಿ ಮಳೆಯ ಆರ್ಭಟಕ್ಕೆ ಸಾಗರ ರಸ್ತೆಯ ಎಪಿಎಂಸಿ ಬಳಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿ ಸಂಚಾರ ಈ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡು ಜನ ಕತ್ತಲೆಯಲ್ಲಿ ಕಳೆಯುವಂತಾಯ್ತು.

rain 10

ಮಂಡ್ಯದಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದ ಪರಿಣಾಮ, ಮಕ್ಕಳು ವೃದ್ಧರೆನ್ನದೇ ಹಲವರು ಬೀದಿಯಲ್ಲೇ ರಾತ್ರಿ ಕಳೆದಿದ್ದಾರೆ. ನಿನ್ನೆ ರಾತ್ರಿ ಮಂಡ್ಯ ದಲ್ಲಿ ಸಾಧಾರಣ ಮಳೆಯಾಗಿತ್ತು. ಆದ್ರೆ ಒಳ ಚರಂಡಿಯನ್ನು ಟೈಂಗೆ ಕ್ಲೀನ್ ಮಾಡಿಸದ ಕಾರಣ ಗಾಂಧಿನಗರದ ಮೂರನೇ ಕ್ರಾಸ್‍ನಲ್ಲಿ ನೀರು ಸಂಪೂರ್ಣ ಬ್ಲಾಕ್ ಆಗಿ ಮನೆಗಳಿಗೆ ನುಗ್ಗಿದೆ. ಪರಿಣಾಮ ಮನೆಯೊಳಗೆ ಇದ್ದ ದಿನಸಿ, ದಿನ ಬಳಕೆ ವಸ್ತುಗಳೆಲ್ಲಾ ನೀರು ಪಾಲಾಗಿವೆ. ಮನೆಯೊಳಗೆ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಎಲ್ರೂ ಹೊರಗೆ ಬಂದು ರಾತ್ರಿ ಕಳೆದಿದ್ದಾರೆ. ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

rain 7

rain 8

rain 12

rain 13

rain 14

rain 15

vlcsnap 2017 05 19 08h42m05s193

TAGGED:bengaluruChikkaballapurakolarapublictvrainramanagaraಕೋಲಾರಚಿಕ್ಕಬಳ್ಲಾಪುರಪಬ್ಲಿಕ್ ಟಿವಿಬೆಂಗಳೂರುಮಳೆರಾಮನಗರ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Male Mahadeshwar
Chamarajanagar

ಮಲೆ ಮಹದೇಶ್ವರನಿಗೆ ತಟ್ಟಲ್ಲ ಗ್ರಹಣದ ಎಫೆಕ್ಟ್: ಚಂದ್ರಗ್ರಹಣವಿದ್ದರೂ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ

Public TV
By Public TV
8 minutes ago
Omkareshwara Temple 2
Districts

ಮಂಗಳವಾರ ರಕ್ತ ಚಂದ್ರಗ್ರಹಣ – ಕೊಡಗಿನ ಓಂಕಾರೇಶ್ವರ ದೇಗುಲದಲ್ಲಿ ಪೂಜಾ ಸಮಯ ಬದಲು

Public TV
By Public TV
16 minutes ago
Israel Iran airstrikes
Bagalkot

ಇರಾನ್-ಇಸ್ರೇಲ್ ಯುದ್ಧ – ಕರ್ನಾಟಕದ ನಾಗರಿಕರ ನೆರವಿಗಾಗಿ 24*7 ತುರ್ತುವ್ಯವಸ್ಥೆ ಸಕ್ರಿಯ

Public TV
By Public TV
25 minutes ago
cabinet meeting
Latest

ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ 90 ಲಕ್ಷ ಭಾರತೀಯರ ಸುರಕ್ಷತೆಗೆ ಆದ್ಯತೆ: ಸಂಪುಟ ಸಭೆಯಲ್ಲಿ ಚರ್ಚೆ

Public TV
By Public TV
31 minutes ago
amazon uae data center dubai
Latest

ಯುಎಇಯಲ್ಲಿರುವ ಅಮೇಜಾನ್‌ಗೆ ಇರಾನ್‌ ಶಾಕ್‌ – ಡ್ರೋನ್‌ ದಾಳಿ, ಹೊತ್ತಿ ಉರಿದ ಡೇಟಾ ಸೆಂಟರ್‌

Public TV
By Public TV
33 minutes ago
Siddaramaiah HD Kumaraswamy
Districts

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Public TV
By Public TV
34 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?