Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

Bengaluru City

ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

Public TV
Last updated: May 19, 2017 9:09 am
Public TV
Share
2 Min Read
RAIN fmd
SHARE

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗಪ್ಪಳಿಸಿವೆ. ಕೆ.ಜಿ.ನಗರ, ವಿದ್ಯಾರಣ್ಯಪುರ, ಆರ್.ಆರ್.ನಗರ, ನಾಗರಬಾವಿ, ಮಾರುತಿ ನಗರ, ಸಿಟಿ ಸಿವಿಲ್ ಕೋರ್ಟ್ ಬಳಿ ಮರಗಳು ಧರೆಗಪ್ಪಳಿಸಿದ್ದವು.

rain 3 1

ಬಸವೇಶ್ವರನಗರದ ಪುಟ್ಟೇಗೌಡ ಎಂಬವರ ಮನೆ ಮೇಲೆ ಬುಡ ಸಮೇತ ಮರ ಕಿತ್ತು ಬಿದ್ದಿದ್ದರಿಂದ, ಮನೆಯ ವರಾಂಡದಲ್ಲೆಲ್ಲಾ ಮರದ ಕೊಂಬೆಗಳು ಮುರಿದು ಬಿದ್ದಿತ್ತು. ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಮನೆಯ ಮೇಲೆ ಬಿದ್ದ ಮರ ತೆರವುಗೊಳಿಸಲು ಹರಸಾಹಸ ಪಡುವಂತಾಯಿತು.

rain 6

ಬೆಸ್ಕಾಂಗೆ ಫೋನ್ ದೂರುಗಳ ಸುರಿ`ಮಳೆ: ತಿಳಿ ಮುಸ್ಸಂಜೆಯಿಂದ ಆರಂಭವಾದ ಮಳೆ ಆರ್ಭಟ ನಡುರಾತ್ರಿವರೆಗೆ ಆರ್ಭಟ ಮುಂದುವರಿದಿತ್ತು. ಕೇವಲ ಮೂರು ಗಂಟೆಯಲ್ಲಿ ಬೆಸ್ಕಾಂಗೆ ಬರೋಬ್ಬರಿ 3715 ದೂರುಗಳು ಬಂದಿವೆ. ಕರೆ ಸ್ವೀಕರಿಸಲಾಗದೇ 1912-ಬೆಸ್ಕಾಂ ಸಹಾಯವಾಣಿ ಸಂಪೂರ್ಣ ಸ್ಥಗಿತಗೊಂಡಿದೆ.

rain 5

ಬೆಂಗಳೂರು ಹೊರವಲಯದ ತಾವರೆಕೆರೆ ಠಾಣೆಯ ಮಾದಪಟ್ಟಣದ ಬಳಿ ಕಲ್ಲುಬಂಡೆ ಸಿಡಿಸಲು ಇಟ್ಟಿದ್ದ ಸಿಡಿಮದ್ದಿನ ಬಾಕ್ಸ್ ಗೆ ಸಿಡಿಲು ಬಡಿದು ಜಿಲೆಟಿನ್ ಕಡ್ಡಿಗಳು ಸ್ಫೋಟವಾಗಿ, ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿದ್ದಾರೆ.

rain 1 2

ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಯ್ತು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆನ್ನೈ, ಹೈದ್ರಾಬಾದ್ ಕಡೆ ವಿಮಾನಗಳು ಮಾರ್ಗ ಬದಲಿಸಿದ್ವು. ಇನ್ನೊಂದೆಡೆ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಬಸವನಗುಡಿಯ ಶಂಕರಪುರ ಠಾಣೆ ಬಳಿ ಘಟನೆ ನಡೆದಿದೆ. ಡ್ರೈವ್ ಮಾಡುತ್ತಿದ್ದ ವೃದ್ಧನ ಕೈ ಮುರಿದಿದೆ.

rain 2

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಸಾಕಷ್ಟು ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಯಕ್ಲಾಸಪೂರ ಗ್ರಾಮ ನಿನ್ನೆ ಸಂಜೆಯಿಂದ ಸುರಿದ ಮಳೆಗೆ ಬಹುತೇಕ ಗ್ರಾಮ ಜಲಾವೃತವಾಗಿದೆ. ಗಾಳಿ ಮಳೆಗೆ ಮನೆಗಳು, ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಕೆಲವು ಮನೆಗಳ ಮೆಲ್ಛಾವಣಿ ತಗಡುಗಳು ಹಾರಿಹೋಗಿದ್ದು ಜನ ಹೈರಾಣಾಗಿದ್ದಾರೆ.

rain 4 1

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಂಡಮಿಂದಪಲ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ಐದು ಮಂದಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ರಾಮನಗರ ತಾಲ್ಲೂಕಿನ ರಾಮನಹಳ್ಳಿ ಗ್ರಾಮದ ನಾಗರಾಜು ಎಂಬುವವರ ಮನೆಯ ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಇಟ್ಟುಮಡು ಗ್ರಾಮದಲ್ಲಿ 5 ವಿದ್ಯುತ್ ಕಂಬಗಳು ಹಾಗೂ ನಾಲ್ಕು ಮರಗಳು ಧರೆಗೆ ಉರುಳಿಬಿದ್ದಿವೆ.

rain 11

ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಪಾತಿಪಾಳ್ಯದಲ್ಲಿ ಸುರಿದ ಭಾರಿ ಮಳೆಗೆ ಚಿನ್ನಕ್ಕ ಎಂಬುವರ ಮನೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರಲಿಲ್ಲ.

rain 9

ಶಿವಮೊಗ್ಗದಲ್ಲಿ ಮಳೆಯ ಆರ್ಭಟಕ್ಕೆ ಸಾಗರ ರಸ್ತೆಯ ಎಪಿಎಂಸಿ ಬಳಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿ ಸಂಚಾರ ಈ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡು ಜನ ಕತ್ತಲೆಯಲ್ಲಿ ಕಳೆಯುವಂತಾಯ್ತು.

rain 10

ಮಂಡ್ಯದಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದ ಪರಿಣಾಮ, ಮಕ್ಕಳು ವೃದ್ಧರೆನ್ನದೇ ಹಲವರು ಬೀದಿಯಲ್ಲೇ ರಾತ್ರಿ ಕಳೆದಿದ್ದಾರೆ. ನಿನ್ನೆ ರಾತ್ರಿ ಮಂಡ್ಯ ದಲ್ಲಿ ಸಾಧಾರಣ ಮಳೆಯಾಗಿತ್ತು. ಆದ್ರೆ ಒಳ ಚರಂಡಿಯನ್ನು ಟೈಂಗೆ ಕ್ಲೀನ್ ಮಾಡಿಸದ ಕಾರಣ ಗಾಂಧಿನಗರದ ಮೂರನೇ ಕ್ರಾಸ್‍ನಲ್ಲಿ ನೀರು ಸಂಪೂರ್ಣ ಬ್ಲಾಕ್ ಆಗಿ ಮನೆಗಳಿಗೆ ನುಗ್ಗಿದೆ. ಪರಿಣಾಮ ಮನೆಯೊಳಗೆ ಇದ್ದ ದಿನಸಿ, ದಿನ ಬಳಕೆ ವಸ್ತುಗಳೆಲ್ಲಾ ನೀರು ಪಾಲಾಗಿವೆ. ಮನೆಯೊಳಗೆ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಎಲ್ರೂ ಹೊರಗೆ ಬಂದು ರಾತ್ರಿ ಕಳೆದಿದ್ದಾರೆ. ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

rain 7

rain 8

rain 12

rain 13

rain 14

rain 15

vlcsnap 2017 05 19 08h42m05s193

TAGGED:bengaluruChikkaballapurakolarapublictvrainramanagaraಕೋಲಾರಚಿಕ್ಕಬಳ್ಲಾಪುರಪಬ್ಲಿಕ್ ಟಿವಿಬೆಂಗಳೂರುಮಳೆರಾಮನಗರ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
11 minutes ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
52 minutes ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
55 minutes ago
Donald Trump
Latest

ಟ್ರಂಪ್‌ಗೆ ಮುಖಭಂಗ – ಯುದ್ಧ ನೌಕೆಗಳನ್ನು ಕಳುಹಿಸಲ್ಲ ಎಂದ ಮಿತ್ರ ದೇಶಗಳು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bellary

ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ

Public TV
By Public TV
1 hour ago
Iran War LPG Gas Shortage 12 Commercial LPG Cylinder found in the HK Patil program Gadag
Districts

ಗ್ಯಾಸ್ ಸಿಲಿಂಡರ್‌ಗೆ ಜನರ ಪರದಾಟ – ಹೆಚ್‌ಕೆ ಪಾಟೀಲ್‌ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?