Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಳೆಯಬ್ಬರಕ್ಕೆ ಕರಾವಳಿ, ಮಲೆನಾಡಿನ ಜನ ತತ್ತರ – ಉಡುಪಿಯಲ್ಲಿ ಶಾಲಾ, ಕಾಲೇಜಿಗೆ ರಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಳೆಯಬ್ಬರಕ್ಕೆ ಕರಾವಳಿ, ಮಲೆನಾಡಿನ ಜನ ತತ್ತರ – ಉಡುಪಿಯಲ್ಲಿ ಶಾಲಾ, ಕಾಲೇಜಿಗೆ ರಜೆ

Bengaluru City

ಮಳೆಯಬ್ಬರಕ್ಕೆ ಕರಾವಳಿ, ಮಲೆನಾಡಿನ ಜನ ತತ್ತರ – ಉಡುಪಿಯಲ್ಲಿ ಶಾಲಾ, ಕಾಲೇಜಿಗೆ ರಜೆ

Public TV
Last updated: July 24, 2019 7:46 am
Public TV
Share
2 Min Read
rain copy
SHARE

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಕರಾವಳಿ ಭಾಗದ ಕುಮಟ ತಾಲೂಕಿನ ಕೂಜಳ್ಳಿ, ಕೋನಳ್ಳಿ ಗ್ರಾಮ ಬಹುತೇಕ ಜಲಾವೃತವಾಗಿದ್ದು, ಕುಮಟ ತಾಲೂಕಿನ ಬಡಗಣಿ ನದಿ ತುಂಬಿ ಹರಿಯುತ್ತಿದೆ. ಇದರಿಂದ ಪ್ರವಾಹದ ಭೀತಿ ಎದುರಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ.

vlcsnap 2019 07 24 07h38m08s317

ಹೆಚ್ಚಿನ ಮಳೆಯಾದಲ್ಲಿ ಮೂರಕ್ಕೂ ಹೆಚ್ಚು ಗ್ರಾಮಗಳು ಮುಳುಗುವ ಸಾಧ್ಯತೆ ಇದೆ. ಹೀಗಾಗಿ ಗಂಜಿ ಕೇಂದ್ರ ತೆರೆಯಲು ಜಿಲ್ಲಾಡಳಿತ ಸೂಚಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಹೈ ಅಲರ್ಟ್ ಘೋಷಣೆ ಮಾಡಿದೆ.

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ರೇಡ್ ಅಲರ್ಟ್ ನಡುವೆ ತಲಕಾವೇರಿ ಭಾಗಮಂಡಲದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾದ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಕೊಂಚ ಇಳಿಕೆಯಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಭಗಂಡೇಶ್ವರ ದೇವಾಲಯಕ್ಕೆ ಉಡುಪಿಯ ಪೇಜಾವರ ಮಠಾದೀಶ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಭೇಟಿ ನೀಡಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇತ್ತ ಮಂಜಿನ ನಗರಿ ಮಡಿಕೇರಿಯಲ್ಲಿ ಮಳೆ ಸಹಿತ ಚಳಿ ಇದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಎನ್‍ಡಿಆರ್‍ಎಫ್ ತಂಡವು ಜಿಲ್ಲೆಯಲ್ಲಿ ಬೀಡುಬಿಟ್ಟಿದೆ.

vlcsnap 2019 07 24 07h36m50s317

ಉಡುಪಿ ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿದೆ. ಈ 24 ಗಂಟೆಯಲ್ಲಿ 135 ಮಿಲಿ ಮೀಟರ್ ಮಳೆ ಬಿದ್ದಿದೆ. ಕುಂದಾಪುರ ತಾಲೂಕಲ್ಲಿ ಅತೀ ಹೆಚ್ಚು 155 ಮಿಲಿಮೀಟರ್ ಮಳೆಯಾಗಿದೆ. ಉಡುಪಿಯಲ್ಲಿ 130, ಕಾರ್ಕಳದಲ್ಲಿ 90 ಮಿಲಿಮೀಟರ್ ಮಳೆಯಾಗಿದೆ. ಕಳೆದ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಉಡುಪಿ ನಗರದ ಕಲ್ಸಂಕ- ಬನ್ನಂಜೆ ವ್ಯಾಪ್ತಿಯ ಹತ್ತಾರು ಮನೆಗಳಿಗೆ ಕೃತಕ ನೆರೆ ನೀರು ನುಗ್ಗಿದೆ.

vlcsnap 2019 07 24 07h37m46s525

ಬೈಲಕೆರೆಯ ಸುಮಾರು 15 ಮನೆಗಳಿಗೆ ಕಾಲುವೆಯ ನೀರು ನುಗ್ಗಿದೆ. ಮೂಡನಿಡಂಬೂರು ವ್ಯಾಪ್ತಿಯಲ್ಲಿ ಕಾಲುವೆ ಉಕ್ಕಿ ಹರಿದಿದೆ. ಗದ್ದೆಗಳೆಲ್ಲ ಜಲಾವೃತವಾಗಿದೆ. ಮಳೆ ನೀರು ರಸ್ತೆಯಲ್ಲೆಲ್ಲ ಹರಿದಿದ್ದು ವಾಹನ ಸಂಚಾರ ಮತ್ತು ಪಾದಾಚಾರಿಗಳಿಗೆ ಸಮಸ್ಯೆಯಾಗಿತ್ತು. ಅಂಬಾಗಿಲು ರಸ್ತೆಯಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಕೆಲಮನೆಗಳಿಗೆ ಜಲ ದಿಗ್ಭಂಧನವಾಗಿದೆ. ಐದು ದಿನಗಳಲ್ಲಿ ಜಿಲ್ಲೆಯಲ್ಲಿ 500 ಮಿಲಿಮೀಟರ್ ಮಳೆಯಾಗಿದ್ದು, ಮುಂಗಾರು ಪ್ರಬಲವಾಗಿರುವುದಕ್ಕೆ ಪ್ರೌಢಶಾಲೆಯವರೆಗೆ ಡಿಸಿ ರಜೆ ಘೋಷಣೆ ಮಾಡಿದ್ದರು. ಇಂದು ವಿಪರೀತ ಮಳೆಯಾಗಿದ್ದರಿಂದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪೋಷಕರ ಒತ್ತಡಕ್ಕೆ ಮಣಿದು ಡಿಗ್ರಿ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದ್ದಾರೆ.

vlcsnap 2019 07 24 07h36m07s654

ಹವಾಮಾನ ಇಲಾಖೆ ಅಂದಾಜಿನ ಪ್ರಕಾರ, ಇನ್ನೂ ಎರಡು ದಿನ ಮಳೆಯಾಗಲಿದ್ದು, ವಿಕೋಪ ನಿರ್ವಹಣೆಗೆ ಜಿಲ್ಲಾಡಳಿತ ಎಲ್ಲ ರೀತಿಯಲ್ಲಿ ಸಜ್ಜಾಗಿದೆ. ಇದೇ ವೇಳೆ ಮಂಗಳೂರು – ಬೆಂಗಳೂರು ಸಂಚರಿಸುವ ಎಲ್ಲ ರೀತಿಯ ರೈಲುಗಳನ್ನು ಸಂಪೂರ್ಣ ರದ್ದುಪಡಿಸಲಾಗಿದೆ. ಕೇರಳದ ಕಣ್ಣೂರು ಮತ್ತು ಕಾರವಾರದಿಂದ ಬೆಂಗಳೂರಿಗೆ ಹೋಗುವ ರೈಲು ಸೇವೆಯನ್ನು ಮಂಗಳೂರಿನವರೆಗೆ ಮಾತ್ರ ನಡೆಸಲಾಗುತ್ತಿದೆ. ಇದರಿಂದ ರೈಲು ಪ್ರಯಾಣಿಕರು ಸಂಕಷ್ಟ ಪಡುವಂತಾಗಿದೆ.

TAGGED:collegeDamagekarwarmadikeriPublic TVrainriverschooludupiVacationಉಡುಪಿಕಾರವಾರಕಾಲೇಜುನದಿಪಬ್ಲಿಕ್ ಟಿವಿಮಡಿಕೇರಿಮಳೆರಜೆಶಾಲೆಹಾನಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
48 seconds ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
6 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
18 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
40 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
49 minutes ago
01 23
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-1

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?