Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉ.ಕದಲ್ಲಿ ಮತ್ತೆ ಪ್ರವಾಹ – ಇನ್ನೂ ಮೂರು ದಿನ ಕಟ್ಟೆಚ್ಚರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉ.ಕದಲ್ಲಿ ಮತ್ತೆ ಪ್ರವಾಹ – ಇನ್ನೂ ಮೂರು ದಿನ ಕಟ್ಟೆಚ್ಚರ

Bengaluru City

ಉ.ಕದಲ್ಲಿ ಮತ್ತೆ ಪ್ರವಾಹ – ಇನ್ನೂ ಮೂರು ದಿನ ಕಟ್ಟೆಚ್ಚರ

Public TV
Last updated: October 21, 2019 7:14 am
Public TV
Share
2 Min Read
rain 4
SHARE

ಬೆಂಗಳೂರು: ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಸೃಷ್ಟಿ ಆಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಒಂದೇ ಸಮನೆ ಮಳೆಯಾಗುತ್ತಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದಲ್ಲೂ ಧಾರಾಕಾರ ಮಳೆ ಆಗಿದ್ದು, ಆಡಿ ಗ್ರಾಮದಲ್ಲಿ ವಾಹನಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ಊರಿಗೆ ಊರೇ ನೀರಲ್ಲಿ ಮುಳುಗಿತ್ತು. ಚಿಕ್ಕೋಡಿ, ಹುಕ್ಕೇರಿ, ರಾಯಭಾಗದಲ್ಲಿ ರಾತ್ರಿಯಿಡೀ ಮಳೆ ಆಗಿದೆ.

CKD

ಚಿಕ್ಕೋಡಿ ತಾಲೂಕಿನ ಬೇಡಕಿಹಾಳದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀರು ನುಗ್ಗಿತ್ತು. ಚಿಕ್ಕೋಡಿಯಲ್ಲಿ ಮಳೆಯಬ್ಬರಕ್ಕೆ ರಸ್ತೆಯೇ ಕೊಚ್ಚಿಕೊಂಡು ಹೋಗಿದೆ. ಬೆಳಗಾವಿಯಲ್ಲಿ ನಗರದ ರೈಲ್ವೆ ಪೊಲೀಸ್ ಸ್ಟೇಷನ್‍ಗೆ ಚರಂಡಿ ನೀರು ನುಗ್ಗಿತ್ತು. ಇದರಿಂದ ಆಘಾತಗೊಂಡ ಪೊಲೀಸರು ಕಂಪ್ಯೂಟರ್ ಸೇರಿದಂತೆ ಮಹತ್ವದ ವಸ್ತುಗಳನ್ನ ಬೇರೆಡೆಗೆ ಸ್ಥಳಾಂತರಿಸಿದರು. ಅಲ್ಲದೇ ವೀರಭದ್ರೇಶ್ವರ ಮತ್ತು ಅಹ್ಮದ್ ನಗರದಲ್ಲಿರುವ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿತ್ತು.

rain 8

ಬೆಳಗಾವಿ ಜಿಲ್ಲೆಯ ಬೂತರಾಮನಟ್ಟಿಯಲ್ಲೂ ಮನೆಗಳು ಜಲಾವೃತಗೊಂಡಿದ್ದವು. ಕಿತ್ತೂರು ಮತ್ತು ಬೈಲಹೊಂಗಲ, ರಾಮದುರ್ಗಾ ತಾಲೂಕಲ್ಲಿ ಮಲಪ್ರಭಾ ನದಿ ತುಂಬಿ ಹರಿಯುತ್ತಿದ್ದು, ಸವದತ್ತಿಯಲ್ಲಿರುವ ನವಿಲುತೀರ್ಥ ಡ್ಯಾಂನಿಂದ 20 ಸಾವಿರ ಕ್ಯೂಸೆಕ್ ನೀರನ್ನ ಹೊರಬಿಡಲಾಗುತ್ತಿದೆ. ರಾಮದುರ್ಗ ತಾಲೂಕಿನ ಹೀರೆಹಂಪಿಹೊಳಿ, ಚಿಕ್ಕಹಂಪಿಹೊಳಿ, ಅವರಾದಿಯಲ್ಲಿ ಪ್ರವಾಹ ಮುನ್ನೆಚ್ಚರಿಕೆ ಹೊರಡಿಸಲಾಗಿದೆ. ಖಾನಾಪೂರ ತಾಲೂಕಿನ ಕಸಮಳಗಿಯಲ್ಲಿ ಮಳೆಗೆ ಮನೆ ಗೋಡೆ ಕುಸಿದು 55 ವರ್ಷದ ಲಿಯಾಕತ್ ಮಕನದಾರ ಅನ್ನೋರು ಸ್ಥಳಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಶಿವಾನಂದ್ ಭೇಟಿ ನೀಡಿದರು.

rain 2 1

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಜಾವೂರದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ದಂಪತಿಯನ್ನ ರಕ್ಷಣೆ ಮಾಡಲಾಗಿದೆ. ತುಪ್ಪರಿಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ಪ್ರಕಾಶ್ ಮತ್ತು ಸವಿತಾರರನ್ನ ಹುಬ್ಬಳ್ಳಿಯಿಂದ ಕರೆಸಿದ್ದ ಬೋಟ್ ಮೂಲಕ ರಕ್ಷಣೆ ಮಾಡಲಾಯಿತು. ಸ್ಥಳಕ್ಕೆ ನವಲಗುಂದ ತಹಶೀಲ್ದಾರ್ ನವೀನ್ ಹುಲ್ಲೂರು ಭೇಟಿ ನೀಡಿದ್ದರು. ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಗೋಪನಕೊಪ್ಪದಲ್ಲಿ ಸಣ್ಣಗೌಡಪ್ಪ ಶಿರೂರ, ಬಸವರಾಜ್ ಮಾರ್ಟಿನ್ ಮತ್ತು ಈರಪ್ಪ ಕಂಬಾರ ಅನ್ನೋರಿಗೆ ಸೇರಿದ ಮನೆಗಳು ಕುಸಿದಿವೆ. ಈಶ್ವರ ನಗರದಲ್ಲಿ ಮನೆಗಳು ಮತ್ತು ಅಕ್ಷಯ ಕಾಲನಿಯ ಅಕ್ಷಯ ಕ್ಲಾಸಿಕ್ ಅಪಾರ್ಟ್ ಮೆಂಟ್ ಮತ್ತು ವಿಂಡ್ಸನ್ ಮ್ಯಾನರ್ ಅಪಾರ್ಟ್ ಮೆಂಟ್‍ಗೆ ನೀರು ನುಗ್ಗಿದೆ.

rain 5

ನವಿಲುತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಬೆಣ್ಣೆಹಳ್ಳ ತುಂಬಿ ಹರಿಯುತ್ತಿದ್ದು, ಗದಗ ಜಿಲ್ಲೆಯ ನರಗುಂದ, ರೋಣ ತಾಲೂಕಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನರಗುಂದ ತಾಲೂಕಿನ ಲಖಮಾಪೂರ, ವಾಸನ, ಕೊಣ್ಣೂರ ಬೂದಿಹಾಳ, ರೋಣ ತಾಲೂಕಿನ ಮೆಣಸಗಿ, ಹೊಳೆಆಲೂರ, ಹೊಳೆಮಣ್ಣೂರದ ಜನರನ್ನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ದಾವಣಗೆರೆ ನಗರ ಮತ್ತು ಹೊನ್ನಾಳಿಯಲ್ಲೂ ಭಾರೀ ಮಳೆ ಆಗ್ತಿದ್ದು ಹೊನ್ನಾಳಿಯಲ್ಲಿ ಖಾಸಗಿ ಬಸ್‍ಸ್ಟ್ಯಾಂಡ್ ಜಲಾವೃತಗೊಂಡಿತ್ತು.

rain 4 1

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮಳೆಯಿಂದಾಗಿ ಹೋಟೆಲ್, ಕಿರಾಣಿ ಅಂಗಡಿ, ಹಾರ್ಡ್ ವೇರ್ ಅಂಗಡಿಗಳಿಗೆ ನೀರು ನುಗ್ಗಿತ್ತು. ಜಲಾವೃತಗೊಂಡಿದ್ರಿಂದ ಅಪಾರ ಪ್ರಮಾಣದಲ್ಲಿ ಬೆಲೆ ಬಾಳುವ ವಸ್ತುಗಳಿಗೆ ಹಾನಿ ಆಗಿದೆ. ಜಲಾವೃತಗೊಂಡ ಬಳಿಕ ಧಾವಿಸಿದ ಪಟ್ಟಣ್ಣ ಪಂಚಾಯ್ತಿ ಸಿಬ್ಬಂದಿ ನೀರು ಹೊರಹಾಕುವ ಪ್ರಯತ್ನ ಮಾಡಿದರು.

TAGGED:Public TVrainuttarkarnatakaಉತ್ತರ ಕರ್ನಾಟಕಪಬ್ಲಿಕ್ ಟಿವಿಮಳೆ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
23 minutes ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
25 minutes ago
freshwater crab
Latest

ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆ

Public TV
By Public TV
30 minutes ago
Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
By Public TV
40 minutes ago
railway track
Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
By Public TV
45 minutes ago
Online Game
Explainer

Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?