Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಉತ್ತರ ಕನ್ನಡದಲ್ಲಿ ಅಬ್ಬರಿಸಿದ ವರುಣ- ಪ್ರಸಿದ್ಧ ಯಾಣ ಸೇರಿ ಹಲವೆಡೆ ಗುಡ್ಡ ಕುಸಿತ

Public Tv by Public Tv
7 months ago
Reading Time: 1min read
ಉತ್ತರ ಕನ್ನಡದಲ್ಲಿ ಅಬ್ಬರಿಸಿದ ವರುಣ- ಪ್ರಸಿದ್ಧ ಯಾಣ ಸೇರಿ ಹಲವೆಡೆ ಗುಡ್ಡ ಕುಸಿತ

– ಮನೆಗಳಿಗೆ ನೀರು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರಗಳು ಮುಂದುವರಿದಿದೆ. ಇಂದು ಬಿಟ್ಟುಬಿಡದೇ ಬೆಳಗ್ಗಿನಿಂದ ವರುಣನ ಅಬ್ಬರ ಹೆಚ್ಚಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.

ಹೊನ್ನಾವರ ತಾಲೂಕಿನ ಗುಂಡಬಾಳ, ಭಾಸ್ಕೇರಿ, ಸಾಲ್ಕೋಡ್, ಬಡಗಣೆ ಹೊಳೆ ತುಂಬಿ ಹರಿಯುತ್ತಿದ್ದು, ಗುಂಡಬಾಳ, ಚಿಕ್ಕನಕೋಡ್, ಗುಂಡಿಬೈಲ್, ಹಾಡಗೇರಿ, ಮುಟ್ಟಾ, ಹಡಿನಬಾಳ, ಭಾಸ್ಕೇರಿ, ಗಜನಿಕೇರಿ, ದೊಡ್ಡಹಿತ್ತಲ್, ರ್ನಕೇರಿ, ಕೋಣಾರ್, ಕರ್ಕಿ, ಕಡತೋಕಾ ಭಾಗದ 200ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಕಂದಾಯ, ಪೊಲೀಸ್ , ಪಂಚಾಯ್ತಿ ಅಧಿಕಾರಿಗಳು ಹಾಗೂ ನಿಯೋಜಿಸಲಾದ ನೋಡೆಲ್ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಸಂತ್ರಸ್ತರನ್ನು ಕಾಳಜಿ ಕೇಂದ್ರದತ್ತ ಕರೆದೊಯ್ಯುತ್ತಿದ್ದಾರೆ. ತಹಶೀಲ್ದಾರ್ ವಿವೇಕ ಶೇಣ್ವಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡುತ್ತಿದ್ದು, ಮಳೆ ಕಡಿಮೆಯಾಗುವವರೆಗೆ ಕಾಳಜಿ ಕೇಂದ್ರಕ್ಕೆ ಬರಲು ನೆರೆಯ ಭೀತಿ ಎದುರಿಸುತ್ತಿರುವ ಕುಟುಂಬಗಳಿಗೆ ಮನವಿ ಮಾಡಿದ್ದಾರೆ.

ಸರ್ಕಾರ ಸಕಲ ರೀತಿಯು ವ್ಯವಸ್ಥೆ ಕಲ್ಪಿಸಲು ಸಜ್ಜಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರಕ್ಕಾಗಿ ಹೆಚ್ಚುವರಿ ಕೊಠಡಿಗಳನ್ನು ಒದಗಿಸಲಾಗುವುದು. ಊಟ ವಸತಿಯ ಜೊತೆ ಆರೋಗ್ಯ ತಪಾಸಣೆ ಕೂಡ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ರಸ್ತೆ ಸಂಪರ್ಕ ಸ್ಥಗಿತ:
ಶಿರಸಿ- ಕುಮಟಾ ಹೆದ್ದಾರಿ ಜಲಾವೃತಗೊಂಡ ಹಿನ್ನೆಲೆಯಲ್ಲಿ ಹೆದ್ದಾರಿ ಸಂಚಾರವನ್ನು ತಾತ್ಕಾಲಿಕವಾಗಿ ಈ ಭಾಗದಲ್ಲಿ ಸ್ಥಗಿತಗೊಳಿಸಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿರುವ ಕಾರಣ ಕುಮಟಾ ಕತಗಾಲ್ ಬಳಿ ಹೆದ್ದಾರಿಯ ಮೇಲೆ ನೀರು ನಿಂತಿದೆ. ಹೀಗಾಗಿ ಈ ಭಾಗದಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಗುಡ್ಡ ಕುಸಿತ:
ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗದ ಶಿರಸಿ, ಸಿದ್ದಾಪುರ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಒಂದೆಡೆ ಶಿರಸಿಯ ಜಾಜಿ ಗುಡ್ಡೆ ಗ್ರಾಮದಲ್ಲಿ ಗುಡ್ಡ ಕುಸಿದು ಮನೆಗಳಿಗೆ ಹಾನಿ ಸಂಭವಿಸುವ ಭೀತಿ ಎದುರಾಗಿದೆ. ಈ ಭಾಗದಲ್ಲಿ ಎಂಟು ಕುಟುಂಬಗಳು ವಾಸವಿದ್ದು ಗುಡ್ಡ ಮತ್ತೆ ಕುಸಿಯುವ ಸಾಧ್ಯತೆಗಳಿದ್ದು ಕ್ಷಣದಲ್ಲಿ ಮನೆಗಳನ್ನು ಕಾಲಿ ಮಾಡುವಂತೆ ಶಿರಸಿ ತಾಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಆದರೆ ಈ ಮಳೆಯಲ್ಲಿ ವ್ಯವಸ್ಥೆಯನ್ನೇ ಕಲ್ಪಿಸದೇ ಸ್ಥಳಾಂತರವಾಗಲು ಹೇಳಿದ್ದರಿಂದ ಇಲ್ಲಿನ ಜನರು ಪರ್ಯಾಯ ವ್ಯವಸ್ಥೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕುಮಟಾ ಭಾಗದ ಪ್ರಸಿದ್ಧ ಯಾಣ ಬೈರವೇಶ್ವರ ದೇವಾಲಯದಬಳಿ ಗುಡ್ಡ ಕುಸಿದು ಶಿಖರದ ಬಳಿಇರುವ ಮೂರು ಅಂಗಡಿಗಳ ಮೇಲೆ ಬಿದ್ದ ಭಾರೀ ಪ್ರಮಾಣದ ಮಣ್ಣು ಕುಸಿತ ಕಂಡಿದ್ದು ಯಾಣ ಕ್ಕೆ ಸಂಪರ್ಕ ಕಡಿತಗೊಂಡಿದೆ.

Tags: karwarPublic TVrainyanaಕಾರವಾರಪಬ್ಲಿಕ್ ಟಿವಿಮಳೆಯಾಣ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV