Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರು ಮಾತ್ರವಲ್ಲ ಜಿಲ್ಲೆಗಳಲ್ಲಿಯೂ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರು ಮಾತ್ರವಲ್ಲ ಜಿಲ್ಲೆಗಳಲ್ಲಿಯೂ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ?

Bengaluru City

ಬೆಂಗ್ಳೂರು ಮಾತ್ರವಲ್ಲ ಜಿಲ್ಲೆಗಳಲ್ಲಿಯೂ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ?

Public TV
Last updated: October 12, 2021 8:18 am
Public TV
Share
3 Min Read
CKM RAIN 1
SHARE

ಬೆಂಗಳೂರು: ಸಿಲಿಕಾನ್ ಸಿಟಿಯಷ್ಟೇ ಅಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಸೇತುವೆ ಮುಳುಗಡೆಯಾಗಿದ್ದು, ಇದರಲ್ಲಿ ಬೈಕ್ ಸವಾರರು ತಗ್ಲಾಕೊಂಡು ಪರದಾಡಿದ್ರು. ಕೊನೆಗೆ ಹಗ್ಗದ ಮೂಲಕ ಸ್ಥಳೀಯರು ರಕ್ಷಣೆ ಕಾರ್ಯ ಮಾಡಲಾಯ್ತು.

MND RAIN

ತೊಗರಿ ಕಣಜ ಕಲಬುರಗಿಯಲ್ಲಿ ಮಳೆರಾಯನ ಅಬ್ಬರ ತಗ್ಗಿದ್ದರೂ ಪ್ರವಾಹದ ಭೀತಿ ಎದುರಾಗಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯ ಬಹುತೇಕ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, 5 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ತೊಗರಿ, ಕಬ್ಬು, ಬಾಳೆ ಸೇರಿದಂತೆ ಇನ್ನಿತರ ಬೆಳೆಗಳು ನೀರು ಪಾಲಾಗಿವೆ. ಜೊತೆಗೆ ಜಿಲ್ಲೆಯ ಚಿಂಚೋಳಿ, ಕಾಳಗಿ, ಕಮಲಾಪುರ, ಅಫಜಲಪುರ್ ತಾಲೂಕುಗಳಲ್ಲಿ ಅತೀ ಹೆಚ್ಚು ಬೆಳೆ ಹಾನಿಯಾಗಿದೆ. ಆದರೆ ಬೆಳೆ ಹಾನಿ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸರ್ವೇ ಮಾಡಿಲ್ಲ ಹಾಗೂ ಕಳೆದ ಬಾರಿಯ ಪ್ರವಾಹದಿಂದಾದ ನಷ್ಟಕ್ಕೆ ಬರಬೇಕಾಗಿದ್ದ ಪರಿಹಾರ ಹಣವೂ ಕೂಡ ಬಂದಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಅಲ್ಲದೆ ಪ್ರವಾಹದಿಂದಾಗಿ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ರಾಜ್ಯ ಸರ್ಕಾರ ಕೂಡಲೆ ಸಮರ್ಪಕ ರೀತಿಯಲ್ಲಿ ಸರ್ವೇ ಮಾಡಿ ನಷ್ಟದಲ್ಲಿರುವ ಅನ್ನದಾತರಿಗೆ ಪರಿಹಾರ ಕಲ್ಪಿಸಿಕೊಡಬೇಕೆಂಬ ಕೂಗು ಸಹ ಕೇಳಿಬರುತ್ತಿದೆ. ಇದನ್ನೂ ಓದಿ: ಮನೆಯಿಂದ ಮಳೆ ನೀರು ಹೊರ ಹಾಕುವ ವೇಳೆ ಕರೆಂಟ್ ಶಾಕ್ – ವ್ಯಕ್ತಿ ದುರ್ಮರಣ

GLB RAIN 1

ಬೆಳಗಾವಿಯಲ್ಲಿ ಭಾರೀ ಅನಾಹುತ ಒಂದು ಜಸ್ಟ್ ಮಿಸ್ ಆಗಿದೆ. ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಮನೆ ಕುಸಿದು ಬಿದ್ದಿದ್ದು, 8 ಮಂದಿ ಜಸ್ಟ್ ಮಿಸ್ ಆಗಿದ್ದಾರೆ. ಬೆಳಗಾವಿ ತಾಲೂಕಿನ ಅಗಸಗಿ ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದೆ. ಛಾವಣಿ ಸಪ್ಪಳಕ್ಕೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ. ಕುಟುಂಬಸ್ಥರು ಹೊರಗೆ ಓಡಿ ಬರ್ತಿದ್ದಂತೆ ಮನೆ ಕುಸಿದು ಬಿದ್ದಿದೆ. ಇನ್ನು ದಾವಣಗೆರೆಯಲ್ಲಿ ಭಾರೀ ಮಳೆಗೆ 4 ಮನೆಗಳು ಕುಸಿದಿವೆ. ಹರಿಹರ ತಾಲೂಕಿನ ಯಲವಟ್ಟಿ ಗ್ರಾಮದಲ್ಲಿ ಮನೆಗಳು ಕುಸಿತವಾಗಿದ್ರೆ, ಗ್ರಾಮದ ದಲಿತ ಕಾಲೋನಿ ಸಂಪೂರ್ಣ ಮಳೆ ನೀರಿನಿಂದ ಆವೃತವಾಗಿತ್ತು. ಪರಿಣಾಮ ಜನ ಶಾಲೆಯಲ್ಲಿ ಆಶ್ರಯ ಪಡೆಯುವಂತಾಯ್ತು. ಇದನ್ನೂ ಓದಿ: ಏರ್‌ಪೋರ್ಟ್‌ ಟರ್ಮಿನಲ್‍ಗೆ ನುಗ್ಗಿದ ಮಳೆ ನೀರು – ಟ್ರಾಫಿಕ್‍ನಲ್ಲಿ ಹೈರಾಣಾದ ಪ್ರಯಾಣಿಕರು

CKD RAIN

ಮಂಡ್ಯ ಜಿಲ್ಲೆಯಾದ್ಯಂತ ಮುಂದುರೆದ ವರುಣನ ಆರ್ಭಟ ಮುಂದುವರೆದಿದೆ. ಭಾರೀ ಮಳೆಗೆ ಬೀದಿ-ಬದಿ ವ್ಯಾಪಾರಿಗಳು ಸಂಕಷ್ಟ ಅನುಭವಿಸುವಂತಾಗಿದೆ. ಆಯುಧ ಪೂಜೆ ಹಿನ್ನೆಲೆ ಬಂದಿದ್ದ ಬೂದು ಕುಂಬಳಕಾಯಿ ಮಳೆ ನೀರಿನಲ್ಲಿ ಕೊಚ್ಚಿ ಹೋಗಿವೆ. ಧಾರವಾಡದಲ್ಲೂ ವರುಣ ಅಬ್ಬರಿಸಿದ್ದಾನೆ. ಅಳ್ನಾವರ ತಾಲೂಕಿನ ಧಾರಾಕಾರ ಮಳೆಯಿಂದಾಗಿ ಕಂಬಾರಗಣವಿ ಹಳ್ಳ ತುಂಬಿ ಹರಿಯುತ್ತಿದೆ. ಪರಿಣಾಮ ಅಳ್ನಾವರ ತಾಲೂಕಿನ ಕಂಬಾರಗಣವಿ ಮತ್ತು ಅರವಟಗಿ ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಚಿಕ್ಕೋಡಿ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗಿದೆ. ಚಿಕ್ಕೋಡಿ ತಾಲೂಕಿನ ವಡ್ರಾಳ ಕೆರೆ ತುಂಬಿ ಹರಿದ ಪರಿಣಾಮ ರಸ್ತೆ ಸಂಚಾರ ಬಂದ್ ಆಗಿತ್ತು.

DVG RAIN

ಭಾರೀ ಮಳೆಯಿಂದಾಗಿ ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಬಳಿಯ ಜರಮಡುಗು ಜಲಪಾತ ಮೈದುಂಬಿ ಹರಿಯುತ್ತಿದೆ. ಜಲಪಾತವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಜನರ ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಬೆಟ್ಟ ಗುಡ್ಡದ ಮಧ್ಯೆ ಜಲಾಶಯ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರು ಜಾರಿ ಬೀಳುವ ಆತಂಕ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜರಮಡುಗು ಜಲಾಶಯದ ಬಳಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರನ್ನ ನಿಯೋಜಿಸಲಾಗಿದೆ. 2 ಪಾಳಿಯಲ್ಲಿ ಜಲಪಾತದ ಬಲಿ ಇಬ್ಬರು ಪೊಲೀಸರನು ನಿಯೋಜಿಸಲಾಗಿದ್ದು, ಪ್ರವಾಸಿಗರು ನೀರಿಗೆ ಇಳಿಯದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ. ಇದರಿಂದ ಜಲಪಾತ ಕಣ್ತುಂಬಿಕೊಳ್ಳಲು ಬಂದ ಜನರು ನಿರಾಸೆಯಿಂದ ವಾಪಸ್ಸಾಗುತ್ತಿದ್ದಾರೆ. ಜೊತೆಗೆ ಪ್ರವಾಸಿಗರು ನೀರು ನೋಡಿ ಖುಷಿ ಪಡಿ, ಆದರೆ ಜೀವಗಳ ಜೊತೆ ಚೆಲ್ಲಾಟ ಆಡಲು ಹೋಗಬೇಡಿ ಅಂತ ಪೊಲೀಸ್ ಇಲಾಖೆ ಮನವಿ ಮಾಡುತ್ತಿದೆ.

TAGGED:bengaluruDistrictkarnatakaPublic TVrainಕರ್ನಾಟಕಜಿಲ್ಲೆಪಬ್ಲಿಕ್ ಟಿವಿಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Odishas Cuttack Hospital Fire
Latest

ಒಡಿಶಾದ ಕಟಕ್‌ನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಸಾವು

Public TV
By Public TV
11 minutes ago
Hotel Association Meeting With Govt
Bengaluru City

20% ಗ್ಯಾಸ್ ವಿತರಣೆಗೆ ಕೇಂದ್ರ ಗ್ರೀನ್ ಸಿಗ್ನಲ್ – ಇಂದು ಹೋಟೆಲ್ ಸಂಘದಿಂದ ಸರ್ಕಾರದ ಭೇಟಿ

Public TV
By Public TV
21 minutes ago
UAE attack
Latest

ಇರಾನ್‌ ಯುದ್ಧದ ಬಗ್ಗೆ ಸುಳ್ಳು ಸುದ್ದಿ, ವೀಡಿಯೋ ಪೋಸ್ಟ್‌ – 19 ಭಾರತೀಯರ ಬಂಧನಕ್ಕೆ UAE ಆದೇಶ

Public TV
By Public TV
42 minutes ago
Benjamin Netanyahu
Latest

7,656 ಕೋಟಿ ರೂ. ತುರ್ತು ಮಿಲಿಟರಿ ಬಜೆಟ್‌ಗೆ ಇಸ್ರೇಲ್ ಅನುಮೋದನೆ

Public TV
By Public TV
55 minutes ago
iran and israel
Latest

ಮಧ್ಯಪ್ರಾಚ್ಯ ಸಂಘರ್ಷ –  ಕೈಗಾರಿಕೆಗಳಿಗೆ ಭಾರೀ ಹೊಡೆತ!

Public TV
By Public TV
9 hours ago
Woman murdered by sugarcane plantation Athani Belagavi
Belgaum

ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?