Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲೆಡೆ ಮಳೆಯ ಅನಾಹುತ – ಐವರ ಬಲಿ ಪಡೆದು ಸಿಡಿಲಿನ ಆರ್ಭಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲೆಡೆ ಮಳೆಯ ಅನಾಹುತ – ಐವರ ಬಲಿ ಪಡೆದು ಸಿಡಿಲಿನ ಆರ್ಭಟ

Bengaluru City

ರಾಜ್ಯದಲ್ಲೆಡೆ ಮಳೆಯ ಅನಾಹುತ – ಐವರ ಬಲಿ ಪಡೆದು ಸಿಡಿಲಿನ ಆರ್ಭಟ

Public TV
Last updated: October 17, 2018 7:04 am
Public TV
Share
2 Min Read
rain a
SHARE

– ಮೂಡಿಗೆರೆಯಲ್ಲಿ ಪ್ರವಾಹದಂತಹ ಕಾಟ

ಬೆಂಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಮಂಗಳವಾರ ಸಂಜೆ ಸುಮಾರು ಒಂದು ಗಂಟೆ ಸುರಿದ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆ-ಗಾಳಿಗೆ ತಾಲೂಕು ಕಚೇರಿಯ ಕಾಂಪೌಂಡ್ ಕುಸಿದು ಬಿದ್ದಿದ್ದರೆ, ಅಂಗಡಿಯ ನಾಮಫಲಕದ ಬೋರ್ಡ್ ಗಳು ಕೂಡ ನೆಲಕ್ಕುರುಳಿವೆ.

ಧಾರಾಕಾರವಾಗಿ ಸುರಿದ ಮಳೆಯಿಂದ ರಸ್ತೆಯ ತುಂಬೆಲ್ಲಾ ಮಳೆ ನೀರು ಪ್ರವಾಹದಂತೆ ಹರಿದಿದೆ. ಪ್ರವಾಹದ ರೀತಿಯಲ್ಲಿ ಮಳೆ ನೀರನ್ನ ಕಂಡ ಮೂಡಿಗೆರೆ ಜನ ಆತಂಕಕ್ಕೀಡಾಗಿದ್ದಾರೆ. ಈಗ ಆಗಿರೋ ಮಳೆ ಅವಾಂತರಗಳಿಂದ ಜನ ಹೊರಬರೋದಕ್ಕೆ ಕನಿಷ್ಠ ಮೂರು ವರ್ಷಗಳು ಬೇಕು ಅಂತೆ. ಮತ್ತೆ ಈ ರೀತಿ ಮಳೆ ಸುರಿಯುವುದನ್ನು ಕಂಡ ಮಲೆನಾಡಿಗರು ಭವಿಷ್ಯ ನೆನಪಿಸಿಕೊಂಡು ವರುಣದೇವನಿಗೆ ಹಿಡಿಶಾಪ ಹಾಕುತ್ತಿದ್ದಾರೆ.

Rain 1

ಕರಾವಳಿ ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಕರ್ನಾಟಕ ಭಾಗದಲ್ಲು ಭಾರೀ ಮಳೆ ಆಗಿದೆ. ಸಿಡಿಲು ಹೊಡೆತಕ್ಕೆ ಸಿಲುಕಿ ಹಲವರು ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಸುರಿದ ಧಾರಕಾರ ಮಳೆ ದಸರಾ ಕಾರ್ಯಕ್ರಮಗಳಿಗೆ ಅಡ್ಡಿ ಮಾಡಿತು. ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯ ತಳೇವಾಡ ಗ್ರಾಮದಲ್ಲಿ ಸಿಡಿಲಿಗೆ ಮರದಡಿ ಕುಳಿತಿದ್ದ ಬಾಲಕಿ ಹಾಗೂ ಬಾಲಕಿಯ ಚಿಕ್ಕಮ್ಮ ಬಲಿಯಾಗಿದ್ದಾರೆ. ದಸರಾ ರಜೆಗೆ ಚಿಕ್ಕಮ್ಮನ ಮನೆಗೆ ಬಂದಿದ್ದ ಬಾಲಕಿ ಸಾವಿತ್ರಿ ಸಿಲಿಡಿಗೆ ಸಿಲುಕಿ ಸಾವನ್ನಪ್ಪಿದ್ದಾಳೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಮೀಪದ ಹೊಲದಲ್ಲಿ ರೈತ ಚಂದ್ರಪ್ಪ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಬಳ್ಳಾರಿಯ ಸಿರುಗುಪ್ಪ ತಾಲೂಕಿನ ಮೈಲಾರಪುರದಲ್ಲಿ ರೈತರೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕೋಣನತಲೆ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಗಾಯಗೊಂಡಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರಗಿಯ ವಾಡಿ ಪಟ್ಟಣದಲ್ಲಿ ಧಾರಾಕಾರ ಮಳೆ ಆಗಿದ್ದು, ಹಲವು ಬಡಾವಣೆಗೆ ನೀರು ನುಗ್ಗಿ, ಮನೆಗಳು ಜಲಾವೃತವಾಗಿವೆ. ಜನ ನಿದ್ದೆಯಿಲ್ಲದ ರಾತ್ರಿಗಳನ್ನ ಕಳೆದಿದ್ದಾರೆ. ಉಡುಪಿಯಲ್ಲಿ ಭಾರೀ ಮಳೆ ಆಗಿದೆ.

Rain Girls 2

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಹಲವೆಡೆ ಸಂಜೆ ಸುರಿದ ಧಾರಕಾರ ಮಳೆಗೆ, ಇಲ್ಲಿನ ಮಾರುಕಟ್ಟೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸತತ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ, ತಾಲೂಕು ಪಂಚಾಯತಿ ವತಿಯಿಂದ ನಿರ್ಮಿಸಲಾಗಿದ್ದ ಮಾರುಕಟ್ಟೆಗೆ ನೀರು ನುಗ್ಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿನ ತರಕಾರಿಗಳೆಲ್ಲ ಮಳೆ ನೀರಲ್ಲಿ ನೆನೆದು ಹಾಳಾಗಿವೆ. ತಮ್ಮ ಅಂಗಡಿಗಳಿಗೆ ನುಗ್ಗಿದ ನೀರನ್ನ ಹೊರಹಾಕಲು ವ್ಯಾಪಾರಿಗಳು ಹರಸಾಹಸ ಪಟ್ಟರು. ಅವೈಜ್ಞಾನಿಕವಾಗಿ ಮಾರುಕಟ್ಟೆಯನ್ನ ನಿರ್ಮಿಸಿದ್ದಾರೆಂದು, ತಾಲೂಕು ಪಂಚಾಯತಿ ಅಧಿಕಾರಿಗಳ ವಿರುದ್ಧ ಇಲ್ಲಿನ ವರ್ತಕರು ಹಿಡಿಶಾಪ ಹಾಕಿದರು. ಮಾರುಕಟ್ಟೆಯ ತುಂಬಾ ಚರಂಡಿ ಹಾಗೂ ಮಳೆಯ ನೀರು ನುಗ್ಗಿ ಅವಾಂತರವನ್ನ ಸೃಷ್ಟಿ ಮಾಡಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Rain Girls 1

TAGGED:ChikkamagalurukarnatakaPublic TVrainthunderಕರ್ನಾಟಕಚಿಕ್ಕಮಗಳೂರುಪಬ್ಲಿಕ್ ಟಿವಿಮಳೆಸಿಡಿಲು
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
21 minutes ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
37 minutes ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
1 hour ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
1 hour ago
Siddaramaiah 7
Bengaluru City

2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

Public TV
By Public TV
2 hours ago
Luiz Inacio Lula da 3
Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?