Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದ ವಿವಿಧೆಡೆ ಭಾರೀ ಮಳೆ- ಬೆಳೆಗಳು ನಾಶ, ತುಂಬಿ ಹರಿಯುತ್ತಿರುವ ಹಳ್ಳ ಕೊಳ್ಳಗಳು

Public TV
Last updated: September 23, 2021 9:45 pm
Public TV
Share
3 Min Read
kalaburagi rain 2 1
SHARE

– ಶಾಲಾ-ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳ ಪರದಾಟ

ಬೆಂಗಳೂರು: ರಾಜ್ಯದ ಹಲವೆಡೆ ವರುಣ ಅಬ್ಬರಿಸಿ ಬೊಬ್ಬಿರಿದಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಹಲವು ಬೆಳೆಗಳು ನಾಶವಾಗಿ, ರೈತರು ಪರದಾಡುವಂತಾಗಿದೆ. ಇನ್ನೊಂದೆಡೆ ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡಿದ್ದಾರೆ.

ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಧಾರಕಾರ ಮಳೆಯಾಗಿದೆ. ಅಲ್ಲದೆ ಇಂದು ಹಗಲು ಸಹ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಹಳ್ಳ ಕೊಳ್ಳಗಳು ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ಹಳ್ಳ ದಾಟಲು ಜೀವದ ಹಂಗು ತೊರೆದು ಬೈಕ್ ಸವಾರರು ಸರ್ಕಸ್ ನಡೆಸಿದ್ದಾರೆ. ಅಲ್ಲದೆ ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳ ಪರದಾಡಿದ್ದಾರೆ. ಮತ್ತೊಂದೆಡೆ ನಿರಂತರ ಮಳೆಯಿಂದ ಜಮೀನುಗಳು ಕೆರೆಯಂತಾಗಿದ್ದು, ತೊಗರಿ, ಹತ್ತಿ, ಸೂರ್ಯಕಾಂತಿ ಸೇರಿದಂತೆ ಬಹುತೇಕ ಬೆಳೆಗಳು ನಾಶವಾಗಿವೆ. ಬೆಳೆ ನಾಶದಿಂದ ಅನ್ನದಾತರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

kalaburagi rain 1

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ. ಇಂದು ಮುಂಜಾನೆ ಅಲ್ಪ ಮಳೆಯಾಗಿದ್ದು, ಮಧ್ಯಾಹ್ನದ ನಂತರ ಜಿಲ್ಲೆಯ ಬಹುತೇಕ ಭಾಗದಲ್ಲಿ ವರುಣ ಅಬ್ಬರಿಸಿದ್ದಾನೆ. ಜಿಲ್ಲೆಯಾಧ್ಯಾಂತ ಕಳೆದ 24 ಘಂಟೆಯಲ್ಲಿ 73.0 ಮಿ.ಮೀ. ಮಳೆಯಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರೆದಿದೆ. ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಭಾರತ ಕೋವಿಡ್ 19 ನಿರ್ವಹಣೆ ಮಾಡಿದಂತೆ ಬೇರೆ ಯಾವ ದೇಶ ಮಾಡಿಲ್ಲ – ಸುಪ್ರೀಂ ಮೆಚ್ಚುಗೆ

ಹಾವೇರಿ ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಮೋಡ ಮುಸುಕಿದ ವಾತಾವರಣ ನಿರ್ಮಾವಾಗಿದ್ದು, ಸಂಜೆಯಾಗುತ್ತಿದ್ದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಹಾವೇರಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಅನ್ನದಾತರ ಶೇಂಗಾ, ಸೋಯಾಬೀನ್ ಫಸಲು ಹಾಗೂ ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳು ಹಾನಿಯಾಗುವ ಆತಂಕವನ್ನ ಮಳೆರಾಯ ಸೃಷ್ಟಿ ಮಾಡಿದ್ದಾನೆ.

karwar uttara kannada rain 2

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ದಿಢೀರ್ ಮಳೆಯಾಗಿದೆ. ಹವಾಮಾನ ಇಲಾಖೆ ಮುಂದಿನ ಮೂರ್ನಾಲ್ಕು ದಿನ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಬೀಳಲಿದೆ ಎಂಬ ಮುನ್ಸೂಚನೆ ನೀಡಿತ್ತು. ಮುಂಜಾನೆ ಕೆಲ ಕಾಲ ಮಳೆ ಸುರಿದಿದ್ದು, ನಂತರ ಬಿಸಿಲಿನ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆ ಧಾರಾಕಾರವಾಗಿ ಮಳೆಯಾಗಿದೆ. ಮೋಡ ಮುಸುಕಿದ ವಾತಾವರಣ ಇದ್ದು ಮುಂದಿನ ಎರಡು-ಮೂರು ದಿನ ಜಿಲ್ಲೆಯಾದ್ಯಂತ ಮಳೆ ಬೀಳುವ ಸಾಧ್ಯತೆ ಇದೆ. ದಿಢೀರ್ ಮಳೆ ಬಿದ್ದಿದ್ದರಿಂದ ನಗರದಲ್ಲಿ ವಾಹನ ಸವಾರರು ಪರದಾಡಬೇಕಾಯಿತು. ಇದನ್ನೂ ಓದಿ: ನಗರಸಭೆ ಕರ ವಸೂಲಾತಿಯ ಲಕ್ಷಾಂತರ ರೂ. ದುರುಪಯೋಗ- ಸಿಬ್ಬಂದಿ ಆಸ್ತಿ ಮುಟ್ಟುಗೋಲು ಹಾಕಲು ಮುಂದಾದ ಅಧಿಕಾರಿಗಳು

haveri rain 1

ಬಿಸಿಲನಾಡು ವಿಜಯಪುರ ಅಕ್ಷರ ಸಹ ಮಲೆನಾಡಾಗಿ ಮಾರ್ಪಟ್ಟಿದೆ. ಬೆಂಬಿಡದೆ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ಮಳೆ ಆವಾಂತರ ಸೃಷ್ಟಿಯಾಗಿದೆ. ಜಿಲ್ಲೆಯ ಹಲವೆಡೆ ಡೋಣಿ ನದಿ ಉಕ್ಕಿ ಹರಿಯುತ್ತಿದ್ದು, ಜನಜೀವನ ಅಸ್ಥವ್ಯಸ್ಥವಾಗಿದೆ. ಇಂದು ಜಿಲ್ಲೆಯಲ್ಲಿ 9.33 ಎಂಎಂ ಮಳೆ ಆಗಿದೆ. ಇನ್ನು ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಸ್ವಂತ ಹಣ ಹಾಕಿ ಸಾರ್ವಜನಿಕರಿಂದಲೇ ರಸ್ತೆ ದುರಸ್ತಿ- ಭಾರೀ ವಾಹನಕ್ಕೆ ಅವಕಾಶ ನೀಡಲು ಜಿಲ್ಲಾಡಳಿತಕ್ಕೆ ಆಗ್ರಹ

udupi rain

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ವ್ಯಾಪ್ತಿ ಧಾರಕಾರ ಮಳೆಯಾಗಿದ್ದು, ಭಾರೀ ಮಳೆಗೆ ಶಾಮಿಯಾನ ಜನರ ಮೇಲೆ ಕುಸಿದು ಬಿದ್ದಿದೆ. ಮದ್ದೂರು ಕ್ರೀಡಾಂಗಣದಲ್ಲಿ ನಡೆದ ಪೌರಕಾರ್ಮಿಕರ ಕ್ರೀಡಾಕೂಟಕ್ಕೆ ಶಾಮೀಯಾನ ಹಾಕಲಾಗಿತ್ತು. ಈ ವೇಳೆ ಮಳೆ ಬಂದು ಕುಸಿದು ಬಿದ್ದಿದೆ. ಸತತ ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಆದರೆ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಇದನ್ನೂ ಓದಿ: ಹುಟ್ಟಿದಾಗಿನಿಂದಲೂ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಯುವತಿ ಪಿಯುಸಿ ಪಾಸ್

mandya rain 2

ಇತ್ತ ಗಡಿ ಜಿಲ್ಲೆ ಬೀದರ್ ನಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಇಂದು ಕೂಡ ಭಾರೀ ಮಳೆ ಸುರಿದಿದ್ದು, ಸದ್ಯ ಯಾವುದೇ ಅವಾಂತರಗಳು ಸೃಷ್ಟಿಯಾಗಿಲ್ಲ. ಬೀದರ್, ಬಸವಕಲ್ಯಾಣ, ಭಾಲ್ಕಿ, ಔರಾದ್ ಚಿಟ್ಟಗುಪ್ಪ ಸೇರಿದಂತೆ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಸತತವಾಗಿ ಮಳೆಯಾಗುತ್ತಿದ್ದು, ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

TAGGED:karnatakaPublic TVrainಕರ್ನಾಟಕಪಬ್ಲಿಕ್ ಟಿವಿಮಳೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

Bidar rain
Bidar

ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ

Public TV
By Public TV
13 minutes ago
Amith Shah
Karnataka

ಕರ್ನಾಟಕದಲ್ಲಿರುವ 6,291 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ 125 ಸಂಘಗಳು ದಿವಾಳಿ ಅಂಚಿನಲ್ಲಿವೆ: ಅಮಿತ್ ಶಾ

Public TV
By Public TV
19 minutes ago
Tamil Nadu CRPF Woman Home gold theft
Crime

CRPF ಅಧಿಕಾರಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ – ದೂರು ಕೊಟ್ರೂ ಕ್ರಮವಿಲ್ಲ ಅಂತ ಕಣ್ಣೀರು

Public TV
By Public TV
31 minutes ago
IndianArmy
Latest

ಆಪರೇಷನ್‌ ಸಿಂಧೂರ ಬಳಿಕ ಮೊದಲ ಬಾರಿಗೆ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

Public TV
By Public TV
44 minutes ago
Muslim Marriage
Bengaluru City

ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಾಮೂಹಿಕ ಮದುವೆ, ಪ್ರತಿ ಜೋಡಿಗೆ 50 ಸಾವಿರ – ಸರ್ಕಾರದ ಮಂಜೂರಾತಿ

Public TV
By Public TV
1 hour ago
dk shivakumar 1 1
Bengaluru City

ಬೆಂಗಳೂರಿಗೆ ಮತ್ತೊಂದು ಟನಲ್‌ ರೋಡ್‌ ಘೋಷಿಸಿದ ಡಿಕೆಶಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?