ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಮಳೆ- ಚಿಕ್ಕಮಗಳೂರಿನಲ್ಲಿ ಇಬ್ಬರ ಸಾವು

Public TV
1 Min Read
rain all

– ತುಮಕೂರಿನಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಐವರಿಗೆ ಗಾಯ

ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರ ಮಳೆಯಾಗಿದೆ.

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯ ವೇಳೆ ಸಿಡಿಲು ಬಡಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ ಮನೆಯ ಛಾವಣಿ ಹಾರಿಹೋಗಿ ಬಾಲಕನ ಮೇಲೆ ಬಿದ್ದ ಪರಿಣಾಮ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.

CKM RAIN AV 8

ಇತ್ತ ತುಮಕೂರಿನ ಮಧುಗಿರಿಯಲ್ಲೂ ಜೋರು ಮಳೆಯಾಗಿದೆ. ಮಳೆ ವೇಳೆ ಬೃಹತ್ ಮರವೊಂದು ನೆಲಕ್ಕುರುಳಿ ಕಾರು ಸಂಪೂರ್ಣ ಜಖಂಗೊಂಡಿದೆ. ತುಮಕೂರು ನಗರದಲ್ಲಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಬಿದ್ದಿದೆ. ಮತ್ತೊಂದೆಡೆ ಸಿಡಿಲು ಬಡಿದು ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

rain 1

TMK SIDILU GAYA AV 3

ಹಾಸನ, ಚಿತ್ರದುರ್ಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಯಲ್ಲಿ ಗುಡುಗು ಸಹಿತ ಮಳೆಯಾಗಿದೆ. ಹಾವೇರಿಯಲ್ಲಿ ಕೂಡ ಧಾರಾಕಾರ ಮಳೆಯಾಗಿದೆ.

rain smg

rain 2

rain 5

rain smg 1

rain 3

rain 4

rain ckm

rain dwd

rain tmk

TMK SIDILU GAYA AV 1

TMK SIDILU GAYA AV 2

rain ckm 1

Share This Article
Leave a Comment

Leave a Reply

Your email address will not be published. Required fields are marked *