ಬೆಂಗಳೂರು: ಕಳೆದ ಎರಡು ದಿನಗಳಿಂದ ಇಂದಿನ ಸಚಿವ ಡಿ.ಕೆ ಶಿವಕುಮಾರ್ ಮನೆಯ ಮೇಲಿನ ಐಟಿ ದಾಳಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಯಾರ ಹೆಸರನ್ನು ಉಲ್ಲೇಖಿಸದೇ ಸ್ಯಾಂಡಲ್ವುಡ್ನ ನಟ ಕಮ್ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಪ್ರತಿಕ್ರಿಯಿಸಿದ್ದಾರೆ.
ರಾಜಕಾರಣ, ರಾಜಕೀಯ, ರಾಜನೀತಿ ಬೇಕೆಂದು ಯಾರು ಬಯಸಬಾರದು ಐಟಿ ದಾಳಿಯ ಬಗ್ಗೆ ಉಪೇಂದ್ರ ಟ್ವೀಟ್ ಮಾಡಿದ್ದಾರೆ.
- Advertisement 2
ನಮ್ಮಗೆಲ್ಲ ಬೇಕಾಗಿರುವುದು ಪ್ರಜಾಕಾರಣ, ಪ್ರಜಾಕೀಯ, ಪ್ರಜಾನೀತಿ. ದೊಡ್ಡ ದೊಡ್ಡ ವ್ಯಕ್ತಿಗಳ ಮನೆ ಮೇಲೆ ನಡೆಯುವ ಐಟಿ ದಾಳಿಯನ್ನ ಕ್ಯಾಮೆರಾದಲ್ಲಿ ಶೂಟ್ ಮಾಡಿ ಜನರಿಗೆ ತೋರಿಸಬೇಕು. ನಿಜವಾದ ಸತ್ಯ ಏನು ಎಂಬುದು ಜನಸಾಮಾನ್ಯರಿಗೆ ಗೊತ್ತಾಬೇಕು ಎಂದು ತಮ್ಮದೇ ಸ್ಟೈಲ್ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.
- Advertisement 3
ಈ ಮೊದಲ ಚೀನಾ ದೇಶ ಗಡಿತಂಟೆ ಮಾಡುತ್ತಿರುವುದನ್ನ ವಿರೋಧಿಸಿ ನಮ್ಮ ಸೈನಿಕರಿಗೆ ಭಾರತ್ ಬಂದ್ ಮಾಡಿ ಬೆಂಬಲ ಸೂಚಿಸಬೇಕೆಂದು ಈ ಹಿಂದೆ ಟ್ವೀಟ್ ಮಾಡಿದ್ದರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
- Advertisement 4
Why don't they video record income tax rides on politicians and publish ? People have right to know the truth.
— Upendra (@nimmaupendra) August 3, 2017
Say no to raajakarana, Rajakeeya,Rajaneethi. We want prajaakarana, prajaakeeya, prajaaneethi.
— Upendra (@nimmaupendra) August 3, 2017
No Raja key ya yes praja key ya. In prajaaprabhuthwa democracy. Key should be with praja not raja.
— Upendra (@nimmaupendra) August 3, 2017