Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಹೈಲೈಟ್ಸ್ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಹೈಲೈಟ್ಸ್ ಇಲ್ಲಿದೆ

Bengaluru City

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಹೈಲೈಟ್ಸ್ ಇಲ್ಲಿದೆ

Public TV
Last updated: January 26, 2018 8:02 am
Public TV
Share
2 Min Read
karnataka tableau republic day
SHARE

ಬೆಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತೀ ಬಾರಿಯೂ ಬೇರೆ ಬೇರೆ ರಾಜ್ಯಗಳಿಂದ ತಮ್ಮ ಸಂಸ್ಕೃತಿ, ಹಿರಿಮೆ, ಪರಂಪರೆಯನ್ನು ಬಿಂಬಿಸುವ ಸ್ತಬ್ಧಚಿತ್ರಗಳನ್ನು ನಿರ್ಮಿಸಲಾಗುತ್ತಿದೆ. ಬಳಿಕ ಅವುಗಳನ್ನು ಪರೇಡ್ ವೇಳೆ ಪ್ರದರ್ಶನ ಮಾಡಲಾಗುತ್ತದೆ. ಇದರಲ್ಲಿ ಕರ್ನಾಟಕದ ಟ್ಯಾಬ್ಲೋ ಕೂಡ ಒಂದಾಗಿದೆ. ಈ ಬಾರಿ ಕರ್ನಾಟಕ ಟ್ಯಾಬ್ಲೋದಲ್ಲಿ ವನ್ಯಜೀವಿಗಳ ವಿಷಯವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಕರ್ನಾಟಕ ಸ್ತಬ್ಧಚಿತ್ರದಲ್ಲಿ ಏನಿರಲಿದೆ?: ಪ್ರಾಕೃತಿಕವಾಗಿ ಅರಣ್ಯ ಮತ್ತು ವನ್ಯ ಸಂಪತ್ತಿನಿಂದ ಕೂಡಿರುವ ಕರ್ನಾಟಕವನ್ನು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಪ್ರತಿಬಿಂಬಿಸಲಾಗಿದೆ. ಈ ಬಾರಿ ಟ್ಯಾಬ್ಲೋದಲ್ಲಿ ಪ್ರಾಣಿಗಳ ಚಲನೆಯನ್ನು ಅಳವಡಿಸಲಾಗಿದೆ. ಇಡೀ ದೇಶದಲ್ಲಿರೋ ಹುಲಿಗಳ ಪೈಕಿ ಸುಮಾರು 408 ಹುಲಿ ಕರ್ನಾಟಕ ರಾಜ್ಯದಲ್ಲಿದೆ. ಸಿಂಗಳೀಕಗಳ ಸಂಖ್ಯೆಯಲ್ಲಿಯೂ ರಾಜ್ಯದಲ್ಲಿ ಹೆಚ್ಚಿದೆ. ಸುಮಾರು 6100ಕ್ಕೂ ಹೆಚ್ಚು ಆನೆಗಳಿಗೆ ರಾಜ್ಯವು ಆಶ್ರಯ ನೀಡಿದೆ. ದೇಶ ವಿದೇಶದಿಂದ ಇಲ್ಲಿಗೆ ಅನೇಕ ಪಕ್ಷಿಗಳು ವಲಸೆ ಬರುತ್ತವೆ. ಒಟ್ಟಿನಲ್ಲಿ ವೈವಿಧ್ಯಮಯ ಪ್ರಾಣಿ-ಪಕ್ಷಿಗಳ ಸಂಕುಲಗಳು ರಾಜ್ಯದಲ್ಲಿವೆ. ಹೀಗಾಗಿ ಇವುಗಳನ್ನು ಈ ಬಾರಿಯ ಟ್ಯಾಬ್ಲೋದಲ್ಲಿ ಪ್ರತಿನಿಧಿಸಲಾಗಿದೆ.

REPUBLIC DAY FB COVER

ಒಟ್ಟಿನಲ್ಲಿ ಇಡೀ ಸ್ತಬ್ಧಚಿತ್ರವನ್ನು ಪ್ರಮುಖವಾಗಿ ಮರ-ಗಿಡಗಳು ಹಾಗೂ ಪ್ರಾಣಿ-ಪಕ್ಷಿಗಳು ಆವರಿಸಿರುವಂತೆ ತೋರಿಸಿದೆ. ಸ್ತಬ್ಧಚಿತ್ರದ ಮುಂಭಾಗದಲ್ಲಿ ಕೋತಿಗಳು ಇದ್ದರೆ, ಹುಲಿಗಳ ರಾಜಧಾನಿ ಎನ್ನುವುದನ್ನು ತೋರಿಸುವ ಸಲುವಾಗಿ ಬಂಡೆಗಳ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಹುಲಿಯೊಂದನ್ನು ಪ್ರಧಾನವಾಗಿ ತೋರಿಸಲಾಗಿದೆ. ದಿಟ್ಟಿಸಿ ನೋಡುತ್ತಿರುವ ಕಾಡುಕೋಣದ ಪಕ್ಕದಲ್ಲಿ ಮುನ್ನುಗ್ಗಿ ಬರುತ್ತಿರುವ ಹುಲಿ, ಸೀಳುನಾಯಿಗಳನ್ನು ತೋರಿಸಲಾಗಿದೆ.

ಚಿರತೆ, ಕಿಂಗ್ ಫಿಶರ್(ಮಿಂಚುಳ್ಳಿ), ಕೊಕ್ಕರೆಗಳು ಸಹ ಗಮನ ಸೆಳೆಯುವಂತಿವೆ. ಸ್ತಬ್ಧ ಚಿತ್ರದ ಕೊನೆಯಲ್ಲಿ ಆನೆಗಳ ಹಿಂಡು ಮುನ್ನುಗಿ ಬರುತ್ತಿರುವಂತಿದೆ. ಇಷ್ಟು ಮಾತ್ರವಲ್ಲದೇ ಬಿದಿರುಗಳ ಮೇಲೆ ನೆರೆದಿರುವ ಕೊಕ್ಕರೆಗಳ ಹಿಂಡನ್ನು ಕೂಡ ತೋರಿಸಲಾಗಿದೆ. ಒಟ್ಟಿನಲ್ಲಿ ಈ ಬಾರಿಯ ಗಣರಾಜೋತ್ಸವದ ಸ್ತಬ್ಧಚಿತ್ರದಲ್ಲಿ ಕರ್ನಾಟಕದ ಟ್ಯಾಬ್ಲೋ ಎಲ್ಲರ ಗಮನಸೆಳೆಯುವಂತಿದೆ.

geetha chpra 2

ನೇತ್ರಾವತಿ ಚೌಹಾನ್ ಗೆ ಪ್ರಶಸ್ತಿ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವಡ್ಡರಹೊಸೂರು ಗ್ರಾಮದ ನೇತ್ರಾವತಿ ತನ್ನ ಪ್ರಾಣವನ್ನು ಲೆಕ್ಕಿಸದೆ ಮುಳುಗುತ್ತಿದ್ದ ಇಬ್ಬರ ಬಾಲಕರನ್ನು ರಕ್ಷಿಸಲು ಹೋಗಿ ಸಾವನ್ನಪ್ಪಿದ್ದರು. ಇವರ ಈ ಧೈರ್ಯವನ್ನು ನೋಡಿ ನೇತ್ರಾವತಿ ಅವರಿಗೆ ಮರಣೋತ್ತರ ಗೀತಾ ಚೋಪ್ರಾ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

geetha chpra

ನೇತ್ರಾವತಿ ಚೌವಾನ್ ಅವರು 2017 ಮೇ 13ರಂದು ಕೆರೆ ಹತ್ತಿರ ಬಟ್ಟೆ ಒಗೆಯುತ್ತಿದ್ದರು. ಮಳೆಯಿದ್ದ ಕಾರಣ ಕೆರೆ ತುಂಬಿತ್ತು. ಈ ವೇಳೆ ಇಬ್ಬರು ಬಾಲಕರಾದ ಗಣೇಶ್(10) ಮತ್ತು ಮಾಂತೇಶ್(ಮುತ್ತು) (16) ಕೆರೆಯಲ್ಲಿ ಈಜಾಡಲು ಹೋಗಿದ್ದರು. ಈಜಾಡಲು ಹೋದ ಇಬ್ಬರು ಹುಡುಗರು ನೀರಿನಲ್ಲಿ ಮುಳುಗುತ್ತಿರುವುದನ್ನು ನೇತ್ರಾವತಿ ಗಮನಿಸಿದ್ದರು. ಆ ಸಂದರ್ಭದಲ್ಲಿ ಭಯಪಡದೆ ನೇತ್ರಾವತಿ 30 ಅಡಿ ಆಳದ ಕೆರೆಯಲ್ಲಿ ಧುಮುಕಿ ಬಾಲಕರನ್ನು ರಕ್ಷಿಸಲು ಹೋಗಿದ್ದಾರೆ. ನಂತರ 16 ವರ್ಷದ ಮುತ್ತುವನ್ನು ಸುರಕ್ಷಿತವಾಗಿ ರಕ್ಷಿಸಿ, ಆತನನ್ನು ದಡ ಸೇರಿಸಿದ್ದಾರೆ.

geetha chpra 3

ನೇತ್ರಾವತಿ ಅವರ ಧೈರ್ಯವನ್ನು ಸಹಿಷ್ಣುತೆ, ಪರಿಶ್ರಮ ಎಲ್ಲರಿಗೂ ಉದಾಹರಣೆಯಾಗಿದೆ. ಹೆದರದೆ ಮತ್ತೆ ಕೆರೆಗೆ ಹಾರಿ ಗಣೇಶ್ ನನ್ನು ರಕ್ಷಿಸಲು ಮುಂದಾದರು. ಆದರೆ ಕೆರೆಯಲ್ಲಿ ಮುಳುಗುತ್ತಿದ್ದ ಗಣೇಶ್ ಭಯಭೀತನಾಗಿದ್ದು, ರಕ್ಷಣೆಗೆ ಬಂದ ನೇತ್ರಾವತಿಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದುಕೊಂಡನು. ಇದರಿಂದ ಉಸಿರಾಡಲು ತೊಂದರೆಯಾಗಿ ಅಲ್ಲೇ ಸಾವನ್ನಪ್ಪಿದ್ದಾರೆ. ಗಣೇಶ್ ಕೂಡ ಅಲ್ಲೇ ಸಾವನ್ನಪ್ಪಿದ್ದನು.

TAGGED:awardbengaluruboysgeetha choprakarnatakapublictvrepublic dayಕರ್ನಾಟಕಗೀತಾ ಚೋಪ್ರಾಪಬ್ಲಿಕ್ ಟಿವಿಪರೇಡ್ಪ್ರಶಸ್ತಿಬಾಲಕರುಬೆಂಗಳೂರುಸ್ತಬ್ಧಚಿತ್ರ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

fan takes selfie with broken phone sanju samson later gifts the phone
Cricket

ಒಡೆದ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಗೆ ಹೊಸ ಫೋನ್‌ ಗಿಫ್ಟ್‌ ಕೊಟ್ಟ ಸಂಜು ಸ್ಯಾಮ್ಸನ್!

Public TV
By Public TV
3 minutes ago
Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
51 minutes ago
CT Ravi 2
Bengaluru City

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಸಿ.ಟಿ.ರವಿ ಭವಿಷ್ಯ

Public TV
By Public TV
1 hour ago
Hardik Pandya
Cricket

ರಾಜಸ್ಥಾನ ರಾಯಲ್ಸ್ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ಪಾಂಡ್ಯ

Public TV
By Public TV
2 hours ago
Chalavadi Narayaswamy
Bengaluru City

ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಯನ್ನ ತಿಹಾರ್ ಜೈಲಿಗೆ ಹಾಕಬೇಕು: ಛಲವಾದಿ ನಾರಾಯಣಸ್ವಾಮಿ

Public TV
By Public TV
2 hours ago
Auto Gas 1
Bagalkot

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ, ವದಂತಿಗೆ ಕಿವಿಗೊಡಬೇಡಿ: ಆಹಾರ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?