Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಹೈಲೈಟ್ಸ್ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಹೈಲೈಟ್ಸ್ ಇಲ್ಲಿದೆ

Bengaluru City

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಹೈಲೈಟ್ಸ್ ಇಲ್ಲಿದೆ

Public TV
Last updated: January 26, 2018 8:02 am
Public TV
Share
2 Min Read
karnataka tableau republic day
SHARE

ಬೆಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತೀ ಬಾರಿಯೂ ಬೇರೆ ಬೇರೆ ರಾಜ್ಯಗಳಿಂದ ತಮ್ಮ ಸಂಸ್ಕೃತಿ, ಹಿರಿಮೆ, ಪರಂಪರೆಯನ್ನು ಬಿಂಬಿಸುವ ಸ್ತಬ್ಧಚಿತ್ರಗಳನ್ನು ನಿರ್ಮಿಸಲಾಗುತ್ತಿದೆ. ಬಳಿಕ ಅವುಗಳನ್ನು ಪರೇಡ್ ವೇಳೆ ಪ್ರದರ್ಶನ ಮಾಡಲಾಗುತ್ತದೆ. ಇದರಲ್ಲಿ ಕರ್ನಾಟಕದ ಟ್ಯಾಬ್ಲೋ ಕೂಡ ಒಂದಾಗಿದೆ. ಈ ಬಾರಿ ಕರ್ನಾಟಕ ಟ್ಯಾಬ್ಲೋದಲ್ಲಿ ವನ್ಯಜೀವಿಗಳ ವಿಷಯವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಕರ್ನಾಟಕ ಸ್ತಬ್ಧಚಿತ್ರದಲ್ಲಿ ಏನಿರಲಿದೆ?: ಪ್ರಾಕೃತಿಕವಾಗಿ ಅರಣ್ಯ ಮತ್ತು ವನ್ಯ ಸಂಪತ್ತಿನಿಂದ ಕೂಡಿರುವ ಕರ್ನಾಟಕವನ್ನು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಪ್ರತಿಬಿಂಬಿಸಲಾಗಿದೆ. ಈ ಬಾರಿ ಟ್ಯಾಬ್ಲೋದಲ್ಲಿ ಪ್ರಾಣಿಗಳ ಚಲನೆಯನ್ನು ಅಳವಡಿಸಲಾಗಿದೆ. ಇಡೀ ದೇಶದಲ್ಲಿರೋ ಹುಲಿಗಳ ಪೈಕಿ ಸುಮಾರು 408 ಹುಲಿ ಕರ್ನಾಟಕ ರಾಜ್ಯದಲ್ಲಿದೆ. ಸಿಂಗಳೀಕಗಳ ಸಂಖ್ಯೆಯಲ್ಲಿಯೂ ರಾಜ್ಯದಲ್ಲಿ ಹೆಚ್ಚಿದೆ. ಸುಮಾರು 6100ಕ್ಕೂ ಹೆಚ್ಚು ಆನೆಗಳಿಗೆ ರಾಜ್ಯವು ಆಶ್ರಯ ನೀಡಿದೆ. ದೇಶ ವಿದೇಶದಿಂದ ಇಲ್ಲಿಗೆ ಅನೇಕ ಪಕ್ಷಿಗಳು ವಲಸೆ ಬರುತ್ತವೆ. ಒಟ್ಟಿನಲ್ಲಿ ವೈವಿಧ್ಯಮಯ ಪ್ರಾಣಿ-ಪಕ್ಷಿಗಳ ಸಂಕುಲಗಳು ರಾಜ್ಯದಲ್ಲಿವೆ. ಹೀಗಾಗಿ ಇವುಗಳನ್ನು ಈ ಬಾರಿಯ ಟ್ಯಾಬ್ಲೋದಲ್ಲಿ ಪ್ರತಿನಿಧಿಸಲಾಗಿದೆ.

REPUBLIC DAY FB COVER

ಒಟ್ಟಿನಲ್ಲಿ ಇಡೀ ಸ್ತಬ್ಧಚಿತ್ರವನ್ನು ಪ್ರಮುಖವಾಗಿ ಮರ-ಗಿಡಗಳು ಹಾಗೂ ಪ್ರಾಣಿ-ಪಕ್ಷಿಗಳು ಆವರಿಸಿರುವಂತೆ ತೋರಿಸಿದೆ. ಸ್ತಬ್ಧಚಿತ್ರದ ಮುಂಭಾಗದಲ್ಲಿ ಕೋತಿಗಳು ಇದ್ದರೆ, ಹುಲಿಗಳ ರಾಜಧಾನಿ ಎನ್ನುವುದನ್ನು ತೋರಿಸುವ ಸಲುವಾಗಿ ಬಂಡೆಗಳ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಹುಲಿಯೊಂದನ್ನು ಪ್ರಧಾನವಾಗಿ ತೋರಿಸಲಾಗಿದೆ. ದಿಟ್ಟಿಸಿ ನೋಡುತ್ತಿರುವ ಕಾಡುಕೋಣದ ಪಕ್ಕದಲ್ಲಿ ಮುನ್ನುಗ್ಗಿ ಬರುತ್ತಿರುವ ಹುಲಿ, ಸೀಳುನಾಯಿಗಳನ್ನು ತೋರಿಸಲಾಗಿದೆ.

ಚಿರತೆ, ಕಿಂಗ್ ಫಿಶರ್(ಮಿಂಚುಳ್ಳಿ), ಕೊಕ್ಕರೆಗಳು ಸಹ ಗಮನ ಸೆಳೆಯುವಂತಿವೆ. ಸ್ತಬ್ಧ ಚಿತ್ರದ ಕೊನೆಯಲ್ಲಿ ಆನೆಗಳ ಹಿಂಡು ಮುನ್ನುಗಿ ಬರುತ್ತಿರುವಂತಿದೆ. ಇಷ್ಟು ಮಾತ್ರವಲ್ಲದೇ ಬಿದಿರುಗಳ ಮೇಲೆ ನೆರೆದಿರುವ ಕೊಕ್ಕರೆಗಳ ಹಿಂಡನ್ನು ಕೂಡ ತೋರಿಸಲಾಗಿದೆ. ಒಟ್ಟಿನಲ್ಲಿ ಈ ಬಾರಿಯ ಗಣರಾಜೋತ್ಸವದ ಸ್ತಬ್ಧಚಿತ್ರದಲ್ಲಿ ಕರ್ನಾಟಕದ ಟ್ಯಾಬ್ಲೋ ಎಲ್ಲರ ಗಮನಸೆಳೆಯುವಂತಿದೆ.

geetha chpra 2

ನೇತ್ರಾವತಿ ಚೌಹಾನ್ ಗೆ ಪ್ರಶಸ್ತಿ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವಡ್ಡರಹೊಸೂರು ಗ್ರಾಮದ ನೇತ್ರಾವತಿ ತನ್ನ ಪ್ರಾಣವನ್ನು ಲೆಕ್ಕಿಸದೆ ಮುಳುಗುತ್ತಿದ್ದ ಇಬ್ಬರ ಬಾಲಕರನ್ನು ರಕ್ಷಿಸಲು ಹೋಗಿ ಸಾವನ್ನಪ್ಪಿದ್ದರು. ಇವರ ಈ ಧೈರ್ಯವನ್ನು ನೋಡಿ ನೇತ್ರಾವತಿ ಅವರಿಗೆ ಮರಣೋತ್ತರ ಗೀತಾ ಚೋಪ್ರಾ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

geetha chpra

ನೇತ್ರಾವತಿ ಚೌವಾನ್ ಅವರು 2017 ಮೇ 13ರಂದು ಕೆರೆ ಹತ್ತಿರ ಬಟ್ಟೆ ಒಗೆಯುತ್ತಿದ್ದರು. ಮಳೆಯಿದ್ದ ಕಾರಣ ಕೆರೆ ತುಂಬಿತ್ತು. ಈ ವೇಳೆ ಇಬ್ಬರು ಬಾಲಕರಾದ ಗಣೇಶ್(10) ಮತ್ತು ಮಾಂತೇಶ್(ಮುತ್ತು) (16) ಕೆರೆಯಲ್ಲಿ ಈಜಾಡಲು ಹೋಗಿದ್ದರು. ಈಜಾಡಲು ಹೋದ ಇಬ್ಬರು ಹುಡುಗರು ನೀರಿನಲ್ಲಿ ಮುಳುಗುತ್ತಿರುವುದನ್ನು ನೇತ್ರಾವತಿ ಗಮನಿಸಿದ್ದರು. ಆ ಸಂದರ್ಭದಲ್ಲಿ ಭಯಪಡದೆ ನೇತ್ರಾವತಿ 30 ಅಡಿ ಆಳದ ಕೆರೆಯಲ್ಲಿ ಧುಮುಕಿ ಬಾಲಕರನ್ನು ರಕ್ಷಿಸಲು ಹೋಗಿದ್ದಾರೆ. ನಂತರ 16 ವರ್ಷದ ಮುತ್ತುವನ್ನು ಸುರಕ್ಷಿತವಾಗಿ ರಕ್ಷಿಸಿ, ಆತನನ್ನು ದಡ ಸೇರಿಸಿದ್ದಾರೆ.

geetha chpra 3

ನೇತ್ರಾವತಿ ಅವರ ಧೈರ್ಯವನ್ನು ಸಹಿಷ್ಣುತೆ, ಪರಿಶ್ರಮ ಎಲ್ಲರಿಗೂ ಉದಾಹರಣೆಯಾಗಿದೆ. ಹೆದರದೆ ಮತ್ತೆ ಕೆರೆಗೆ ಹಾರಿ ಗಣೇಶ್ ನನ್ನು ರಕ್ಷಿಸಲು ಮುಂದಾದರು. ಆದರೆ ಕೆರೆಯಲ್ಲಿ ಮುಳುಗುತ್ತಿದ್ದ ಗಣೇಶ್ ಭಯಭೀತನಾಗಿದ್ದು, ರಕ್ಷಣೆಗೆ ಬಂದ ನೇತ್ರಾವತಿಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದುಕೊಂಡನು. ಇದರಿಂದ ಉಸಿರಾಡಲು ತೊಂದರೆಯಾಗಿ ಅಲ್ಲೇ ಸಾವನ್ನಪ್ಪಿದ್ದಾರೆ. ಗಣೇಶ್ ಕೂಡ ಅಲ್ಲೇ ಸಾವನ್ನಪ್ಪಿದ್ದನು.

TAGGED:awardbengaluruboysgeetha choprakarnatakapublictvrepublic dayಕರ್ನಾಟಕಗೀತಾ ಚೋಪ್ರಾಪಬ್ಲಿಕ್ ಟಿವಿಪರೇಡ್ಪ್ರಶಸ್ತಿಬಾಲಕರುಬೆಂಗಳೂರುಸ್ತಬ್ಧಚಿತ್ರ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
54 minutes ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
1 hour ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
2 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
2 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?