Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಭರತನಾಟ್ಯ ಪ್ರವೀಣೆ ಚರಿತ್ರಾಗೀಗ ಇಂಟರ್ವಲ್‌ನದ್ದೇ ಧ್ಯಾನ!

Public TV
Last updated: April 9, 2025 1:17 pm
Public TV
Share
2 Min Read
Charithra Rao
SHARE

ಹೊಸಬರೇ ಸೇರಿ ರೂಪಿಸಿದ್ದ ‘ಇಂಟರ್ವಲ್‌’ (Interval Film) ಚಿತ್ರ ಪ್ರೇಕ್ಷಕರ ಮನಗೆದ್ದಿದೆ. ಈ ಕಾರಣದಿಂದಲೇ ಯಶಸ್ವಿಯಾಗಿ 25 ದಿನಗಳನ್ನು ದಾಟಿಕೊಂಡಿದೆ. ಪ್ರಚಾರದ ಯಾವ ಪಟ್ಟುಗಳನ್ನೂ ಪ್ರದರ್ಶಿಸದೆ, ತನ್ನೊಳಗಿನ ಕಸುವಿ ಮೂಲಕವೇ ಇಂಥಾದ್ದೊಂದು ಮೈಲಿಗಲ್ಲನ್ನು ಕ್ರಮಿಸುವಂತಾಗಿದೆ. ಈ ಚಿತ್ರದ ಮೂಲಕ ‘ಸತ್ಯ’ ಸೀರಿಯಲ್‌ನ ಬಾಲಾ ಎಂಬ ಪಾತ್ರದ ಮೂಲಕ ಪ್ರಸಿದ್ಧಿ ಪಡೆದುಕೊಂಡಿದ್ದ ಶಶಿರಾಜ್ (Shashiraj) ನಾಯಕನಾಗಿ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಇವರೊಂದಿಗೆ ಇನ್ನೂ ಒಂದಷ್ಟು ಮಂದಿ ಪ್ರತಿಭಾನ್ವಿತರು ‘ಇಂಟರ್ವಲ್‌’ ಭೂಮಿಕೆಯಲ್ಲಿ ಚಿತ್ರರಂಗಕ್ಕೆ ಆಗಮಿಸಿದ್ದಾರೆ. ಆ ಸಾಲಿನಲ್ಲಿ ನಾಯಕಿಯರಲ್ಲೊಬ್ಬರಾಗಿ ನಟಿಸಿರುವ ಚರಿತ್ರಾ ರಾವ್ (Charithra Rao) ಕೂಡ ಸೇರಿಕೊಂಡಿದ್ದಾರೆ. ಈ ಸಿನಿಮಾದ ಚೆಂದದ ಪಾತ್ರದ ಮೂಲಕ ಚರಿತ್ರಾ ಪ್ರೇಕ್ಷಕರ ಮನಗೆದ್ದಿದ್ದಾರೆ. ಇದನ್ನೂ ಓದಿ:ಇಂಟರ್ವಲ್ ಬಗ್ಗೆ ಸೃಷ್ಟಿಕರ್ತ ಸುಕಿ ತೆರೆದಿಟ್ಟ ಬೆರಗಿನ ಸಂಗತಿ!

Charithra Rao 1ಮೂಲತಃ ರಂಗಭೂಮಿಯ ನಂಟು ಹೊಂದಿರುವ ಚರಿತ್ರಾ ರಾವ್ (Charithra Rao) ಭರತನಾಟ್ಯ ಕಲಾವಿದೆಯೂ ಹೌದು. ಸಿನಿಮಾ ನಾಯಕಿಯಾಗಲು ಬೇಕಾದ ಎಲ್ಲ ಗುಣ ಲಕ್ಷಣಗಳನ್ನೂ ಹೊಂದಿರುವ ಚರಿತ್ರಾ ಪಾಲಿಗೆ ಸಿನಿಮಾ ಅನ್ನೋದು ಎಳವೆಯಿಂದಲೇ ಆವರಿಸಿಕೊಂಡಿದ್ದ ಸೆಳೆತ. ಇದೀಗ ‘ಇಂಟರ್ವಲ್‌’ ಚಿತ್ರಕ್ಕೆ ಆಡಿಷನ್ ಕೊಟ್ಟು ಆಯ್ಕೆಯಾಗಿದ್ದ ಅವರು ನಾಯಕಿಯಾಗಿ, ಚೆಂದದ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಸ್ವತಂತ್ರವಾಗಿ ಬದುಕ ಬಯಸುವ ಸ್ವಾಭಿಮಾನಿ ಹುಡುಗಿಯ ಪಾತ್ರಕ್ಕಿಲ್ಲಿ ಚರಿತ್ರಾ ರಾವ್ ಜೀವ ತುಂಬಿದ್ದಾರೆ. ಈಗಾಗಲೇ ಒಂದಷ್ಟು ಸೀರಿಯಲ್ಲುಗಳಲ್ಲಿಯೂ ನಟಿಸಿ ಸೈ ಅನ್ನಿಸಿಕೊಂಡಿರುವ ಈಕೆಯ ಪಾಲಿಗೆ ‘ಇಂಟರ್ವಲ್‌’ ಚಿತ್ರದ ಮೂಲಕ ಹಿರಿತೆರೆಯ ಅವಕಾಶಗಳ ಬಾಗಿಲು ತೆರೆದುಕೊಳ್ಳುವ ನಿರೀಕ್ಷೆಯಿದೆ. ಇದನ್ನೂ ಓದಿ:ಈ ವರ್ಷವೇ ನನ್ನ ಮದುವೆ: ಹುಡುಗನ ಬಗ್ಗೆ ಅನುಶ್ರೀ ಮಾತು

HEROINES scaledಎಂಬಿಎ ಪದವೀಧರೆಯಾಗಿರುವ ಚರಿತ್ರಾ ಈಗಾಗಲೇ ಭರತನಾಟ್ಯ ಕಲಾವಿದೆಯಾಗಿ ಪ್ರಸಿದ್ಧಿ ಪಡೆದುಕೊಂಡಿದ್ದಾರೆ. ಹಲವಾರು ವೇದಿಕೆಗಳಲ್ಲಿ ನೃತ್ಯ ಪ್ರದರ್ಶನ ನೀಡಿ ಸೈ ಅನ್ನಿಸಿಕೊಂಡಿರುವ ಚರಿತ್ರಾ, ಶಿವರಾತ್ರಿಯ ಪ್ರಯುಕ್ತ ಕಾಶಿ ವಿಶ್ವನಾಥ ದೇವಸ್ಥಾನದ ಆವರಣದಲ್ಲಿಯೂ ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಇವರ ತಾಯಿ ಕೂಡಾ ರಂಗಭೂಮಿ ಕಲಾವಿದೆಯಾಗಿ ಹೆಸರಾಗಿರುವವರು. ಹಲವಾರು ಸೀರಿಯಲ್ಲುಗಳಲ್ಲಿ ನಟಿಸಿದ್ದ ಅವರ ಕಾರಣದಿಂದಲೇ ಚರಿತ್ರಾಗೆ ರಂಗಭೂಮಿಯ ನಂಟು ಇತ್ತು. ಹಲವಾರು ಬೀದಿ ನಾಟಕಗಳಲ್ಲವರು ಎಳವೆಯಿಂದಲೇ ಅಭಿನಯಿಸುತ್ತಾ ಬಂದಿದ್ದರು. ಈ ಎಲ್ಲ ಅನುಭವಗಳನ್ನು ಒಟ್ಟುಗೂಡಿಸಿಕೊಂಡು ‘ಇಂಟರ್ವಲ್’ ಚಿತ್ರದ ನಾಯಕಿಯ ಪಾತ್ರಕ್ಕೆ ಜೀವ ತುಂಬಿದ್ದಾರೆ.

 

View this post on Instagram

 

A post shared by PUBLiC TV (@publictv)

ರಾಮನಗರದ ಹಾರೋಹಳ್ಳಿ ಮೂಲಕ ಚರಿತ್ರಾ ಬಹುಮುಖ ಪ್ರತಿಭೆ. ನಿರ್ದೇಶಕ ಭರತ್ ವರ್ಷ ಮತ್ತು ಕಥೆಗಾರ ಸುಕಿ ಈ ಸಿನಿಮಾದ ಪಾತ್ರಗಳಿಗೆ ಆಡಿಷನ್ ನಡೆಸಿ, ಅದಕ್ಕೆ ಸರಿ ಹೊಂದುವ ಕಲಾವಿದರನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ, ಎಲ್ಲವೂ ರೆಡಿಯಾದರೂ ಕೂಡಾ ಚಿತ್ರೀಕರಣದ ಕಡೇ ಘಳಿಗೆಯವರೆಗೂ ನಾಯಕಿ ಪಾತ್ರವೊಂದಕ್ಕೆ ಕಲಾವಿದೆಯ ಆಯ್ಕೆ ಕಾರ್ಯ ನಡೆದಿರಲಿಲ್ಲ. ಕಡೇ ಕ್ಷಣದಲ್ಲಿ ಆಡಿಷನ್ ಮೂಲಕವೇ ಚರಿತ್ರಾಗೆ ಆ ಅವಕಾಶ ಒಲಿದು ಬಂದಿದೆ. ರಂಗಭೂಮಿ ಕಲಾವಿದ ಪ್ರಜ್ವಲ್ ಗೌಡ, ಸುಖಿ ಮತ್ತು ರಂಗನಾಥ್ ಶಿವಮೊಗ್ಗ ಮುಂತಾದವರು ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ರಾಜ್ ಕಾಂತ್ ಛಾಯಾಗ್ರಹಣ, ಪ್ರಮೋದ್ ಮರವಂತೆ ಮತ್ತು ಸುಕಿ ಸಾಹಿತ್ಯ ಹಾಗೂ ಶಶಿಧರ್ ಸಂಕಲನ ಈ ಚಿತ್ರಕ್ಕಿದೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯ ಜವಾಬ್ದಾರಿಯನ್ನು ಸುಕಿ ನಿಭಾಯಿಸಿದ್ದಾರೆ. ಇದೀಗ ‘ಇಂಟರ್ವಲ್‌’ನ ಯಶದ ಯಾನ ಇಪ್ಪತೈದರಾಚೆ ಹೊರಳಿಕೊಂಡಿದೆ.

TAGGED:charithra raointerval filmsandalwoodಇಂಟರ್ವಲ್‌ ಸಿನಿಮಾಚರಿತ್ರಾ ರಾವ್‌ಶಶಿರಾಜ್‌
Share This Article
Facebook Whatsapp Whatsapp Telegram

Cinema Updates

Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
4 hours ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
4 hours ago
Kamal Haasan Natural Star nani
ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್
6 hours ago
Yashs first action sequence look from Ramayana revealed
ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್
6 hours ago

You Might Also Like

tree falls in Charmady Ghat tourists just missed
Chikkamagaluru

ಕಾರು ಪಾಸ್ ಆಗ್ತಿದ್ದಂತೆ ಮುರಿದುಬಿದ್ದ ಬೃಹತ್‌ ಮರ – ಪ್ರವಾಸಿಗರು ಜಸ್ಟ್ ಮಿಸ್

Public TV
By Public TV
21 seconds ago
Gurjapura Bridge
Districts

ಮುಂಗಾರು ಅಬ್ಬರ, ಜಲಾಶಯಗಳು ಬಹುತೇಕ ಭರ್ತಿ – ಗುರ್ಜಾಪುರ ಬ್ಯಾರೇಜ್‌ನ 194 ಗೇಟ್ ಓಪನ್

Public TV
By Public TV
27 minutes ago
Mangaluru Murder 1
Dakshina Kannada

ಮುಸ್ಲಿಂ ಯುವಕರ ಜೀವಕ್ಕೆ ಬೆಲೆಯೇ ಇಲ್ಲ, ಪೂರ್ವನಿಯೋಜಿತವಾಗಿ ಕೊಲೆ: ರಿಯಾಜ್ ಕಡಂಬು ಆಕ್ರೋಶ

Public TV
By Public TV
29 minutes ago
Heart attack in Chhattisgarh Bagalkote soldier dies
Bagalkot

ಛತ್ತೀಸ್‌ಗಢದಲ್ಲಿ ಹೃದಯಾಘಾತ – ಬಾಗಲಕೋಟೆಯ ಯೋಧ ನಿಧನ

Public TV
By Public TV
31 minutes ago
Saifullah Khalid
Latest

ಪಾಕಿಸ್ತಾನದ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್

Public TV
By Public TV
2 hours ago
Hubballi Riot
Bengaluru City

ಸರ್ಕಾರಕ್ಕೆ ಭಾರೀ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ ಪಡೆದ ಆದೇಶವೇ ರದ್ದು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?