Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿ ಬಣ ವೀರರ ಲಿಂಗಾಯತ ಸಭೆಗಳಿಗೆ ಹೈಕಮಾಂಡ್ ಬ್ರೇಕ್ – ಬಿವೈವಿ ವಿರುದ್ಧ ಅಮಿತ್ ಶಾಗೆ ಲಿಂಬಾವಳಿ ದೂರು

Public TV
Last updated: March 13, 2025 6:38 pm
Public TV
Share
2 Min Read
Aravind Limbavali 1
SHARE

ನವದೆಹಲಿ\ಬೆಂಗಳೂರು: ರಾಜ್ಯ ಬಿಜೆಪಿ ಗೊಂದಲ ಶಮನಕ್ಕೆ ಕೊನೆಗೂ ಹೈಕಮಾಂಡ್ ಮುಂದಾಗಿದೆ. ಬಿಜೆಪಿಯಲ್ಲಿ ನಡೆಯುತ್ತಿದ್ದ ಲಿಂಗಾಯತ ವರ್ಸಸ್ ಲಿಂಗಾಯತ ಸಮರಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದೆ. ಈ ಬೆನ್ನಲ್ಲೇ ಎರಡೂ ಬಣಗಳ ಸಭೆಗಳಿಗೂ ವಿರಾಮ ಸಿಕ್ಕಿದೆ. ಇನ್ನೊಂದು ಕಡೆ ಮೊನ್ನೆಯಷ್ಟೇ ದೆಹಲಿಗೆ ಹೋಗಿದ್ದ ಅರವಿಂದ ಲಿಂಬಾವಳಿ (Aravind Limbavali) ನೇರವಾಗಿ ಅಮಿತ್ ಶಾ (Amith Shah) ಅವರನ್ನ ಭೇಟಿ ಮಾಡಿ ವಿಜಯೇಂದ್ರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದರು.

ಇತ್ತೀಚೆಗೆ ರಾಜ್ಯಕ್ಕೆ ಬಂದಿದ್ದ ಅಮಿತ್ ಶಾ ಇದೀಗ ಬಿಜೆಪಿ ಮನೆ ರಿಪೇರಿಗೆ ಕೈ ಹಾಕಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿದ್ದ ಲಿಂಗಾಯತ ವರ್ಸಸ್ ಲಿಂಗಾಯತ ಸಮರಕ್ಕೆ ಅಮಿತ್ ಶಾ ಬ್ರೇಕ್ ಹಾಕಿದ್ದಾರೆ. ದೆಹಲಿಯಿಂದಲೇ ಖಡಕ್ ಸಂದೇಶ ರವಾನಿಸಿರುವ ಅಮಿತ್ ಷಾ, ಪ್ರತ್ಯೇಕ ಸಭೆಗಳನ್ನು ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 83,00,00,00,00,000 ಕ್ರಿಪ್ಟೋ ವಂಚನೆ – ಕೇರಳದಲ್ಲಿ ಸಿಬಿಐನಿಂದ ಲಿಥುವೇನಿಯಾದ ಪ್ರಜೆ ಅರೆಸ್ಟ್‌

ಅಮಿತ್ ಶಾ ಎಚ್ಚರಿಕೆ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಡ್ಯಾಮೇಜ್ ಕಂಟ್ರೊಲ್‌ಗೆ ಮುಂದಾಗಿದ್ದಾರೆ. ಲಿಂಗಾಯತ ಅಸ್ತ್ರ ಮುಂದಿಟ್ಟುಕೊಂಡು ಯಾವುದೇ ಕಾರಣಕ್ಕೂ ಭವಿಷ್ಯದಲ್ಲಿ ಸಭೆ ಹಾಗೂ ಶಕ್ತಿ ಪ್ರದರ್ಶನ ನಡೆಸದಂತೆ ಮಾಜಿ ಶಾಸಕ ರೇಣುಕಾಚಾರ್ಯಗೆ ಬಿಎಸ್‌ವೈ ಅವರು ಖಡಕ್ ಸಂದೇಶ ನೀಡಿದ್ದಾರೆ. ಬುಧವಾರ ರಾತ್ರಿ ತಮ್ಮ ಧವಳಗಿರಿ ನಿವಾಸಕ್ಕೆ ರೇಣುಕಾಚಾರ್ಯ ಅವರನ್ನು ಕರೆಸಿಕೊಂಡು ಮಾತಾಡಿರುವ ಯಡಿಯೂರಪ್ಪ ಅವರು, ವಿಜಯೇಂದ್ರ ಬೆಂಬಲಿಸಿ ಲಿಂಗಾಯತರು ಯಾವುದೇ ಸಭೆ ನಡೆಸದಂತೆ ಸೂಚನೆ ನೀಡಿದ್ದಾರೆ. ಯಡಿಯೂರಪ್ಪ ಸೂಚನೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಸುಮ್ಮನಿದ್ದರೂ ಸಮುದಾಯದ ಮಹಾಸಂಗಮ ಸಮಾವೇಶ ನಡೆಸುವುದಾಗಿ ರೇಣುಕಾಚಾರ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಪದ್ದತಿ ಜಾರಿ ಮಾಡ್ತೀವಿ, ಸಮಯ ನಿಗದಿ ಮಾಡಲು ಆಗಲ್ಲ: ಬೋಸರಾಜು

ರೆಬೆಲ್ ನಾಯಕ ಯತ್ನಾಳ್ ಸಹ ಮಾ. 22ರಂದು ನಡೆಸಬೇಕಿದ್ದ ಲಿಂಗಾಯತ ಸಮಾವೇಶವನ್ನು ಮುಂದೂಡಿದ್ದಾರೆ. ಬುಧವಾರ ತಂಡದ ಪ್ರಮುಖರ ಸಭೆ ನಡೆಸಿದ್ದ ಯತ್ನಾಳ್ ಹಾಗೂ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಲಿಂಗಾಯತ ಸಮಾವೇಶ ಸದ್ಯಕ್ಕೆ ನಡೆಸದಿರುವ ತೀರ್ಮಾನಕ್ಕೆ ಬಂದಿದ್ದಾರೆ. ಇದನ್ನೂ ಓದಿ: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ

ಈ ನಡುವೆ ವಿಜಯೇಂದ್ರಗೆ ಕೊಂಚ ಹಿನ್ನಡೆಯಾಗುವ ವಿದ್ಯಮಾನ ನಡೆದಿದೆ. ರಾಜ್ಯಾಧ್ಯಕ್ಷ ಸ್ಥಾನದಲ್ಲಿ ವಿಜಯೇಂದ್ರರನ್ನ ಮುಂದುವರೆಸದಂತೆ ನೇರವಾಗಿ ಅಮಿತ್ ಷಾ ಅವರಿಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹುಟ್ಟೂರಿನ ರಥೋತ್ಸವದಲ್ಲಿ ತೇರು ಎಳೆದ ಅರ್ಜುನ್ ಸರ್ಜಾ, ಧ್ರುವ ಸರ್ಜಾ

ಮಾ. 11ರಂದು ಅರವಿಂದ ಲಿಂಬಾವಳಿ, ಅಮಿತ್ ಷಾ ಬುಲಾವ್ ಮೇರೆಗೆ ದೆಹಲಿಗೆ ಹೋಗಿದ್ದರು. ದೆಹಲಿಯ ಸಂಸತ್ ಭವನದಲ್ಲಿ ಸುಮಾರು 15 ನಿಮಿಷಗಳ ಕಾಲ ಅಮಿತ್ ಶಾ ಜತೆ ಅರವಿಂದ ಲಿಂಬಾವಳಿ ಮಾತುಕತೆ ನಡೆಸಿ ರಾಜ್ಯ ಬಿಜೆಪಿಯ ಪ್ರಸಕ್ತ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರಾಗಿ ಮುಂದುವರೆಸದಂತೆ ಕಾರಣ ಸಹಿತ ದೂರು ಕೊಟ್ಟು ಬಂದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರನ್ಯಾಗೆ ಮಾತ್ರ ಸಿನಿಮಾ ನಂಟಿಲ್ಲ – ಆರೋಪಿ ತರುಣ್‌ಗೆ ಇದೆ ಟಾಲಿವುಡ್ ನಂಟು!

ರಾಜ್ಯ ಬಿಜೆಪಿಯತ್ತ ಹೈಕಮಾಂಡ್ ಈಗ ಗಮನ ಕೊಡುತ್ತಿರುವುದು ನಿಷ್ಠ ಬಿಜೆಪಿಗರಲ್ಲಿ ಸಮಾಧಾನ ತಂದಿದೆ. ವಿಜಯೇಂದ್ರ ಹಾಗೂ ಯತ್ನಾಳ್ ಬಣಗಳಲ್ಲಿ ಏನಾಗುತ್ತದೋ ಎಂಬ ಆತಂಕ ಸೃಷ್ಟಿಸಿದೆ. ಆದರೆ ಈ ಬಾರಿ ಹೈಕಮಾಂಡ್ ನಿಜಕ್ಕೂ ಬಿಜೆಪಿಯ ಭಿನ್ನಮತ, ಗೊಂದಲ ಸರಿಪಡಿಸುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರವನ್ನು ಕಾದು ನೋಡಬೇಕಿದೆ.

TAGGED:Amith shaharavind limbavalibengalurubjpnewdelhiಅಮಿತ್ ಶಾಅರವಿಂದ್ ಲಿಂಬಾವಳಿನವದೆಹಲಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
3 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
7 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
7 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
12 hours ago

You Might Also Like

Virat Kohli joins in the celebration as Josh Hazlewood
Cricket

IPL: ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ – ಕೆಕೆಆರ್‌ ರೆಕಾರ್ಡ್‌ ಉಡೀಸ್‌

Public TV
By Public TV
31 minutes ago
King Kohli Anushka Sharma RCB IPL Entry
Cricket

ಕಪ್‌ ಗೆಲ್ಲೋಕೆ ಇನ್ನೊಂದೇ ಹೆಜ್ಜೆ – ಅನುಷ್ಕಾ ಕಡೆ ತಿರುಗಿ ಸನ್ನೆ ಮಾಡಿದ ಕೊಹ್ಲಿ

Public TV
By Public TV
47 minutes ago
virat kohli 7
Cricket

‘ಇದು ಅಭಿಮಾನಿ ದೇವ್ರುಗಳಿಗೆ’: ಅಣ್ಣಾವ್ರ ಸ್ಟೈಲಲ್ಲಿ ಕೈಮುಗಿದ ಕೊಹ್ಲಿ – ಆರ್‌ಸಿಬಿ ಫ್ಯಾನ್ಸ್‌ ಥ್ರಿಲ್‌

Public TV
By Public TV
1 hour ago
Vijaya Mallya
Cricket

ಪಂಜಾಬ್‌ ವಿರುದ್ಧ ಗೆದ್ದು ಫೈನಲ್‌ ಪ್ರವೇಶಿಸಿದ ಆರ್‌ಸಿಬಿಗೆ ವಿಜಯ್‌ ಮಲ್ಯ ವಿಶ್

Public TV
By Public TV
1 hour ago
RCB Team
Cricket

IPL – ಆರ್‌ಸಿಬಿ ಫೈನಲ್‌ ಪಂದ್ಯಗಳ ಹಾದಿ ಹೇಗಿತ್ತು?

Public TV
By Public TV
2 hours ago
IPL 2025 RCB
Cricket

ಐಪಿಎಲ್ ಫೈನಲ್‌ಗೆ ಎಂಟ್ರಿ – ‘ಹಾಕ್ರೊ ಸ್ಟೆಪ್ಪು’ ಅಂತ ಫ್ಯಾನ್ಸ್‌ಗೆ ಹುರಿದುಂಬಿಸಿದ ಆರ್‌ಸಿಬಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?