Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಬಣ ವೀರರ ಲಿಂಗಾಯತ ಸಭೆಗಳಿಗೆ ಹೈಕಮಾಂಡ್ ಬ್ರೇಕ್ – ಬಿವೈವಿ ವಿರುದ್ಧ ಅಮಿತ್ ಶಾಗೆ ಲಿಂಬಾವಳಿ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಬಣ ವೀರರ ಲಿಂಗಾಯತ ಸಭೆಗಳಿಗೆ ಹೈಕಮಾಂಡ್ ಬ್ರೇಕ್ – ಬಿವೈವಿ ವಿರುದ್ಧ ಅಮಿತ್ ಶಾಗೆ ಲಿಂಬಾವಳಿ ದೂರು

Bengaluru City

ಬಿಜೆಪಿ ಬಣ ವೀರರ ಲಿಂಗಾಯತ ಸಭೆಗಳಿಗೆ ಹೈಕಮಾಂಡ್ ಬ್ರೇಕ್ – ಬಿವೈವಿ ವಿರುದ್ಧ ಅಮಿತ್ ಶಾಗೆ ಲಿಂಬಾವಳಿ ದೂರು

Public TV
Last updated: March 13, 2025 6:38 pm
Public TV
Share
2 Min Read
Aravind Limbavali 1
SHARE

ನವದೆಹಲಿ\ಬೆಂಗಳೂರು: ರಾಜ್ಯ ಬಿಜೆಪಿ ಗೊಂದಲ ಶಮನಕ್ಕೆ ಕೊನೆಗೂ ಹೈಕಮಾಂಡ್ ಮುಂದಾಗಿದೆ. ಬಿಜೆಪಿಯಲ್ಲಿ ನಡೆಯುತ್ತಿದ್ದ ಲಿಂಗಾಯತ ವರ್ಸಸ್ ಲಿಂಗಾಯತ ಸಮರಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದೆ. ಈ ಬೆನ್ನಲ್ಲೇ ಎರಡೂ ಬಣಗಳ ಸಭೆಗಳಿಗೂ ವಿರಾಮ ಸಿಕ್ಕಿದೆ. ಇನ್ನೊಂದು ಕಡೆ ಮೊನ್ನೆಯಷ್ಟೇ ದೆಹಲಿಗೆ ಹೋಗಿದ್ದ ಅರವಿಂದ ಲಿಂಬಾವಳಿ (Aravind Limbavali) ನೇರವಾಗಿ ಅಮಿತ್ ಶಾ (Amith Shah) ಅವರನ್ನ ಭೇಟಿ ಮಾಡಿ ವಿಜಯೇಂದ್ರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದರು.

ಇತ್ತೀಚೆಗೆ ರಾಜ್ಯಕ್ಕೆ ಬಂದಿದ್ದ ಅಮಿತ್ ಶಾ ಇದೀಗ ಬಿಜೆಪಿ ಮನೆ ರಿಪೇರಿಗೆ ಕೈ ಹಾಕಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿದ್ದ ಲಿಂಗಾಯತ ವರ್ಸಸ್ ಲಿಂಗಾಯತ ಸಮರಕ್ಕೆ ಅಮಿತ್ ಶಾ ಬ್ರೇಕ್ ಹಾಕಿದ್ದಾರೆ. ದೆಹಲಿಯಿಂದಲೇ ಖಡಕ್ ಸಂದೇಶ ರವಾನಿಸಿರುವ ಅಮಿತ್ ಷಾ, ಪ್ರತ್ಯೇಕ ಸಭೆಗಳನ್ನು ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 83,00,00,00,00,000 ಕ್ರಿಪ್ಟೋ ವಂಚನೆ – ಕೇರಳದಲ್ಲಿ ಸಿಬಿಐನಿಂದ ಲಿಥುವೇನಿಯಾದ ಪ್ರಜೆ ಅರೆಸ್ಟ್‌

ಅಮಿತ್ ಶಾ ಎಚ್ಚರಿಕೆ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಡ್ಯಾಮೇಜ್ ಕಂಟ್ರೊಲ್‌ಗೆ ಮುಂದಾಗಿದ್ದಾರೆ. ಲಿಂಗಾಯತ ಅಸ್ತ್ರ ಮುಂದಿಟ್ಟುಕೊಂಡು ಯಾವುದೇ ಕಾರಣಕ್ಕೂ ಭವಿಷ್ಯದಲ್ಲಿ ಸಭೆ ಹಾಗೂ ಶಕ್ತಿ ಪ್ರದರ್ಶನ ನಡೆಸದಂತೆ ಮಾಜಿ ಶಾಸಕ ರೇಣುಕಾಚಾರ್ಯಗೆ ಬಿಎಸ್‌ವೈ ಅವರು ಖಡಕ್ ಸಂದೇಶ ನೀಡಿದ್ದಾರೆ. ಬುಧವಾರ ರಾತ್ರಿ ತಮ್ಮ ಧವಳಗಿರಿ ನಿವಾಸಕ್ಕೆ ರೇಣುಕಾಚಾರ್ಯ ಅವರನ್ನು ಕರೆಸಿಕೊಂಡು ಮಾತಾಡಿರುವ ಯಡಿಯೂರಪ್ಪ ಅವರು, ವಿಜಯೇಂದ್ರ ಬೆಂಬಲಿಸಿ ಲಿಂಗಾಯತರು ಯಾವುದೇ ಸಭೆ ನಡೆಸದಂತೆ ಸೂಚನೆ ನೀಡಿದ್ದಾರೆ. ಯಡಿಯೂರಪ್ಪ ಸೂಚನೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಸುಮ್ಮನಿದ್ದರೂ ಸಮುದಾಯದ ಮಹಾಸಂಗಮ ಸಮಾವೇಶ ನಡೆಸುವುದಾಗಿ ರೇಣುಕಾಚಾರ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಪದ್ದತಿ ಜಾರಿ ಮಾಡ್ತೀವಿ, ಸಮಯ ನಿಗದಿ ಮಾಡಲು ಆಗಲ್ಲ: ಬೋಸರಾಜು

ರೆಬೆಲ್ ನಾಯಕ ಯತ್ನಾಳ್ ಸಹ ಮಾ. 22ರಂದು ನಡೆಸಬೇಕಿದ್ದ ಲಿಂಗಾಯತ ಸಮಾವೇಶವನ್ನು ಮುಂದೂಡಿದ್ದಾರೆ. ಬುಧವಾರ ತಂಡದ ಪ್ರಮುಖರ ಸಭೆ ನಡೆಸಿದ್ದ ಯತ್ನಾಳ್ ಹಾಗೂ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಲಿಂಗಾಯತ ಸಮಾವೇಶ ಸದ್ಯಕ್ಕೆ ನಡೆಸದಿರುವ ತೀರ್ಮಾನಕ್ಕೆ ಬಂದಿದ್ದಾರೆ. ಇದನ್ನೂ ಓದಿ: ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ

ಈ ನಡುವೆ ವಿಜಯೇಂದ್ರಗೆ ಕೊಂಚ ಹಿನ್ನಡೆಯಾಗುವ ವಿದ್ಯಮಾನ ನಡೆದಿದೆ. ರಾಜ್ಯಾಧ್ಯಕ್ಷ ಸ್ಥಾನದಲ್ಲಿ ವಿಜಯೇಂದ್ರರನ್ನ ಮುಂದುವರೆಸದಂತೆ ನೇರವಾಗಿ ಅಮಿತ್ ಷಾ ಅವರಿಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹುಟ್ಟೂರಿನ ರಥೋತ್ಸವದಲ್ಲಿ ತೇರು ಎಳೆದ ಅರ್ಜುನ್ ಸರ್ಜಾ, ಧ್ರುವ ಸರ್ಜಾ

ಮಾ. 11ರಂದು ಅರವಿಂದ ಲಿಂಬಾವಳಿ, ಅಮಿತ್ ಷಾ ಬುಲಾವ್ ಮೇರೆಗೆ ದೆಹಲಿಗೆ ಹೋಗಿದ್ದರು. ದೆಹಲಿಯ ಸಂಸತ್ ಭವನದಲ್ಲಿ ಸುಮಾರು 15 ನಿಮಿಷಗಳ ಕಾಲ ಅಮಿತ್ ಶಾ ಜತೆ ಅರವಿಂದ ಲಿಂಬಾವಳಿ ಮಾತುಕತೆ ನಡೆಸಿ ರಾಜ್ಯ ಬಿಜೆಪಿಯ ಪ್ರಸಕ್ತ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರಾಗಿ ಮುಂದುವರೆಸದಂತೆ ಕಾರಣ ಸಹಿತ ದೂರು ಕೊಟ್ಟು ಬಂದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರನ್ಯಾಗೆ ಮಾತ್ರ ಸಿನಿಮಾ ನಂಟಿಲ್ಲ – ಆರೋಪಿ ತರುಣ್‌ಗೆ ಇದೆ ಟಾಲಿವುಡ್ ನಂಟು!

ರಾಜ್ಯ ಬಿಜೆಪಿಯತ್ತ ಹೈಕಮಾಂಡ್ ಈಗ ಗಮನ ಕೊಡುತ್ತಿರುವುದು ನಿಷ್ಠ ಬಿಜೆಪಿಗರಲ್ಲಿ ಸಮಾಧಾನ ತಂದಿದೆ. ವಿಜಯೇಂದ್ರ ಹಾಗೂ ಯತ್ನಾಳ್ ಬಣಗಳಲ್ಲಿ ಏನಾಗುತ್ತದೋ ಎಂಬ ಆತಂಕ ಸೃಷ್ಟಿಸಿದೆ. ಆದರೆ ಈ ಬಾರಿ ಹೈಕಮಾಂಡ್ ನಿಜಕ್ಕೂ ಬಿಜೆಪಿಯ ಭಿನ್ನಮತ, ಗೊಂದಲ ಸರಿಪಡಿಸುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರವನ್ನು ಕಾದು ನೋಡಬೇಕಿದೆ.

TAGGED:Amith shaharavind limbavalibengalurubjpnewdelhiಅಮಿತ್ ಶಾಅರವಿಂದ್ ಲಿಂಬಾವಳಿನವದೆಹಲಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Donald Trump 2
Latest

ಇರಾನ್‌ ಯುದ್ಧ – 5 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

Public TV
By Public TV
8 minutes ago
HD Devegowda
Latest

ಕಾಂಗ್ರೆಸ್‌ನಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ – ಪ್ರೀತಿ, ಮದ್ವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್‌ಡಿಡಿ ತಿರುಗೇಟು

Public TV
By Public TV
11 minutes ago
Mandya Boy Death copy
Crime

ಈಜಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

Public TV
By Public TV
17 minutes ago
ಸಾಂದರ್ಭಿಕ ಚಿತ್ರ
Cricket

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ – ಎಲ್ಲಿ, ಯಾವಾಗ?

Public TV
By Public TV
1 hour ago
gold silver 1
Latest

ಇರಾನ್‌ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

Public TV
By Public TV
1 hour ago
g parameshwara 2
Bengaluru City

ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಆರೋಪ ಪ್ರಕರಣ; ಸಿಐಡಿ ತನಿಖೆಗೆ ಆದೇಶ: ಪರಮೇಶ್ವರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?