ಪಿಎಸ್‌ಐ ನೇಮಕಾತಿ ಹಗರಣ – 1 ವಾರದ ಒಳಗೆ ತನಿಖಾ ವರದಿ ಸಲ್ಲಿಸಿ

Public TV
1 Min Read
karnataka highcourt

ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ಹಗರಣ (Karnataka PSI scam) ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (High Court) ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದೆ.

ಇಲ್ಲಿಯವರೆಗೆ ನಡೆದಿರುವ ತನಿಖೆ, ತೆಗೆದುಕೊಂಡಂತಹ ಕ್ರಮದ ಬಗ್ಗೆ ವರದಿ (Investigation Report) ನೀಡುವಂತೆ ಸೂಚನೆ ನೀಡಿದ್ದು ವಾರದ ಒಳಗೆ ಎಲ್ಲಾ ವರದಿ ಸಲ್ಲಿಸಿ ಎಂದು ಸೂಚಿಸಿದೆ. ಇದನ್ನೂ ಓದಿ: ಅಂದು ಶಂಕುಸ್ಥಾಪನೆ, ಫೆ.6ಕ್ಕೆ ಮೋದಿಯಿಂದ ಉದ್ಘಾಟನೆ – ತುಮಕೂರು HAL ಹೆಲಿಕಾಪ್ಟರ್‌ ಘಟಕದ ವಿಶೇಷತೆ ಏನು?

ಪ್ರಮುಖವಾಗಿ ಎಡಿಜಿಪಿ ಅಮೃತ್ ಪಾಲ್ (ADGP Amrit Paul) ಬಂಧಿಸಿರುವ ಬಗ್ಗೆ ಪ್ರತ್ಯೇಕವಾದ ಮಾಹಿತಿಯನ್ನು ಕೇಳಿದ್ದು, ಬಳಿಕ ತೆಗೆದುಕೊಂಡ ಪ್ರಸ್ತುತ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *