-ಅರ್ಜಿ ವಿಚಾರಣೆ ಜೂ.4ಕ್ಕೆ ಮೂಂದೂಡಿದ ಕೋರ್ಟ್
ಬೆಂಗಳೂರು: ರಾಜ್ಯ ಸರ್ಕಾರದ (State Government) ಸ್ಮಾರ್ಟ್ ಮೀಟರ್ (Smart Meter) ಅಳವಡಿಕೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.ಇದನ್ನೂ ಓದಿ: Pahalgam Attack | ನಿಮ್ಮ ಅವಧಿಯಲ್ಲಿ ಹಿಂದೂಗಳಿಗೆ ಅನ್ಯಾಯ ಆಯ್ತು ಅಂತ ಒಪ್ಪಿಕೊಳ್ಳಿ; ಕೇಂದ್ರದ ವಿರುದ್ಧ ಸಂತೋಷ್ ಲಾಡ್ ಕೆಂಡ
ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಶ್ನಿಸಿ ಜಯಲಕ್ಷ್ಮಿ ಎಂಬುವವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಸ್ಮಾರ್ಟ್ ಮೀಟರ್ ಅಳವಡಿಕೆಗೆ ಮಧ್ಯಂತರ ತಡೆ ನೀಡಿ, ಆಕ್ಷೇಪಣೆ ಸಲ್ಲಿಸಲು ಬೆಸ್ಕಾಂ ವಕೀಲರಿಗೆ ನೋಟಿಸ್ ಜಾರಿ ಮಾಡಿದೆ.
ಸ್ಮಾರ್ಟ್ ಮೀಟರ್ ಕಡ್ಡಾಯ ಉಚಿತ ಭಾಗ್ಯಗಳನ್ನು ಕೊಟ್ಟಿರುವ ಪರಿಣಾಮಾನಾ? ನಿಮಗೆ ಉಚಿತ ವಿದ್ಯುತ್ ಕೇಳಿದವರು ಯಾರು? ಬಡವರು ಎಲ್ಲಿಗೆ ಹೋಗಬೇಕು ಎಂದು ಸರ್ಕಾರಿ ಪರ ವಕೀಲರನ್ನು ಜಡ್ಜ್ ತರಾಟೆಗೆ ತೆಗೆದುಕೊಂಡರು. ಅರ್ಜಿ ವಿಚಾರಣೆಯನ್ನು ಜೂ.4ಕ್ಕೆ ವಿಚಾರಣೆ ಮುಂದೂಡಿದರು.ಇದನ್ನೂ ಓದಿ: ಸಿಂಧು ನದಿ ಒಪ್ಪಂದ ರದ್ದಿನಿಂದ ಪಾಕ್ ವಿಲವಿಲ – ಭಾರತದ ಉಸಿರು ನಿಲ್ಲಿಸ್ತೇವೆಂದ ಕ್ರಿಮಿ ಹಫೀಜ್