ಬೆಂಗಳೂರು: ಪದವಿ ಪೂರ್ವ ಕಾಲೇಜು ನಿರ್ದೇಶಕಿಯನ್ನು ವರ್ಗಾವಣೆ ಮಾಡಲಾಗಿದೆ.
ಪದವಿ ಪೂರ್ವ ಕಾಲೇಜುಗಳ ಸಮವಸ್ತ್ರ ವಿವಾದ ಹಿನ್ನೆಲೆ ಇಂದು ಪದವಿ ಪೂರ್ವ ಕಾಲೇಜು ನಿರ್ದೇಶಕಿಯನ್ನು ಸ್ನೇಹಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಸರ್ಕಾರ ಸ್ನೇಹಲ್ ಅವರಿಗೆ ಯಾವುದೇ ಹುದ್ದೆಯನ್ನು ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ.
- Advertisement 2
- Advertisement 3
ಪ್ರಸ್ತುತ ಆ ಸ್ಥಾನಕ್ಕೆ ರಾಮಚಂದ್ರನ್ ಅವರನ್ನು ನೂತನ ಪಿಯು ಇಲಾಖೆ ನಿರ್ದೇಶಕನಾಗಿ ನೇಮಕ ಮಾಡಿಕೊಳ್ಳಲಾಗಿದೆ. ಈ ಹಿಂದೆ ರಾಮಚಂದ್ರನ್ ಅವರು ಬೀದರ್ ಜಿಲ್ಲಾಧಿಕಾರಿಯಾಗಿದ್ದರು.
- Advertisement 4
ಇತ್ತೀಚೆಗೆ ಹಿಜಬ್ಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸಂಘರ್ಷ ನಡೆಯುತ್ತಿದೆ. ಪರಿಣಾಮ ಸರ್ಕಾರ ನಿರ್ದೇಶಕಿಯನ್ನೇ ವರ್ಗವಣೆ ಮಾಡಿದೆ.