Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೆಹಲಿ ದಂಗೆ: ಮುಸ್ಲಿಂ ನೆರೆಹೊರೆಯವರ ಸಮ್ಮುಖದಲ್ಲಿ ಹಿಂದೂ ಜೋಡಿಯ ಮದ್ವೆ

Public TV
Last updated: February 28, 2020 3:24 pm
Public TV
Share
2 Min Read
marriage 2
SHARE

ನವದೆಹಲಿ: ಕಳೆದ ಒಂದು ವಾರದಿಂದ ದೆಹಲಿಯಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಚಂದ್‍ಬಾಗ್ ನಗರದಲ್ಲಿ ಅತಿ ಹೆಚ್ಚಾಗಿ ಹಿಂದೂ ಮತ್ತು ಮುಸ್ಲಿಂ ಗುಂಪುಗಳ ದಂಗೆಯ ನಡುವೆಯೂ ಮುಸ್ಲಿಂ ಪ್ರದೇಶದಲ್ಲಿ ಹಿಂದೂ ಜೋಡಿಯ ಮದುವೆಯಾಗಿದೆ.

ಸಾವಿತ್ರಿ ಪ್ರಸಾದ್ (23) ಮದುವೆಯಾದ ವಧು. ದೆಹಲಿಯಲ್ಲಿ ನಡೆಯುತ್ತಿರುವ ದಂಗೆಯಿಂದ ಮುಸ್ಲಿಂ ಪ್ರದೇಶದಲ್ಲಿ ವಾಸಿಸುತ್ತಿರುವ ವಧು ಸಾವಿತ್ರಿ ಮದುವೆಯನ್ನು ಮುಂದೂಡುವಂತೆ ಆಕೆಯ ಕುಟುಂಬಸ್ಥರಿಗೆ ಒತ್ತಡ ಹಾಕಲಾಗಿತ್ತು. ಇತ್ತ ವಧು ಸಾವಿತ್ರಿ ಮೆಹಂದಿ ಹಾಕಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಳು. ಆದರೆ ದೆಹಲಿಯಲ್ಲಿ ನಡೆಯುತ್ತಿದ್ದ ಹಿಂಸಾಚಾರದಿಂದ ಮಂಗಳವಾರ ನಡೆಯಬೇಕಿದ್ದ ಮದುವೆ ನಿಂತಿತ್ತು. ಇದರಿಂದ ನೊಂದ ವಧು ಕಣ್ಣೀರು ಹಾಕುತ್ತಿದ್ದಳು.

marriage 1 3

ಆಗ ನೆರೆಹೊರೆಯ ಮುಸ್ಲಿಮರು ಬಂದು ಸಮಾಧಾನ ಮಾಡಿದ್ದರು. ಕೊನೆಗೆ ಸಾವಿತ್ರಿ ತಂದೆ ಮರುದಿನ ಅಂದರೆ ಬುಧವಾರ ವಿವಾಹವನ್ನು ಆಯೋಜಿಸಿದ್ದರು. ಆದರೆ ವರ ಮತ್ತು ಅವರ ಕುಟುಂಬದವರು ಮನೆಗೆ ಬರುವುದು ತುಂಬಾ ಅಪಾಯಕಾರಿ. ಅಲ್ಲದೇ ಬುಧವಾರ ಹಿಂಸಾಚಾರ ಹೆಚ್ಚಾಗಿದ್ದು, ಇದರಿಂದ ಮಾರುಕಟ್ಟೆಗಳು ಮುಚ್ಚಿಹೋಗಿದ್ದವು. ಜೊತೆಗೆ ನಿವಾಸಿಗಳು ಮನೆಯೊಳಗೆ ಇದ್ದರು. ಇದರಿಂದ ಮತ್ತಷ್ಟು ಘರ್ಷಣೆಯಾಗುವ ಭಯದಿಂದ ಸಾವಿತ್ರಿ ಅವರ ತಂದೆ ಮದುವೆಯನ್ನು ಮುಂದೂಡಲು ನಿರ್ಧರಿಸಿದ್ದರು.

Why Marriage is so important 1 1

ಆಗ ನೆರೆಹೊರೆಯ ಮುಸ್ಲಿಮರು ಬಂದು ಮದುವೆಗೆ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಕೊನೆಗೆ ಮುಸ್ಲಿಮರು ತಮ್ಮ ಏರಿಯಾದಲ್ಲಿಯೇ ಸಾವಿತ್ರಿಯ ಮದುವೆಯನ್ನು ಆಯೋಜನೆ ಮಾಡಿದ್ದರು. ನಂತರ ಮುಸ್ಲಿಂ ನೆರೆಹೊರೆಯವರ ಕುಟುಂಬದ ಸಮ್ಮುಖದಲ್ಲಿ ಸಾವಿತ್ರಿಯ ವಿವಾಹ ನೆರವೇರಿದೆ.

m 1

ಚಂದ್‍ಬಾಗ್ ಜಿಲ್ಲೆಯ ಸಾವಿತ್ರಿ ಅವರ ಮನೆಯಲ್ಲಿ ಮದುವೆ ಆಚರಣೆಗಳು ಶುರುವಾಗಿದ್ದವು. ಆದರೆ ಅವರ ಮನೆಯಿಂದ ಸ್ವಲ್ಪ ದೂರದಲ್ಲಿ ಹಿಂಸಾಚಾರದಿಂದ ಕಾರು ಮತ್ತು ಅಂಗಡಿಗಳನ್ನು ಧ್ವಂಸವಾಗಿದ್ದವು. ಅಲ್ಲದೇ ಮುಸ್ಲಿಂ ದೇಗುಲಕ್ಕೂ ಬೆಂಕಿ ಹಚ್ಚಲಾಗಿತ್ತು.

ನಾವು ಟೆರೇಸ್‍ಗೆ ಹೋಗಿ ನೋಡಿದ್ದೆವು. ಅಲ್ಲಿಂದ ರಸ್ತೆಯಲ್ಲಿ ತುಂಬಾ ಹೊಗೆ ಮಾತ್ರ ಕಾಣಿಸುತ್ತಿತ್ತು. ಅಷ್ಟರ ಮಟ್ಟಿಗೆ ಘರ್ಷಣೆ ನಡೆಯುತ್ತಿತ್ತು. ನಾವು ಮುಸ್ಲಿಮರೊಂದಿಗೆ ಹಲವಾರು ವರ್ಷಗಳಿಂದ ಯಾವುದೇ ತೊಂದರೆಯಿಲ್ಲದೆ ಈ ಪ್ರದೇಶದಲ್ಲಿ ವಾಸಿಸುತ್ತಿದ್ದೇವೆ. ಹಿಂಸಾಚಾರದ ಹಿಂದೆ ಯಾರಿದ್ದಾರೆ ಎಂದು ನಮಗೆ ತಿಳಿದಿಲ್ಲ. ಆದರೆ ಅವರು ನಮ್ಮ ನೆರೆಹೊರೆಯವರಲ್ಲ. ಇಲ್ಲಿ ಹಿಂದೂ ಮತ್ತು ಮುಸ್ಲಿಮರ ನಡುವೆ ಯಾವುದೇ ದ್ವೇಷವಿಲ್ಲ ಎಂದು ಸಾವಿತ್ರಿ ತಂದೆ ಭೋಡೆ ಪ್ರಸಾದ್ ಹೇಳಿದ್ದಾರೆ.

Delhi: Municipal corporation workers clean roads at Kabir Nagar in Babarpur area ahead of Friday prayers. #DelhiViolence pic.twitter.com/YoJRWGyM8k

— ANI (@ANI) February 28, 2020

ಹಿಂದೂ ಅಥವಾ ಮುಸ್ಲಿಂ ನಾವೆಲ್ಲರೂ ಮನುಷ್ಯರು. ನಾವೆಲ್ಲರೂ ಹಿಂಸಾಚಾರದಿಂದ ಭಯಭೀತರಾಗಿದ್ದೇವೆ. ಈ ಹೋರಾಟವು ಧರ್ಮದ ಬಗ್ಗೆ ಅಲ್ಲ, ಆದರೆ ಅದನ್ನು ಮಾಡಲಾಗಿದೆ. ಆದರೆ ಇದರಿಂದ ಸಾವಿತ್ರಿಯ ಮದುವೆಗೆ ತೊಂದೆಯಾಯಿತು. ಕೊನೆಗೆ ಮುಸ್ಲಿಮರು ಮುಂದೆ ಬಂದು ಮದುವೆ ಮಾಡಿಸಿದ್ದಾರೆ. ನಾವು ಮದುವೆ ಸಮಾರಂಭಕ್ಕೆ ವಧುವಿಗೆ ಬೇಕಾದ ಉಡುಪನ್ನು ನೀಡಿದ್ದೇವೆ ಎಂದು ಸಾವಿತ್ರಿ ಸೋದರಸಂಬಂಧಿ ಪೂಜಾ ಹೇಳಿದ್ದಾರೆ.

ಮುಸ್ಲಿಂ ನೆರೆಹೊರೆಯವರು ವರ ಬರುತ್ತಿದ್ದಂತೆ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಕೊನೆಗೆ ಅವರ ಸಮ್ಮುಖದಲ್ಲೇ ವಿವಾಹದ ಕಾರ್ಯಕ್ರಮಗಳು ನಡೆದಿದೆ. ಮುಸ್ಲಿಂರ ಪ್ರದೇಶದಲ್ಲಿ ಮದುವೆ ನಡೆಯುತ್ತಿದ್ದಾಗ ಹಲವಾರು ಪುರುಷರೊಂದಿಗೆ ಆ ಏರಿಯದಲ್ಲಿ ಮದುವೆಗೆ ಯಾವುದೇ ತೊಂದರೆ ಬಾರದಂತೆ ಕಾವಲು ಕಾಯುತ್ತಿದ್ದರು. ಮದುವೆ ನಂತರ ವಧು ಸಾವಿತ್ರಿ, ವರ ಮತ್ತು ಅವರ ಕುಟುಂಬದವರನ್ನು ನೆರೆಹೊರೆಯವರು ಕಾಲುದಾರಿಗಳಿಂದ ಅವರ ಮನೆಗೆ ಕಳುಹಿಸಿದ್ದಾರೆ.

mar

“ನನ್ನ ಮುಸ್ಲಿಂ ಸಹೋದರರು ಇಂದು ನನ್ನನ್ನು ರಕ್ಷಿಸಿದ್ದಾರೆ” ಎಂದು ವಧು ಸಾವಿತ್ರಿ ಸಂತಸದಿಂದ ಮಾತನಾಡಿದ್ದಾಳೆ. ಇಂದು, ನಮ್ಮ ಸಂಬಂಧಿಕರು ಯಾರೂ ನನ್ನ ಮಗಳ ಮದುವೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಆದರೆ ನಮ್ಮ ಮುಸ್ಲಿಂ ನೆರೆಹೊರೆಯವರು ಇಲ್ಲಿದ್ದಾರೆ. ಅವರು ನಮ್ಮ ಕುಟುಂಬವೇ ಎಂದು ಭೋಡೆ ಪ್ರಸಾದ್ ಸಂತಸ ವ್ಯಕ್ತಪಡಿಸಿದರು.

Delhi: Shops begin to open in North East district's Bhajanpura area. #DelhiViolence pic.twitter.com/3A032O9m8L

— ANI (@ANI) February 28, 2020

TAGGED:couplemarriagemuslimMuslim AreaNew DelhiPublic TVಜೋಡಿನವದೆಹಲಿಪಬ್ಲಿಕ್ ಟಿವಿಮದುವೆಮುಸ್ಲಿಂಮುಸ್ಲಿಂ ಏರಿಯಾ
Share This Article
Facebook Whatsapp Whatsapp Telegram

Cinema Updates

Pavithra Gowda 1
ಇಂದು ಜಾಮೀನು ಭವಿಷ್ಯ; ಕೋರ್ಟ್‌ ತೀರ್ಪಿಗೂ ಮುನ್ನವೇ ರಾಯರ ಮೊರೆ ಹೋದ ಪವಿತ್ರಾಗೌಡ
Bengaluru City Cinema Latest Sandalwood Top Stories
darshan renukaswamy pavithra gowda
`ಡಿ’ ಗ್ಯಾಂಗ್‍ಗೆ ಢವಢವ – ದರ್ಶನ್ ಸೇರಿ 7 ಮಂದಿ ಜಾಮೀನು ಭವಿಷ್ಯ ಇಂದು?
Cinema Court Karnataka Latest Main Post Sandalwood States Top Stories
Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest

You Might Also Like

HK Patil
Bengaluru City

ಜನತೆಗೆ ಮತ್ತೊಂದು ಶಾಕ್‌; ರಾಜ್ಯದ ಎಲ್ಲಾ ಬಹುಮಹಡಿ, ಎತ್ತರದ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಕ್ಯಾಬಿನೆಟ್ ಅಸ್ತು

Public TV
By Public TV
21 minutes ago
KJ George 1
Bengaluru City

ಸ್ಮಾರ್ಟ್ ಮೀಟರ್ ಹಗರಣ ಆರೋಪ – ಕೋರ್ಟ್ ತೀರ್ಪಿಗೆ ನಾನು ಬದ್ಧ: ಸಚಿವ ಜಾರ್ಜ್

Public TV
By Public TV
41 minutes ago
PM Modi 2 1
Latest

ಬ್ರಿಟನ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ – ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

Public TV
By Public TV
50 minutes ago
Plane Crash
Latest

ತಾಂತ್ರಿಕ ದೋಷದಿಂದ ರಷ್ಯಾ ವಿಮಾನ ಪತನ – 48 ಮಂದಿ ಸಾವು

Public TV
By Public TV
52 minutes ago
DARSHAN 1 1
Bengaluru City

ದರ್ಶನ್‌ ಜಾಮೀನು ಭವಿಷ್ಯ; ವಾದ-ಪ್ರತಿವಾದ ಮುಕ್ತಾಯ – ಒಂದು ವಾರದಲ್ಲಿ ಸುಪ್ರೀಂ ಆದೇಶ

Public TV
By Public TV
1 hour ago
K.J. George
Bengaluru City

ಇಡೀ ದೇಶದ ಚುನಾವಣೆಗಳಲ್ಲಿ ಅಕ್ರಮಗಳು ನಡೆಯುತ್ತಿವೆ: ಕೆ.ಜೆ.ಜಾರ್ಜ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?