Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ದಂಗೆ: ಮುಸ್ಲಿಂ ನೆರೆಹೊರೆಯವರ ಸಮ್ಮುಖದಲ್ಲಿ ಹಿಂದೂ ಜೋಡಿಯ ಮದ್ವೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿ ದಂಗೆ: ಮುಸ್ಲಿಂ ನೆರೆಹೊರೆಯವರ ಸಮ್ಮುಖದಲ್ಲಿ ಹಿಂದೂ ಜೋಡಿಯ ಮದ್ವೆ

Latest

ದೆಹಲಿ ದಂಗೆ: ಮುಸ್ಲಿಂ ನೆರೆಹೊರೆಯವರ ಸಮ್ಮುಖದಲ್ಲಿ ಹಿಂದೂ ಜೋಡಿಯ ಮದ್ವೆ

Public TV
Last updated: February 28, 2020 3:24 pm
Public TV
Share
2 Min Read
marriage 2
SHARE

ನವದೆಹಲಿ: ಕಳೆದ ಒಂದು ವಾರದಿಂದ ದೆಹಲಿಯಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಚಂದ್‍ಬಾಗ್ ನಗರದಲ್ಲಿ ಅತಿ ಹೆಚ್ಚಾಗಿ ಹಿಂದೂ ಮತ್ತು ಮುಸ್ಲಿಂ ಗುಂಪುಗಳ ದಂಗೆಯ ನಡುವೆಯೂ ಮುಸ್ಲಿಂ ಪ್ರದೇಶದಲ್ಲಿ ಹಿಂದೂ ಜೋಡಿಯ ಮದುವೆಯಾಗಿದೆ.

ಸಾವಿತ್ರಿ ಪ್ರಸಾದ್ (23) ಮದುವೆಯಾದ ವಧು. ದೆಹಲಿಯಲ್ಲಿ ನಡೆಯುತ್ತಿರುವ ದಂಗೆಯಿಂದ ಮುಸ್ಲಿಂ ಪ್ರದೇಶದಲ್ಲಿ ವಾಸಿಸುತ್ತಿರುವ ವಧು ಸಾವಿತ್ರಿ ಮದುವೆಯನ್ನು ಮುಂದೂಡುವಂತೆ ಆಕೆಯ ಕುಟುಂಬಸ್ಥರಿಗೆ ಒತ್ತಡ ಹಾಕಲಾಗಿತ್ತು. ಇತ್ತ ವಧು ಸಾವಿತ್ರಿ ಮೆಹಂದಿ ಹಾಕಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಳು. ಆದರೆ ದೆಹಲಿಯಲ್ಲಿ ನಡೆಯುತ್ತಿದ್ದ ಹಿಂಸಾಚಾರದಿಂದ ಮಂಗಳವಾರ ನಡೆಯಬೇಕಿದ್ದ ಮದುವೆ ನಿಂತಿತ್ತು. ಇದರಿಂದ ನೊಂದ ವಧು ಕಣ್ಣೀರು ಹಾಕುತ್ತಿದ್ದಳು.

marriage 1 3

ಆಗ ನೆರೆಹೊರೆಯ ಮುಸ್ಲಿಮರು ಬಂದು ಸಮಾಧಾನ ಮಾಡಿದ್ದರು. ಕೊನೆಗೆ ಸಾವಿತ್ರಿ ತಂದೆ ಮರುದಿನ ಅಂದರೆ ಬುಧವಾರ ವಿವಾಹವನ್ನು ಆಯೋಜಿಸಿದ್ದರು. ಆದರೆ ವರ ಮತ್ತು ಅವರ ಕುಟುಂಬದವರು ಮನೆಗೆ ಬರುವುದು ತುಂಬಾ ಅಪಾಯಕಾರಿ. ಅಲ್ಲದೇ ಬುಧವಾರ ಹಿಂಸಾಚಾರ ಹೆಚ್ಚಾಗಿದ್ದು, ಇದರಿಂದ ಮಾರುಕಟ್ಟೆಗಳು ಮುಚ್ಚಿಹೋಗಿದ್ದವು. ಜೊತೆಗೆ ನಿವಾಸಿಗಳು ಮನೆಯೊಳಗೆ ಇದ್ದರು. ಇದರಿಂದ ಮತ್ತಷ್ಟು ಘರ್ಷಣೆಯಾಗುವ ಭಯದಿಂದ ಸಾವಿತ್ರಿ ಅವರ ತಂದೆ ಮದುವೆಯನ್ನು ಮುಂದೂಡಲು ನಿರ್ಧರಿಸಿದ್ದರು.

Why Marriage is so important 1 1

ಆಗ ನೆರೆಹೊರೆಯ ಮುಸ್ಲಿಮರು ಬಂದು ಮದುವೆಗೆ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಕೊನೆಗೆ ಮುಸ್ಲಿಮರು ತಮ್ಮ ಏರಿಯಾದಲ್ಲಿಯೇ ಸಾವಿತ್ರಿಯ ಮದುವೆಯನ್ನು ಆಯೋಜನೆ ಮಾಡಿದ್ದರು. ನಂತರ ಮುಸ್ಲಿಂ ನೆರೆಹೊರೆಯವರ ಕುಟುಂಬದ ಸಮ್ಮುಖದಲ್ಲಿ ಸಾವಿತ್ರಿಯ ವಿವಾಹ ನೆರವೇರಿದೆ.

m 1

ಚಂದ್‍ಬಾಗ್ ಜಿಲ್ಲೆಯ ಸಾವಿತ್ರಿ ಅವರ ಮನೆಯಲ್ಲಿ ಮದುವೆ ಆಚರಣೆಗಳು ಶುರುವಾಗಿದ್ದವು. ಆದರೆ ಅವರ ಮನೆಯಿಂದ ಸ್ವಲ್ಪ ದೂರದಲ್ಲಿ ಹಿಂಸಾಚಾರದಿಂದ ಕಾರು ಮತ್ತು ಅಂಗಡಿಗಳನ್ನು ಧ್ವಂಸವಾಗಿದ್ದವು. ಅಲ್ಲದೇ ಮುಸ್ಲಿಂ ದೇಗುಲಕ್ಕೂ ಬೆಂಕಿ ಹಚ್ಚಲಾಗಿತ್ತು.

ನಾವು ಟೆರೇಸ್‍ಗೆ ಹೋಗಿ ನೋಡಿದ್ದೆವು. ಅಲ್ಲಿಂದ ರಸ್ತೆಯಲ್ಲಿ ತುಂಬಾ ಹೊಗೆ ಮಾತ್ರ ಕಾಣಿಸುತ್ತಿತ್ತು. ಅಷ್ಟರ ಮಟ್ಟಿಗೆ ಘರ್ಷಣೆ ನಡೆಯುತ್ತಿತ್ತು. ನಾವು ಮುಸ್ಲಿಮರೊಂದಿಗೆ ಹಲವಾರು ವರ್ಷಗಳಿಂದ ಯಾವುದೇ ತೊಂದರೆಯಿಲ್ಲದೆ ಈ ಪ್ರದೇಶದಲ್ಲಿ ವಾಸಿಸುತ್ತಿದ್ದೇವೆ. ಹಿಂಸಾಚಾರದ ಹಿಂದೆ ಯಾರಿದ್ದಾರೆ ಎಂದು ನಮಗೆ ತಿಳಿದಿಲ್ಲ. ಆದರೆ ಅವರು ನಮ್ಮ ನೆರೆಹೊರೆಯವರಲ್ಲ. ಇಲ್ಲಿ ಹಿಂದೂ ಮತ್ತು ಮುಸ್ಲಿಮರ ನಡುವೆ ಯಾವುದೇ ದ್ವೇಷವಿಲ್ಲ ಎಂದು ಸಾವಿತ್ರಿ ತಂದೆ ಭೋಡೆ ಪ್ರಸಾದ್ ಹೇಳಿದ್ದಾರೆ.

Delhi: Municipal corporation workers clean roads at Kabir Nagar in Babarpur area ahead of Friday prayers. #DelhiViolence pic.twitter.com/YoJRWGyM8k

— ANI (@ANI) February 28, 2020

ಹಿಂದೂ ಅಥವಾ ಮುಸ್ಲಿಂ ನಾವೆಲ್ಲರೂ ಮನುಷ್ಯರು. ನಾವೆಲ್ಲರೂ ಹಿಂಸಾಚಾರದಿಂದ ಭಯಭೀತರಾಗಿದ್ದೇವೆ. ಈ ಹೋರಾಟವು ಧರ್ಮದ ಬಗ್ಗೆ ಅಲ್ಲ, ಆದರೆ ಅದನ್ನು ಮಾಡಲಾಗಿದೆ. ಆದರೆ ಇದರಿಂದ ಸಾವಿತ್ರಿಯ ಮದುವೆಗೆ ತೊಂದೆಯಾಯಿತು. ಕೊನೆಗೆ ಮುಸ್ಲಿಮರು ಮುಂದೆ ಬಂದು ಮದುವೆ ಮಾಡಿಸಿದ್ದಾರೆ. ನಾವು ಮದುವೆ ಸಮಾರಂಭಕ್ಕೆ ವಧುವಿಗೆ ಬೇಕಾದ ಉಡುಪನ್ನು ನೀಡಿದ್ದೇವೆ ಎಂದು ಸಾವಿತ್ರಿ ಸೋದರಸಂಬಂಧಿ ಪೂಜಾ ಹೇಳಿದ್ದಾರೆ.

ಮುಸ್ಲಿಂ ನೆರೆಹೊರೆಯವರು ವರ ಬರುತ್ತಿದ್ದಂತೆ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಕೊನೆಗೆ ಅವರ ಸಮ್ಮುಖದಲ್ಲೇ ವಿವಾಹದ ಕಾರ್ಯಕ್ರಮಗಳು ನಡೆದಿದೆ. ಮುಸ್ಲಿಂರ ಪ್ರದೇಶದಲ್ಲಿ ಮದುವೆ ನಡೆಯುತ್ತಿದ್ದಾಗ ಹಲವಾರು ಪುರುಷರೊಂದಿಗೆ ಆ ಏರಿಯದಲ್ಲಿ ಮದುವೆಗೆ ಯಾವುದೇ ತೊಂದರೆ ಬಾರದಂತೆ ಕಾವಲು ಕಾಯುತ್ತಿದ್ದರು. ಮದುವೆ ನಂತರ ವಧು ಸಾವಿತ್ರಿ, ವರ ಮತ್ತು ಅವರ ಕುಟುಂಬದವರನ್ನು ನೆರೆಹೊರೆಯವರು ಕಾಲುದಾರಿಗಳಿಂದ ಅವರ ಮನೆಗೆ ಕಳುಹಿಸಿದ್ದಾರೆ.

mar

“ನನ್ನ ಮುಸ್ಲಿಂ ಸಹೋದರರು ಇಂದು ನನ್ನನ್ನು ರಕ್ಷಿಸಿದ್ದಾರೆ” ಎಂದು ವಧು ಸಾವಿತ್ರಿ ಸಂತಸದಿಂದ ಮಾತನಾಡಿದ್ದಾಳೆ. ಇಂದು, ನಮ್ಮ ಸಂಬಂಧಿಕರು ಯಾರೂ ನನ್ನ ಮಗಳ ಮದುವೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಆದರೆ ನಮ್ಮ ಮುಸ್ಲಿಂ ನೆರೆಹೊರೆಯವರು ಇಲ್ಲಿದ್ದಾರೆ. ಅವರು ನಮ್ಮ ಕುಟುಂಬವೇ ಎಂದು ಭೋಡೆ ಪ್ರಸಾದ್ ಸಂತಸ ವ್ಯಕ್ತಪಡಿಸಿದರು.

Delhi: Shops begin to open in North East district's Bhajanpura area. #DelhiViolence pic.twitter.com/3A032O9m8L

— ANI (@ANI) February 28, 2020

TAGGED:couplemarriagemuslimMuslim AreaNew DelhiPublic TVಜೋಡಿನವದೆಹಲಿಪಬ್ಲಿಕ್ ಟಿವಿಮದುವೆಮುಸ್ಲಿಂಮುಸ್ಲಿಂ ಏರಿಯಾ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
37 minutes ago
KOMUL
Districts

ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ

Public TV
By Public TV
1 hour ago
Dharwad MLA vinay Kulkarni sentenced to life imprisonment Lesson of Rajadharma in Judgment Upanishad Quotation Judge Santosh Gajanan Bhat
Court

ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Public TV
By Public TV
1 hour ago
SSLC Exams
Bagalkot

ನಾಳೆ SSLC ಫಲಿತಾಂಶ ಪ್ರಕಟ

Public TV
By Public TV
2 hours ago
Maharashtra Lady traffic jam
Latest

ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ

Public TV
By Public TV
3 hours ago
Mallikarjun kharge
Latest

24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?