Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮ ದಂಗಲ್ ಮಧ್ಯೆ ಸಾಮರಸ್ಯದ ಕರಗ ಉತ್ಸವಕ್ಕೆ ಎದುರಾಗುತ್ತಾ ಕಂಟಕ?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಧರ್ಮ ದಂಗಲ್ ಮಧ್ಯೆ ಸಾಮರಸ್ಯದ ಕರಗ ಉತ್ಸವಕ್ಕೆ ಎದುರಾಗುತ್ತಾ ಕಂಟಕ?

Public TV
Last updated: April 7, 2022 11:13 am
Public TV
Share
2 Min Read
karaga
SHARE

ಬೆಂಗಳೂರು: ಹಿಜಬ್, ಹಲಾಲ್ ಕಟ್ ಹಾಗೂ ಜಟ್ಕಾ ಕಟ್, ಮಸೀದಿಗಳಲ್ಲಿ ಸೌಂಡ್ ಬ್ಯಾನ್‍ಗೊಳಿಸುವ ಬಗ್ಗೆ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ. ಈ ಮಧ್ಯೆ ಇದೀಗ ಐತಿಹಾಸಿಕ ಬೆಂಗಳೂರು ಕರಗ ಉತ್ಸವದ ಮೇಲೂ ಕರಿನೆರಳಿನ ಭೀತಿ ಎದುರಾಗಿದೆ. ಕರಗ ಉತ್ಸವದ ವೇಳೆ ಮೂರ್ತಿಯನ್ನು ದರ್ಗಾಕ್ಕೆ ತೆಗೆದುಕೊಂಡು ಹೀಗುವುದಕ್ಕೆ ಹಿಂದೂ ಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

karaga

ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಕರಗ ಉತ್ಸವ ಇಂದಿಗೂ ತನ್ನ ಆಕರ್ಷಣೆಯನ್ನು ಕಳೆದುಕೊಂಡಿಲ್ಲ. ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕಾಲದಿಂದಲೂ ಕರಗ ಉತ್ಸವ ನಡೆದುಕೊಂಡು ಬರುತ್ತಿದೆ. ಉತ್ಸವಕ್ಕೆ ದೇಶ, ವಿದೇಶಗಳಿಂದ ಸಾವಿರಾರು ಮಂದಿ ಆಗಮಿಸುತ್ತಿದ್ದರು. ಇಂದಿಗೂ ಕರಗ ಉತ್ಸವಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳ 50 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಾರೆ. ಇದನ್ನೂ ಓದಿ: ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ

karaga

ರಾತ್ರಿ ಆರಂಭವಾಗುವ ಕರಗ ಸಾಮಾನ್ಯವಾಗಿ ಆಂಜನೇಯ ಸ್ವಾಮಿ ದೇವಸ್ಥಾನ ರಸ್ತೆ, ಅವೆನ್ಯೂ ರಸ್ತೆ, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ರಸ್ತೆ, ಮಸ್ತಾನ್ ಸಾಬ್ ದರ್ಗಾ, ಅಣ್ಣಮ್ಮ ದೇವಸ್ಥಾನ ರಸ್ತೆ, ಮೈಸೂರು ಬ್ಯಾಂಕ್ ಸರ್ಕಲ್, ಮಾರ್ಗವಾಗಿ ಕರಗ ಸಾಗುತ್ತದೆ. ವಿಶೇಷವೆಂದರೆ ಪ್ರತಿ ವರ್ಷ ಕರಗ ಉತ್ಸವ ಮೂರ್ತಿಯನ್ನು ಮಸ್ತಾನ್ ಸಾಬ್ ದರ್ಗಾದ ಒಳಗೆ ಕೊಂಡ್ಯೊಯಲಾಗುತ್ತದೆ. ಅದರಂತೆ ಈ ಬಾರಿ ಕೂಡ ಸಂಪ್ರದಾಯದಂತೆ ಕರಗ ಉತ್ಸವ ಮೂರ್ತಿಯನ್ನು ದರ್ಗಾಕ್ಕೆ ಬರಲಿ ಎಂದು ಮೌಲ್ವಿಗಳು ಆಹ್ವಾನ ನೀಡಿ ಮನವಿ ಮಾಡಿದ್ದಾರೆ. ಆದರೆ ಕೆಲ ಹಿಂದೂ ಪರ ಸಂಘಟನೆಗಳು ಕರಗ ಉತ್ಸವ ಮೂರ್ತಿಯನ್ನು ದರ್ಗಾಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿವೆ.

Karaga Bengaluru 1

ಶ್ರೀ ಧರ್ಮರಾಯಸ್ವಾಮಿ ದೇವಾಲಯಕ್ಕೆ ಮುಸ್ಲಿಂ ಧರ್ಮಗುರುಗಳು ಭೇಟಿ ನೀಡಿ, ಕರಗ ಉತ್ಸವ ಮೊದಲಿನಿಂದಲೂ ಹಿಂದೂ ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಏನೇ ವಿರೋಧ ಬಂದರೂ ಮಸ್ತಾನ್ ಸಾಬ್ ದರ್ಗಾಕ್ಕೆ ಕರಗ ಉತ್ಸವ ಭೇಟಿ ನೀಡಲಿ. ನೂರಾರು ವರ್ಷಗಳ ಇತಿಹಾಸದಂತೆ ಆಚರಣೆ ನಡೆಯಲಿದೆ ಎಂದು ಸಮಿತಿಯಿಂದ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹಲಾಲ್‌ ಆಯ್ತು ಈಗ ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ ಅಭಿಯಾನ

madikeri dasara karaga 2 2

ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಕರಗ ಉತ್ಸವ ಸಮಿತಿ ಅಧ್ಯಕ್ಷ ಸತೀಶ್ ಅವರು, ಕರಗ ಉತ್ಸವದ ಸಂದರ್ಭದಲ್ಲಿ ದರ್ಗಾಗೆ ಭೇಟಿ ನೀಡಿ ಮುಂದೆ ಸಾಗುವುದು ಹಿಂದಿನಿಂದ ನಡೆದು ಬಂದ ಪದ್ಧತಿಯಾಗಿದೆ. ಈಗಾಗಲೇ ಕೆ.ಆರ್. ಮಾರುಕಟ್ಟೆ ಸರ್ಕಲ್‍ನಲ್ಲಿರುವ ದರ್ಗಾದಿಂದ ಮುಸ್ಲಿಂ ಮುಖಂಡರು ಕರಗ ಉತ್ಸವ ಸಮಿತಿಯನ್ನು ಭೇಟಿ ಮಾಡಿ, ಎಲ್ಲರೂ ಎಂದಿನಂತೆ ಕೂಡಿ ಕರಗ ಆಚರಣೆ ಮಾಡೋಣ ಎಂದು ಹೇಳಿದ್ದಾರೆ. ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಡಲಿರುವ ಕರಗ ದಾರಿಯಲ್ಲಿ ಸಿಗುವ ದರ್ಗಾದ ಒಳಗೆ ಹೋಗಿ ದರ್ಗಾದ ದರ್ಶನ ಮಾಡಿ ಮುಂದೆ ಸಾಗುವ ಇತಿಹಾಸವಿದೆ. ಶತಮಾನಗಳ ಇತಿಹಾಸವಿರುವ ಬೆಂಗಳೂರಿನ ಕರಗ ಎಂದಿನಂತೆ ನಡೆಯಲಿದೆ ಎಂದಿದ್ದಾರೆ.

KARAGA 2 1

ಎರಡು ವರ್ಷ ಕೊರೊನಾ ಕರಿನೆರಳು ಕರಗದ ಮೇಲೆ ಬಿದ್ದಿತ್ತು. ಹೀಗಾಗಿ ಈ ಬಾರಿ ವಿಜೃಂಭಣೆಯಿಂದ ಕರಗ ಆಚರಣೆಗೆ ಸಿದ್ಧತೆ ನಡೆದಿದೆ. ಬೆಂಗಳೂರಿನ ಐತಿಹಾಸಿಕ ಕರಗ ಆಚರಣೆಯು ಏಪ್ರಿಲ್ 8 ರಿಂದ ಪ್ರಾರಂಭವಾಗಲಿದೆ. ಏಪ್ರಿಲ್ 16 ರಂದು ನಡೆಯುವ ಕರಗ ಶಕ್ತ್ಯೋತ್ಸವ ನಡೆಯುವ ದಿನವಾಗಿದ್ದು, ಏಪ್ರಿಲ್ 18ರಂದು ಸಂತೋತ್ಸವ ಧ್ವಜಾರೋಹಣದ ಮೂಲಕ ಕರಗ ಉತ್ಸವಕ್ಕೆ ತೆರೆ ಬೀಳಲಿದೆ.

Share This Article
Facebook Whatsapp Whatsapp Telegram
Previous Article rashmika mandanna 2 ರಶ್ಮಿಕಾ ಮಂದಣ್ಣಗೆ ತಮಿಳು ಹುಡುಗ ಬೇಕಂತೆ: ಮತ್ತೆ ಟ್ರೋಲ್ ಆದ ಕನ್ನಡತಿ
Next Article NARENDRA MODI ಸ್ಥಳೀಯ ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಒತ್ತು: ನರೇಂದ್ರಮೋದಿ

Latest Cinema News

Jyoti Rai
ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?
Cinema Latest Sandalwood
Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories

You Might Also Like

narendra modi trump
Latest

ನನ್ನ ಆತ್ಮೀಯ ಸ್ನೇಹಿತ ಮೋದಿ ಜೊತೆ ಮಾತನಾಡಲು ಎದುರು ನೋಡುತ್ತಿದ್ದೇನೆ: ಟ್ರಂಪ್‌

13 minutes ago
Online Food Order
Bengaluru City

ಆನ್‌ಲೈನ್‌ನಲ್ಲಿ ಫುಡ್ ಆರ್ಡರ್ ಮಾಡೋರಿಗೆ ಶಾಕ್

30 minutes ago
Rapper Balendra Shah
Karnataka

ನೇಪಾಳ ಪ್ರಧಾನಿ ಹುದ್ದೆ ರೇಸಲ್ಲಿ ಕರ್ನಾಟಕದ ಎಂಟೆಕ್ ಪದವೀಧರ

49 minutes ago
Mass Ganesh immersion in Madduru today
Karnataka

ಇಂದು ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ – 20 ಸಾವಿರಕ್ಕೂ ಹೆಚ್ಚು ಜನ ಭಾಗಿ ಸಾಧ್ಯತೆ

1 hour ago
daily horoscope dina bhavishya
Astrology

ದಿನ ಭವಿಷ್ಯ 10-09-2025

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?