Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವರು ಹಮ್ ದೋ ಹಮಾರೆ ದಸ್ ಅಂದರೆ ಹಿಂದೂಗಳು ಹಮ್ ದೋ ಹಮಾರೆ ಏಕ್ ಬಸ್ ಅನ್ನುತ್ತಾರೆ: ಸ್ವರ್ಣವಲ್ಲಿ ಶ್ರೀ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅವರು ಹಮ್ ದೋ ಹಮಾರೆ ದಸ್ ಅಂದರೆ ಹಿಂದೂಗಳು ಹಮ್ ದೋ ಹಮಾರೆ ಏಕ್ ಬಸ್ ಅನ್ನುತ್ತಾರೆ: ಸ್ವರ್ಣವಲ್ಲಿ ಶ್ರೀ

Districts

ಅವರು ಹಮ್ ದೋ ಹಮಾರೆ ದಸ್ ಅಂದರೆ ಹಿಂದೂಗಳು ಹಮ್ ದೋ ಹಮಾರೆ ಏಕ್ ಬಸ್ ಅನ್ನುತ್ತಾರೆ: ಸ್ವರ್ಣವಲ್ಲಿ ಶ್ರೀ

Public TV
Last updated: November 13, 2022 11:28 pm
Public TV
Share
3 Min Read
karwar swarnavalli swamiji 1
SHARE

ಕಾರವಾರ: ನಮ್ಮ ಸಮಾಜದಲ್ಲಿ ಹಿಂದೂಗಳಿಗೊಂದು (Hindu), ಬೇರೆ ಸಮಾಜಕ್ಕೊಂದು ವಿವಾಹದ ಕಾನೂನು ಇದೆ. ಬೇರೆ ಸಮಾಜದಲ್ಲಿ 15 ವರ್ಷಕ್ಕೆ ವಿವಾಹ ಮಾಡುತ್ತಾರೆ. ಬೇರೆ ಸಮಾಜಕ್ಕೆ ಬೇರೆ ದೇಶದ ಆಶ್ರಯ ಇದೆ. ಹಿಂದೂಗಳಿಗೆ ಹಿಂದುಸ್ಥಾನ ಒಂದೇ ಗತಿ. ಈ ಅಪಾಯ ಬರದಂತೆ ಎಚ್ಚರಿಕೆ ವಹಿಸಬೇಕು ಎಂದು ಶಿರಸಿಯ ದೇವನಳ್ಳಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಸ್ವಾಮಿಜೀ (Swarnavalli Swamiji) ಹಿಂದೂ ಸಮಾಜಕ್ಕೆ ಎಚ್ಚರಿಕೆಯ ಸಂದೇಶ ನೀಡಿದರು.

ಹಿಂದೂಗಳು 3 ತಪ್ಪುಗಳನ್ನು ಮಾಡುತ್ತಿದ್ದಾರೆ. ಮಕ್ಕಳಿಗೆ ತಡವಾಗಿ ವಿವಾಹ ಮಾಡುತ್ತಿದ್ದಾರೆ, ತಡವಾಗಿ ಮದುವೆ ಮಾಡುವುದು ಸಾಕಷ್ಟು ಸಮಸ್ಯೆಗೆ ಕಾರಣವಾಗಿದೆ. ತಡವಾಗಿ ಮದುವೆಯಾದವರಲ್ಲಿ ವಿವಾಹ ವಿಚ್ಛೇದನ ಆಗುತ್ತಿದೆ. ಸೂಕ್ತ ಸಮಯದಲ್ಲಿ ಮದುವೆಯಾದರೆ ಮಾತ್ರವೇ ಹೆಚ್ಚು ಸಶಕ್ತ ಮಕ್ಕಳನ್ನು ಸಮಾಜಕ್ಕೆ ಕೊಡಬಹುದು. ಸಂತತಿಯ ಅತಿ ನಿಯಂತ್ರಣ ಹಿಂದೂಗಳಲ್ಲಿ ಹಿಂದೂ ಸಂತಾನ ಕಡಿಮೆಯಾಗುತ್ತದೆ. ಹಿಂದುಸ್ಥಾನದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗಬಾರದು. ಹಿಂದುಸ್ಥಾನದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಬಾರದು ಎಂದರು.

karwar swarnavalli swamiji

ಇನ್ನೊಂದು ಸಮುದಾಯದವರು 15 ವರ್ಷಕ್ಕೆ ಮದುವೆ ಮಾಡುತ್ತಾರೆ. ‘ಹಮ್ ದೋ ಹಮಾರೆ ದಸ್’ ಎನ್ನುತ್ತಾರೆ. ಆದರೆ ಹಿಂದೂಗಳು 30 ವರ್ಷವಾದರೂ ಮದುವೆ ಮಾಡುತ್ತಿಲ್ಲ. ‘ಹಮ್ ದೋ ಹಮಾರೆ ಏಕ್ ಬಸ್’ ಎನ್ನುತ್ತಾರೆ. ಹಿಂದೂ ಪರಿವಾರ ಅಲ್ಪ ಸಂತತಿ, ಅತಿ ನಿಯಂತ್ರಣ ಮಾಡುತ್ತಿದ್ದಾರೆ. ಹಿಂದೂಗಳು ಆದಷ್ಟು ಹೆಚ್ಚಿನ ಮಕ್ಕಳನ್ನು ಪಡೆಯಬೇಕು ಎಂದು ತಿಳಿಸಿದರು.

karwar hindu

ಇದೇ ಸಂದರ್ಭದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಹಿಂದೂ ಎನ್ನುವುದು ಧರ್ಮ, ಉಳಿದಂತಹದ್ದು ರಿಲೀಜಿಯನ್‌ಗಳು. ಇಂಗ್ಲಿಷ್‌ನ ರಿಲೀಜಿಯನ್ ಅನ್ನು ಅನುವಾದ ಮಾಡುವಾಗ ನಾವು ಎಡವಟ್ಟು ಮಾಡಿಕೊಂಡಿದ್ದೇವೆ. ಯಾವುದನ್ನು ಧರಿಸಿಕೊಂಡು ಹೋಗುತ್ತೇವೆಯೋ ಅದೇ ಧರ್ಮ. ಕೆಲವು ಹಿಂದೂಗಳು ಕ್ರಿಶ್ಚಿಯನ್ ಧರ್ಮಕ್ಕೆ ಕನ್ವರ್ಟ್ ಆಗಿ ಚರ್ಚ್‌ಗೆ ಹೋಗುತ್ತಾರೆ. ಆದರೆ ಚರ್ಚ್‌ನಲ್ಲಿ ಇವರನ್ನು ಆಕರ್ಷಿಸಲು ಗರುಡುಗಂಬ ಹಾಕುತ್ತಾರೆ. ಚರ್ಚ್‌ನಲ್ಲಿ ಏಸುವಿಗೆ ಆರತಿ ಮಾಡುತ್ತಾರೆ, ಹರಿಹರದ ಚರ್ಚ್‌ನಲ್ಲಿ ರಥೋತ್ಸವ ಮಾಡುತ್ತಾರೆ. ಇದೆಲ್ಲವೂ ಹಿಂದೂ ಧರ್ಮದಿಂದಲೇ ಕಾಪಿ ಮಾಡಿರುವುದು ಎಂದರು.

karwar swarnavalli swamiji 2

ಹಿಂದೂ ಧರ್ಮ ಎಂದರೆ ಬಿಟ್ಟರೂ ಬಿಡಲು ಸಾಧ್ಯವಾಗದಂತದ್ದು. ಹಿಂದೂ ಧರ್ಮದಂತಹ ಶ್ರೇಷ್ಠ ಧರ್ಮವನ್ನು ಬಿಟ್ಟುಹೋದವರು ಮತ್ತೊಂದು ಧರ್ಮದಲ್ಲಿ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ, ಇತರ ಧರ್ಮದಲ್ಲಿ ನಂಬಿಕೆಗಾಗಿ ಒಂದು ಪುಸ್ತಕ ಬೇಕು. ಒಬ್ಬನೇ ದೇವರು ಬೇಕು. ಆ ದೇವರ ಬಗ್ಗೆ ಹೇಳಲು ಒಬ್ಬ ವ್ಯಕ್ತಿ ಬೇಕು. ಆದರೆ ಹಿಂದೂ ಧರ್ಮದಲ್ಲಿ ಹಾಗಿಲ್ಲ. ಹಿಂದೂ ಧರ್ಮ ಎನ್ನುವುದು ಮೂಲ ವಿಜ್ಞಾನದಂತೆ ಇದರ ಬಗ್ಗೆ ಅಧ್ಯಯನ ಮಾಡುವುದು ಇಡೀ ಲೈಬ್ರರಿಯನ್ನೇ ಓದಿದಂತೆ ಎಂದರು. ಇದನ್ನೂ ಓದಿ: ಜೈ ಶ್ರೀರಾಮ್ ಶಾಲು ಧರಿಸಿ ಉಜ್ಜಯಿನಿಯಲ್ಲಿ ಡಿಕೆಶಿ

ಹಿಂದೂ ಧರ್ಮವನ್ನು ಅಶ್ಲೀಲ ಎಂದು ಕರೆದಂತೆ ಉಳಿದ ಧರ್ಮವನ್ನು ಅಶ್ಲೀಲ ಎಂದು ಕರೆದಿದ್ದರೆ ಆತ ಬದುಕುಳಿಯುವ ಸಾಧ್ಯತೆ ಇರಲಿಲ್ಲ. ಅವರ ತಲೆ ಕಡಿಯುವವರೆಗೂ ಬಿಡುತ್ತಿರಲಿಲ್ಲ. ಆದರೆ ಹಿಂದೂ ಧರ್ಮೀಯರು ಆಯ್ತು ಕೇಳುವ ಅವಕಾಶ ನಿನಗಿದೆ. ಉತ್ತರ ನಾವು ಕೊಡುತ್ತೇವೆ ಎನ್ನುತ್ತಾರೆ. ಹತ್ತಾರು ಸಾವಿರ ಜನರ ಎದುರಲ್ಲಿ ಉತ್ತರ ಕೊಡಲು ಸಾಧ್ಯವಿರುವುದು ಹಿಂದೂ ಧರ್ಮಕ್ಕೆ ಮಾತ್ರ. ಹಿಂದೂ ಧರ್ಮಕ್ಕೆ ಬಂದೂಕು ಬೇಕಿಲ್ಲ, ಕತ್ತಿ ಬೇಕಿಲ್ಲ, ಶಾಸ್ತ್ರದ ಗ್ರಂಥಗಳು ಸಾಕು ಎನ್ನುತ್ತದೆ ಎಂದರು.

Chakravarti Sulibele

ದೇವನಳ್ಳಿಯ ಹಿಂದೂ ಸಮಾವೇಶದಲ್ಲಿ ನಾಮಧಾರಿ ಗುರು ಮಠದ ಶ್ರೀ ಕಲ್ಯಾಣ ಸ್ವಾಮಿಜೀ, ಶಿರಸಿ ಬಣ್ಣದ ಮಠದ ಶ್ರೀ ಶಿವಲಿಂಗ ಮಹಾಸ್ವಾಮೀಜಿ, ಮಂಜುಗುಣಿ ಕ್ಷೇತ್ರದ ಅರ್ಚಕರಾದ ಶ್ರೀನಿವಾಸ ಭಟ್ಟರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ದೇವನಳ್ಳಿ, ಮಂಜುಗುಣಿ ಬಂಡಲ, ಹೆಗಡೆಕಟ್ಟಾ, ಹುಣಸೇಕೊಪ್ಪ, ಸಾಲ್ಕಣಿ ವ್ಯಾಪ್ತಿಯ ಹಿಂದೂ ಸಮಾಜದವರು ಬೈಕ್ ರ‍್ಯಾಲಿ ಮತ್ತು ಶೋಭಾ ಯಾತ್ರೆಯನ್ನು ನೆರವೇರಿಸಿದರು. ಇದನ್ನೂ ಓದಿ: ಮೆಕಾಲೆ ಶಿಕ್ಷಣ ಪದ್ಧತಿ ಗುಲಾಮಗಿರಿಗೆ ದೂಡಿತ್ತು: ಬಿ.ಸಿ ನಾಗೇಶ್

Live Tv
[brid partner=56869869 player=32851 video=960834 autoplay=true]

TAGGED:hindukarwarswarnavalli swamijiಕಾರವಾರಸ್ವರ್ಣವಲ್ಲಿ ಶ್ರೀಹಿಂದೂ
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

Shell Petrol Bunk
Bengaluru City

ಜನರಿಗೆ ಶಾಕ್‌ ಮೇಲೆ ಶಾಕ್‌ – ಲೀಟರ್ ಪೆಟ್ರೋಲ್‌ ಬೆಲೆ 6 ರೂ., ಡೀಸೆಲ್‌ 7 ರೂ. ಹೆಚ್ಚಳ

Public TV
By Public TV
15 seconds ago
Raichuru Lorry Seize
Districts

8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ – 600 ಚೀಲಗಳಿದ್ದ ಲಾರಿ ಜಪ್ತಿ

Public TV
By Public TV
58 minutes ago
DK Suresh
Bengaluru City

IPL ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ – ಡಿಕೆ ಸುರೇಶ್‌

Public TV
By Public TV
1 hour ago
Iran Israel War 1
Bengaluru City

ತಿಂಗಳಾದ್ರೂ ಮುಗಿಯದ ಮಧ್ಯಪ್ರಾಚ್ಯ ಸಂಘರ್ಷ – ಯುದ್ಧ ಮುಂದುವರಿದ್ರೆ ಭಾರತದ ಮೇಲೇನು ಪರಿಣಾಮ?

Public TV
By Public TV
1 hour ago
Dharwad Jail Video Call
Crime

ಜೈಲಿನಿಂದ್ಲೇ ವಿಡಿಯೋ ಕಾಲ್, ಅಪ್ರಾಪ್ತೆಗೆ ಟಾರ್ಚರ್ – ವಿಷಯ ಗೊತ್ತಿದ್ರೂ ಸುಮ್ನಿದ್ದಾರಾ ಧಾರವಾಡ ಜೈಲಾಧಿಕಾರಿಗಳು?‌

Public TV
By Public TV
1 hour ago
Nanjangud Jathre
Districts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದಿನಿಂದ ದೊಡ್ಡ ಜಾತ್ರೆ ಸಂಭ್ರಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?