Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Haveri

ನಾಮಪತ್ರ ಹಿಂಪಡೆಯಲು ಹಿರೇಕೆರೂರು ಜೆಡಿಎಸ್ ಅಭ್ಯರ್ಥಿ ಸ್ವಾಮೀಜಿ ನಿರ್ಧಾರ

Public TV
Last updated: November 19, 2019 11:18 pm
Public TV
Share
3 Min Read
HVR KANTHIMATA SWAMIJ app
SHARE

– ಪಂಚಪೀಠದ ಶ್ರೀಗಳಿಂದ ಶಿವಾಚಾರ್ಯ ಸ್ವಾಮೀಜಿಗೆ ಒತ್ತಡ
– ಜೆಡಿಎಸ್ ಮುಖಂಡ ಕೋನರೆಡ್ಡಿ ಆರೋಪ

ಹಾವೇರಿ: ರಟ್ಟೀಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದು, ಉಪ ಸಮರದ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.

ಈ ಕುರಿತು ಸ್ವತಃ ಸ್ವಾಮೀಜಿಗಳೇ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದು, ನಾಮಪತ್ರ ಹಿಂಪಡೆಯಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಹಿರಿಯ ಮಠಾಧೀಶರ ಆದೇಶದಿಂದ ನಿರ್ಧಾರ ಬದಲಿಸಿದ್ದೇನೆ. ಸಾಧ್ಯವಾದರೆ ಬುಧವಾರವೇ ನಾಮಪತ್ರ ಹಿಂಪಡೆಯುತ್ತೇನೆ. ಒಂದು ವೇಳೆ ಸಾಧ್ಯವಾಗದಿದ್ದರೆ ಗುರುವಾರ ನಾಮಪತ್ರ ವಾಪಸ್ ಪಡೆಯುವುದು ಖಚಿತ. ಯಾರೇ ಜನಪ್ರತಿನಿಧಿ ಆಯ್ಕೆಯಾಗಿ ಬಂದರೂ ತಾಲೂಕಿನ ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಕ್ಕೆ ತರುವ ಅಜೆಂಡಾಗೆ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ವಾಪಸ್ ಪಡೆಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

BJP JDS

ಕೆಲ ದಿನಗಳ ಹಿಂದೆ ಹಿರೇಕೆರೂರು ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಗೆ ಭಕ್ತರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡಿದ್ದರು. ಹಿರೇಕೆರೂರು ಕ್ಷೇತ್ರದ ರಾಜಕಾರಣ ಅಪಮೌಲ್ಯ ಆಗಿದೆ. ಕ್ಷೇತ್ರದ ರಾಜಕೀಯ ವ್ಯವಸ್ಥೆ ಸರಿಪಡಿಸಲು ಚುನಾವಣೆಗೆ ಸ್ಪರ್ಧಿಸಿ ಎಂದು ಒತ್ತಡ ಹಾಕಿದ್ದರು. ಕಳೆದ ಎರಡು ದಿನಗಳ ಹಿಂದೆ ಚುನಾವಣೆಗೆ ನಿಲ್ಲದಿರಲು ನಿರ್ಧರಿಸಿದ್ದ ಸ್ವಾಮೀಜಿ, ರಾತ್ರೋರಾತ್ರಿ ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರು. ಅದರಂತೆ ಸೋಮವಾರ ಜೆಡಿಎಸ್ ಅಭ್ಯರ್ಥಿಯಾಗಿ ಹಿರೇಕೆರೂರು ಕ್ಷೇತ್ರದಿಂದ ನಾಮಪತ್ರ ಸಹ ಸಲ್ಲಿಸಿದ್ದರು.

ಚುನಾವಣೆಗೆ ನಿಲ್ಲಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಬೇಡಿಕೊಂಡಿದ್ದರು. ಬಿ.ಸಿ.ಪಾಟೀಲ್ ಅವರನ್ನು ಸೋಲಿಸಲು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಾಸ್ಟರ್ ಪ್ಲಾನ್ ಮಾಡಿದ್ದರು. ಅಲ್ಲದೆ ವೀರಶೈವ ಲಿಂಗಾಯತರ ಮತ ಒಡೆಯಲು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಈ ರಣತಂತ್ರ ರೂಪಿಸಿದ್ದಾರೆ ಎಂದು ಭಕ್ತರು ಸಹ ಸ್ವಾಮೀಜಿ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದರು.

collage hvr swamiji

ಪಂಚಪೀಠದ ಶ್ರೀಗಳಿಂದ ಒತ್ತಡ:
ಇದಕ್ಕೂ ಮುನ್ನ ರಾಣೆಬೆನ್ನೂರಿನಲ್ಲಿ ಮಾತನಾಡಿದ್ದ ಜೆಡಿಎಸ್ ಮುಖಂಡ ಎನ್.ಎಚ್.ಕೋನರೆಡ್ಡಿ, ಧರ್ಮದಲ್ಲಿ ರಾಜಕಾರಣ ಬೇಡ ಎಂದು ಪಂಚಪೀಠದ ಜಗದ್ಗುರುಗಳಿಂದ ಶಿವಾಚಾರ್ಯ ಸ್ವಾಮೀಜಿಗೆ ಒತ್ತಡ ಬಂದಿದೆ. ಅಲ್ಲದೆ ಮುಖ್ಯಮಂತ್ರಿಗಳ ಪುತ್ರ ಬಿ.ವೈ.ರಾಘವೇಂದ್ರ ಅವರು ಸಹ ಸ್ವಾಮೀಜಿ ಮೇಲೆ ಒತ್ತಡ ಹೇರಿದ್ದಾರೆ. ಹೀಗಾಗಿ ಸ್ವಾಮೀಜಿಗಳು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಿದ್ದರು.

ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಹ ಸ್ವಾಮೀಜಿಗಳಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ. ನಿಮಗೆ ಮಾನಸಿಕವಾಗಿ ತೊಂದರೆಯಾಗಬಾರದು. ಧರ್ಮದಲ್ಲಿ ರಾಜಕಾರಣವನ್ನು ಜೆಡಿಎಸ್ ಬಯಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಇದು ಕುಮಾರಸ್ವಾಮಿ ಅವರ ನಂಬಿಕೆ ಆಗಿದೆ. ಹೀಗಾಗಿ ಸ್ವಾಮೀಜಿಗೆ ನೀವು ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರರು. ಇದಕ್ಕೆ ನಮ್ಮ ಪಕ್ಷ ಯಾವುದೇ ರೀತಿ ವಿರೋಧ ವ್ಯಕ್ತಪಡಿಸುವುದಿಲ್ಲ ಅಂತ ತಿಳಿಸಿದ್ದರು ಎಂದು ಮಾಹಿತಿ ನೀಡಿದ್ದರು.

vlcsnap 2019 11 19 21h58m22s110

ಸ್ವಾಮೀಜಿಗಳು ಸ್ಪರ್ಧಿಸುತ್ತಿರುವುದರಿಂದ ಬಿಜೆಪಿಗೆ ಸೋಲಿನ ಭೀತಿ ಇದೆಯೇನೋ, ಅದೇ ಕಾರಣಕ್ಕೆ ಈ ರೀತಿ ಮಾಡಲಾಗುತ್ತಿದೆ. ಸ್ವಾಮೀಜಿ ನಿರ್ಧಾರಕ್ಕೆ ನಮ್ಮ ಪಕ್ಷ ಬದ್ಧ. ಇದೀಗ ನಾನು ರಟ್ಟಿಹಳ್ಳಿಗೆ ತೆರಳಿ ಚುನಾವಣೆ ಸಿದ್ಧತೆ ಮಾಡಿ ಬಂದಿದ್ದೇನೆ. ಈ ಕುರಿತು ಅಲ್ಲಿನ ಭಕ್ತರ ಬಳಿ ಚರ್ಚಿಸಿ ಬಂದಿದ್ದೇನೆ ಎಂದಿದ್ದರು.

ರಾಜಕೀಯ ಪ್ರವೇಶದ ಕುರಿತು ನಾಮಪತ್ರ ಸಲ್ಲಿಸಿದ ದಿನವೇ ಸ್ವಾಮೀಜಿ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಆಗಬಹುದಾದರೆ, ನಾನ್ಯಾಕೆ ಸ್ಪರ್ಧಿಸಬಾರದು ಎಂದು ಪ್ರಶ್ನಿಸಿದ್ದಾರೆ. ಅದನ್ನು ನಾವು ಗೌರವಿಸುತ್ತೇವೆ. ಆದರೆ ನಮ್ಮ ಪಕ್ಷದಿಂದ ಒತ್ತಡ ಹಾಕುವುದಿಲ್ಲ ಎಂದು ತಿಳಿಸಿದ್ದರು.

ನಮ್ಮ ಪಕ್ಷದಿಂದ ಬೇರೆಯವರಿಗೆ ಟಿಕೆಟ್ ಫೈನಲ್ ಆಗಿತ್ತು. ಆದರೆ ಮಧ್ಯರಾತ್ರಿ ಸ್ವಾಮೀಜಿ ನಿಲ್ಲೋದು ಗೊತ್ತಾಯಿತು. ಜನರು ಸಹ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಹೀಗಾಗಿ ನಾವು ಅಭ್ಯರ್ಥಿ ಬದಲಾಯಿಸಿದೆವು. ಅವರು ನಿಲ್ಲಲು ಬಯಸಿದ್ದಾರೆ, ನಾವು ಬೆಂಬಲಿಸುತ್ತೇವೆ. ಆದರೆ ಅವರಿಗೆ ಏನೂ ತೊಂದರೆಯಾಗಬಾರದು, ಅದೇ ನಮ್ಮ ಕಾಳಜಿ ಎಂದಿದ್ದರು.

TAGGED:bjphaveriHirekerurujdsPublic TVShivalinga Shivacharya Swamijiಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಶಿವಲಿಂಗ ಶಿವಾಚಾರ್ಯ ಸ್ವಾಮೀಜಿಹಾವೇರಿಹಿರೇಕೆರೂರು
Share This Article
Facebook Whatsapp Whatsapp Telegram

Cinema news

Ashwini Gowda Gilli
ಮಾಜಿ ಸ್ಪರ್ಧಿಗಳೆದುರು ಗಿಲ್ಲಿ ಬೆನ್ನಿಗೆ ನಿಂತ ಅಶ್ವಿನಿ ಗೌಡ
Cinema Latest Sandalwood Top Stories
Tiger Shroff Cinema Bollywood
ಮಸ್ತಿ-4 ನಿರ್ದೇಶಕನ ಜೊತೆ ಕೈಜೋಡಿಸಿದ ಟೈಗರ್ ಶ್ರಾಫ್?
Bollywood Cinema Latest Top Stories
Devara
ಜೂ.ಎನ್‌ಟಿಆರ್ ನಟನೆಯ ದೇವರ ಪಾರ್ಟ್-2 ನಿಂತೋಯ್ತಾ..?
Bollywood Cinema Districts Karnataka Latest Top Stories
pawan kalyan OG
ಪವನ್‌ ಕಲ್ಯಾಣ್ ಸಿನಿಮಾಗಳು ಸಾಲು ಸಾಲು ಸೋಲು – ಓಜಿ ಪಾರ್ಟ್-2ಗೆ ಸ್ಟಾರ್ಟ್ ಆಗಲ್ವಾ?
Cinema Latest Top Stories

You Might Also Like

siddaramaiah 1 5
Bengaluru City

ಸಿಎಂ ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರ ದೆಹಲಿ ದಂಡಯಾತ್ರೆ

Public TV
By Public TV
11 minutes ago
kedarnath temple modi
Districts

ಉಡುಪಿ ಕಾರ್ಯಕ್ರಮಕ್ಕೆ ಭಾಗವಹಿಸುವ ಅವಕಾಶ ಸಿಕ್ಕಿದ್ದು ಗೌರವದ ವಿಷಯ: ಮೋದಿ

Public TV
By Public TV
23 minutes ago
Bengaluru University UT Khader
Bengaluru City

ಸ್ಪೀಕರ್ ಯು.ಟಿ.ಖಾದರ್‌ಗೆ ಬೆಂವಿವಿ ಗೌರವ ಡಾಕ್ಟರೇಟ್ – ರಾಜ್ಯಪಾಲರಿಂದ ಪ್ರದಾನ

Public TV
By Public TV
55 minutes ago
DK Shivakumar Siddaramaiah
Bengaluru City

ಬೀದಿಗೆ ಬಿದ್ದ ಕುರ್ಚಿ ಕದನ – ನೇರಾನೇರ ಗುದ್ದಾಟಕ್ಕೆ ಇಳಿದ್ರಾ ಸಿದ್ದರಾಮಯ್ಯ, ಡಿಕೆಶಿ?

Public TV
By Public TV
1 hour ago
online fraud arrest
Crime

ಆನ್‌ಲೈನ್ ಮೂಲಕ 20 ಲಕ್ಷ ವಂಚನೆ; ಬೆಂಗಳೂರು ಮೂಲದ ದಂಪತಿ ಅರೆಸ್ಟ್‌

Public TV
By Public TV
2 hours ago
Montha Cyclone
Latest

ಬಂಗಾಳ ಕೊಲ್ಲಿಯಲ್ಲಿ `ದಿತ್ವಾಹ್’ ಚಂಡಮಾರುತ – ನ.30ಕ್ಕೆ ತಮಿಳುನಾಡು, ಆಂಧ್ರ, ಪುದುಚೇರಿ ತಲುಪುವ ಸಾಧ್ಯತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?