Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐತಿಹಾಸಿಕ ಹಾಸನಾಂಬೆ ದೇವಾಲಯದ ಬಾಗಿಲು ಓಪನ್: ಫೋಟೋಗಳಲ್ಲಿ ನೋಡಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಐತಿಹಾಸಿಕ ಹಾಸನಾಂಬೆ ದೇವಾಲಯದ ಬಾಗಿಲು ಓಪನ್: ಫೋಟೋಗಳಲ್ಲಿ ನೋಡಿ

Public TV
Last updated: October 12, 2017 9:01 pm
Public TV
Share
3 Min Read
HSN HASANAMBA
SHARE

ಹಾಸನ: ಒಂದು ವರ್ಷಕೊಮ್ಮೆ ಬಾಗಿಲು ತೆಗೆಯುವ ಮತ್ತು ಪವಾಡ ಮಹಿಮೆಗಳಿಂದ ಮನೆಮಾತಾಗಿರುವ ಹಾಸನಾಂಬೆಯ ಗರ್ಭಗುಡಿಯ ಬಾಗಿಲನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ಮಧ್ಯಾಹ್ನ ತೆರೆಯಲಾಗಿದೆ.

ನಗರದ ಹೃದಯ ಭಾಗದಲ್ಲಿರುವ ದೇವಾಲಯದ ಬಾಗಿಲನ್ನು ಇಂದು ಮಧ್ಯಾಹ್ನ ಶಾಸ್ತ್ರೋಕ್ತವಾಗಿ ತೆರೆಯಲಾಗಿದ್ದು, ಸಿದ್ದೇಶ್ವರ ಜಾತ್ರೆ ಹಾಗೂ ಹಾಸನಾಂಬೆಯ ದರ್ಶನೋತ್ಸವದಿಂದ ಹಾಸನದಲ್ಲಿ ಈಗ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.

ಹಾಸನಾಂಬೆ, ಹಾಸನಮ್ಮ, ಹಾಸನದಮ್ಮ, ಹಸನ್‍ಬಿ ಎಂಬ ಹಲವಾರು ಹೆಸರುಗಳಿಂದ ಕರೆಯಲ್ಪಡುವ ದೇವಾಲಯವನ್ನು ಹಿಂದೂ ಪಂಚಾಗದ ಆಶ್ವೀಜ ಮಾಸದ ಹುಣ್ಣಿಮೆಯ ನಂತರದ ಮೊದಲ ಗುರುವಾರದಂದು ಗರ್ಭಗುಡಿಯ ಬಾಗಿಲು ತೆಗೆಯುವುದು ವಾಡಿಕೆ. ಅದರಂತೆ ಮಧ್ಯಾಹ್ನ 12:32ರಲ್ಲಿ ಆರ್ಧ ನಕ್ಷತ್ರದ ಸಂದರ್ಭದಲ್ಲಿ ತಳವಾರ ವಂಶಸ್ಥರು ಬನ್ನಿ ಎಲೆಗಳು ಮತ್ತು ಬಾಳೆಕಂದನ್ನು ಕತ್ತರಿಸಿದ ಬಳಿಕ ಗರ್ಭಗುಡಿಯ ಬಾಗಿಲು ತೆರೆಯಲಾಗಿದೆ. ಪ್ರತಿವರ್ಷದಂತೆಯೂ ಈ ವರ್ಷವೂ ಕಳೆದ ವರ್ಷ ಹಚ್ಚಿರುವ ದೀಪ ಹಾಗೇ ಉರಿಯುತಿತ್ತು.

ಪೌರಾಣಿಕ ಹಿನ್ನಲೆ ಏನು?
ಉತ್ತರದ ಕಾಶಿಯಿಂದ ದಕ್ಷಿಣದ ಕಡೆಗೆ ವಾಯುವಿಹಾರಕ್ಕೆ ಹೊರಟ ಸಪ್ತಮಾತೃಕೆಯರು ಹಾಸನದ ಸೌಂದರ್ಯ ನೋಡಿ ಇಲ್ಲಿಯೇ ನೆಲೆಸುತ್ತಾರೆ. ಇಲ್ಲಿಯ ಪಾಳೇಗಾರನಾಗಿದ್ದ ಕೃಷ್ಣಪ್ಪನಾಯಕ ಮಾತೆಯರ ಆದೇಶದಂತೆ ದೇವಾಲಯ ಮತ್ತು ಕಲ್ಯಾಣಿಯನ್ನು ನಿರ್ಮಿಸಿದ ಎಂದು ಕಥೆ ಹೇಳುತ್ತದೆ.

ಶಾಸ್ತ್ರೋಕ್ತವಾಗಿ ಪಂಚಾಂಗದ ಪ್ರಕಾರ ಕನಿಷ್ಟ 9 ದಿನ ಮತ್ತು ಗರಿಷ್ಟ 14 ದಿನಗಳು ಮಾತ್ರ ದೇವಿಯ ದರ್ಶನದ ಭಾಗ್ಯ ಲಭಿಸುತ್ತದೆ. ಇದರಿಂದ ದರ್ಶನಕ್ಕಾಗಿ ಭಕ್ತರು ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಈ ಬಾರಿಯೂ ಜಿಲ್ಲಾಡಳಿತದ ವತಿಯಿಂದ ಭಕ್ತರಿಗಾಗಿ ಸರದಿ ಸಾಲುಗಳ ವ್ಯವಸ್ಥೆ, ಪ್ರಸಾದ, ಗಣ್ಯರ ದರ್ಶನ, ಕುಡಿಯುವ ನೀರಿನ ಸೌಲಭ್ಯ, ಹೀಗೆ ಹಲವಾರು ಸಿದ್ಧತೆಗಳನ್ನು ಮಾಡಲಾಗಿದೆ.

ಕಳೆದ ಬಾರಿ ಅಂದಾಜು 10 ಲಕ್ಷ ಮಂದಿ ದರ್ಶನ ಪಡೆದಿದ್ದರು. ಈ ಬಾರಿ ದರ್ಶನ ಕೇವಲ 9 ದಿನಗಳಷ್ಟೇ ಆಗಿದ್ದು, ನೈವೇದ್ಯ, ಅಭಿಷೇಕ ಹೊರತುಪಡಿಸಿದಂತೆ 24 ಗಂಟೆಯ ದರ್ಶನ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ.

ಹಾಸನಾಂಬೆ ಹಲವು ಪವಾಡ ಸದೃಶ ಮಹಿಮೆಗಳನ್ನು ಮೈಗೂಡಿಸಿಕೊಂಡಿದ್ದಾಳೆ. ಇಷ್ಟಾರ್ಥವನ್ನು ಸಿದ್ಧಿಸುತ್ತಾಳೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಷದ ಹಿಂದೆ ಬಾಗಿಲು ಮುಚ್ಚುವ ವೇಳೆ ಹಚ್ಚಿಟ್ಟ ಹಣತೆ ಹಾಗೆಯೇ ಉರಿಯಲಿದೆ. ದೇವಿಯ ಮಹಿಮೆ ಅಪಾರ ಎನ್ನುವುದು ಅಸಂಖ್ಯಾತ ಭಕ್ತರ ನಂಬಿಕೆ. ಪರಂಪರೆ ಈಗಲೂ ನಡೆದುಕೊಂಡು ಬಂದಿರುವುದರಿಂದ ಪ್ರತಿ ವರ್ಷದಂತೆ ಈ ವರ್ಷವೂ ಭಕ್ತಸಾಗರವೇ ಹರಿದು ಬರುವ ಸಾಧ್ಯತೆ ಇದೆ.

ದೇವಿಯ ದರ್ಶನಕ್ಕೆ ಬರುವ ಭಕ್ತರಿಗಾಗಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುವಾಗ ಮಳೆ-ಬಿಸಿಲಿನ ತಾಪ ತಪ್ಪಸಿಕೊಳ್ಳಲು ನೆರಳಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ಉಳಿದಂತೆ ಲಾಡು-ಪ್ರಸಾದಕ್ಕೂ ವ್ಯವಸ್ಥೆ ಮಾಡಲಾಗಿದೆ.

1 ಸಾವಿರ ರೂ. ಶುಲ್ಕ: ಶೀಘ್ರ ದರ್ಶನಕ್ಕೆ 300 ಮತ್ತು ಗಣ್ಯರು ಪ್ರವೇಶದ್ವಾರದಲ್ಲೇ ತೆರಳಿ ನೇರ ದರ್ಶನ ಪಡೆಯಲು ಇದೇ ಮೊದಲ ಬಾರಿ 1 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿದೆ. ಈ ಬಾರಿ 9 ದಿನಗಳ ದರ್ಶನ ಇರುವುದರಿಂದ ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅಪರಾಧ ಪತ್ತೆಗಾಗಿ ಸಿಸಿ ಕ್ಯಾಮೆರಾ ಅಳವಡಿಕೆ, ವೈದ್ಯಕೀಯ ವ್ಯವಸ್ಥೆ ಜೊತೆಗೆ ಒಟ್ಟು ಮೂರು ಶಿಫ್ಟ್ ಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಕ್ಟೋಬರ್ 21 ರ ಮಧ್ಯಾಹ್ನ ಅಂದ್ರೆ ಬಲಿಪಾಡ್ಯಮಿಯ ಮಾರನೇ ದಿನ ಹಾಸನಾಂಬೆ ಬಾಗಿಲು ಮುಚ್ಚಲಿದೆ. ನೂಕು ನುಗ್ಗಲು ತಡೆಯುವ ಉದ್ದೇಶದಿಂದ ಅಂದೂ ಸಹ ಭಕ್ತರ ದರ್ಶನವನ್ನು ನಿರ್ಬಂಧಿಸಲಾಗಿದೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಆಶ್ವೀಜ ಮಾಸದ ಮೊದಲ ಗುರುವಾರದಂದು ಆರಂಭವಾಗುವ ದರ್ಶನ ಬಲಿಪಾಡ್ಯಮಿಯ ಮಾರನೆ ದಿನ ಅಂತಿಮವಾಗಲಿದೆ. ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಗಣ್ಯರಾದಿಯಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಸದ್ಯ ಅಧಿದೇವತೆ ಹಾಸನಾಂಬೆಯ ಮೊದಲ ದಿನದ ದರ್ಶನ ಮುಗಿದಿದ್ದು, ಶುಕ್ರವಾರ ಮುಂಜಾನೆ 5 ಗಂಟೆಯಿಂದ ವಿಶೇಷ ಪೂಜೆ ಅಲಂಕಾರದೊಂದಿಗೆ ದೇವಿಯ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ. ಇದರೊಂದಿಗೆ ದೇಶದಲ್ಲಿ ಸುಖಃ ಶಾಂತಿ ನೆಲೆಸಲಿ ಎಂಬುದು ನಮ್ಮ ಆಶಯ ಎಂದು ತಿಳಿಸಿದರು.

ಮೊದಲ ದಿನ ಪಶುಸಂಗೋಪನಾ ಸಚಿವ ಎ ಮಂಜು, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಇದನ್ನೂ ಓದಿ: ಮೋದಿಗೆ ಗಂಡಾಂತರ ಕಾದಿದೆಯಂತೆ, ಎಚ್.ಡಿ.ಕೆ ಕಿಂಗ್ ಮೇಕರ್ ಆಗ್ತಾರಂತೆ: ಬ್ರಹ್ಮಾಂಡ ಗುರೂಜಿ ಭವಿಷ್ಯ

HASANAMBE 1

HASANAMBE 2

HASANAMBE 5

HASANAMBE 6

HASANAMBE 7

HASANAMBE 8

HASANAMBE 9

HASANAMBE 10

HASANAMBE 12

hsn 3

hsn 1 1

hsn 2

Hasanamba temple 11

Hasanamba temple 10

Hasanamba temple 9

Hasanamba temple 8

Hasanamba temple 7

Hasanamba temple 3

Hasanamba temple 4

Hasanamba temple 5

Hasanamba temple 6

Hasanamba temple n1

hasanamba

Share This Article
Facebook Whatsapp Whatsapp Telegram
Previous Article MYS BIRDS. small ತನ್ನ ಪ್ರತಿಬಿಂಬದ ಜೊತೆ ತಾನೇ ಗುದ್ದಾಡಿದ ಹಕ್ಕಿ: ವಿಡಿಯೋ ನೋಡಿ ನಕ್ಕುಬಿಡಿ
Next Article DINA BHAVISHYA 5 5 1 1 small ದಿನಭವಿಷ್ಯ 13-10-2017

Latest Cinema News

Jyoti Rai
ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?
Cinema Latest Sandalwood
Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories

You Might Also Like

Nepal
Bengaluru City

ನೇಪಾಳ ಧಗ ಧಗ – ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸೂಚನೆ

3 hours ago
Bengaluru 1
Bengaluru City

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಗುಡ್‌ನ್ಯೂಸ್‌ – ಕಟ್ಟಡ ನಿರ್ಮಾಣಕ್ಕೆ ಓಸಿಯಿಂದ ವಿನಾಯ್ತಿ

4 hours ago
Karwar Satish Sail Home ED Raid
Districts

ಅಕ್ರಮ ಹಣ ವರ್ಗಾವಣೆ ಕೇಸ್‌ – ಇ.ಡಿಯಿಂದ ಶಾಸಕ ಸತೀಶ್ ಸೈಲ್‌ ಅರೆಸ್ಟ್‌

5 hours ago
CP Radhakrishnan Narendra Modi
Latest

ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

5 hours ago
CP Radhakrishnan 1
Latest

ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

5 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?