Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಟ್‌ಮ್ಯಾನ್ ರೋಹಿತ್ ಶರ್ಮಾ ಬೆನ್ನೇರಿದ ಬ್ಯಾನ್ ಭೀತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಹಿಟ್‌ಮ್ಯಾನ್ ರೋಹಿತ್ ಶರ್ಮಾ ಬೆನ್ನೇರಿದ ಬ್ಯಾನ್ ಭೀತಿ

Cricket

ಹಿಟ್‌ಮ್ಯಾನ್ ರೋಹಿತ್ ಶರ್ಮಾ ಬೆನ್ನೇರಿದ ಬ್ಯಾನ್ ಭೀತಿ

Public TV
Last updated: April 16, 2022 3:01 pm
Public TV
Share
3 Min Read
ROHITH SHARMA
SHARE

ಮುಂಬೈ: 15ನೇ ಐಪಿಎಲ್ ಆವೃತ್ತಿಗೆ ಹೊಸ ತಂಡಗಳಾಗಿ ಸೇರ್ಪಡೆಗೊಂಡರೂ ಅಬ್ಬರ ಆಟದಿಂದ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮಿಂಚುತ್ತಿವೆ. ಆದರೆ 5 ಬಾರಿ ಚಾಂಪಿಯನ್ ಪಟ್ಟ ಗಿಟ್ಟಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡ ಸತತ 5 ಪಂದ್ಯಗಳಲ್ಲಿ ಸೋತು, ಟೀಕೆಗಳಿಗೆ ಗುರಿಯಾಗಿದೆ.

ರೋಹಿತ್ ಶರ್ಮಾ ನಾಯಕತ್ವವಿದ್ದರೆ ಗೆಲುವು ಬಹುತೇಕ ಖಚಿತ ಎನ್ನುತ್ತಿದ್ದವರು, ಸರಣಿ ಸೋಲಿನಿಂದಾಗಿ ಟೀಕೆ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ರೋಹಿತ್ ಶರ್ಮಾಗೆ ಬ್ಯಾನ್ ಭೀತಿ ಶುರುವಾಗಿದೆ. ಇದನ್ನೂ ಓದಿ: 7 ವಿಕೆಟ್‌ಗಳಿಂದ ಗೆದ್ದ ಟೀಂ ಇಂಡಿಯಾಗೆ ಶೇ.20ರಷ್ಟು ದಂಡ

ROHITH SHARMA (1)

ಹೌದು. ರೋಹಿತ್ ಶರ್ಮಾ ಸರಣಿ ಪಂದ್ಯಗಳಲ್ಲಿ ತಮ್ಮ ನಾಯಕತ್ವ ವಿಫಲವಾಗುತ್ತಿರುವ ತಲೆ ಬಿಸಿಯ ನಡುವೆಯೇ ಪಂದ್ಯದಿಂದ ನಿಷೇಧವಾಗುವ ಭಯದಲ್ಲಿದ್ದಾರೆ. ಈ ನಿಷೇಧದಿಂದ ತಪ್ಪಿಸಿಕೊಳ್ಳಲು ಮುಂದಿನ ಪಂದ್ಯಗಳಲ್ಲಿ ಎಚ್ಚರಿಕೆಯ ಆಟವನ್ನು ಆಡಲೇಬೇಕಿರುವ ರೋಹಿತ್ ಶರ್ಮಾ ನಿಷೇಧದಿಂದ ತಪ್ಪಿಸಿಕೊಳ್ಳುತ್ತಾರಾ ಎನ್ನುವುದು ಕಾದುನೋಡಬೇಕಿದೆ.

ಲಕ್ನೋ ವಿರುದ್ಧ ಗೆಲವು ಅನಿವಾರ್ಯ: ಸತತ 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂದಿನ ಲಕ್ನೋ ಸೂಪರ್‌ಜೈಂಟ್ಸ್ ತಂಡ ವಿರುದ್ಧ ಗೆಲ್ಲುವುದು ಅನಿವಾರ್ಯವಾಗಿದೆ. ಅದಕ್ಕಾಗಿ ರೋಹಿತ್ ಶರ್ಮಾ ಹೊಸ ಆಲೋಚನಾ ಕ್ರಮ ಅನುಸರಿಸಲಿದ್ದಾರೆ. ಈ ಕುರಿತು ನೆನ್ನೆಯಷ್ಟೇ ಪ್ರತಿಕ್ರಿಯೆಯನ್ನೂ ನೀಡಿದ್ದರು.

IPL

ಬ್ಯಾನ್ ಭೀತಿಗೆ ಕಾರಣವೇನು?: ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಈವರೆಗೆ ನಡೆದ ಪಂದ್ಯಗಳ ಪೈಕಿ 2 ಪಂದ್ಯಗಳಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದು, ದಂಡ ತೆತ್ತಿದೆ. ಈ ಬಾರಿ ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಟ ನಡೆಸಿತ್ತು. ಇದೇ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ ನಾಯಕ ರೋಹಿತ್ ಶರ್ಮಾಗೆ 12 ಲಕ್ಷ ರೂ. ದಂಡ ಕೂಡ ವಿಧಿಸಲಾಗಿತ್ತು. ಇನ್ನೂ ಕೊನೆಯದ್ದಾಗಿ ಆಡಿದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿಯೂ ನಿಧಾನಗತಿಯ ಬೌಲಿಂಗ್‌ನಿಂದ 24 ಲಕ್ಷ ದಂಡ ತೆತ್ತಿದ್ದಾರೆ ಹಾಗೂ ತಂಡದ ಉಳಿದ ಆಟಗಾರರಿಗೆ 6 ಲಕ್ಷ ದಂಡ ವಿಧಿಸಲಾಗಿದೆ ಈ ಎಲ್ಲ ಕಾರಣಗಳು ಅವರನ್ನು ಬ್ಯಾನ್ ಸಂಕಷ್ಟಕ್ಕೆ ತಂದಿಟ್ಟಿವೆ. ಇದನ್ನೂ ಓದಿ: ಅಯ್ಯರ್‌ಗೆ 12 ಲಕ್ಷ ದಂಡ – ಐಪಿಎಲ್‌ನಲ್ಲಿ ದಂಡ ಹಾಕೋದು ಯಾಕೆ?

IPL 2022 RR VS LSG

ಎಂಐಗೆ ಒಂದು ಪಂದ್ಯ ನಿಷೇಧ?: ಮುಂಬೈ ಇಂಡಿಯನ್ಸ್ ಈಗಾಗಲೇ 2 ಪಂದ್ಯಗಳಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದು, ಮುಂದಿನ ಪಂದ್ಯದಲ್ಲೂ ಇದೇ ರೀತಿ ನಿಧಾನಗತಿಯ ಬೌಲಿಂಗ್ ಮಾಡಿಸಿದರೆ ರೋಹಿತ್ ಶರ್ಮಾ ಐಪಿಎಲ್ ನಿಯಮದ ಪ್ರಕಾರ 30 ಲಕ್ಷ ರೂ. ದಂಡ ತೆರುವ ಜೊತೆಗೆ, ಮುಂದಿನ ಒಂದು ಪಂದ್ಯದಲ್ಲಿ ನಿಷೇಧಕ್ಕೆ ಒಳಗಾಗಲಿದ್ದಾರೆ ಎಂದು ಐಪಿಎಲ್ ಮಂಡಳಿ ಎಚ್ಚರಿಕೆ ನೀಡಿದೆ.

ದಂಡ ವಿಧಿಸುವುದು ಏಕೆ?: ಐಪಿಎಲ್ ನಲ್ಲಿ ಮೊದಲ ಬಾರಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. 2ನೇ ಬಾರಿ ಈ ತಪ್ಪನ್ನು ಮಾಡಿದರೆ ನಾಯಕನಿಗೆ 24 ಲಕ್ಷ ರೂ. ದಂಡದ ಜೊತೆ ಆಟಗಾರರಿಗೂ ದಂಡ ವಿಧಿಸಲಾಗುತ್ತದೆ. ಐಪಿಎಲ್ ನಿಯಮದ ಪ್ರಕಾರ ಒಂದು ತಂಡ 20 ಓವರ್‌ಗಳನ್ನು 90 ನಿಮಿಷದ ಒಳಗಡೆ ಮುಗಿಸಬೇಕು. ಈ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣ ಮಾಡದೇ ಇದ್ದರೂ 20ನೇ ಓವರ್ ಅನ್ನು 90ನೇ ನಿಮಿಷದಲ್ಲೇ ಆರಂಭಿಸಬೇಕು. ಈ ನಿಯಮವನ್ನು ಮೊದಲ ಬಾರಿ ಉಲ್ಲಂಘಿಸಿದರೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದನ್ನೂ ಓದಿ: 3 ವಿಕೆಟ್‌ ಕಿತ್ತು ರೋಚಕ ತಿರುವು – ತಾಯಿಯ ಬಗ್ಗೆ ರಶೀದ್‌ ಖಾನ್‌ ಭಾವನಾತ್ಮಕ ಮಾತು

IPL 2022 RCB VS MI

ಏನಿದು ಸ್ಟ್ರೆಟಜಿಕ್‌ ಟೈಮ್‌ಔಟ್?: ಪ್ರತಿ ಪಂದ್ಯದಲ್ಲಿ 3 ನಿಮಿಷದ 4 ಸ್ಟ್ರೆಟಜಿಕ್‌ ಟೈಮ್ ಔಟ್ ಬ್ರೇಕ್‌ಗಳು ಇರುತ್ತದೆ. ಮೊದಲ ಇನ್ನಿಂಗ್ಸ್‌ ಬೌಲಿಂಗ್ ತಂಡ 6-9 ಓವರ್ ಮಧ್ಯೆ, 2ನೇ ಸ್ಟ್ರೆಟಜಿಕ್‌ ಟೈಮ್ ಔಟ್ ಅನ್ನು ಬ್ಯಾಟಿಂಗ್ ತಂಡ 13-16 ಓವರ್ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು.

ದಂಡ ಯಾಕೆ?: ಐಪಿಎಲ್ ಅಂದ್ರೆ ಬಿಸಿನೆಸ್. ಇಲ್ಲಿ ಹಣದ ಹೊಳೆಯೇ ಹರಿಯುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಪ್ರತಿ ಸೆಕೆಂಡ್ ಬಹಳ ಮುಖ್ಯ. ಮಳೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಪಂದ್ಯಕ್ಕೆ ಅಡ್ಡಿಯಾದರೆ ಅದು ಬೇರೆ ವಿಷಯ. ಆದರೆ ಒಂದು ತಂಡ ನಿಧಾನಗತಿ ಬೌಲಿಂಗ್ ಮಾಡಿದರೆ ಅದು ಐಪಿಎಲ್ ದಿನದ ವಹಿವಾಟಿನ ಮೇಲೆ ಪರಿಣಾಮ ಬೀರುತ್ತದೆ. ವೆಚ್ಚಗಳು ಜಾಸ್ತಿಯಾಗುತ್ತದೆ.

TAGGED:BowlingChampioncricketIPLLucknow Super GiantsMumbai IndiansRohitsarmaಐಪಿಎಲ್ಕ್ರಿಕೆಟ್ಚಾಂಪಿಯನ್ಬೌಲಿಂಗ್ಮುಂಬೈಇಂಡಿಯನ್ಸ್ರೋಹಿತ್‌ಶರ್ಮಾಲಕ್ನೋಸೂಪರ್ ಜೈಂಟ್ಸ್
Share This Article
Facebook Whatsapp Whatsapp Telegram

Cinema news

calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
KGF
7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Cinema Latest Sandalwood Top Stories
Kiara Adwani
ಯಶ್ ನಾಯಕಿ ಕಿಯಾರಾ ಫಸ್ಟ್ ಲುಕ್.. ಅಬ್ಬಬ್ಬಾ ಬೆಂಕಿ !
Cinema Latest Sandalwood Top Stories
jodettu chikkanna
ಹೊಸ ವರ್ಷಕ್ಕೆ ಚಿಕ್ಕಣ್ಣ ನಟನೆಯ ‘ಜೋಡೆತ್ತು’ ಶೂಟಿಂಗ್ ಶುರು
Cinema Latest Sandalwood Top Stories

You Might Also Like

ISRO 2
Latest

ಮೊಬೈಲ್‌ಗೆ ನೇರ ಇಂಟರ್‌ನೆಟ್ ಸೌಲಭ್ಯ – ಮತ್ತೊಂದು ಪರಾಕ್ರಮಕ್ಕೆ ಸಜ್ಜಾದ ಇಸ್ರೋ

Public TV
By Public TV
1 hour ago
DKSHI HDK
Hassan

ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಹೆಚ್‌ಡಿಕೆ

Public TV
By Public TV
2 hours ago
Draupadi Murmu
Latest

ವಿಕಸಿತ ಭಾರತ ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

Public TV
By Public TV
2 hours ago
Namma Metro Greenline
Bengaluru City

ಮಾದಾವರ-ತುಮಕೂರು ಮೆಟ್ರೋ; ಆರ್‌ವಿ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಲಿಮಿಟೆಡ್‌ಗೆ DPR ಹೊಣೆ

Public TV
By Public TV
2 hours ago
ozempic
Explainer

PublicTV Explainer: ಮಧುಮೇಹಿಗಳು, ಸ್ಥೂಲಕಾಯರಿಗೆ ಗುಡ್ ನ್ಯೂಸ್; ಭಾರತಕ್ಕೆ ಬಂತು ಓಝೆಂಪಿಕ್ – ಏನಿದು ಔಷಧಿ?

Public TV
By Public TV
3 hours ago
U19 Asia Cup Pakistan
Cricket

U19 Asia Cup Final: ಭಾರತ ಮಣಿಸಿ 2ನೇ ಬಾರಿಗೆ ಏಷ್ಯಾ ಕಪ್‌ ಗೆದ್ದ ಪಾಕಿಸ್ತಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?