Hot News
-
Quick Links
- Technology
- Business
- Science
- Covid-19 Statistics
ಪುದುಚೇರಿ: ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಮಂಗಳವಾರ ನಗರದ ರಾಜೀವ್ ಗಾಂಧಿ ಸಿಗ್ನಲ್ ನಲ್ಲಿರೋ ಡಾ. ಅಗರ್ವಾಲ್ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ಬಳಿಕ ತಮ್ಮ ಕಣ್ಣುಗಳನ್ನು ದಾನ ಮಾಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: `ಹೆಬ್ಬುಲಿ’ ಸಿನಿಮಾದ ನಾಯಕಿ ಅಮಲಾ ಪೌಲ್ ವಿರುದ್ಧ FIR ದಾಖಲು "ಪಾಂಡಿಚೇರಿಯಲ್ಲಿ ಹೊಸ ಆಸ್ಪತ್ರೆ ಉದ್ಘಾಟನೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ. ಈ ಮೂಲಕ ಭಾರತದಲ್ಲಿ ಕುರುಡತನವನ್ನು ನಿರ್ಮೂಲನೆ ಮಾಡಲಾಗುತ್ತಿರುವುದು ಸಂತಸದ ಸಂಗತಿ. ಈ ಸೌಲಭ್ಯ ಎಲ್ಲರಿಗೂ ತಲುಪುತ್ತದೆ ಎಬುವುದಾಗಿ ನಾನು ನಂಬಿದ್ದೇನೆ.…
ಮೈಸೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶವಸಾಗಿಸುವ ವಾಹನಗಳು ಬಡವರಿಗೆ ಉಪಯೋಗವಾಗದೆ, ನಿಂತಲ್ಲೇ ನಿಂತಿದ್ದು, ತುಕ್ಕು ಹಿಡಿದಿವೆ. ಜಿಲ್ಲೆಯ ನಂಜನಗೂಡು ನಗರಸಭೆ ಆವರಣದಲ್ಲಿ ಶವಸಾಗಿಸುವ ವಾಹನ ತುಕ್ಕು ಹಿಡಿಯುತ್ತಿರುವ ದೃಶ್ಯವನ್ನು ಕಾಣಬಹುದಾಗಿದೆ. ಕಳೆದ ಮೂರು ವರ್ಷಗಳಿಂದ ಈ ವಾಹನಗಳು ನಿಷ್ಕ್ರಿಯವಾಗಿವೆ. ಈ ಕುರಿತು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂಧನ್ ಶಾಸಕರ ಅನುದಾನದಲ್ಲಿ ಈ ವಾಹನ ಕೊಟ್ಟಿದ್ದರು. 2 ಕೋಟಿ ರೂ. ಅನುದಾನದಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಹತ್ತು ವಾಹನಗಳನ್ನು ಗೋ.ಮಧುಸೂಧನ್ ನೀಡಿದ್ದರು. 2015ರಲ್ಲಿ ಕೊಟ್ಟ ವಾಹನಗಳು ಈಗ ತುಕ್ಕು ಹಿಡಿಯುತ್ತಿವೆ. ಬಡವರ್ಗದ…
ಲಕ್ನೋ: ದಟ್ಟಕಾಡಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ (Gang Rape) ಒಳಗಾದ 15ರ ಹುಡುಗಿ ತಪ್ಪಿಸಿಕೊಂಡು ಬೆತ್ತಲಾಗಿಯೇ ಓಡಿ ಬಂದಿರುವ ಘಟನೆ ಉತ್ತರಪ್ರದೇಶದ (Uttar Pradesh) ಮೊರಾದಾಬಾದ್ ಬೆಳಕಿಗೆ ಬಂದಿದೆ. ಹುಡುಗಿ (Girl) ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ಯೋಗಿತಾ ಭಯನಾ ಎಂಬವರು ತಮ್ಮ ಟ್ವೀಟ್ (Twitter) ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿದ್ದು, ಸುಮಾರು 12 ಲಕ್ಷ ಮಂದಿ ವೀಡಿಯೋ ನೋಡಿದ್ದಾರೆ. ಇದನ್ನೂ ಓದಿ: ಇರಾನ್ನಲ್ಲಿ ಹಿಜಬ್ ಹೋರಾಟ- ವಾಟ್ಸಪ್, ಇನ್ಸ್ಟಾಗ್ರಾಮ್ ಬಳಕೆ ಸ್ಥಗಿತ https://twitter.com/yogitabhayana/status/1572600965387407362?ref_src=twsrc%5Etfw%7Ctwcamp%5Etweetembed%7Ctwterm%5E1572600965387407362%7Ctwgr%5Efae3a45aa4e4234807b3a8950241c0c32e7738f2%7Ctwcon%5Es1_&ref_url=https%3A%2F%2Fvistaranews.com%2Fattribute-111275%2F2022%2F09%2F23%2Fgangrape-victim-walks-naked-2-km-in-uttar-pradesh-video-viral%2F ಇದೇ ಸೆಪ್ಟೆಂಬರ್ 1ರಂದು…
ಚಿಕ್ಕಬಳ್ಳಾಪುರ: ಓವರ್ ಟೇಕ್ ಮಾಡಿದರು ಎಂದು ಸ್ವಾಮೀಜಿಗಳಿದ್ದ ಕಾರಿನ ಚಾಲಕನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ…
ಆಸ್ಟ್ರೇಲಿಯಾ (Australia) ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ (ODI) ಬಿಸಿಸಿಐ (BCCI) ಆಟಗಾರ್ತಿಯರ ತಂಡವನ್ನು ಪ್ರಕಟಿಸಿದ್ದು,…
ತುಮಕೂರು: ದೇಶ ಕಾಯೋ ಯೋಧನ ಕುಟುಂಬದ ಜೀವನಾಧಾರವಾಗಿದ್ದ ಪೆಟ್ಟಿಗೆ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪುಂಡತನ…
ಗದಗ: ಕ್ಷುಲ್ಲಕ ಕಾರಣಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಮತ್ತೊಂದು ವಿದ್ಯಾರ್ಥಿಗಳ ಗುಂಪು ಮನಬಂದಂತೆ ಹಲ್ಲೆ ಮಾಡಿರುವ…
ಬೆಂಗಳೂರು: ಹೆಂಡತಿ (Wife) ಮೇಲೆ ಕಣ್ಣಾಕಿದ್ದ ಬಾವನನ್ನು ಮುಗಿಸುವ ಸಲುವಾಗಿ ಆತನ ಕಾರ್ನಲ್ಲೇ ಅಪಹರಿಸಿ ಬರ್ಬರ…
ಕಠ್ಮಂಡು: ಕಂದಕಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ ಶಿಕ್ಷಕರು ಸೇರಿದಂತೆ 16 ವಿದ್ಯಾರ್ಥಿಗಳು ಮೃತಪಟ್ಟಿದ್ದು, 11…
ಜೀವ ಬೆದರಿಕೆ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ನಟಿ ರಾಖಿ ಸಾವಂತ್ ವಿಶೇಷ…
ಶಿವಮೊಗ್ಗ: ಇಲ್ಲಿನ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶೇಷಾದ್ರಿಪುರಂ ಬ್ರಾಂಚ್ನ ಅಧಿಕಾರಿಯೊಬ್ಬರನ್ನು ಕಿಡ್ನಾಪ್ ಮಾಡಿ,…
Confirmed
65.10M
Death
6.60M
ಇಟಾನಗರ: ಪೆಮಾ ಖಂಡು (Pema Khandu) ಅವರು ಸತತ ಮೂರನೇ ಅವಧಿಗೆ ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿಯಾಗಲಿದ್ದಾರೆ. ಬುಧವಾರ ನಡೆದ ಸಭೆಯಲ್ಲಿ ಖಂಡು ಅವರನ್ನು ಬಿಜೆಪಿ (BJP) ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅರುಣಾಚಲ ಪ್ರದೇಶದ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ…
ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಅವರ ಸಹೋದರ ಕಲ್ಯಾಣ್ ರಾಮ್ (Kalyan Ram) ನಟನೆಯ ‘ಡೆವಿಲ್’ (Devil) ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ಈ ಸಿನಿಮಾದ ನಿರ್ದೇಶಕನ ಹೆಸರನ್ನೇ ಸಿನಿಮಾದಿಂದ ಕಿತ್ತುಹಾಕಿ, ಆ ಜಾಗದಲ್ಲಿ ನಿರ್ಮಾಪಕರು ತಮ್ಮ ಹೆಸರನ್ನು ಹಾಕಿಕೊಂಡಿದ್ದಾರೆ. ಈ…
Sign in to your account