Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.. ಲವ್ ಜಿಹಾದ್ ನನಗೆ ಕಾಣುತ್ತಿಲ್ಲ: ಹುಬ್ಬಳ್ಳಿ ಕೊಲೆ ಬಗ್ಗೆ ಪರಮೇಶ್ವರ್ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.. ಲವ್ ಜಿಹಾದ್ ನನಗೆ ಕಾಣುತ್ತಿಲ್ಲ: ಹುಬ್ಬಳ್ಳಿ ಕೊಲೆ ಬಗ್ಗೆ ಪರಮೇಶ್ವರ್ ಹೇಳಿಕೆ

Latest

ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.. ಲವ್ ಜಿಹಾದ್ ನನಗೆ ಕಾಣುತ್ತಿಲ್ಲ: ಹುಬ್ಬಳ್ಳಿ ಕೊಲೆ ಬಗ್ಗೆ ಪರಮೇಶ್ವರ್ ಹೇಳಿಕೆ

Public TV
Last updated: April 19, 2024 3:15 pm
Public TV
Share
2 Min Read
G.Parameshwar
SHARE

ತುಮಕೂರು: ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಯಾವ ಲವ್ ಜಿಹಾದ್ ನನಗೆ ಕಾಣಿಸುತ್ತಿಲ್ಲ ಎಂದು ಹುಬ್ಬಳ್ಳಿ (Hubballi Murder) ಯುವತಿ ಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ಪ್ರತಿಕ್ರಿಯೆ ನೀಡಿದರು.

ಪ್ರಕರಣ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನನಗೆ ಬಂದ ಮಾಹಿತಿ ಪ್ರಕಾರ, ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಯಾವಾಗ ಆ ಹೆಣ್ಣುಮಗಳು ದೂರ ಹೋಗಲು ಶುರು ಮಾಡಿದಳೋ ಆಗ ಹುಡುಗ ಹೋಗಿ ಚುಚ್ಚಿದ್ದಾನೆ. ಅದರಲ್ಲಿ ಲವ್ ಜಿಹಾದ್ ನನಗೆ ಕಾಣುತ್ತಿಲ್ಲ. ನನ್ನನ್ನು ಬಿಟ್ಟು ಬೇರೆ ಮದುವೆ ಮಾಡಿಕೊಳ್ತಾಳೋ ಏನೋ ಅಂದುಕೊಂಡು ಹೀಗೆ ಮಾಡಿರಬಹುದು. ನನಗೆ ಇದರ ಪೂರ್ತಿ ಮಾಹಿತಿ ಗೊತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿಯ ನೇಹಾ ಹತ್ಯೆಗೈದ ಫಯಾಜ್ ಕುಟುಂಬಸ್ಥರಿಗೆ ಪೊಲೀಸ್ ಭದ್ರತೆ

hubballi protest

ಪರಸ್ಪರ ಪ್ರೀತಿ ಮೇಲೆ ಆಗಿರುವ ಘಟನೆ ಇದು. ಲವ್ ಜಿಹಾದ್ ಅನ್ನೋದು ಕಾಣುತ್ತಿಲ್ಲ. ಬಿಜೆಪಿಯವರು ಸ್ವಾಭಾವಿಕವಾಗಿ ಇಂತಹ ವಿಚಾರದಲ್ಲಿ ಕಾಂಗ್ರೆಸ್‌ನ್ನು ದೂಷಣೆ ಮಾಡೋದು ಅವರ ಕೆಲಸ. ಅದು ಅಷ್ಟು ಸಮಂಜಸ ಅಲ್ಲ. ನಾವು ಕಾನೂನು ಪ್ರಕಾರ ಕಂಟ್ರೋಲ್ ಮಾಡ್ತೀವಿ. ಎಲ್ಲವನ್ನೂ ರಾಜಕೀಯ ದೃಷ್ಟಿಯಿಂದ ನೋಡೋದು ಈ ಚುನಾವಣೆ ಸಂದರ್ಭದಲ್ಲಿ ಒಳ್ಳೆದಲ್ಲ. ಹೀಗೆ ತನಿಖೆ ಮಾಡಿ, ಈ ಸೆಕ್ಸನ್ನೇ ಹಾಕಿ ಎಂದು ಅವರು ಹೇಳೋಕೆ ಆಗಲ್ಲ. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸೆಕ್ಸನ್ ಹಾಕಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಗದಗದಲ್ಲಿ ನಾಲ್ವರ ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿ, ಈಗಾಗಲೇ ಇಲಾಖೆಯವರು ಗಮನ ಹರಿಸಿದ್ದಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಈ ಪ್ರಕರಣದಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇರಲಿಕ್ಕಿಲ್ಲ. ನಾವು ಪರಿಶೀಲನೆ ಮಾಡಿ ಅದರ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಯುವತಿ ಹತ್ಯೆ ಖಂಡಿಸಿ ಭುಗಿಲೆದ್ದ ಆಕ್ರೋಶ; ವಿದ್ಯಾರ್ಥಿಗಳು, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

HBL Neha

ಬೆಂಗಳೂರು ಜೋಡಿ ಕೊಲೆ ಬಗ್ಗೆ ಪ್ರತಿಕ್ರಿಯಿಸಿ, ನಿನ್ನೆ ಬೆಂಗಳೂರಿನಲ್ಲಿ 2 ಕೊಲೆಯಾಗಿದೆ. ಇಬ್ಬರು ಒಂದೆ ಕಡೆ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ಲವ್ ಅಫೇರ್ ಇತ್ತು. ಕೆಲ ಕಾರಣಗಳಿಂದ ಯುವತಿ ಹುಡಗನಿಂದ ದೂರುವಾಗುವ ನಿರ್ಧಾರ ಮಾಡಿದ್ದಾಳೆ. ಅದಕ್ಕೆ ಯುವಕ ಕೊಲೆ ಮಾಡಿದ್ದಾನೆ. ಇದೇ ವೇಳೆ ಅಲ್ಲೆ ಇದ್ದ ತಾಯಿ ಅವನ ಮೇಲೆ ಹಲ್ಲೆ ಮಾಡಿ ಸಾಯಿಸಿದ್ದಾರೆ ಎಂದು ತಿಳಿಸಿದರು.

ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಬೆಂಗಳೂರು ಘಟನೆಯಲ್ಲಿ ವೀಕ್ ಸೆಕ್ಸನ್ ಹಾಕಲಾಗಿದೆ ಎಂಬ ಆರೋಪವಿದೆ. ಪ್ರಾರಂಭದಲ್ಲಿ ಯಾವ ಪ್ರಕರಣ ದಾಖಲಿಸಿಕೊಳ್ಳಬೇಕೋ ಅದನ್ನು ದಾಖಲು ಮಾಡಲಾಗಿದೆ. ತನಿಖೆ ಹಂತದಲ್ಲಿ ಯಾವುದನ್ನು ಆಡ್ ಮಾಡಬೇಕೋ ಅದನ್ನು ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಗುದ್ದಿ ಹತ್ಯೆ ಮಾಡಿದ್ದಾರೆ – ಕೊಡಗಿನಲ್ಲಿ ಕಾರ್ಯಕರ್ತನ ಹತ್ಯೆಗೆ ಬಿಜೆಪಿ ಆಕ್ರೋಶ

ಯಾರು ಕಾನೂನುಬಾಹಿರವಾಗಿ ನಡೆದುಕೊಳ್ಳುತ್ತಾರೋ, ಅವರು ಯಾವುದೇ ಸಮುದಾಯ ಆಗಲಿ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಅವರನ್ನು ಓಲೈಸುವ ಕೆಲಸ ನಾವು ಯಾವತ್ತೂ ಮಾಡೋದಿಲ್ಲ. ನಾವು ಸಮಾಜವನ್ನು ಶಾಂತಿಯಿಂದ ಇಡಬೇಕು ಅನ್ನೋದೆ ನಮ್ಮ ಉದ್ದೇಶ ಎಂದರು.

TAGGED:FayazG ParameshwaraHubballi Murderneha hiremathtumakuruಜಿ.ಪರಮೇಶ್ವರ್ತುಮಕೂರುನೇಹಾ ಹಿರೇಮಠ್‌ಫಯಾಜ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

gold silver
Latest

ಭಾರತ-ಯುಎಸ್ ವಾಣಿಜ್ಯ ಒಪ್ಪಂದ ಫೈನಲ್: ಚಿನ್ನ, ಬೆಳ್ಳಿ ದರದಲ್ಲಿ ಚೇತರಿಕೆ – ಬೆಂಗಳೂರಲ್ಲಿ ದರ ಎಷ್ಟು?

Public TV
By Public TV
14 minutes ago
R Ashoka 1
Bengaluru City

ಪೆನ್‌ಡ್ರೈವ್ ನನ್ನ ಬಳಿ ಇದೆ – ಸದನದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಹೊಸ ಬಾಂಬ್‌

Public TV
By Public TV
15 minutes ago
Russia Launches Drone Missile Attack On Ukraine
Latest

ಶಾಂತಿ ಒಪ್ಪಂದ ಮಾತುಕತೆ ಮುನ್ನವೇ ಉಕ್ರೇನ್‌ ಮೇಲೆ ರಷ್ಯಾ ಡ್ರೋನ್‌, ಕ್ಷಿಪಣಿ ದಾಳಿ

Public TV
By Public TV
1 hour ago
putin pm modi donald trump
Latest

ತೈಲ ಖರೀದಿಸಲ್ಲ ಅಂತ ಭಾರತ ಹೇಳಿಲ್ಲ – ಟ್ರಂಪ್‌ ಹೇಳಿಕೆಗೆ ರಷ್ಯಾ ಪ್ರತಿಕ್ರಿಯೆ

Public TV
By Public TV
1 hour ago
Lok Sabha MPs 2
Latest

ಲೋಕಸಭೆಯಲ್ಲಿ ಗದ್ದಲ, ಸ್ಪೀಕರ್ ಪೀಠಕ್ಕೆ ಅಗೌರವ – 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

Public TV
By Public TV
2 hours ago
bagalakote arrest
Bagalkot

ಬಾಗಲಕೋಟೆ| ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?