Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹನಿಮೂನ್ ಮರ್ಡರ್ | ಪತಿ ಹತ್ಯೆಗೆ 20 ಲಕ್ಷ ನೀಡುವುದಾಗಿ ಆಫರ್ ನೀಡಿದ್ದ ಹಂತಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹನಿಮೂನ್ ಮರ್ಡರ್ | ಪತಿ ಹತ್ಯೆಗೆ 20 ಲಕ್ಷ ನೀಡುವುದಾಗಿ ಆಫರ್ ನೀಡಿದ್ದ ಹಂತಕಿ

Latest

ಹನಿಮೂನ್ ಮರ್ಡರ್ | ಪತಿ ಹತ್ಯೆಗೆ 20 ಲಕ್ಷ ನೀಡುವುದಾಗಿ ಆಫರ್ ನೀಡಿದ್ದ ಹಂತಕಿ

Public TV
Last updated: June 10, 2025 11:40 pm
Public TV
Share
2 Min Read
Meghalaya Honeymoon
SHARE

ಶಿಲ್ಲಾಂಗ್: ಹನಿಮೂನ್‌ನಲ್ಲಿ ಪತಿಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಕೊಂದು ರೋಚಕ ಮಾಹಿತಿಗಳು ಬಯಲಾಗುತ್ತಿದ್ದು, ಹಂತಕಿ ಸೋನಮ್ ಕೊಲೆ ಮಾಡಲು 4 ಲಕ್ಷ ರೂ.ಗೆ ನೀಡಿದ್ದ ಸುಪಾರಿಯನ್ನು 20 ಲಕ್ಷ ರೂ.ಗೆ ಏರಿಸಿದ್ದಳು ಎನ್ನುವುದು ಬೆಳಕಿಗೆ ಬಂದಿದೆ.

ವಿವಾಹವಾದ ಕೆಲವೇ ದಿನಗಳಲ್ಲಿ ಹಂತಕಿ ತನ್ನ ಪ್ರಿಯಕರ ರಾಜ್ ಕುಶ್ವಾಹ ಜೊತೆ ಸೇರಿಕೊಂಡು ಕೊಲೆಗೆ ಪ್ಲ್ಯಾನ್‌ ಮಾಡಿದ್ದಳು. ಜೊತೆಗೆ ಒನ್-ವೇ ಟಿಕೆಟ್ ಮಾತ್ರ ಬುಕ್ ಮಾಡಲಾಗಿತ್ತು. ಯೋಜನೆಯಂತೆ ಸೊಹ್ರಾಕ್ಕೆ ತೆರಳಿದ ಬಳಿಕ ಪತಿ ರಾಜ ರಘುವಂಶಿ ಹತ್ಯೆಗೆ ಸೋನಮ್ ಬಾಡಿಗೆ ಹಂತಕರನ್ನು ನೇಮಿಸಿದ್ದಳು. ಜೊತೆಗೆ ಕೊಲೆ ಬಳಿಕ 4 ಲಕ್ಷ ರೂ. ಕೊಡುವುದಾಗಿ ಸುಪಾರಿ ನೀಡಿದ್ದಳು.ಇದನ್ನೂ ಓದಿ: ಇಂದು ಮಧ್ಯರಾತ್ರಿ ಮೇಘಾಲಯಕ್ಕೆ ಹಂತಕಿ ಸೋನಮ್

ಮೇ 23ರಂದು ಸೋನಮ್ ಮತ್ತು ರಾಜಾ ರಘುವಂಶಿ ಸೊಹ್ರಾದಲ್ಲಿನ ಜಲಪಾತವನ್ನು ನೋಡಲು ಶಿಖರವನ್ನು ಹತ್ತಿಕೊಂಡು ಹೋಗುತ್ತಿದ್ದರು. ಈ ವೇಳೆ ಹಂತಕರು ಅವರನ್ನು ಹಿಂಬಾಲಿಸುತ್ತಿದ್ದರು. ಇದನ್ನರಿತ ಸೋನಮ್ ನಿರ್ಜನ ಪ್ರದೇಶ ಕಾಣಿಸಿದಂತೆ ಆಯಾಸವಾದಂತೆ ನಟಿಸಿದ್ದಳು. ಆಗ ಹಂತಕರನ್ನು ಕೊಲೆ ಮಾಡುವಂತೆ ಕೇಳಿಕೊಂಡಿದ್ದಾಳೆ. ಆದರೆ ಹಂತಕರು ತಾವು ಆಯಾಸಗೊಂಡಿರುವುದಾಗಿ ತಿಳಿಸಿದ್ದಾರೆ. ಇದರಿಂದ ಸೋನಮ್ ಸುಪಾರಿ ಹಣವನ್ನು 4 ಲಕ್ಷ ರೂ.ದಿಂದ 20 ಲಕ್ಷ ರೂ.ಗೆ ಹೆಚ್ಚಿಸಿದ್ದಳು. ಜೊತೆಗೆ ಕೊಲೆಯಾದ ಬಳಿಕ ತನ್ನ ಪತಿ ಹಣವನ್ನು ಕಂದಕಕ್ಕೆ ಎಸೆಯಲು ಹಂತಕರಿಗೆ ಸಹಾಯ ಮಾಡಿದ್ದಳು ಎಂದು ವರದಿಯಾಗಿದೆ,

ಏನಿದು ಪ್ರಕರಣ?
ಇಂದೋರ್ ಮೂಲದ ರಾಜಾ ರಘುವಂಶಿ ಮತ್ತು ಸೋನಮ್ ಕಳೆದ ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನವದಂಪತಿ ಮೇ 20ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದರು. ಶಿಲ್ಲಾಂಗ್‌ನ ಬಾಲಾಜಿ ಅತಿಥಿಗೃಹದಲ್ಲಿ ಉಳಿದುಕೊಂಡಿದ್ದ ಅವರು ಮೇ 22ರ ಬೆಳಗ್ಗೆ ದ್ವಿಚಕ್ರ ವಾಹನವೊಂದನ್ನು ಬಾಡಿಗೆ ಪಡೆದು ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ ತೆರಳಿದ್ದರು. ಈ ವೇಳೆ ಅವರು 2 ಲಗೇಜ್ ಬ್ಯಾಗ್ ತಮ್ಮೊಂದಿಗೆ ತೆಗೆದುಕೊಂಡಿದ್ದರು. ಮೇ 25ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದರು. ಮೇ 23ರಂದು ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್‌ನ ಶಿಪಾರಾ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಬಳಿಕ ದಂಪತಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದಾದ 1 ದಿನದ ಬಳಿಕ ಅವರು ಬಾಡಿಗೆಗೆ ಪಡೆದಿದ್ದ ಸ್ಕೂಟಿ ಸೊಹ್ರಾರಿಮ್ ಬಳಿ ಪತ್ತೆಯಾಗಿತ್ತು. 11 ದಿನಗಳ ಹುಟುಕಾಟದ ಬಳಿಕ ಶಿಲ್ಲಾಂಗ್ ಪೊಲೀಸರು ಆಳವಾದ ಕಂದಕವೊಂದರಲ್ಲಿ ರಾಜಾ ರಘುವಂಶಿ ಅವರ ಮೃತದೇಹವನ್ನು ಪತ್ತೆ ಹಚ್ಚಿದ್ದರು. ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದ್ದರು.

ಹೃದ್ರೋಗಿಯಾಗಿದ್ದ ಸೋನಂ ತಂದೆ ದೇವಿ ಸಿಂಗ್, ತನ್ನ ಕಾರ್ಖಾನೆಯಲ್ಲೇ ಕೆಲಸ ಮಾಡ್ತಿದ್ದ ರಾಜ್‌ಗೆ ಕೊಟ್ಟು ಮದ್ವೆ ಮಾಡಲು ಒಪ್ಪಿಕೊಳ್ಳಲ್ಲ ಅನ್ನೋದು ಸೋನಂಗೆ ಗೊತ್ತಿತ್ತು. ಹಾಗಾಗಿಯೇ ಮಾಸ್ಟರ್ ಪ್ಲ್ಯಾನ್ ಮಾಡಿದ್ದಳು. ಮೊದಲು ರಾಜನನ್ನ ಮದುವೆ ಆಗಿಬಿಡೋಣ, ಅವನನ್ನು ಕೊಂದಮೇಲೆ ವಿಧವೆ ಅನ್ನೋ ಮಮಕಾರದಲ್ಲಾದ್ರೂ ರಾಜ್‌ಗೆ ತನ್ನನ್ನು ಕೊಟ್ಟು ಮದುವೆ ಮಾಡುತ್ತಾರೆ ಎಂಬುದು ಅವಳ ಪ್ಲ್ಯಾನ್ ಆಗಿತ್ತು ಅನ್ನೋದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ.ಇದನ್ನೂ ಓದಿ: ಲವ್ವರ್‌ ಜೊತೆಯೇ ಓಡಿ ಹೋಗಬಹುದಿತ್ತು, ನನ್ನ ಅಣ್ಣನನ್ನು ಯಾಕೆ ಕೊಂದ್ಲು?- ಹತ್ಯೆಯಾದ ರಘುವಂಶಿ ಸಹೋದರಿ ಕಣ್ಣೀರು

TAGGED:ಹನಿಮೂನ್‌ ಮರ್ಡರ್‌
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
17 minutes ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
29 minutes ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
1 hour ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
2 hours ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
2 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?