Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನಭವಿಷ್ಯ 18-03-2018
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Uncategorized | ದಿನಭವಿಷ್ಯ 18-03-2018

Uncategorized

ದಿನಭವಿಷ್ಯ 18-03-2018

Public TV
Last updated: March 17, 2018 10:13 pm
Public TV
Share
3 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಶುಕ್ಲ ಪಕ್ಷ, ಪಾಡ್ಯ ತಿಥಿ,
ಭಾನುವಾರ, ಉತ್ತರಭಾದ್ರ ನಕ್ಷತ್ರ

ರಾಹುಕಾಲ: ಸಂಜೆ 5:04 ರಿಂದ 6:34
ಗುಳಿಕಕಾಲ: ಮಧ್ಯಾಹ್ನ 3:33 ರಿಂದ 5:04
ಯಮಗಂಡಕಾಲ: ಮಧ್ಯಾಹ್ನ 12:32 ರಿಂದ 2:02

ಮೇಷ: ಈ ವರ್ಷ ಮಿಶ್ರಫಲ, ಗುರು ಬಲ ಪ್ರಾಪ್ತಿ, ಆರೋಗ್ಯದಲ್ಲಿ ಸುಧಾರಣೆ, ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ, ಬಂಧು ಮಿತ್ರರಿಂದ ಸಹಾಯ, ಕುಟುಂಬದಲ್ಲಿ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಸುಧಾರಣೆ, ವರ್ಷ ಪೂರ್ತಿ ಶನಿ ಪ್ರಭಾವ, ಕುಟುಂಬದಲ್ಲಿ ಅನಾರೋಗ್ಯ, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ, ನೆಮ್ಮದಿ ಇಲ್ಲದ ಜೀವನ.

ವೃಷಭ: ಶನಿಯಿಂದ ಅಶುಭ ಫಲ, ಗುರು ಬಲ ಕಡಿಮೆ, ಕುಟುಂಬದಲ್ಲಿ ತೊಂದರೆ, ಬಂಧು ಮಿತ್ರರಲ್ಲಿ ವಿರೋಧ, ಪರಸ್ಥಳ ವಾಸ, ವೃಥಾ ತಿರುಗಾಟ-ಖರ್ಚು, ಸರ್ಕಾರಿ ವ್ಯವಹಾರಗಳಲ್ಲಿ ವಿಘ್ನ, ಹಣಕಾಸು ಅಡಚಣೆ, ಆರೋಗ್ಯದಲ್ಲಿ ಸುಧಾರಣೆ, ವ್ಯಾಪಾರ ವ್ಯವಹಾರದಲ್ಲಿ ಅಲ್ಪ ಪ್ರಗತಿ, ಯತ್ನ ಕಾರ್ಯದಲ್ಲಿ ಅನುಕೂಲ, ಧನಾಗಮನ, ಶುಭ ಫಲ ಪ್ರಾಪ್ತಿ.

ಮಿಥುನ: ಈ ವರ್ಷ ಶುಭ ಫಲ ಪ್ರಾಪ್ತಿ, ಆರೋಗ್ಯದಲ್ಲಿ ಸುಧಾರಣೆ, ಬಂಧು ಮಿತ್ರರಿಂದ ಸಹಾಯ, ಗೌರವ ಸನ್ಮಾನ ಪ್ರಾಪ್ತಿ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಸಜ್ಜನರ ಸಹವಾಸದಿಂದ ಕೀರ್ತಿ, ವಷಾಂತ್ಯದಲ್ಲಿ ಧನಹಾನಿ, ವ್ಯಾಪಾರದಲ್ಲಿ ತೊಂದರೆ, ಬಂಧು ಮಿತ್ರರಲ್ಲಿ ಮನಃಸ್ತಾಪ, ಮಾನಸಿಕ ವ್ಯಥೆ.

ಕರ್ಕಾಟಕ: ವರ್ಷಾದಿಯಲ್ಲಿ ಕಷ್ಟ, ವೃಥಾ ತಿರುಗಾಟ, ಸ್ಥಳ ಬದಲಾವಣೆ, ವ್ಯಾಪಾರದಲ್ಲಿ ಸಾಧಾರಣ ಲಾಭ, ಕುಟುಂಬದಲ್ಲಿ ಅಶಾಂತಿ, ಯತ್ನ ಕಾರ್ಯದಲ್ಲಿ ವಿಘ್ನ, ಶನಿ ಪ್ರಭಾವದಿಂದ ಶುಭ ಫಲ, ಧನಾಗಮನ, ವ್ಯಾಪಾರದಲ್ಲಿ ಲಾಭ, ಬಂಧು-ಮಿತ್ರರಿಂದ ಸಹಾಯ, ಸಾರ್ವಜನಿಕ ಕ್ಷೇತ್ರದಲ್ಲಿ ಗೌರವ, ಆರೋಗ್ಯ ಸುಧಾರಣೆ, ವಿವಾಹ ಭಾಗ್ಯ ಪ್ರಾಪ್ತಿ.

ಸಿಂಹ: ಗುರು-ಶನಿ ಸಂಚಾರದಿಂದ ತೊಂದರೆ, ಅಶುಭ ಫಲ ಪ್ರಾಪ್ತಿ, ಕೆಲಸ ಕಾರ್ಯಗಳಲ್ಲಿ ಅಡಚಣೆ, ಸಾಧಾರಣ ಲಾಭ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ, ವೃಥಾ ತಿರುಗಾಟ, ಸೇವಕರಿಂದ ಧನಹಾನಿ, ಆರೋಗ್ಯದಲ್ಲಿ ವ್ಯತ್ಯಾಸ, ಸರ್ಕಾರಿ ಕೆಲಸಗಳಲ್ಲಿ ಅಲ್ಪ ಪ್ರಗತಿ, ದಾಯಾದಿಗಳ ಕಲಹ.

ಕನ್ಯಾ: ವರ್ಷಾದಿಯಲ್ಲಿ ಆರೋಗ್ಯ ಸುಧಾರಣೆ, ವಸ್ತ್ರಾಭರಣ ಪ್ರಾಪ್ತಿ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ವ್ಯವಹಾರಗಳಲ್ಲಿ ಧನ ಲಾಭ, ಶುಭ ಕಾರ್ಯ ಜರುಗುವುದು, ವರ್ಷದ ಮಧ್ಯೆ ಅಶುಭ ಫಲ, ಧನ ಹಾನಿ, ಯತ್ನ ಕಾರ್ಯದಲ್ಲಿ ವಿಘ್ನ, ಸೇವಕರಿಂದ ತೊಂದರೆ, ವ್ಯಾಪಾರ ವ್ಯವಹಾರದಲ್ಲಿ ಅಡಚಣೆ, ಸ್ಥಳ ಬದಲಾವಣೆ, ವೃಥಾ ತಿರುಗಾಟ.

ತುಲಾ: ವ್ಯಾಪಾರದಲ್ಲಿ ಅನುಕೂಲ, ವ್ಯವಹಾರಗಳಲ್ಲಿ ಧನಾಗಮನ, ಕೀರ್ತಿ ವೃದ್ಧಿ, ಆರೋಗ್ಯದಲ್ಲಿ ಸುಧಾರಣೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಬಂಧು ಮಿತ್ರರಿಂದ ಸಹಾಯ, ಉದ್ಯೋಗದಲ್ಲಿ ಪ್ರಗತಿ, ಸೇವಕ ವರ್ಗದವರಿಂದ ಸಹಕಾರ, ಶುಭ ಕಾರ್ಯಗಳಲ್ಲಿ ಅನುಕೂಲ, ಈ ವರ್ಷ ಶುಭ ಫಲ.

ವೃಶ್ಚಿಕ: ಗುರು-ಶನಿ ಪ್ರಭಾವದಿಂದ ಸಂಕಷ್ಟ, ಸ್ಥಳ ಬದಲಾವಣೆ, ಅಧಿಕ ತಿರುಗಾಟ, ಪ್ರಯಾಣದಲ್ಲಿ ಅಡಚಣೆ, ವೃಥಾ ಧನವ್ಯಯ, ಮಿತ್ರರಿಂದ ವಂಚನೆ, ದಾಯಾದಿಗಳ ಕಲಹ, ವ್ಯಾಪಾರ-ವ್ಯವಹಾರದಲ್ಲಿ ನಷ್ಟ, ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಈ ವರ್ಷ ಅಶುಭ ಫಲ ಪ್ರಾಪ್ತಿ.

ಧನಸ್ಸು: ಅರ್ಧ ವರ್ಷ ಶುಭ ಫಲ, ಗುರು ಬಲ ಪ್ರಾಪ್ತಿ, ಯತ್ನ ಕಾರ್ಯದಲ್ಲಿ ಅನುಕೂಲ, ಆರೋಗ್ಯದಲ್ಲಿ ಚೇತರಿಕೆ, ಬಂಧು ಮಿತ್ರರ ಸಹಾಯ, ಮನೆಯಲ್ಲಿ ಶುಭ ಕಾರ್ಯ, ಸಾರ್ವಜನಿಕ ಕ್ಷೇತ್ರದಲ್ಲಿ ಗೌರವ, ವರ್ಷಾರ್ಧದಿಂದ ತೊಂದರೆ, ಸರ್ಕಾರಿ ಕಾರ್ಯಗಳಲ್ಲಿ ಅಡಚಣೆ, ಸ್ಥಳ ಬದಲಾವಣೆ, ಮಾನಸಿಕ ವ್ಯಥೆ, ವೃಥಾ ಅಲೆದಾಟ, ದಾಯಾದಿಗಳ ಕಲಹ, ಇಲ್ಲ ಸಲ್ಲದ ಅಪವಾದ.

ಮಕರ: ಶನಿ-ಗುರು ಬಲದಿಂದ ಅಶುಭ, ನಾನಾ ರೀತಿಯ ಚಿಂತೆ, ಕಾರ್ಯ ಸಾಧನೆಗೆ ಅಲೆದಾಟ, ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಪ್ರಗತಿ, ದುಷ್ಟ ಜನರ ಸಹವಾಸ, ಬಂಧು ಮಿತ್ರರ ವಿರೋಧ, ಕಾರ್ಯಗಳಲ್ಲಿ ವಿಘ್ನ, ವರ್ಷಾರ್ಧದಲ್ಲಿ ಕುಟುಂಬದಲ್ಲಿ ನೆಮ್ಮದಿ, ಆರೋಗ್ಯದಲ್ಲಿ ಸುಧಾರಣೆ, ಯತ್ನ ಕಾರ್ಯದಲ್ಲಿ ಪ್ರಗತಿ, ಶುಭ ಕಾರ್ಯಗಳು ನಡೆಯುವುದು, ಗೌರವ ಪ್ರಾಪ್ತಿ.

ಕುಂಭ: ಶುಭ ಫಲ ಪ್ರಾಪ್ತಿ, ಆರೋಗ್ಯದಲ್ಲಿ ಸುಧಾರಣೆ, ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಉತ್ತಮ ಫಲ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಸ್ಥಿರಾಸ್ತಿ ಪ್ರಾಪ್ತಿ, ಶುಭ ಕಾರ್ಯ ಜರುಗುವುದು, ಆರ್ಥಿಕ ಪರಿಸ್ಥಿತಿ ಸುಧಾರಣೆ, ಕಾರ್ಯ ಸಾಧನೆಗೆ ತಿರುಗಾಟ, ಅಧಿಕ ಧನವ್ಯ, ಬಂಧುಗಳ ವಿರೋಧ, ಅಲ್ಪ ಧನಾಗಮನ, ಮನಸ್ಸಿನಲ್ಲಿ ನಾನಾ ಆಲೋಚನೆ.

ಮೀನ: ಶನಿಯ ಪ್ರಭಾವದಿಂದ ಅಶುಭ, ಆರೋಗ್ಯ ಸಮಸ್ಯೆ, ಕಾರ್ಯ ಸಾಧನೆಗೆ ಪರಿಶ್ರಮ, ದುಷ್ಟರ ಸಹವಾಸ ಮಾಡುವಿರಿ, ವೃಥಾ ಧನಹಾನಿ, ಮನಸ್ಸಿಗೆ ಚಿಂತೆ, ಸರ್ಕಾರಿ ವ್ಯವಹಾರಗಳಲ್ಲಿ ಅಡಚಣೆ, ಬಂಧು ಮಿತ್ರರ ವಿರೋಧ, ವರ್ಷದ ಉತ್ತರಾರ್ಧದಲ್ಲಿ ಪ್ರಗತಿ, ವ್ಯಾಪಾರದಲ್ಲಿ ಲಾಭ, ಕೆಲಸ ಕಾರ್ಯಗಳಲ್ಲಿ ಯಶಸ್ಸು, ಯತ್ನ ಕಾರ್ಯದಲ್ಲಿ ಜಯ, ಸಾಧಾರಣ ಫಲ ಪ್ರಾಪ್ತಿ.

TAGGED:daily horoscopehoroscopePublic TVದಿನಭವಿಷ್ಯಪಬ್ಲಿಕ್ಭವಿಷ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

01 12
Big Bulletin

ಬಿಗ್‌ ಬುಲೆಟಿನ್‌ 16 April 2026 ಭಾಗ-1

Public TV
By Public TV
19 hours ago
03 11
Big Bulletin

ಬಿಗ್‌ ಬುಲೆಟಿನ್‌ 16 April 2026 ಭಾಗ-3

Public TV
By Public TV
19 hours ago
02 12
Big Bulletin

ಬಿಗ್‌ ಬುಲೆಟಿನ್‌ 16 April 2026 ಭಾಗ-2

Public TV
By Public TV
19 hours ago
daily horoscope dina bhavishya
Astrology

ದಿನ ಭವಿಷ್ಯ 17-04-2026

Public TV
By Public TV
1 day ago
big bulletin 15 april 2026 part 1
Big Bulletin

ಬಿಗ್‌ ಬುಲೆಟಿನ್‌ 15 April 2026 ಭಾಗ-1

Public TV
By Public TV
2 days ago
big bulletin 15 april 2026 part 2
Big Bulletin

ಬಿಗ್‌ ಬುಲೆಟಿನ್‌ 15 April 2026 ಭಾಗ-2

Public TV
By Public TV
2 days ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?