Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮ್ಮು & ಕಾಶ್ಮೀರದಲ್ಲಿ 2 ಎನ್‌ಕೌಂಟರ್‌ – ಭಾರತೀಯ ಸೇನೆ 6 ಉಗ್ರರನ್ನು ಹೊಡೆದುರುಳಿಸಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಮ್ಮು & ಕಾಶ್ಮೀರದಲ್ಲಿ 2 ಎನ್‌ಕೌಂಟರ್‌ – ಭಾರತೀಯ ಸೇನೆ 6 ಉಗ್ರರನ್ನು ಹೊಡೆದುರುಳಿಸಿದ್ದು ಹೇಗೆ?

Latest

ಜಮ್ಮು & ಕಾಶ್ಮೀರದಲ್ಲಿ 2 ಎನ್‌ಕೌಂಟರ್‌ – ಭಾರತೀಯ ಸೇನೆ 6 ಉಗ್ರರನ್ನು ಹೊಡೆದುರುಳಿಸಿದ್ದು ಹೇಗೆ?

Public TV
Last updated: May 16, 2025 2:52 pm
Public TV
Share
2 Min Read
terrorists
SHARE

ನವದೆಹಲಿ: ಜಮ್ಮು & ಕಾಶ್ಮೀರದಲ್ಲಿ (Jammu & Kashmir) ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ 6 ಉಗ್ರರನ್ನು ಭಾರತೀಯ ಸೇನೆ ಯಶಸ್ವಿಯಾಗಿ ಹೊಡೆದುರುಳಿಸಿತು. ಭಯೋತ್ಪಾದಕರನ್ನು ಮಟ್ಟ ಹಾಕಿದ್ದೇ ರಣರೋಚಕ.

ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ 48 ಗಂಟೆಗಳ ಒಳಗೆ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಆರು ಭಯೋತ್ಪಾದಕರನ್ನು ಭಾರತೀಯ ಸೇನೆ ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: IMF ಸಾಲವನ್ನು ಪಾಕ್ ಪರೋಕ್ಷವಾಗಿ ಭಯೋತ್ಪಾದನೆಗೆ ಬಳಸ್ತಿದೆ – ರಾಜನಾಥ್ ಸಿಂಗ್

Indian Army Tral Encounter Amir Nazir Wani 1

ಮಾರ್ಚ್‌ನಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಸರ್ಪಚ್ ಹತ್ಯೆಯಲ್ಲಿ, ಎನ್‌ಕೌಂಟರ್‌ ಆದ ಭಯೋತ್ಪಾದಕರಲ್ಲಿ ಒಬ್ಬ ಭಾಗಿಯಾಗಿದ್ದ. ಭಯೋತ್ಪಾದಕರು ಎಲ್ಲೇ ಅಡಗಿಕೊಂಡರೂ, ನಾವು ಅವರನ್ನು ಪತ್ತೆಹಚ್ಚಿ ನಾಶಪಡಿಸುತ್ತೇವೆ ಎಂದು ಜಿಒಸಿ ವಿ ಫೋರ್ಸ್‌ನ ಮೇಜರ್ ಜನರಲ್ ಧನಂಜಯ್ ಜೋಶಿ ಹೇಳಿದ್ದಾರೆ.

ಉಗ್ರರ ಎನ್‌ಕೌಂಟರ್‌ ನಡೆದಿದ್ಹೇಗೆ?‌
ಆಪರೇಷನ್‌ ಕೆಲ್ಲಾರ್‌
ಕೆಲ್ಲಾರ್‌ನ ಎತ್ತರದ ಪ್ರದೇಶಗಳಲ್ಲಿ ಭಯೋತ್ಪಾದಕ ಗುಂಪು ಇರುವ ಬಗ್ಗೆ ಮೇ 12 ರಂದು ಸೇನೆಗೆ ಮಾಹಿತಿ ಸಿಕ್ಕಿತ್ತು. ಮರುದಿನ ಬೆಳಗ್ಗೆ, ಕೆಲವು ಚಲನವಲನಗಳನ್ನು ಕಂಡ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು. ಆದರೆ, ಉಗ್ರರು ಗುಂಡು ಹಾರಿಸುವ ಮೂಲಕ ಪ್ರತಿಕ್ರಿಯಿಸಿದರು. ಟ್ರಾಲ್‌ನಲ್ಲಿ ಎರಡನೇ ಕಾರ್ಯಾಚರಣೆಯನ್ನು ಗಡಿ ಗ್ರಾಮದಲ್ಲಿ ನಡೆಸಲಾಯಿತು. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಬಳಿಕ ಭಾರತೀಯ ಸೇನೆಗೆ ಬೂಸ್ಟ್‌ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್

ನಾವು ಈ ಹಳ್ಳಿಯನ್ನು ಸುತ್ತುವರೆದಾಗ, ಭಯೋತ್ಪಾದಕರು ಬೇರೆ ಬೇರೆ ಮನೆಗಳಲ್ಲಿ ನೆಲೆಸಿ ನಮ್ಮ ಮೇಲೆ ಗುಂಡು ಹಾರಿಸಿದರು. ಈ ಸಮಯದಲ್ಲಿ ನಾಗರಿಕ ಗ್ರಾಮಸ್ಥರನ್ನು ರಕ್ಷಿಸುವುದು ನಮಗೆ ಸವಾಲಾಗಿತ್ತು. ಕೊನೆಗೂ ಭಯೋತ್ಪಾದಕರನ್ನು ಎನ್‌ಕೌಂಟರ್‌ ಮಾಡಿದೆವು. ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬ ಶಾಹಿದ್ ಕುಟ್ಟೆ, ಜರ್ಮನ್ ಪ್ರವಾಸಿಯ ಮೇಲಿನ ದಾಳಿ ಸೇರಿದಂತೆ ಎರಡು ಪ್ರಮುಖ ದಾಳಿಗಳಲ್ಲಿ ಭಾಗಿಯಾಗಿದ್ದ. ಹಣಕಾಸು ಚಟುವಟಿಕೆಗಳಲ್ಲಿಯೂ ಕೈಜೋಡಿಸಿದ್ದ ಎಂದು ಮೇಜರ್ ಜನರಲ್ ಜೋಶ್‌ಜಿ ಹೇಳಿದ್ದಾರೆ.

military

ಆಪರೇಷನ್ ಟ್ರಾಲ್‌
ಕಠಿಣ ಭೂಪ್ರದೇಶದಲ್ಲಿ ನಡೆದ ಟ್ರಾಲ್ ಕಾರ್ಯಾಚರಣೆಯಲ್ಲಿ ಸೇನೆಯು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಅಧಿಕಾರಿಗಳು ಇಂದು ನಡೆದ ಬ್ರೀಫಿಂಗ್‌ನಲ್ಲಿ ತಿಳಿಸಿದ್ದಾರೆ.

ಪುಲ್ವಾಮಾದಲ್ಲಿ ಒಂದು ಹಳ್ಳಿಯಲ್ಲಿ ಮೂವರು ಭಯೋತ್ಪಾದಕರು ಅಡಗಿಕೊಂಡಿರುವ ಬಗ್ಗೆ ಸೇನೆಗೆ ಮಾಹಿತಿ ಸಿಕ್ಕಿತು. ಸೇನೆಯು ಮೊದಲು ಎಲ್ಲಾ ನಾಗರಿಕರನ್ನು ಸ್ಥಳಾಂತರಿಸಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಟ್ರಾಲ್ ಕಾರ್ಯಾಚರಣೆ ಅರಣ್ಯದ ಎತ್ತರದ ಪ್ರದೇಶದಲ್ಲಿ ನಡೆದರೆ, ಪುಲ್ವಾಮಾ ಕಾರ್ಯಾಚರಣೆ ಗ್ರಾಮದಲ್ಲಿ ತುಲನಾತ್ಮಕವಾಗಿ ಸಮತಟ್ಟಾದ ಭೂಪ್ರದೇಶದಲ್ಲಿ ನಡೆಯಿತು. ಪುಲ್ವಾಮಾ ಗ್ರಾಮದಲ್ಲಿ ಮೂವರು ಭಯೋತ್ಪಾದಕರನ್ನು ಸೇನೆ ಬಗ್ಗುಬಡಿಯಿತು. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಭಾರತದ ಬ್ರಹ್ಮೋಸ್ ದಾಳಿಯಾಗಿದೆ: ಪಾಕ್ ನಿವೃತ್ತ ಏರ್ ಮಾರ್ಷಲ್ ಮಸೂದ್ ಅಕ್ತರ್

ಪುಲ್ವಾಮಾದಲ್ಲಿ ಹತ್ಯೆಗೀಡಾದ ಮೂವರು ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ (ಜೆಇಎಂ) ಗೆ ಸೇರಿದವರು. ಉಗ್ರರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ.

TAGGED:indiajammu kashmirpakistanterroristsಜಮ್ಮು ಕಾಶ್ಮೀರಪಾಕಿಸ್ತಾನಭಯೋತ್ಪಾದಕರುಭಾರತ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
49 minutes ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
57 minutes ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
1 hour ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
3 hours ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
3 hours ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?