Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜು.1 ರಿಂದ ದೇಶದಲ್ಲಿ ಮೂರು ಹೊಸ ಕಾನೂನು ಜಾರಿ – ಹೇಗಿದೆ ಸಿದ್ಧತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜು.1 ರಿಂದ ದೇಶದಲ್ಲಿ ಮೂರು ಹೊಸ ಕಾನೂನು ಜಾರಿ – ಹೇಗಿದೆ ಸಿದ್ಧತೆ?

Latest

ಜು.1 ರಿಂದ ದೇಶದಲ್ಲಿ ಮೂರು ಹೊಸ ಕಾನೂನು ಜಾರಿ – ಹೇಗಿದೆ ಸಿದ್ಧತೆ?

Public TV
Last updated: July 1, 2024 7:31 am
Public TV
Share
3 Min Read
New Criminal Law 3
SHARE

ನವದೆಹಲಿ: ದೇಶದಲ್ಲಿ ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ, ಸಿಆರ್‌ಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್ಗೆ ಗುಡ್‌ಬೈ ಹೇಳಲಾಗ್ತಿದೆ.

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯ್ದೆ (Indian Evidence Act) ಜುಲೈ 1ರಿಂದ ಜಾರಿಗೆ ಬರಲಿವೆ. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯ್ದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆ ಎಂದು ಬದಲಿಸಲಾಗಿದೆ. ಇದನ್ನೂ ಓದಿ: T20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ – ಬರೋಬ್ಬರಿ 125 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ

New Criminal Law 2

ಭಾರತೀಯ ನ್ಯಾಯ ಸಂಹಿತೆಯು 358 ಸೆಕ್ಷನ್ ಒಳಗೊಂಡಿದೆ. 20 ಹೊಸ ಅಪರಾಧಗಳು ಸೇರಿಸಲ್ಪಟ್ಟಿವೆ, 33 ಅಪರಾಧಗಳ ಶಿಕ್ಷೆ ಅವಧಿ ಹೆಚ್ಚಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 531 ಸೆಕ್ಷನ್ ಒಳಗೊಂಡಿದ್ದು, 177 ಕಲಂಗಳನ್ನ ಬದಲಿಸಲಾಗಿದೆ. ಇನ್ನೂ ಭಾರತೀಯ ಸಾಕ್ಷ್ಯ ಅಧಿನಿಯಮ 170 ಸೆಕ್ಷನ್ ಒಳಗೊಂಡಿದೆ. ಹೊಸ ಕಾನೂನುಗಳ ಬಗ್ಗೆ ವಕೀಲರ ಸಮುದಾಯದಿಂದ ಆಕ್ಷೇಪ ವ್ಯಕ್ತವಾಗ್ತಿದೆ. ಇದರ ನಡುವೆಯೇ ಹೊಸ ಕಾನೂನು ಜಾರಿಗೆ ಪೊಲೀಸ್ ಇಲಾಖೆ ಸನ್ನದ್ಧವಾಗ್ತಿದೆ. ಈಗಾಗಲೇ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಕಾನೂನು ತಜ್ಞರು, ಹಿರಿಯ ವಕೀಲರಿಂದ ಪೊಲೀಸರಿಗೆ ತರಬೇತಿ ಸಹ ನೀಡಲಾಗಿದೆ. ಜೊತೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶಾಲೆ, ಕಾಲೇಜು ಆಸ್ಪತ್ರೆಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶುಭಂ ಗೋಲ್ಡ್ ನಂದಿನಿ ಹಾಲಿನ ದರ 2 ರೂ. ಅಲ್ಲ, ಲೀಟರ್‌ಗೆ 4 ರೂ. ಹೆಚ್ಚಳ!

ಹೊಸ ಕಾನೂನು.. ಏನೆಲ್ಲಾ ಬದಲಾವಣೆ..?
* ಪೊಲೀಸ್ ಕಸ್ಟಡಿ ಗರಿಷ್ಠ ಅವಧಿ 14 ದಿನದಿಂದ 60 ದಿನಗಳವರೆಗೂ ಹೆಚ್ಚಳ
* 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳಲ್ಲಿ ದೂರು ನೀಡಿದ 24 ಗಂಟೆಯೊಳಗೆ ಎಫ್‌ಐಆರ್
* 3-7 ವರ್ಷ ಶಿಕ್ಷೆಯಾಗುವ ಕೇಸ್‌ಗಳ ತನಿಖೆಯನ್ನು 14 ದಿನದಲ್ಲಿ ಒಂದು ಹಂತಕ್ಕೆ ತರಬೇಕು
* 7 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗುವ ಪ್ರಕರಣಗಳಲ್ಲಿ ಫೊರೆನ್ಸಿಕ್ ತನಿಖೆ ಕಡ್ಡಾಯ
* ಆರ್ಥಿಕ ಅಪರಾಧ ಕೇಸ್‌ಗಳಲ್ಲಿ ಪೊಲೀಸರಿಗೆ ಸ್ಥಿರಾಸ್ತಿ-ಚರಾಸ್ತಿ ಜಪ್ತಿ ಮಾಡುವ ಅಧಿಕಾರ
* ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ಕೇಸ್.. 2 ತಿಂಗಳಲ್ಲಿ ತನಿಖೆ ಮುಗಿಸಬೇಕು
* ರೇಪ್ ಕೇಸ್‌ಗಳಲ್ಲಿ ಸಂತ್ರಸ್ತೆ ಹೇಳಿಕೆಯನ್ನು ಆಡಿಯೋ, ವೀಡಿಯೋ ಮೂಲಕ ದಾಖಲು
* ಪೋಕ್ಸೋ ಕೇಸ್‌ಗಳಲ್ಲಿ ಸಂತ್ರಸ್ತರ ಹೇಳಿಕೆಯನ್ನು ಮಹಿಳಾ ಅಧಿಕಾರಿ ಕೂಡ ದಾಖಲಿಸಿಕೊಳ್ಳಬಹುದು
* ಕ್ರಿಮಿನಲ್ ಕೇಸ್ ವಿಚಾರಣೆ.. ಕೋರ್ಟ್ ಗರಿಷ್ಠ 2-3 ವಾಯಿದೆಗಳನ್ನು ಮಾತ್ರ ನೀಡಬೇಕು
* ತನಿಖೆ, ಕೋರ್ಟ್ ಸನ್ಸ್‌ಗಳನ್ನು ವಾಟ್ಸಪ್ ಸೇರಿ ಡಿಜಿಟಲ್ ರೂಪದಲ್ಲಿಯೇ ಕಳಿಸಬಹುದು
* ಕೇಸ್ ನಮೂದು-ಕೋರ್ಟ್ ವಿಚಾರಣೆವರೆಗೂ ಸಂತ್ರಸ್ತರಿಗೆ ವಾಟ್ಸಪ್ ಮೂಲಕ ಪ್ರತಿಹಂತದ ಮಾಹಿತಿ
* ರೇಡ್ ಪ್ರಕ್ರಿಯೆಯ ಕಡ್ಡಾಯ ಚಿತ್ರೀಕರಣ, 48 ಗಂಟೆಯಲ್ಲಿ ಕೋರ್ಟ್‌ಗೆ ವರದಿ ಸಲ್ಲಿಕೆ
* ಸಂತ್ರಸ್ತರು ಠಾಣೆಗೆ ಹೋಗದೆಯೂ ಆನ್‌ಲೈನ್ ಮೂಲಕ ದೂರು ನೀಡಬಹುದು
* ಮಹಿಳೆಯರು, ವಿಕಲಚೇತನರು, ರೋಗಿಗಳು, ಮಕ್ಕಳು, ಹಿರಿಯರು ಠಾಣೆಗೆ ಹೋಗುವ ಅಗತ್ಯವಿಲ್ಲ
* ಈ ಐದು ವರ್ಗದ ಮಂದಿ ತಾವಿರುವ ಕಡೆಯೇ ಪೊಲೀಸರನ್ನು ಕರೆಸಬಹುದು
* ಯಾವುದೇ ಘಟನೆಯ ಮಾಹಿತಿಯನ್ನು ಆನ್‌ಲೈನ್ ಮೂಲಕ ಯಾವ ಠಾಣೆಗಾದ್ರೂ ತಿಳಿಸಬಹುದು
* ಝೀರೋ ಎಫ್‌ಐಆರ್, ಠಾಣಾ ವ್ಯಾಪ್ತಿ ಲೆಕ್ಕಿಸದೇ ಯಾವ ಠಾಣೆಗಾದ್ರೂ ದೂರು ಸಲ್ಲಿಸಬಹುದು
* ಆರೋಪಿಗಳ ಬಂಧನದ ಬಗ್ಗೆ ಅವರ ಸ್ನೇಹಿತರು, ಕುಟುಂಬ ಸದಸ್ಯರಿಗೆ ಪೊಲೀಸರು ತಿಳಿಸಬೇಕು
* ಆರೋಪಿಗಳಿಗೆ, ಸಂತ್ರಸ್ತರಿಗೆ ಎಫ್‌ಐಆರ್ ಕಾಪಿ ಉಚಿತವಾಗಿ ನೀಡಬೇಕು.
* ಮದುವೆ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗುವವರಿಗೆ 10 ವರ್ಷಗಳವರೆಗೆ ಶಿಕ್ಷೆ ವಿಧಿಸಬಹುದು.

TAGGED:Bharatiya Nyaya SanhitaCRPCIPCNew Criminal Lawspolice departmentZero FIR
Share This Article
Facebook Whatsapp Whatsapp Telegram

Cinema news

Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema

You Might Also Like

Harish Rana 1
Latest

ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼ – ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ

Public TV
By Public TV
1 hour ago
KRS Dam 2
Latest

110 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ

Public TV
By Public TV
1 hour ago
muslim leaders demand that minorities be given congress tickets for the davangere south constituency by elections
Davanagere

ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

Public TV
By Public TV
2 hours ago
Siddaramaiah 5
Bengaluru City

ಆಪ್ತ ಸಚಿವರಿಗೆ ಸಿದ್ದರಾಮಯ್ಯ ಇಂದು ಡಿನ್ನರ್ ಪಾರ್ಟಿ – ಕುರ್ಚಿ ಕದನಕ್ಕೆ ಟ್ವಿಸ್ಟ್‌ ಕೊಡ್ತಾರಾ ಸಿಎಂ?

Public TV
By Public TV
2 hours ago
Cylinder Shortage Mudigere School
Chikkamagaluru

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

Public TV
By Public TV
2 hours ago
LPG
Bengaluru City

ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?